Tag: Chamarajanagar

ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಇಲ್ಲದೇ 24 ಮಂದಿಯ ಸಾವಿನ ದುರಂತÀ  ನ್ಯಾಯಾಂಗ ತನಿಖೆ
News

ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಇಲ್ಲದೇ 24 ಮಂದಿಯ ಸಾವಿನ ದುರಂತÀ ನ್ಯಾಯಾಂಗ ತನಿಖೆ

May 6, 2021

ಬೆಂಗಳೂರು,ಮೇ5(ಕೆಎಂಶಿ)- ಚಾಮ ರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಯಿಂದ ರೋಗಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ನೇತೃತ್ವದಲ್ಲಿ ಏಕ ಸದಸ್ಯ ಸಮಿತಿ ರಚಿಸಿ, ಸರ್ಕಾರ ಆದೇಶ ಹೊರಡಿಸಿದೆ. ಆದರೆ ಸರ್ಕಾರದ ಈ ನಡವಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿತ್ತು. ನ್ಯಾಯ ಮೂರ್ತಿ ನೇಮಕಾತಿಯು ನಮ್ಮಿಂದಲೇ ಆಗುತ್ತಿತ್ತು. ಆದರೆ, ಸರ್ಕಾರದ ಈ ನೇಮಕಾತಿಗೆ ಅಸಮಾಧಾನವಿದೆ ಎಂದು ಹೈಕೋರ್ಟ್ ಪೀಠ ಹೇಳಿದೆ. ಸರ್ಕಾರ ನೇಮಕ…

ಮೋದಿ, ಶಾ ಕಲ್ಲು ಹೃದಯದವರು; ಅಂಬಾನಿ,  ಅದಾನಿ ಬಂಡವಾಳಶಾಹಿ ಕಂಪನಿಯ ಪ್ರತಿನಿಧಿಗಳು…
ಮೈಸೂರು

ಮೋದಿ, ಶಾ ಕಲ್ಲು ಹೃದಯದವರು; ಅಂಬಾನಿ, ಅದಾನಿ ಬಂಡವಾಳಶಾಹಿ ಕಂಪನಿಯ ಪ್ರತಿನಿಧಿಗಳು…

February 14, 2021

ಚಾಮರಾಜನಗರ, ಫೆ.13(ಎಸ್‍ಎಸ್)- ಮೋದಿ-ಶಾ ಕಲ್ಲು ಹೃದಯದವರಾಗಿದ್ದಾರೆ. ಅವರ ನಡೆ-ನುಡಿಗಳಲ್ಲಿ ಜನರಿಂದ ಆಯ್ಕೆಯಾದ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಅಂಬಾನಿ, ಅದಾನಿ, ಬಂಡವಾಳಶಾಹಿ ಕಂಪನಿ ಸರ್ಕಾರ ಗಳಿಂದ ನೇಮಕಗೊಂಡವರಂತೆ ವರ್ತಿಸುತ್ತಿದ್ದಾರೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಕಿಡಿಕಾರಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಆಯೋಜಿಸಿದ್ದ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ ನೆನಪು ಅಂಗವಾಗಿ ‘ರೈತ ವಿರೋಧಿ ಕಾಯ್ದೆಗಳ ವಿರುದ್ಧ ಜಾಗೃತಿ ದಿನಾ ಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ…

