Tag: Chamarajanagar

ಒಂದೇ ನಂಬರಿನ ಎರಡು ಲಾರಿ ವಶ
ಚಾಮರಾಜನಗರ

ಒಂದೇ ನಂಬರಿನ ಎರಡು ಲಾರಿ ವಶ

October 1, 2018

ಚಾಮರಾಜನಗರ: ಒಂದೇ ನಂಬರಿನ ಎರಡು ಲಾರಿಗಳನ್ನು ಪಟ್ಟಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಜಬೀವುಲ್ಲಾ ಹಾಗೂ ಜಾವೀದ್ ಪಾಷ ಬಂಧಿತ ಆರೋಪಿಗಳು. ಇಂದು ಪಟ್ಟಣದ ಗಾಳಿಪುರ ಬಡಾವಣೆಯಲ್ಲಿ ಒಂದೇ ನಂಬರಿನ (ಕೆಎ.07 4799) ಎರಡು ಲಾರಿಗಳು ನಿಂತಿದ್ದವು. ಈ ಬಗ್ಗೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ವೃತ್ತ ನಿರೀಕ್ಷಕ ಮಹದೇವಯ್ಯ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಂತರ ಲಾರಿಗಳನ್ನು ವಶಕ್ಕೆ ಪಡೆದು ಠಾಣೆ ಮುಂದೆ ನಿಲ್ಲಿಸಿ ದ್ದಾರೆ….

ಗ್ರಾಮ ವಿದ್ಯುತ್ ಪ್ರತಿನಿಧಿ ಮೇಲೆ ಹಲ್ಲೆ
ಚಾಮರಾಜನಗರ

ಗ್ರಾಮ ವಿದ್ಯುತ್ ಪ್ರತಿನಿಧಿ ಮೇಲೆ ಹಲ್ಲೆ

October 1, 2018

ಚಾಮರಾಜನಗರ: ಮನೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಎಂಬ ಕಾರಣಕ್ಕೆ ಗ್ರಾಮ ವಿದ್ಯುತ್ ಪ್ರತಿನಿಧಿಯೊಬ್ಬರ ಮೇಳೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊಡಿಉಗನೆ ಗ್ರಾಮದ ಬಳಿ ನಡೆದಿದೆ. ತಾಲೂಕಿನ ಬಿಸಲವಾಡಿ ಗ್ರಾಮದ ಗ್ರಾಮ ವಿದ್ಯುತ್ ಪ್ರತಿನಿಧಿ ಎನ್.ಕುಮಾರ್ ಹಲ್ಲೆ ಗೊಳಗಾದವರು. ದೇ ಗ್ರಾಮದ ಮಲ್ಲಿಕಾರ್ಜುನ ಎಂಬುವರು ಹಲ್ಲೆ ನಡೆಸಿದವರು. ಈ ಬಗ್ಗೆ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಲ್ಲಿಕಾರ್ಜುನ ತಮ್ಮ ಮನೆಯ ವಿದ್ಯುತ್ ಬಿಲ್ ಹಣ 1300 ರೂ. ಪಾವತಿಸಿರ ಲಿಲ್ಲ. ಇದರಿಂದ ವಿದ್ಯುತ್ ಸಂಪರ್ಕ…

ಗುಂಡ್ಲುಪೇಟೆಯಲ್ಲಿ ಸಂಕಷ್ಟಹರ ಚತುರ್ಥಿ ಪೂಜೆ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಸಂಕಷ್ಟಹರ ಚತುರ್ಥಿ ಪೂಜೆ

October 1, 2018

ಗುಂಡ್ಲುಪೇಟೆ:  ಪಟ್ಟಣದಲ್ಲಿರುವ ಪುರಾತನ ದೇವಾಲಯವಾದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಹಿನ್ನೆಲೆಯಲ್ಲಿ ದೇವಾಲಯ ದಲ್ಲಿರುವ ಶ್ರೀ ಗಣಪತಿ ಮೂರ್ತಿಗೆ ವಿಶೇಷ ಭಸ್ಮಾಲಂಕಾರವನ್ನು ಮಾಡಲಾಗಿತ್ತು. ಪ್ರತಿ ತಿಂಗಳ ಸಂಕಷ್ಟ ಹರ ಚತುರ್ಥಿಯಂತೆ ಈ ಬಾರಿಯೂ ಸಹ ದೇವಾಲ ಯವನ್ನು ಶುದ್ಧೀಕರಿಸಿ ವಿವಿಧ ಹೂವು ಮತ್ತು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಾಲಯದಲ್ಲಿರುವ ಶ್ರೀಗಣಪತಿ ಮತ್ತು ಈಶ್ವರ ಮತ್ತು ಪಾರ್ವತಮ್ಮ ನವರ ಮೂರ್ತಿ ಗಳಿಗೆ ವಿಶೇಷ ಅಲಂಕಾರ ಮತ್ತು ಬಣ್ಣ ಬಣ್ಣದ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಪ್ರಧಾನ ಅರ್ಚಕರಾದ ಶಂಕರನಾರಾಯಣಜೋಯಿಸ್ ಮತ್ತು…

