ಯಳಂದೂರು, ಡಿ.10- ವಿಧಾನಸಭಾ ಕ್ಷೇತ್ರಗ ಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವು 12 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದ ಹಿನ್ನೆ ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಗಾಂಧಿ ಸರ್ಕಲ್ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಪಕ್ಷದ ಮುಖಂಡ ಕಿನಕಹಳ್ಳಿರಾಚಯ್ಯ ಮಾತ ನಾಡಿ, ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಬಿಜೆಪಿ ಪಡೆದು ಕೊಂಡಿದೆ. ಇದು ಪಕ್ಷಕ್ಕೆ ಮತ್ತಷ್ಟು ಬಲವನ್ನು ತಂದು ಕೊಟ್ಟಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ಅವಧಿಯಲ್ಲಿ ಸುಭದ್ರ ಸರ್ಕಾರವನ್ನು…
ಹೆಲ್ಮೆಟ್ ಧರಿಸದವರಿಗೆ ರಿಯಾಯಿತಿ ದರದಲ್ಲಿ ಹೆಲ್ಮೆಟ್ ವಿತರಣೆ
December 11, 2019ಚಾಮರಾಜನಗರ, ಡಿ.10(ಎಸ್ಎಸ್)- ಹೆಲ್ಮೆಟ್ ಧರಿ ಸದೇ ವಾಹನ ಸವಾರಿ ಮಾಡು ವವರಿಗೆ ದಂಡ ವಿಧಿಸುವ ಬದಲು ರಿಯಾ ಯಿತಿ ದರದಲ್ಲಿ ಹೆಲ್ಮೆಟ್ ನೀಡುವ ವಿನೂತನ ಪ್ರಯತ್ನ ವನ್ನು ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ಆರಂಭಿಸಿದೆ. ಸುಪ್ರೀಂಕೋರ್ಟ್ನ ತೀರ್ಪಿನಂತೆ ಜಿಲ್ಲೆಯಲ್ಲೂ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ನಿಯಮ ಉಲ್ಲಂ ಘಿಸುವವರಿಗೆ ದಂಡ ವಿಧಿಸಲಾಗುತ್ತಿದೆ. ಆದರೂ ಸಹ ಇನ್ನೂ ಕೆಲವು ಸವಾರರು ಹೆಲ್ಮೆಟ್ ಧರಿಸುತ್ತಿಲ್ಲ. ಹೀಗಾಗಿ 1250 ರೂ. ಮುಖ ಬೆಲೆಯ ಐಎಸ್ಐ ಪ್ರಮಾ ಣಿತ…
ಸಮುದಾಯ ಭವನ ಸದ್ಬಳಕೆಗೆ ಶಾಸಕರ ಸಲಹೆ
December 11, 2019ಗುಂಡ್ಲುಪೇಟೆ, ಡಿ.10(ಸೋಮ್.ಜಿ)- ಸಮುದಾಯ ಭವನಗಳನ್ನು ಶುಭ ಕಾರ್ಯಗಳಿಗೆ ಸದ್ಬಳಕೆ ಮಾಡಿಕೊಳ್ಳಿ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕಿನ ಸೋಮಹಳ್ಳಿ ಗ್ರಾಮದ ಮಡಿವಾಳ ಸಮಾಜದ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ತಾಲೂಕಿ ನಲ್ಲಿ ಹಲವಾರು ಸಮಾಜದ ಸಮುದಾಯ ಭವನ ಗಳು ಗ್ರಾಮಗಳಲ್ಲಿದೆ. ಆದರೆ ಅದರ ಸಮರ್ಪ ಕವಾದ ನಿರ್ವಹಣೆ ಕೊರತೆಯಿಂದ ಕಟ್ಟಡಗಳು ಶಿಥಿಲಾವಸ್ತೆ ತಲುಪುತ್ತಿದೆ. ಇದನ್ನು ಮನಗಂಡು ಸಮುದಾಯ ಭವನಗಳನ್ನು ಶುಭ ಕಾರ್ಯಗಳಿಗೆ ಸದ್ಭಳಕೆ ಮಾಡಿಕೊಳ್ಳುವುದರೊಂದಿಗೆ ಅವುಗಳ ನಿರ್ವಹಣೆಯನ್ನು ನೋಡಿಕೊಳ್ಳಿ ಎಂದರು. ರಸ್ತೆ ಅಭಿವೃದ್ಧಿ:…
ಗುಂಡ್ಲುಪೇಟೆಯಲ್ಲಿ ಹನುಮ ಜಯಂತಿ
December 10, 2019ಗುಂಡ್ಲುಪೇಟೆ, ಡಿ.9(ಸೋಮ್.ಜಿ)- ಪಟ್ಟಣದ ಜೋಡಿ ರಸ್ತೆಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆ ಯಿಂದ ಆಚರಣೆ ಮಾಡಲಾಯಿತು. ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ವಿಶೇಷವಾದ ಹೂವಿನ ಅಲಂಕಾರಗಳೊಂದಿಗೆ ತಳಿರು ತೋರಣ ಸೇರಿದಂತೆ ವಿದ್ಯುತ್ ದೀಪಾಲಂಕಾರ ಗಳಿಂದ ಸಿಂಗಾರಗೊಳಿಸಲಾಗಿತ್ತು. ಸಂಜೀವಿನಿ ಪರ್ವತವನ್ನು ಕೈಯಲ್ಲಿ ಎತ್ತು ನಿಂತ ಭಂಗಿಯಲ್ಲಿರುವ ಕಲ್ಲಿನ ಮೂರ್ತಿಗೆ ವಿವಿಧ ಪುಷ್ಪಗಳಿಂದ ಅಲಂ ಕಾರಗೊಳಿಸಿ ವಿಶೇಷ ಪೂಜಾ ಕೈಂಕರ್ಯ ಗಳನ್ನು ನಡೆಸಲಾಯಿತು. ಪುರಸಭಾ ಮಾಜಿ ಅಧ್ಯಕ್ಷ ಎಂ.ಪುಟ್ಟರಂಗನಾಯಕ್ ಮತ್ತು ಕುಟುಂಬದವರು ಭಕ್ತಾದಿಗಳಿಗಾಗಿ ಅನ್ನಸಂತ ರ್ಪಣೆ…