ಇಂದಿನಿಂದ ಮನೆಗೆ ಔಷಧ ತಲುಪಿಸುವ ‘ಔಷಧ ಮಿತ್ರ’ ಸೇವೆ ಆರಂಭ
ಚಾಮರಾಜನಗರ

ಇಂದಿನಿಂದ ಮನೆಗೆ ಔಷಧ ತಲುಪಿಸುವ ‘ಔಷಧ ಮಿತ್ರ’ ಸೇವೆ ಆರಂಭ

April 18, 2020

ಚಾಮರಾಜನಗರ, ಏ.17- ಔಷಧಿ ಅಂಗಡಿಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಇಂದಿನಿಂದ (ಏ.18) ನಾಗರಿಕರ ಮನೆ ಬಾಗಿಲಿಗೆ ಔಷಧವನ್ನು ಯಾವುದೇ ಸೇವಾ ಶುಲ್ಕವಿಲ್ಲದೇ ತಲುಪಿಸುವ `ಔಷಧ ಮಿತ್ರ’ ಸೇವೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರ, ಪಟ್ಟಣ ಪ್ರದೇಶಗಳ ಔಷಧಿ ಅಂಗಡಿಗಳಲ್ಲಿ ಹೆಚ್ಚಿನ ಜನಸಂದಣಿ ಗಮನಿಸಲಾಗಿದೆ. ಹೀಗಾಗಿ ಲಾಕ್‍ಡೌನ್ ವೇಳೆ ಜನರ ಸಂಚಾರ ಕಡಿಮೆ ಮಾಡುವ ಹಾಗೂ ಅನಾರೋಗ್ಯದಿಂದ…

ವಿವಿಧ ಚೆಕ್‍ಪೋಸ್ಟ್‍ಗಳಿಗೆ ಮಧ್ಯರಾತ್ರಿ ಡಿಸಿ ದಿಢೀರ್ ಭೇಟಿ, ಪರಿಶೀಲನೆ
ಚಾಮರಾಜನಗರ

ವಿವಿಧ ಚೆಕ್‍ಪೋಸ್ಟ್‍ಗಳಿಗೆ ಮಧ್ಯರಾತ್ರಿ ಡಿಸಿ ದಿಢೀರ್ ಭೇಟಿ, ಪರಿಶೀಲನೆ

April 18, 2020

ಚಾಮರಾಜನಗರ, ಏ.17- ಕೋವಿಡ್-19 ಮುಂಜಾಗ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಗುರುವಾರ ಮಧ್ಯರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಎಸ್ಪಿ ಹೆಚ್.ಡಿ.ಆನಂದಕುಮಾರ್ ಅವರೊಂದಿಗೆ ಮಧ್ಯ ರಾತ್ರಿ ಚಾಮರಾಜನಗರ ತಾಲೂಕಿನ ಬಾಣಹಳ್ಳಿ ಚೆಕ್‍ಪೋಸ್ಟ್, ಕೊಳ್ಳೇಗಾಲ ತಾಲೂಕಿನ ಟಗರಪುರ ಹಾಗೂ ಸತ್ತೇಗಾಲ ಚೆಕ್ ಪೋಸ್ಟ್‍ಗಳಿಗೆ ಭೇಟಿ ನೀಡಿ ನಿರ್ವಹಿಸಲಾಗುತ್ತಿರುವ ಕಾರ್ಯ ವೀಕ್ಷಿಸಿದರು. ಅಂತರ ಜಿಲ್ಲೆ ಸಂಪರ್ಕಿಸುವ ಪ್ರಮುಖ ಚೆಕ್ ಪೋಸ್ಟ್‍ಗಳಿಗೆ ಯಾವ ಸುಳಿವು ನೀಡದೇ ಅನಿರೀಕ್ಷಿತವಾಗಿ ಮಧ್ಯರಾತ್ರಿ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು…

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ
ಚಾಮರಾಜನಗರ, ಮೈಸೂರು

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ

March 28, 2020

ಬಂಡೀಪುರದ ಮೂಲೆಹೊಳೆ‌ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ತರಕಾರಿ ವಾಹನಗಳಿಗೆ ರಾಸಾಯನಿಕ ಸಿಂಪಡಿಸುವಂತೆ ಸೂಚನೆ ಗುಂಡ್ಲುಪೇಟೆ,ಮಾ.28(ಎಂಟಿವೈ)- ನೊವೆಲ್ ಕೊರೊನಾ ವೈರಾಣು ವ್ಯಾಪ್ತಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ಗೆ ಶನಿವಾರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಬೇಟಿ ನೀಡಿ ಪರಿಶೀಲಿಸಿದರು. ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 212(766) ಹಾದು ಹೋಗುವ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್…

ಜಿಲ್ಲಾದ್ಯಂತ 144 ಸೆಕ್ಷನ್‍ನಡಿ ನಿಷೇಧಾಜ್ಞೆ: ಕೊರೊನಾ ತಡೆಗೆ ಸಹಕರಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ
ಚಾಮರಾಜನಗರ

