Tag: Chamarajanagar

ಕೆಎಸ್ಆರ್‌ಟಿಸಿ ಬಸ್‍ನಿಂದ ಕಳಚಿದ ಟೈರು: ತಪ್ಪಿದ ಅನಾಹುತ
ಚಾಮರಾಜನಗರ

ಕೆಎಸ್ಆರ್‌ಟಿಸಿ ಬಸ್‍ನಿಂದ ಕಳಚಿದ ಟೈರು: ತಪ್ಪಿದ ಅನಾಹುತ

July 19, 2018

ಚಾಮರಾಜನಗರ:  ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ವೊಂದರ ಟೈರು ಕಳಚಿ ಬಿದ್ದ ಘಟನೆ ತಾಲೂ ಕಿನ ಬದನಗುಪ್ಪೆ ಗ್ರಾಮದ ಬಳಿ ಬುಧವಾರ ನಡೆದಿದೆ. ಚಾ.ನಗರದಿಂದ ಮಧ್ಯಾಹ್ನ 1.15ಕ್ಕೆ ಕೆಎಸ್ಆರ್‌ಟಿಸಿ ಬಸ್ (ಏಂ.10 ಈ.0140) ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ ಬದನಗುಪ್ಪೆ ಗ್ರಾಮವನ್ನು ದಾಟುತ್ತಿ ದ್ದಂತೆಯೇ ಬಸ್‍ನ ಹಿಂಬದಿಯ ಎಡ ಭಾಗದ ಟೈರೊಂದು ಕಳಚಿತು. ಬಸ್‍ನಿಂದ ಕಳಚಿದ ಟೈರು ವೇಗವಾಗಿ ಬಸ್ ಮುಂಭಾಗವೇ ಹೋಯಿತು. ಆ ಟೈರು ಸುಮಾರು 100 ಮೀಟರ್‍ನಷ್ಟು ದೂರ ಹೋಗಿ ಸಣ್ಣ…

ಇಂದು ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ
ಚಾಮರಾಜನಗರ

ಇಂದು ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ

July 19, 2018

ಚಾಮರಾಜನಗರ:  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲ ವಕೀಲರ ಸಂಘ, ಓಡಿಪಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಜು.19ರಂದು ಬೆಳಿಗ್ಗೆ 10 ಗಂಟೆಗೆ ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ – ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಓಡಿಪಿ ಸಂಸ್ಥೆ ನಿರ್ದೇಶಕ ವಂ. ಸ್ವಾಮಿ. ಸ್ನಾನಿ ಡಿ ಅಲ್ಮೇಡಾ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ…

ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿ ಅಭಿವೃದ್ಧಿಗೆ ಕ್ರಮ
ಚಾಮರಾಜನಗರ

ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿ ಅಭಿವೃದ್ಧಿಗೆ ಕ್ರಮ

July 18, 2018

ಚಾಮರಾಜನಗರ:  ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿಯನ್ನು ಅಭಿವೃದ್ಧಿ ಪಡಿಸಲು ಹಾಗೂ ಇಲ್ಲಿನ ಸಮಸ್ಯೆಗಳನ್ನು ಬಗೆಹರಿ ಸಲು ಪ್ರಾಮಾಣಿಕ ಪ್ರಯತ್ನ ನಡೆಸುವು ದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭರವಸೆ ನೀಡಿದರು. ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳ ಕ್ಷೇಮಾ ಭಿವೃದ್ಧಿ ಸಂಘ ತಮ್ಮ ಬಡಾವಣೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಈ ಬಡಾವಣೆಯಲ್ಲಿ ಇರುವ ಒಳಚರಂಡಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಯನ್ನು ಬಗೆಹರಿಸಲು ಶ್ರಮಿಸುತ್ತೇನೆ. ಬೀದಿ…

ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ
ಚಾಮರಾಜನಗರ

ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ

July 18, 2018

ಚಾಮರಾಜನಗರ: ಮಿತಿ ಮೀರಿದ ಪ್ರಮಾಣದಲ್ಲಿ ಏರುತ್ತಿರುವ ಜನಸಂಖ್ಯೆ ಪ್ರಮಾಣವನ್ನು ನಿಯಂತ್ರಣ ಮಾಡದಿದ್ದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಠಿ ಯಾಗಲಿದೆ ಎಂದು ಸಂಸದ ಆರ್. ಧ್ರುವ ನಾರಾಯಣ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಂದು ಹಮ್ಮಿ ಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾ ಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದಲ್ಲಿ ಜನಸಂಖ್ಯೆ ಹೆಚ್ಚಳ ದೇಶಗಳ ಪೈಕಿ ಚೀನಾ ಮೊದಲ ಸ್ಥಾನದಲ್ಲಿದೆ. ಭಾರತ ನಂತರದ ಸ್ಥಾನದಲ್ಲಿದೆ. ಚೀನಾ ಹಾಗೂ ಭಾರತದ…

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ
ಚಾಮರಾಜನಗರ

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ

July 18, 2018

ಚಾಮರಾಜನಗರ: ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಜುಲೈ 20 ರಿಂದ 25ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕ ರಿಂದ ದೂರುಗಳನ್ನು ಸ್ವೀಕರಿಸುವರು. ಜುಲೈ 20ರಂದು ಕೊಳ್ಳೇಗಾಲ, 21 ರಂದು ಯಳಂದೂರು, 23ರಂದು ಚಾಮ ರಾಜನಗರ, 24ರಂದು ಗುಂಡ್ಲುಪೇಟೆ ಹಾಗೂ 25ರಂದು ಹನೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ…

ಗ್ರಾಪಂ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ : ಅರ್ಜಿ ಸಲ್ಲಿಕೆಗೆ ಅವಕಾಶ
ಚಾಮರಾಜನಗರ

ಗ್ರಾಪಂ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ : ಅರ್ಜಿ ಸಲ್ಲಿಕೆಗೆ ಅವಕಾಶ

July 18, 2018

ಚಾಮರಾಜನಗರ:  ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ 2016-17ನೇ ಸಾಲಿನಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ) ಜಾರಿಗೆ ತಂದಿದ್ದು, ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ-2011ರ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳನ್ನು ಪರಿಗಣಿಸಿ ವಸತಿ ಸೌಕರ್ಯವನ್ನು ನೀಡುತ್ತಿದೆ. ಸದರಿ ಪಟ್ಟಿಯಲ್ಲಿ ಅನೇಕ ಅರ್ಹರ ಹೆಸರು ಬಿಟ್ಟು ಹೋಗಿವೆ. ಹೀಗಾಗಿ ಹೊಸದಾಗಿ ವಸತಿ ಹಾಗೂ ನಿವೇಶನ ರಹಿತರನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು…

ಜಾನಪದ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ

ಜಾನಪದ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

July 18, 2018

ಚಾಮರಾಜನಗರ: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಜಾನಪದ ಅಧ್ಯಯನ ಹಾಗೂ ಜನಪದ ಕಲೆಗಳ ಕಲಿಕಾ ಕೇಂದ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 2018-19ನೇ ಶೈಕ್ಷಣಿಕ ಸಾಲಿನಲ್ಲಿ ಜರುಗುವ ಸರ್ಟಿಫಿಕೇಟ್ ಶಿಕ್ಷಣ ಕೋರ್ಸುಗಳಾದ ಬೀಸುಕಂಸಾಳೆ, ಡೊಳ್ಳು ಕುಣಿತ, ಗೀತಸಂಪ್ರದಾಯ, ಕಸೂತಿ ಕಲೆ, ಕೋರ್ಸ್‍ಗಳ ಪ್ರವೇಶಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥತೆ ಅರ್ಜಿ ನಮೂನೆ ಪ್ರವೇಶ ಶುಲ್ಕ ಹಾಗೂ ಮಾಹಿತಿಗಳನ್ನು ವಿವರಣಾ ಪುಸ್ತಕದಿಂದ ಪಡೆಯಬಹುದು ಅಥವಾ ವಿಶ್ವವಿದ್ಯಾನಿಲಯದ ವೆಬ್‍ಸೈಟ್  www.janapadauni.in ನಲ್ಲಿ ಸಂಪರ್ಕಿಸಬಹುದು. ವಿವರಣಾ ಪುಸ್ತಕದ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ…

ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಾನೂನು ಅರಿವು ನೆರವು
ಚಾಮರಾಜನಗರ

ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಾನೂನು ಅರಿವು ನೆರವು

July 17, 2018

ಚಾಮರಾಜನಗರ: ಕಾನೂನು ಎಲ್ಲರಿಗೂ ಒಂದೇ 18 ವರ್ಷ ತುಂಬಿದ ಮೇಲೆ ವಾಹನ ಪರವಾನಿಗೆ ಪಡೆದು ವಿದ್ಯಾರ್ಥಿಗಳು ವಾಹನ ಓಡಿಸುವುದು ಉತ್ತಮ. ಪರವಾನಿಗೆ ಇಲ್ಲದೆ ವಾಹನ ಚಾಲಿಸು ವುದು ಅಪರಾಧ ಎಂದು ಚಾಮರಾಜ ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಎಂ. ವಿಶಾಲಕ್ಷಿ ತಿಳಿಸಿದರು. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸರ್ಕಾರಿ ಪಾಲಿಟ್ನಿಕ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ವನ್ನು…

ಉಚಿತ ಬಸ್‍ಪಾಸ್‍ಗಾಗಿ ಬಿವಿಎಸ್ ಪ್ರತಿಭಟನೆ
ಚಾಮರಾಜನಗರ

ಉಚಿತ ಬಸ್‍ಪಾಸ್‍ಗಾಗಿ ಬಿವಿಎಸ್ ಪ್ರತಿಭಟನೆ

July 17, 2018

ಚಾಮರಾಜನಗರ:  ಎಲ್ಲಾ ಸಮು ದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ ನಡೆಯಿತು. ನಗರದ ಪ್ರವಾಸಿಮಂದಿರ ಆವರಣದಲ್ಲಿ ಸಂಘದ ಜಿಲ್ಲಾ ಸಂಯೋಜಕ ಪರ್ವತ್ ರಾಜ್ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಘದ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಸತ್ತಿ ರಸ್ತೆ, ಸುಲ್ತಾನ್ ಷರೀಪ್ ವೃತ್ತ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಭುವನೇಶ್ವರ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ ಆವರಣಕ್ಕೆ…

ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ
ಚಾಮರಾಜನಗರ

ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

July 17, 2018

ಚಾಮರಾಜನಗರ:  ಕಬಿನಿ ಹಾಗೂ ಕೆಆರ್‌ಎಸ್‌ ಜಲಾಯಶದಿಂದ ಹೆಚ್ಚಿನ ನೀರನ್ನು ನದಿಗೆ ಬಿಡುತ್ತಿರುವುದರಿಂದ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಹಾಗೂ ನದಿ ದಂಡೆಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮನವಿ ಮಾಡಿದ್ದಾರೆ. ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಜಲಾಶಯ ಗಳು ಭರ್ತಿಯಾಗಿವೆ. ಕಬಿನಿ ಜಲಾ ಶಯದಿಂದ 40ಸಾವಿರ ಕ್ಯೂಸೆಕ್ಸ್ ಹಾಗೂ ಕೆಆರ್‍ಎಸ್ ಜಲಾಶಯದಿಂದ 70ಸಾವಿರ ಕ್ಯೂಸೆಕ್ಸ್ ಸೇರಿದಂತೆ 1.10 ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಟ್ಟಿರು…

1 55 56 57 58 59 74
Translate »