ಎಪಿಎಂಸಿ ನೂತನ ಅಧ್ಯಕ್ಷರಾಗಿ ಬಿ.ಎಸ್.ಶಂಕರಮೂರ್ತಿ, ಉಪಾಧ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧ ಆಯ್ಕೆ
ಚಾಮರಾಜನಗರ

ಎಪಿಎಂಸಿ ನೂತನ ಅಧ್ಯಕ್ಷರಾಗಿ ಬಿ.ಎಸ್.ಶಂಕರಮೂರ್ತಿ, ಉಪಾಧ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧ ಆಯ್ಕೆ

September 29, 2018

ಚಾಮರಾಜನಗರ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿ ತಿಯ ನೂತನ ಅಧ್ಯಕ್ಷರಾಗಿ ಬಿ.ಎಸ್.ಶಂಕರಮೂರ್ತಿ ಹಾಗೂ ಉಪಾ ಧ್ಯಕ್ಷರಾಗಿ ನಂಜುಂಡಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಹಾಗೂ ಉಪಾಧ್ಯಕ್ಷ ಎಂ.ಮಹದೇವಸ್ವಾಮಿ ಅವರ 20 ತಿಂಗಳ ಅಧಿಕಾರದ ಅವಧಿ ಅ.2 ರಂದು ಪೂರ್ಣವಾಗುವ ಹಿನ್ನೆಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಉಮ್ಮತ್ತೂರು ಕ್ಷೇತ್ರದ ಬಿ.ಎಸ್.ಶಂಕರಮೂರ್ತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಗವಳ್ಳಿ ಕ್ಷೇತ್ರದ ನಂಜುಂಡಸ್ವಾಮಿ ನಾಮಪತ್ರ…

ಪೊಲೀಸ್ ದೂರು ಪ್ರಾಧಿಕಾರದ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ

ಪೊಲೀಸ್ ದೂರು ಪ್ರಾಧಿಕಾರದ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

September 29, 2018

ಚಾಮರಾಜನಗರ: ನಗರದಲ್ಲಿರುವ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ನಾಗರಿಕ ಸೇವಾ ಸಮಾಜದಿಂದ ಹೊಸದಾಗಿ ಸದಸ್ಯರನ್ನು ನೇಮಕ ಮಾಡುವ ಪ್ರಕ್ರಿಯೆ ಜಾರಿ ಯಲ್ಲಿದ್ದು, ಸದಸ್ಯತ್ವಕ್ಕಾಗಿ ಅಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿದ್ದು, ಯಾವುದೇ ರಾಜಕೀಯ ಪಕ್ಷ ಅಥವಾ ಸೈದ್ದಾಂತಿಕ ಗುಂಪುಗಳ್ಲಿ ಗುರುತಿಸಿಕೊಂಡಿರಬಾರದು. ಸಮಾಜ ವಿರೋಧಿ ಅಥವಾ ರಾಷ್ಟ್ರೀಯ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬಾರದು. ಯಾವುದೇ ಸಂಜ್ಞೆ ಅಥವಾ ಅಸಂಜ್ಞೆಯ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿರಬಾರದು. ಶಿಕ್ಷಣ, ಆರೋಗ್ಯ ಹಾಗೂ ಹಿಂದುಳಿದ ವರ್ಗಗಳ ಉನ್ನತೀಕರಣ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವವರಾಗಿಬೇಕು….

ಇಬ್ಬರು ಖದೀಮರ ಸೆರೆ: 6.38 ಲಕ್ಷ ಮೌಲ್ಯದ ವಸ್ತುಗಳ ವಶ
ಚಾಮರಾಜನಗರ

ಇಬ್ಬರು ಖದೀಮರ ಸೆರೆ: 6.38 ಲಕ್ಷ ಮೌಲ್ಯದ ವಸ್ತುಗಳ ವಶ

September 28, 2018

ಚಾಮರಾಜನಗರ: ಚಾಮರಾಜನಗರದ ಮತ್ತು ಸುತ್ತಮುತ್ತಲ ಪ್ರದೇಶಗಳ ಮನೆ, ದೇವಸ್ಥಾನ ಸೇರಿದಂತೆ ಇತರ ಕಡೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ರಿಂದ 6,38,580 ರೂ. ಮೌಲ್ಯದ ಸ್ವತ್ತು ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಾಮರಾಜನಗರ ಇಲಿಯಾಸ್ ನಗರದ ನಿವಾಸಿ, ಗಾಳೀಪುರ ಮಕ್ಕಾ ಹೊಟೇಲ್ ನಲ್ಲಿ ಪರೋಟ ಮಾಡುತ್ತಿದ್ದ ಮಹಮ್ಮದ್ ಇರ್ಫಾನ್ ಖಾನ್ ಉ.ಚೋಟು(21) ಹಾಗೂ ನೂರ್ ಮೊಹಲ್ಲಾ ಬಡಾವಣೆಯ ನಿವಾಸಿ ಲಾರಿ ಕ್ಲೀನರ್ ಆಗಿದ್ದ ಅಬ್ದುಲ್ ಇಮ್ರಾನ್ ಉ.ಇಮ್ಮು ಬಂಧಿತರು. ನಗರದ ತಮ್ಮ ಕಚೇರಿಯಲ್ಲಿ ಗುರುವಾರ…

ಮನೆ ಮೇಲೆ ದಾಳಿ: ಗಾಂಜಾ, ಅಕ್ರಮ ಮದ್ಯ ವಶ
ಚಾಮರಾಜನಗರ

ಮನೆ ಮೇಲೆ ದಾಳಿ: ಗಾಂಜಾ, ಅಕ್ರಮ ಮದ್ಯ ವಶ

September 28, 2018

ಕೊಳ್ಳೇಗಾಲ:  ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಅರೆಪಾಳ್ಯ ಗ್ರಾಮದ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಅಕ್ರಮ ವಾಗಿ ಸಂಗ್ರಹಿಸಲಾಗಿದ್ದ ಗಾಂಜಾ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪಿ. ಕೆಂಪೇಗೌಡ ಎಂಬಾತನಿಗೆ ಸೇರಿದ ಮನೆಯ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಮನೆಯಲ್ಲಿ ಅಕ್ರಮವಾಗಿ ಸಂಸ್ಕರಿಸಿ ಇಡಲಾಗಿದ್ದ 60 ಸಾವಿರ ರೂ. ಮೌಲ್ಯದ ಗಾಂಜಾ ಅಲ್ಲದೆ ಅಕ್ರಮವಾಗಿ ಇಟ್ಟುಕೊಂಡಿದ್ದ 4176 ರೂ ಮೌಲ್ಯದ ವಿವಿಧ ಬ್ರಾಂಡಿನ ಮದ್ಯದ ಬಾಟಲಿ ಹಾಗೂ ಟೆಟ್ರಾಪ್ಯಾಕ್‍ಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಕೆಂಪೇಗೌಡ…

ದರ್ಬಾರ್ ಗಣಪತಿ ವಿಸರ್ಜನೆ
ಚಾಮರಾಜನಗರ

ದರ್ಬಾರ್ ಗಣಪತಿ ವಿಸರ್ಜನೆ

September 28, 2018

ಚಾಮರಾಜನಗರ:  ನಗರದ ರಥದ ಬೀದಿಯಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ವಿದ್ಯಾಗಣಪತಿಯನ್ನು ಗುರುವಾರ ಬೆಳಗಿನ ಜಾವ ಇಲ್ಲಿನ ದೊಡ್ಡ ಅರಸನ ಕೊಳ ದಲ್ಲಿ ವಿಸರ್ಜಿಸಲಾಯಿತು. ಗುರುವಾರ ಬೆಳಿಗ್ಗೆ ಗುರುನಂಜಶೆಟ್ಟರ ವೃತ್ತದ ಮುಂಭಾಗ ದಿಂದ ಆರಂಭವಾಗಿದ್ದ ಮೆರವಣಿಗೆ ನಗರದ ನಾನಾ ಬೀದಿಗಳಲ್ಲಿ ಸಾಗಿತ್ತು. ಅಂತಿಮವಾಗಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಯಲ್ಲಿ ಕ್ರೇನ್ ಮೂಲಕ ತುಂತುರ ಮಳೆಯ ನಡುವೆ ದರ್ಬಾರ್ ಗಣಪತಿಯನ್ನು ಕೊಳದಲ್ಲಿ ವಿಸರ್ಜಿಸಲಾಯಿತು. ಈ ವೇಳೆ ಬಾಣ ಬಿರುಸುಗಳ ಚಿತ್ತಾರ ಗಮನ ಸೆಳೆಯಿತು. ಪಟಾಕಿ ಸಿಡಿಸಲಾಯಿತು. ನೂರಾರು…