ಜಿಲ್ಲಾದ್ಯಂತ 144 ಸೆಕ್ಷನ್‍ನಡಿ ನಿಷೇಧಾಜ್ಞೆ: ಕೊರೊನಾ ತಡೆಗೆ ಸಹಕರಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ

March 24, 2020

ಚಾಮರಾಜನಗರ,ಮಾ.23-ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮ ವಹಿ ಸಲು ಹಾಗೂ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಠಿಯಿಂದ ಚಾಮ ರಾಜನಗರ ಜಿಲ್ಲಾದ್ಯಂತ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಕೊರೊನಾ ತಡೆಯುವ ಸಂಬಂಧ ಪ್ರತಿಯೊಬ್ಬರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದ್ದಾರೆ. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸುದ್ದಿಗೊಷ್ಠಿಯಲ್ಲಿ ಜಿಲ್ಲಾಧಿಕಾರಿಯ ವರು ಈ ವಿಷಯವನ್ನು ತಿಳಿಸಿದರು. ಜಿಲ್ಲೆಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮವನ್ನು ಜನರು ಸಹ ಗಂಭೀರವಾಗಿ ಪರಿಗಣಿಸಬೇಕು. ಹೀಗಾಗಿ ಜಿಲ್ಲಾಡಳಿತವು ಜನರ ಆರೋಗ್ಯ ಹಿತದೃಷ್ಠಿಯಿಂದ ಅನೇಕ ಬಿಗಿ ಕ್ರಮಗಳನ್ನು ಕೈಗೊಂಡಿದೆ….

ಕೊರೊನಾ: ವಿವಿಧ ಸರ್ಕಾರಿ ಸೇವೆಗಳು ತಾತ್ಕಾಲಿಕ ಸ್ಥಗಿತ
ಚಾಮರಾಜನಗರ

ಕೊರೊನಾ: ವಿವಿಧ ಸರ್ಕಾರಿ ಸೇವೆಗಳು ತಾತ್ಕಾಲಿಕ ಸ್ಥಗಿತ

March 21, 2020

ಚಾಮರಾಜನಗರ,ಮಾ.20-ಜಿಲ್ಲೆ ಯಲ್ಲಿ ಕೊರೊನಾ ವೈರಸ್ ಹರಡದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂ ಡಿದ್ದು, ಏಕಕಾಲದಲ್ಲಿ ಸಾರ್ವಜನಿಕರು ಒಟ್ಟಿಗೆ ಸೇರುವುದನ್ನು ತಪ್ಪಿಸುವ ಸಲು ವಾಗಿ ಹಲವು ಸರ್ಕಾರಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಾರ್ವಜ ನಿಕರು ಸರ್ಕಾರದ ವಿವಿಧ ಸೇವೆಗಳನ್ನು ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮಮಟ್ಟದ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಏಕಕಾಲ…