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ
December 10, 2019ಚಾಮರಾಜನಗರ, ಡಿ. 9- ನಾನಾ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಧ್ವನಿ ಕೊಳಚೆ ಪ್ರದೇಶಗಳ ಮಹಿಳಾ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ವರ ದೇವಾ ಲಯದಲ್ಲಿ ಆವರಣದಲ್ಲಿ ಸಮಾವೇಶ ಗೊಂಡ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾ ಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೆಣ್ಣು ಮಕ್ಕಳ ರಕ್ಷಣೆಗಾಗಿ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ನಿಷೇಧಿಸಿ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾ ಯಿಸಿದರು….
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವರ ದಿಢೀರ್ ಭೇಟಿ: ರೋಗಿಗಳ ಕುಂದು-ಕೊರತೆ ವಿಚಾರಣೆ, ನಂತರ ವಾರ್ಡ್ನಲ್ಲೇ ವಾಸ್ತವ್ಯ
September 25, 2019ಚಾಮರಾಜನಗರ, ಸೆ.24(ಎಸ್ಎಸ್)- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಾದ ಬಿ.ಶ್ರೀರಾಮುಲು ಅವರು ಇಂದು ದಿಢೀರ್ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿಯೇ ವಾಸ್ತವ್ಯ ಹೂಡುವ ಮೂಲಕ ರೋಗಿಗಳ ಹಾಗೂ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಜಿಲ್ಲಾ ಆಸ್ಪತ್ರೆಗೆ ರಾತ್ರಿ 9ರ ವೇಳೆಗೆ ಆಗಮಿಸಿದ ಸಚಿವರು, ಮೊದಲು ಕಣ್ಣಿನ ಚಿಕಿತ್ಸೆಗೆ ದಾಖ ಲಾಗಿರುವ ರೋಗಿಗಳ ವಾರ್ಡಿಗೆ ಭೇಟಿ ನೀಡಿ ರೋಗಿಗಳ ಕುಂದು-ಕೊರತೆ ವಿಚಾರಿಸಿದರು. ರೋಗಿಗಳ ಹಾಸಿಗೆಯಲ್ಲಿಯೇ ಕುಳಿತು ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ, ಔಷಧೋಪಚಾರಗಳ ಬಗ್ಗೆ ರೋಗಿಗಳಿಂದಲೇ ಮಾಹಿತಿ…
ಚಾಮರಾಜನಗರ ಸ್ವಯಂ ಪ್ರೇರಿತ ಬಂದ್ ಯಶಸ್ವಿ
June 26, 2019ಚಾಮರಾಜನಗರ, ಜೂ.25 (ಎಸ್ಎಸ್)- ಗುಂಡ್ಲುಪೇಟೆಯಲ್ಲಿ ಯುವಕನ ಬೆತ್ತಲೆ ಮೆರವಣಿಗೆ ಹಾಗೂ ಸಂತೇಮರಹಳ್ಳಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣವನ್ನು ಎಸ್ಐಟಿ ಅಥವಾ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಮತ್ತು ದಲಿತ ಸಂಘಟನೆ ಗಳ ಒಕ್ಕೂಟ ಮಂಗಳವಾರ ಕರೆ ನೀಡಿದ್ದ ಚಾಮರಾಜನಗರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಯಿತು. ಬಂದ್ಗೆ ವರ್ತಕರ ಸಂಘ ಬೆಂಬಲ ವ್ಯಕ್ತಪಡಿಸಿದ್ದ ಕಾರಣ ಅಂಗಡಿ-ಮುಂಗಟ್ಟು ಗಳು ಬಾಗಿಲು ಮುಚ್ಚಿದ್ದವು. ಇದರಿಂದ ಜನನಿಬಿಡ ಪ್ರದೇಶಗಳಾದ ದೊಡ್ಡ ಮತ್ತು ಚಿಕ್ಕ ಅಂಗಡಿ ಬೀದಿ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು….
ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದ ಶಾಸಕ ಎನ್.ಮಹೇಶ್
May 26, 2019ಚಾಮರಾಜನಗರ: ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೆ ಇಲ್ಲ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ತಿಳಿಸಿದ್ದಾರೆ. ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿಯ ಬಗ್ಗೆ ಮಾತನಾಡಿದ ಅವರು ನಾನು ಬಿಜೆಪಿಗೆ ಹೋಗುವ ಮಾತೇ ಇಲ್ಲ. ನಾನು ಬಿಎಸ್ಪಿ ಪಕ್ಷದ ಶಿಸ್ತಿನ ಸಿಪಾಯಿ ಯಾಗಿದ್ದೇನೆ. ಪಕ್ಷದ ಹೈಕಮಾಂಡ್ ಮಾಯಾವತಿ ಅವರು ಹೇಳಿದರೆ ನಾನು ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದರು. ಇದಕ್ಕೂ ಮೊದಲು ನನ್ನ ವಿರುದ್ಧದ ಹೇಳಿಕೆಗಳು ಕೇವಲ ಉಹಾಪೆÇೀಹಗಳು ಅಷ್ಟೇ. ನಾನು ಈಗ ಸಮ್ಮಿಶ್ರ ಸರ್ಕಾರದಿಂದ ತಾಂತ್ರಿಕವಾಗಿ ಹೊರಗುಳಿದಿದ್ದೇನೆ ಎಂದು…
ಚಾಮರಾಜನಗರ ಬಳಿ ಗಾಯಗೊಂಡಿದ್ದ ಚಿರತೆ ಸೆರೆ
May 21, 2019ಚಾ.ನಗರ: ಗಾಯಗೊಂಡಿದ್ದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿರುವ ಘಟನೆ ತಾಲೂಕಿನ ಹೊನ್ನಹಳ್ಳಿ ಗ್ರಾಮದ ಜಮೀನಿನಲ್ಲಿ ಸೋಮವಾರ ನಡೆದಿದೆ. ಹೊನ್ನಹಳ್ಳಿ ಗ್ರಾಮದ ಮಹದೇವಶೆಟ್ಟಿ ಎಂಬುವರ ಪಂಪ್ಸೆಟ್ ಜಮೀನಿನ ಮನೆ ಮುಂದೆ ಚಿರತೆ ಮಲಗಿರುವುದನ್ನು ಮಹದೇವಶೆಟ್ಟಿ ಪುತ್ರ ನಾಗರಾಜು ಗಮನಿ ಸಿದ್ದಾರೆ. ಇದರಿಂದ ಗಾಬರಿಗೊಂಡ ನಾಗ ರಾಜು ಈ ವಿಷಯವನ್ನು ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರು. ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವುದಕ್ಕಿಂತ ಮುನ್ನವೇ ಚಿರತೆ ಮನೆ ಮುಂದಿನ ಜಾಗ ದಿಂದ ಜಮೀನಿನ ಪಕ್ಕದಲ್ಲಿದ್ದ ಕಾಲುವೆಗೆ…
ದುಡಿಮೆಯಲ್ಲಿ ದೇವರು ಕಂಡ ಕಾಯಕಯೋಗಿಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯ
May 8, 2019ಚಾಮರಾಜನಗರ: ಕಾಯಕವೇ ಕೈಲಾಸ ತತ್ವದ ಮೂಲಕ ದುಡಿಮೆಯಲ್ಲಿ ದೇವರನ್ನು ಕಂಡ ಕಾಯಕಯೋಗಿ ಬಸವಣ್ಣನವರು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗ ದೊಂದಿಗೆ ಸರಳವಾಗಿ ಆಯೋಜಿಸಲಾಗಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಉದ್ಘಾ ಟಿಸಿ ಅವರು ಮಾತನಾಡಿದರು. ಕುವೆಂಪು ಅವರು 20ನೇ ಶತಮಾನ ದಲ್ಲಿ ವಿಶ್ವಮಾನವತೆಯ ಕನಸು ಕಂಡಿದ್ದರು. ಅದನ್ನು ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಜಾರಿಗೊಳಿಸಿದ್ದರು. ಜನ ಸಾಮಾನ್ಯ ರಿಗೆ ಅರ್ಥವಾಗುವ…