Tag: Chamarajanagar

ಜನಪ್ರತಿನಿಧಿಗಳು, ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ: ಈ ಬಾರಿಯೂ ನಡೆಯದ  ಶ್ರೀ ಚಾಮರಾಜೇಶ್ವರ ರಥೋತ್ಸವ
ಚಾಮರಾಜನಗರ

ಜನಪ್ರತಿನಿಧಿಗಳು, ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ: ಈ ಬಾರಿಯೂ ನಡೆಯದ  ಶ್ರೀ ಚಾಮರಾಜೇಶ್ವರ ರಥೋತ್ಸವ

July 25, 2018

ಚಾಮರಾಜನಗರ:  ಜಿಲ್ಲೆಯ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಸಕ್ತಿ ಕೊರತೆಯಿಂದಾಗಿ ಚಾಮರಾಜನಗರದ ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ರಥೋತ್ಸವ ಈ ಬಾರಿಯೂ ನಡೆಯುತ್ತಿಲ್ಲ. ಇದು ವಿಶೇಷವಾಗಿ ನವ ದಂಪತಿಗಳಲ್ಲಿ ಹಾಗೂ ನಗರದ ನಾಗರಿಕರಲ್ಲಿ ಬೇಸರ ಮೂಡಿಸಿದೆ. ನಗರದ ಮಧ್ಯಭಾಗದಲ್ಲಿ ಇರುವ ಶ್ರೀ ಚಾಮರಾಜೇಶ್ವರ ದೇವಸ್ಥಾನದ ರಥೋತ್ಸವ ಕಳೆದ 180 ವರ್ಷಗಳಿಂದಲೂ ನಡೆಯುತ್ತಿತ್ತು. ರಥೋತ್ಸವ ಪ್ರತಿ ವರ್ಷ ಆಷಾಢ ಮಾಸದಲ್ಲಿ ನಡೆಯುತ್ತಿತ್ತು. ಇದರಿಂದ ಈ ರಥೋತ್ಸವಕ್ಕೆ ಎಲ್ಲಿಲ್ಲದ ಮಹತ್ವ. ಆದರೆ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ದೊಡ್ಡ ರಥಕ್ಕೆ ಕಿಡಿಗೇಡಿಯೊಬ್ಬ ಬೆಂಕಿ…

ಸಂಸದ ಆರ್.ದ್ರುವನಾರಾಯಣ್ ಹುಟ್ಟುಹಬ್ಬ ಪ್ರಯುಕ್ತ ಜು.31 ರಂದು ಬೃಹತ್ ಉದ್ಯೋಗಮೇಳ; 4 ಸಾವಿರ ಉದ್ಯೋಗ ಕೊಡಿಸುವ ಗುರಿ
ಚಾಮರಾಜನಗರ

ಸಂಸದ ಆರ್.ದ್ರುವನಾರಾಯಣ್ ಹುಟ್ಟುಹಬ್ಬ ಪ್ರಯುಕ್ತ ಜು.31 ರಂದು ಬೃಹತ್ ಉದ್ಯೋಗಮೇಳ; 4 ಸಾವಿರ ಉದ್ಯೋಗ ಕೊಡಿಸುವ ಗುರಿ

July 25, 2018

ಚಾಮರಾಜನಗರ:  ಸಂಸದ ಆರ್.ಧ್ರುವನಾರಾಯಣ್‍ರವರ 57ನೇ ಜನ್ಮದಿನದ ಪ್ರಯುಕ್ತ ಅವರ ಅಭಿ ಮಾನಿಗಳ ಬಳಗವು ಜು.31 ರಂದು ಮಂಗಳವಾರ ನಗರದ ತಾಲೂಕು ಕಚೇರಿ ಪಕ್ಕದಲ್ಲಿ ಬೃಹತ್ ಉದ್ಯೋಗ ಮೇಳ ವನ್ನು ಹಮ್ಮಿಕೊಂಡಿದ್ದು, 4 ಸಾವಿರ ಉದ್ಯೋಗ ಕೊಡಿಸುವ ಗುರಿ ಹೊಂದ ಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತ ನಾಡಿದರು. ಶಾಲಾ ಮಕ್ಕಳಿಗೆ ಕಣ್ಣಿನ ತಪಾಸಣೆ ಶಿಬಿರ, ಬೃಹತ್ ಉದ್ಯೋಗ ಮೇಳ…

ಹರವೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ

ಹರವೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

July 25, 2018

ಚಾಮರಾಜನಗರ:  ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ವಾಗಿ ಬಲಶಾಲಿಗಳಾಗಲು ಸಾಧ್ಯವಾಗು ತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ದೈಹಿಕ ಪರಿವೀಕ್ಷಕರಾದ ಅರ್.ಶಂಕರ್ ಅಭಿಪ್ರಾಯಪಟ್ಟರು. ನಗರದ ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಚಾಮರಾಜನಗರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಹರವೆ ವಲಯ ಮಟ್ಟದ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿ ಮಾತನಾಡಿದರು. ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಅಂತಹ ಮಕ್ಕಳ ಆರೋಗ್ಯವೂ ಉತ್ತಮವಾಗಿರುತ್ತದೆ. ನಮ್ಮ ಇಲಾಖೆ ವತಿಯಿಂದ ಪ್ರತಿ ವರ್ಷವು…

