Tag: Chamarajanagar

ಮಕ್ಕಳನ್ನು ಒಳ್ಳೆಯ ನಾಗರಿಕರನ್ನಾಗಿಸಲು ಶಿಕ್ಷಕರಿಗೆ ಕರೆ
ಚಾಮರಾಜನಗರ

ಮಕ್ಕಳನ್ನು ಒಳ್ಳೆಯ ನಾಗರಿಕರನ್ನಾಗಿಸಲು ಶಿಕ್ಷಕರಿಗೆ ಕರೆ

September 6, 2018

ಚಾಮರಾಜನಗರ: ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕ ಳಂತೆ ಕಾಣಬೇಕು. ಪ್ರತಿಯೊಬ್ಬ ವಿದ್ಯಾ ರ್ಥಿಯನ್ನೂ ಒಳ್ಳೆಯ ನಾಗರಿಕರನ್ನಾಗಿ ಸೃಷ್ಠಿಸಬೇಕು ಎಂದು ಸಂಸದ ಆರ್.ಧ್ರುವ ನಾರಾಯಣ್ ಶಿಕ್ಷಕರಿಗೆ ಕರೆ ನೀಡಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಜೆ.ಹೆಚ್.ಪಟೇಲ್ ಸಭಾಂಗಣ ದಲ್ಲಿ ಬುಧವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣಾ ಸಮಾರಂಭವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ಶಿಕ್ಷಕರ ಹುದ್ದೆ ಹಾಗೂ ವೈದ್ಯರ ಹುದ್ದೆ ಶ್ರೇಷ್ಠ ಹುದ್ದೆ. ಇದರಲ್ಲಿ ಒಂದು ಹುದ್ದೆ ಯಲ್ಲಿ ಇರುವ ಶಿಕ್ಷಕರು, ಸಮಾಜದ…

ರಾಮಾಪುರ ಬಳಿ ಗಾಂಜಾ ವಶ; ಮೂವರ ಬಂಧನ
ಚಾಮರಾಜನಗರ

ರಾಮಾಪುರ ಬಳಿ ಗಾಂಜಾ ವಶ; ಮೂವರ ಬಂಧನ

September 6, 2018

ಹನೂರು: ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಕಡೆ ದಾಳಿ ಮಾಡಿ ಗಾಂಜಾ ವಶ ಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ. ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣಾ ಸರಹದ್ದಿನ ಸುಳ್ವಾಡಿ ಗ್ರಾಮದ ಆರ್ಚಕ ದೊಡ್ಡಯ್ಯತಮ್ಮಡಿ, ಮಾಧವರಾಜ್ ಹಾಗೂ ಶೆಟ್ಟಳ್ಳಿ ಗ್ರಾಮದ ನಾರಾಯಣ್ ಅವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಒಣಗಿಸಿ ಪ್ಯಾಕೇಟ್ ರೂಪದಲ್ಲಿ ಸಿದ್ಧಪಡಿಸಿ ಸುಳ್ವಾಡಿ ಗ್ರಾಮದ ಸುತ್ತಮುತ್ತ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ…

ಪ್ರತಿಭಾ ಕಾರಂಜಿ ಪ್ರತಿಭೆ ಹೊರ ಸೂಸಲು ಚೈತನ್ಯದ ಚಿಲುಮೆ
ಚಾಮರಾಜನಗರ

ಪ್ರತಿಭಾ ಕಾರಂಜಿ ಪ್ರತಿಭೆ ಹೊರ ಸೂಸಲು ಚೈತನ್ಯದ ಚಿಲುಮೆ

September 6, 2018

ಚಾಮರಾಜನಗರ:  ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ವಿದ್ಯಾರ್ಥಿ ಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ಹಾಕಲು ಚೈತನ್ಯದ ಚಿಲುವೆÀುಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಸೋಮಲಿಂಗಪ್ಪ ಹೇಳಿದರು. ತಾಲೂಕಿನ ಯಾನಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನಡೆದ ಅರಕಲವಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರವವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಮಕ್ಕಳಲ್ಲೂ ಒಂದೊಂದು ರೀತಿಯ ಪ್ರತಿಭೆ ಹುದುಗಿರುತ್ತದೆ, ಅದನ್ನು ಹೊರ ತರುವ ಪ್ರಯತ್ನ ಮಾಡಬೇಕು, ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಿಗೆ ಸೂಕ್ತ ವೇದಿಕೆಯಾಗಿದೆ, ಶಿಕ್ಷಕರು ಮಕ್ಕ ಳನ್ನು…