ಚಾಮರಾಜನಗರದಲ್ಲಿ ದರ್ಬಾರ್ ಗಣಪತಿಯ ಆಕರ್ಷಕ ಮೆರವಣಿಗೆ
ಚಾಮರಾಜನಗರ

ಚಾಮರಾಜನಗರದಲ್ಲಿ ದರ್ಬಾರ್ ಗಣಪತಿಯ ಆಕರ್ಷಕ ಮೆರವಣಿಗೆ

September 27, 2018

ಚಾಮರಾಜನಗರ: ನಗರದ ರಥದ ಬೀದಿಯಲ್ಲಿ ಶ್ರೀ ವಿದ್ಯಾ ಗಣಪತಿ ಮಂಡಳಿ ಪ್ರತಿಷ್ಠಾಪಿಸಿದ್ದ ಶ್ರೀ ವಿದ್ಯಾಗಣಪತಿಯ ವಿಸರ್ಜನಾ ಮೆರವಣಗೆಯು ನಗರದಲ್ಲಿ ಬುಧವಾರ ನಾನಾ ಕಲಾ ತಂಡಗಳ ಆಕರ್ಷಕ ಮೆರವಣಿಗೆಯೊಂದಿಗೆ ಅದ್ಧೂರಿಯಾಗಿ ಜರುಗಿತು. ನಗರದ ರಥದ ಬೀದಿಯಲ್ಲಿರುವ ಗುರುನಂಜಶೆಟ್ಟರ ವೃತ್ತದ ಮುಂಭಾಗ ಗಣೇಶ ಹಬ್ಬದ ದಿನದಂದು ಸಿಂಹಾಸನದಲ್ಲಿ ವಿರಾಜಮಾನವಾಗಿ ಕುಳಿತಿದ್ದ ದರ್ಬಾರ್ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಅಂದಿನಿಂದ ಪೂಜಾ ಕಾರ್ಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದ್ದವು. ಚಾಲನೆ: ನಿಗದಿಯಂತೆ ಇಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಮೆರವಣಿಗೆ ಆರಂಭವಾಯಿತು. ಖಡಕ್‍ಪುರ ಮೊಹಲ್ಲಾ,…

ಇಂದು ಚಾಮರಾಜನಗರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ
ಚಾಮರಾಜನಗರ

ಇಂದು ಚಾಮರಾಜನಗರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ

September 26, 2018

ಚಾಮರಾಜನಗರ:  ನಗರದ ರಥದ ಬೀದಿಯಲ್ಲಿ ಶ್ರೀವಿದ್ಯಾ ಗಣಪತಿ ಮಂಡಳಿ ಪ್ರತಿಷ್ಠಾಪಿಸಿರುವ ಗಣಪತಿಯ ವಿಸರ್ಜನಾ ಮಹೋತ್ಸವ ನಾಳೆ (ಸೆ.26) ನಡೆಯಲಿದೆ. ಮುಂಜಾ ಗ್ರತಾ ಕ್ರಮವಾಗಿ ನಗರದ ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶ್ರೀ ವಿದ್ಯಾಗಣಪತಿ ಮಂಡಳಿಯು ಕಳೆದ 55 ವರ್ಷಗಳಿಂದಲೂ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಇಲ್ಲಿನ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಅದರಂತೆ ಈ ವರ್ಷವೂ ಸಹ 56ನೇ ವರ್ಷದ ಗಣ ಪತಿಯನ್ನು ಹಬ್ಬದ ದಿನದಂದು (ಸೆ.13) ಪ್ರತಿಷ್ಠಾಪಿಸಲಾಗಿತ್ತು. 18ರಿಂದ 25ನೇ ದಿನಾಂಕದವರೆಗೂ ಪ್ರತಿದಿನ ದಿ.ಅಟಲ್…

1 36 37 38 39 40 74
Translate »