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ
ಚಾಮರಾಜನಗರ

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ

July 24, 2018

ಕೈಗಾರಿಕಾ ಘಟಕ ಸ್ಥಾಪನೆಗೆ ಉದ್ಯಮಿಗಳ ಆಕರ್ಷಿಸಿ ಫುಡ್ ಪಾರ್ಕ್, ಅರಿಶಿಣ ಸಂಸ್ಕರಣಾ ಘಟಕ ಸ್ಥಾಪಿಸಲು ಸಲಹೆ ನೀರು, ವಿದ್ಯುತ್ ಪೂರೈಸುವ ಶಾಶ್ವತ ಯೋಜನೆ ಪೂರ್ಣಗೊಳಿಸಲು ಸೂಚನೆ ಚಾಮರಾಜನಗರ: ‘ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶ ದಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಉದ್ಯಮಿಗಳನ್ನು ಆಕರ್ಷಿಸಲು ಅಧಿಕಾರಿ ಗಳ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕೈಗಾರಿಕಾ ಪ್ರದೇಶ ಹಾಗೂ…

ಕಂಪ್ಯೂಟರ್ ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ
ಚಾಮರಾಜನಗರ

ಕಂಪ್ಯೂಟರ್ ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ

July 24, 2018

ಚಾಮರಾಜನಗರ:  ‘ಪ್ರಸ್ತುತದ ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಮುಖ್ಯವಾಗಿದ್ದು, ವಿದ್ಯಾರ್ಥಿ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ವಿಷ್ಯ ರೂಪಿಸಿಕೊಳ್ಳ ಬೇಕು’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾ ಧೀಶ ಜಿ. ಬಸವರಾಜ ಸಲಹೆ ನೀಡಿದರು. ತಾಲೂಕಿನ ಬಿಸಲವಾಡಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಕಾನೂನು ಸಾಕ್ಷರತಾ ಕೂಟ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಕಾನೂನು…

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಉದ್ಯಮಗಳ ಸ್ಥಾಪನೆಗೆ ತೊಡಕಾದ ಮೂಲ ಸೌಲಭ್ಯ
ಚಾಮರಾಜನಗರ

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಉದ್ಯಮಗಳ ಸ್ಥಾಪನೆಗೆ ತೊಡಕಾದ ಮೂಲ ಸೌಲಭ್ಯ

July 23, 2018

ಚಾಮರಾಜನಗರ: ತಾಲೂಕಿನ ಬದನ ಗುಪ್ಪೆ-ಕೆಲ್ಲಂಬಳ್ಳಿ ನಡುವೆ ಇರುವ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಮೆ ಗತಿಯಲ್ಲಿ ಸಾಗುತ್ತಿದ್ದು, ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾಗಿರುವ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯವಿಲ್ಲದೆ ಉದ್ಯಮಿಗಳು ಕೈಗಾ ರಿಕೆಗಳ ಸ್ಥಾಪನೆಗೆ ಮುಂದಾಗುತ್ತಿಲ್ಲ. ರಾಜ್ಯದಲ್ಲಿ ಕಳೆದ ಅವಧಿಯಲ್ಲಿ ಅಧಿಕಾರ ದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಾಲೂಕಿನ ಬದನಗುಪ್ಪೆ ಹಾಗೂ ಕೆಲ್ಲಂಬಳ್ಳಿ ನಡುವೆ 1,460 ಎಕರೆ ಪ್ರದೇಶವನ್ನು ಗುರುತಿಸಿ ಅಲ್ಲಿ ಕೈಗಾರಿಕೆಗಳ ವಸಾಹತು ನಿರ್ಮಾಣ ಮಾಡುವುದನ್ನು ಕೈಗೆತ್ತಿಕೊಂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ.ಎಚ್.ಎಸ್. ಮಹದೇವಪ್ರಸಾದ್ ಅವರು…

ಅಂಗವಿಕಲರಿಗೆ ಸೌಲಭ್ಯ ತಲುಪಿಸಲು ಸಲಹೆ
ಚಾಮರಾಜನಗರ

ಅಂಗವಿಕಲರಿಗೆ ಸೌಲಭ್ಯ ತಲುಪಿಸಲು ಸಲಹೆ

July 23, 2018

ಚಾಮರಾಜನಗರ:  ‘ಸೇವಾ ಸಂಸ್ಥೆಗಳು ಸಂವಿಧಾನದ ಉದೇಶಗಳನ್ನು ಈಡೇರಿಸುವ ಜೊತೆಗೆ, ಸರ್ಕಾರದ ಸೌಲ ಭ್ಯವನ್ನು ಅಂಗವಿಕಲರಿಗೆ ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕು’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜು ಸಲಹೆ ನೀಡಿದರು. ನಗರದ ಸೇವಾ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರ ಹಾಗೂ ಜಿಲ್ಲಾ ವಕಿಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಾರ್ಗದರ್ಶಿ ಸೇವಾ ಸಂಸ್ಥೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಕಲಚೇತನ ಮಕ್ಕಳ ಹಕ್ಕುಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು….