ಮಹದೇಶ್ವರಬೆಟ್ಟದ ಗುಡ್ಡಗಾಡು ಹಳ್ಳಿ ರಸ್ತೆಗಳ ರಿಪೇರಿಗೆ ನಿರ್ಬಂಧ
ಚಾಮರಾಜನಗರ

ಮಹದೇಶ್ವರಬೆಟ್ಟದ ಗುಡ್ಡಗಾಡು ಹಳ್ಳಿ ರಸ್ತೆಗಳ ರಿಪೇರಿಗೆ ನಿರ್ಬಂಧ

March 21, 2020

 ಸಂದೇಶ್‍ಗೆ ಸಚಿವ ಈಶ್ವರಪ್ಪ ವಿವರಣೆ ನಂ.ಗೂಡು ಕಂತೆ ಮಹದೇಶ್ವರಬೆಟ್ಟ ಪ್ರವಾಸಿ ಕೇಂದ್ರವಾಗಿಸಲು 33 ಲಕ್ಷ ರೂ. ಮೊದಲ ಕಂತಲ್ಲಿ ಕಾಮಗಾರಿ: ಸಿ.ಟಿ.ರವಿ ಬೆಂಗಳೂರು,ಮಾ.20-ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರಬೆಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಮಲೆ ಮಹದೇಶ್ವರ ಬೆಟ್ಟದಿಂದ, ಇಂಡಿಗನತ್ತ, ಪಡಸಲನತ್ತ, ನಾಗಮಲೆ ಮಾರ್ಗ ಮದ್ದೂರು ರಸ್ತೆ, ಹಳೆ ಯೂರು ರಸ್ತೆ, ತುಳಸೀಕೆರೆ ರಸ್ತೆ, ಮಲೆ ಮಹದೇಶ್ವರ ಬೆಟ್ಟದಿಂದ ಕೊಕ್ಕ ಬೋರೆ, ತೋಕೆರೆ, ದೊಡ್ಡಾಣಿ ರಸ್ತೆ, ಅಣಗಳ್ಳಿ ದೊಡ್ಡಿ ಯಿಂದ ಬಿ.ಎಂ.ಹಳ್ಳಿ (ಗೂಳ್ಯ) ಮಾರ್ಗ ಎಲ್ಲೆಮಾಳ ರಸ್ತೆಗಳು ಹಾಳಾಗಿದ್ದು, ಇವು…

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ
ಚಾಮರಾಜನಗರ

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ

March 16, 2020

ಗುಂಡ್ಲುಪೇಟೆ,ಮಾ.15-ಇಲ್ಲಿನ ಪುರ ಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪ್ರಕಟಿಸುತ್ತಿದ್ದಂತೆಯೇ ಆಕಾಂಕ್ಷಿ ಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಗುಂಡ್ಲುಪೇಟೆ ಪುರಸಭೆಯ ಒಟ್ಟು 23 ಸ್ಥಾನಗಳ ಪೈಕಿ ಬಿಜೆಪಿ 13, ಕಾಂಗ್ರೆಸ್ 8, ಪಕ್ಷೇತರ ಹಾಗೂ ಎಸ್‍ಡಿಪಿಐ ತಲಾ ಒಂದು ಸದಸ್ಯರನ್ನು ಹೊಂದಿವೆ. ಮೀಸಲಾತಿ ಅನ್ವಯ ಅಧ್ಯಕ್ಷ ಸ್ಥಾನ ಬಿಸಿಎಂ ಬಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ. ಇದರಿಂದ ಚುನಾ ವಣೆಯಲ್ಲಿ ಗೆಲುವು ಸಾಧಿಸಿದ್ದರೂ, ಯಾವುದೇ ಅಧಿಕಾರವಿಲ್ಲದೆ ಕೈಕಟ್ಟಿ ಕುಳಿತಿದ್ದ ಸದಸ್ಯ ರಲ್ಲಿ ರಾಜಕೀಯ ಚಟುವಟಿಕೆಗಳು ಚುರು…

ಚಾಮರಾಜನಗರ ನಗರಸಭೆ: ಗರಿಗೆದರಿದ ರಾಜಕೀಯ ಚಟುವಟಿಕೆ
ಚಾಮರಾಜನಗರ

ಚಾಮರಾಜನಗರ ನಗರಸಭೆ: ಗರಿಗೆದರಿದ ರಾಜಕೀಯ ಚಟುವಟಿಕೆ

March 14, 2020

ಅಧ್ಯಕ್ಷ ಸ್ಥಾನಕ್ಕೆ ಕಸರತ್ತು: ಉಪಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯೇ ಇಲ್ಲ ಚಾಮರಾಜನಗರ,ಮಾ.13-ಚಾ.ನಗರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪ್ರಕಟಿಸುತ್ತಿದ್ದಂತೆ ಜಿಲ್ಲೆಯ ಸ್ಥಳೀಯ ಸಂಸ್ಥೆಯಲ್ಲಿ ರಾಜ ಕೀಯ ಚಟುವಟಿಕೆಗಳು ಗರಿಗೆದರಿವೆ. ಚಾ.ನಗರ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ `ಬಿ’ ಮಹಿಳೆಗೆ ಮೀಸ ಲಿರಿಸಲಾಗಿದೆ. ಆದರೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ನಿಗದಿಯಾಗಿರುವು ದರಿದ ಅಭ್ಯರ್ಥಿಗಳ ನಡುವೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಯಾವ ಅಭ್ಯರ್ಥಿಯೂ ಇಲ್ಲದಿರು ವುದರಿಂದ ಹೊಸದಾಗಿ…

1 2 3 74
Translate »