ಅಬಕಾರಿ ಇಲಾಖೆ ಕಾರ್ಯಾಚರಣೆ: ಗಾಂಜಾ ವಶ
ಚಾಮರಾಜನಗರ

ಅಬಕಾರಿ ಇಲಾಖೆ ಕಾರ್ಯಾಚರಣೆ: ಗಾಂಜಾ ವಶ

September 6, 2018

ಚಾಮರಾಜನಗರ:  ಅಬಕಾರಿ ಇಲಾಖೆಯ ಅಧಿಕಾರಿಗಳು ಕೊಳ್ಳೇಗಾಲ ತಾಲೂಕಿನ ಕರಳಕಟ್ಟೆ ಗ್ರಾಮದ ಜಮೀನಿನಲ್ಲಿ ಹಾಗೂ ಅಲ್ಲಿದ್ದ ಮನೆಯ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಬೆಳೆದಿದ್ದ ಹಾಗೂ ದಾಸ್ತಾನು ಮಾಡಲಾಗಿದ್ದ 3 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಭಾನುವಾರ ಕೊಳ್ಳೇಗಾಲ ತಾಲೂಕಿನ ಕರಳಕಟ್ಟೆ ಗ್ರಾಮದ ಗುಂಡಾಲ ಜಲಾಶಯ ರಸ್ತೆಯ ಪಕ್ಕದ ಜಡೇಗೌಡ ಎಂಬಾತ ನಿಗೆ ಸೇರಿದ ಜಮೀನು ಹಾಗೂ ಅಲ್ಲಿಯೇ ಇದ್ದ ಮನೆಯ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಬೆಳೆದಿದ್ದ 324 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದರು. ಅಲ್ಲದೆ…

ಚಾಮರಾಜನಗರ ನಗರಸಭೆ: ಅಧ್ಯಕ್ಷ ಸ್ಥಾನ-ಎಸ್‍ಸಿ, ಉಪಾಧ್ಯಕ್ಷ-ಸಾಮಾನ್ಯ: ಅಧಿಕಾರಕ್ಕಾಗಿ ಬಿಜೆಪಿ, ಕಾಂಗ್ರೆಸ್, ಎಸ್‍ಡಿಪಿಐ ಕಸರತ್ತು
ಚಾಮರಾಜನಗರ

ಚಾಮರಾಜನಗರ ನಗರಸಭೆ: ಅಧ್ಯಕ್ಷ ಸ್ಥಾನ-ಎಸ್‍ಸಿ, ಉಪಾಧ್ಯಕ್ಷ-ಸಾಮಾನ್ಯ: ಅಧಿಕಾರಕ್ಕಾಗಿ ಬಿಜೆಪಿ, ಕಾಂಗ್ರೆಸ್, ಎಸ್‍ಡಿಪಿಐ ಕಸರತ್ತು

September 5, 2018

ಚಾಮರಾಜನಗರ: ಚಾಮರಾಜ ನಗರ ನಗರಸಭೆಯ ಅಧ್ಯಕ್ಷ ಸ್ಥಾನ ಪರಿ ಶಿಷ್ಟ ಜಾತಿಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಿಸಲಾಗಿದೆ. ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ‘ಅತಂತ್ರ’ವಾಗಿರುವ ನಗರಸಭೆಯ ಅಧಿಕಾರವನ್ನು ಯಾವ ಪಕ್ಷ ತನ್ನದಾಗಿಸಿಕೊಳ್ಳುತ್ತದೆ. ಅಧ್ಯಕ್ಷ ಯಾರಾಗುತ್ತಾರೆ? ಉಪಾಧ್ಯಕ್ಷರ್ಯಾರು? ಎಂಬುದು ತೀವ್ರ ಕುತೂಹಲ ಕೆರಳಿಸಿದೆ. 31 ಸದಸ್ಯರ ಬಲವುಳ್ಳ ಇಲ್ಲಿನ ನಗರ ಸಭೆಯಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಕಾಂಗ್ರೆಸ್ 8, ಎಸ್‍ಡಿಪಿಐ 6, ಬಿಎಸ್‍ಪಿ 1, ಪಕ್ಷೇತರ…

ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷರಾಗಿ ಬಿಜೆಪಿಯ ಹೊರೆಯಾಲ ಮಹೇಶ್ ಆಯ್ಕೆ
ಚಾಮರಾಜನಗರ

ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷರಾಗಿ ಬಿಜೆಪಿಯ ಹೊರೆಯಾಲ ಮಹೇಶ್ ಆಯ್ಕೆ

September 5, 2018

ಗುಂಡ್ಲುಪೇಟೆ: ತಾಲೂಕಿನ ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಹೊರೆಯಾಲ ಮಹೇಶ್ ಚುನಾಯಿತರಾಗಿದ್ದಾರೆ. ಕಳೆದ ಬಾರಿ ಅಧ್ಯಕ್ಷರಾಗಿದ್ದ ಎಸ್.ಎಂ. ಮಲ್ಲಿಕಾರ್ಜುನ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾ ವಣೆ ನಡೆಯಿತು. ಆಡಳಿತ ಮಂಡಳಿಯಲ್ಲಿ ಬಿಜೆಪಿಯ 7, ಕಾಂಗ್ರೆಸ್ 5 ಮತ್ತು 1 ನಾಮ ನಿರ್ದೇಶಿತ ನಿರ್ದೇಶಕರಿದ್ದಾರೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಹೊರೆಯಾಲ ಮಹೇಶ್ ಮತ್ತು ಕಾಂಗ್ರೆಸ್‍ನಿಂದ ಪಿ.ಬಿ.ರಾಜಶೇಖರ್ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಹೊರೆ…

5 ಹಾಲಿ ಸದಸ್ಯರಿಗೆ ಗೆಲುವು, ಪತ್ನಿಗೆ ಗೆಲುವು, ಗೆದ್ದ-ಸೋತ ಪ್ರಮುಖರು
ಚಾಮರಾಜನಗರ

5 ಹಾಲಿ ಸದಸ್ಯರಿಗೆ ಗೆಲುವು, ಪತ್ನಿಗೆ ಗೆಲುವು, ಗೆದ್ದ-ಸೋತ ಪ್ರಮುಖರು

September 5, 2018

ಚಾಮರಾಜನಗರ:  ಚಾಮರಾಜನಗರ ನಗರಸಭೆಯ ಹಾಲಿ 11 ಮಂದಿ ಸದಸ್ಯರು ಮರು ಆಯ್ಕೆ ಬಯಸಿ ಸ್ಪರ್ಧಿಸಿದ್ದರು. ಇವರ ಪೈಕಿ ಐವರು ಜಯ ಗಳಿಸಿ ದ್ದಾರೆ. ಉಳಿದ 6 ಮಂದಿ ಸೋಲಿನ ರುಚಿ ಕಂಡಿದ್ದಾರೆ. ಆರ್.ಎಂ.ರಾಜಪ್ಪ, ಎಂ.ಕಲಾವತಿ. ಆರ್.ಪಿ.ನಂಜುಂಡಸ್ವಾಮಿ, ಎಂ.ಮಹೇಶ್, ಮಹದೇವಯ್ಯ, ಗೆಲುವು ಸಾಧಿಸಿದ ಹಾಲಿ ಸದಸ್ಯರು, ಶೋಭಾ ಪುಟ್ಟಸ್ವಾಮಿ, ಎಸ್.ನಂಜುಂಡಸ್ವಾಮಿ, ಪಿ.ಚಿನ್ನಸ್ವಾಮಿ, ಶ್ರೀಕಾಂತ್, ಚಂಗುಮಣಿ, ನಾರಾಯಣಸ್ವಾಮಿ ಸೋಲುಂಡ ಹಾಲಿ ಸದಸ್ಯರು. ಒಬ್ಬರಿಗೆ ಮಾತ್ರ ಗೆಲುವು: ಆಯ್ಕೆ ಬಯಸಿ ಮೂವರು ನಗರ ಸಭೆಯ ಮಾಜಿ ಅಧ್ಯಕ್ಷರಾದ ಎಸ್.ನಂಜುಂಡಸ್ವಾಮಿ, ಶೋಭಾ ಪುಟ್ಟಸ್ವಾಮಿ,…

ಸೋತು-ಗೆದ್ದ ಕಾಂಗ್ರೆಸ್ ಅಭ್ಯರ್ಥಿ!
ಚಾಮರಾಜನಗರ

ಸೋತು-ಗೆದ್ದ ಕಾಂಗ್ರೆಸ್ ಅಭ್ಯರ್ಥಿ!