ಬಡ್ತಿ ಮೀಸಲಾತಿ ಕಾಯ್ದೆ-2017 ಜಾರಿಗೆ ಆಗ್ರಹ : ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಚಾಮರಾಜನಗರ

ಬಡ್ತಿ ಮೀಸಲಾತಿ ಕಾಯ್ದೆ-2017 ಜಾರಿಗೆ ಆಗ್ರಹ : ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

July 22, 2018

ಚಾಮರಾಜನಗರ: ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆ ವಿಸ್ತರಿಸುವ ಕಾಯ್ದೆ-2017 ಅನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಶನಿವಾರ ಕರ್ನಾ ಟಕ ರಾಜ್ಯ ಸರ್ಕಾರಿ ಎಸ್‍ಸಿ, ಎಸ್‍ಟಿ ನೌಕ ರರ ಸಮನ್ವಯ ಸಮಿತಿಯ ಜಿಲ್ಲಾ ಸಮಿತಿ ಹಾಗೂ ದಲಿತಪರ ಸಂಘಟನೆಗಳ ಪದಾ ಧಿಕಾರಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ಸಮಾ ವೇಶಗೊಂಡ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ಬಳಿಕ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯಿತ್ರಿ…

ವಿದ್ಯಾರ್ಥಿನಿಲಯಗಳಿಗೆ ಸಚಿವರ ಭೇಟಿ, ಪರಿಶೀಲನೆ
ಚಾಮರಾಜನಗರ

ವಿದ್ಯಾರ್ಥಿನಿಲಯಗಳಿಗೆ ಸಚಿವರ ಭೇಟಿ, ಪರಿಶೀಲನೆ

July 22, 2018

ಚಾಮರಾಜನಗರ:  ನಗರದಲ್ಲಿ ರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹಾಗೂ ವೃತ್ತಿಪರ ಮೆಟ್ರಿಕ್ ನಂತ ರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶನಿವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ನಗರದ ಮಹದೇಶ್ವರ ಕಾಲೋನಿ ಬಳಿ ಯಿರುವ ವಿದ್ಯಾರ್ಥಿ ನಿಲಯಕ್ಕೆ ಬೆಳಿಗ್ಗೆ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಯ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿದರು. ಬಳಿಕ, ಅಡುಗೆ ಮನೆ ದಾಸ್ತಾನು, ಕಂಪ್ಯೂಟರ್ ಕೊಠಡಿ, ಹಾಜರಾತಿ, ಶೌಚಾ ಲಯದ ಸ್ವಚ್ಛತೆ, ಮಲಗುವ…

ಸ್ವಾರ್ಥ ಬಿಟ್ಟು ಸೇವೆ ಸಲ್ಲಿಸುವುದೇ ಲಯನ್ಸ್ ಗುರಿ
ಚಾಮರಾಜನಗರ

ಸ್ವಾರ್ಥ ಬಿಟ್ಟು ಸೇವೆ ಸಲ್ಲಿಸುವುದೇ ಲಯನ್ಸ್ ಗುರಿ

July 22, 2018

ಚಾಮರಾಜನಗರ:  ‘ಸ್ವಾರ್ಥವನ್ನು ಬಿಟ್ಟು ಸಂಕಷ್ಟದಲ್ಲಿರುವವರಿಗೆ ಸೇವೆ ಮಾಡು ವುದೇ ಲಯನ್ಸ್ ಸಂಸ್ಥೆಯ ಮುಖ್ಯ ಉದ್ದೇಶ ವಾಗಿದೆ’ ಎಂದು ಮೊದಲನೇ ಉಪ ರಾಜ್ಯಪಾಲ ಲಯನ್ ನಾಗರಾಜ್ ವಿ.ಬೈರಿ ಹೇಳಿದರು. ನಗರದ ರತ್ನೇಶ್ವರಿ ರೆಸಿಡೆನ್ಸಿ ಹಾಲ್‍ನಲ್ಲಿ ನಡೆದ ಚಾಮರಾಜನಗರ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದವಿ ಪ್ರದಾನ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪದವಿ ಪ್ರಮಾಣ ವಿತರಿಸಿ ಅವರು ಮಾತನಾಡಿದರು. ಲಯನ್ಸ್ ಸಂಸ್ಥೆಯು ಅಂತಾ ರಾಷ್ಟ್ರೀಯ ಮಟ್ಟದಲ್ಲಿ 200ಕ್ಕೂ ಹೆಚ್ಚು ಶಾಖೆ ಯನ್ನು ಹೊಂದಿದ್ದು, ಸೇವೆ ಮಾಡುತ್ತಿದೆ. ಆರೋಗ್ಯ, ಪರಿಸರ ಸರಂಕ್ಷಣೆ,…

1 53 54 55 56 57 74
Translate »