September 5, 2018

ಚಾಮರಾಜನಗರ: 15ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪಿ.ನಂಜುಂಡಸ್ವಾಮಿ ಸೋತು-ಗೆದ್ದ ಪ್ರಸಂಗ ನಡೆಯಿತು. ಮತ ಎಣಿಕೆ ನಡೆದು ಪಕ್ಷೇತರ ಅಭ್ಯರ್ಥಿ ಕೆ.ಜಗದೀಶ್ ಹೆಚ್ಚಿನ ಮತ ಗಳಿಸಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಂ.ಹೇಮಂತ ಕುಮಾರ್ ಮರು ಎಣಿಕೆ ಮಾಡುವಂತೆ ಕೋರಿದರು. ನಿಯ ಮಾವಳಿಯಂತೆ ಮರು ಎಣಿಕೆ ಮಾಡಿದಾಗ ಕಾಂಗ್ರೆಸ್ ಅಭ್ಯರ್ಥಿ ಆರ್.ಪಿ.ನಂಜುಂಡಸ್ವಾಮಿ 334 ಮತಗಳನ್ನು ಪಡೆದು ಪ್ರಥಮ ಸ್ಥಾನದಲ್ಲಿದ್ದರು. ನಂತರ ಪರಿಶೀಲಿಸಿದಾಗ ಮತ ಎಣಿಕೆ ನಡೆಯುವಾಗ ಅಭ್ಯರ್ಥಿ ಗಳ ಹೆಸರಿನ ಮುಂದೆ ಆ ಅಭ್ಯರ್ಥಿ ಪಡೆದ ಮತಗಳನ್ನು ದಾಖ…

ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ‘ಅತಂತ್ರ’ ಮಾಜ್ಯಿಕ್ ಸಂಖ್ಯೆ 17 ತಲುಪದ ಪಕ್ಷಗಳು
ಚಾಮರಾಜನಗರ

ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ‘ಅತಂತ್ರ’ ಮಾಜ್ಯಿಕ್ ಸಂಖ್ಯೆ 17 ತಲುಪದ ಪಕ್ಷಗಳು

September 4, 2018

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದಿದ್ದು, ಈ ಎರಡು ನಗರಸಭೆಗಳಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ‘ಅತಂತ್ರ’ ಸ್ಥಿತಿ ನಿರ್ಮಾಣವಾಗಿದೆ. ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆಯ ತಲಾ 31 ವಾರ್ಡ್‍ಗಳನ್ನು ಒಳಗೊಂಡಿದೆ. ಸ್ಥಳೀಯ ಸಂಸದರು ಹಾಗೂ ಶಾಸಕರು, ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಮಯದಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಹೀಗಾಗಿ ಯಾವುದೇ ಪಕ್ಷ ಅಧಿಕಾರದ ಗದ್ದುಗೆ ಹೇರಲು 17 ಸದಸ್ಯರ ಬಲವನ್ನು ಹೊಂದಲೇಬೇಕು. ಆದರೆ, ಈ…

ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಸದಸ್ಯರ್ಯಾರು? 233 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬಹಿರಂಗಕ್ಕೆ ಕ್ಷಣಗಣನೆ
ಚಾಮರಾಜನಗರ

ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಸದಸ್ಯರ್ಯಾರು? 233 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬಹಿರಂಗಕ್ಕೆ ಕ್ಷಣಗಣನೆ

September 3, 2018

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆಯ 62 ಸ್ಥಾನಗಳ ಪೈಕಿ 60 ಸ್ಥಾನಗಳಿಗೆ ಮತದಾನ ನಡೆದಿದ್ದು, ಮತ ಎಣಿಕಾ ಕಾರ್ಯ ನಾಳೆ (ಸೆ.3) ನಡೆಯ ಲಿದೆ. ಫಲಿತಾಂಶ ಹೊರಬೀಳಲು ಕ್ಷಣ ಗಣನೆ ಆರಂಭವಾಗಿದೆ. ಚಾಮರಾಜನಗರ ನಗರಸಭೆಯ 31 ಸದಸ್ಯ ಸ್ಥಾನಕ್ಕೆ ಆಯ್ಕೆ ಬಯಸಿ 132 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕೊಳ್ಳೇ ಗಾಲ ನಗರಸಭೆಯ 31 ಸದಸ್ಯ ಸ್ಥಾನದ ಪೈಕಿ 6ನೇ ವಾರ್ಡಿನಿಂದ ಬಿಎಸ್‍ಪಿ ಅಭ್ಯರ್ಥಿ ಗಂಗಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9ನೇ ವಾರ್ಡ್‍ನಿಂದ ಬಿಎಸ್‍ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ರಮೇಶ್…

1 43 44 45 46 47 74
Translate »