Tag: Chamarajanagar

ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಚಾಮರಾಜನಗರ

ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

July 7, 2018

ಚಾಮರಾಜನಗರ:  2018 ಜುಲೈ 1ರವರೆಗಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಸೇರಿದಂತೆ ಇತರ ಹಕ್ಕೋತ್ತಾಯಗಳನ್ನು ಈಡೇರಿಸು ವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು. ನಗರ-ಸಂತೇಮರಹಳ್ಳಿಯ ಜಾಲಹಳ್ಳಿ ಹುಂಡಿ ಮುಂಭಾಗ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-209 ನಲ್ಲಿ ರೈತರು ರಸ್ತೆ ತಡೆ ನಡೆಸಿದರು. ತಮ್ಮ ನ್ಯಾಯ ಯುತವಾದ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನಾನು ಮುಖ್ಯಮಂತ್ರಿ ಯಾದ…

ದೇಮಹಳ್ಳಿ ರೈತ ಚಿಕ್ಕಸ್ವಾಮಿ ಆತ್ಮಹತ್ಯೆ ಪ್ರಕರಣ: ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ಚಾಮರಾಜನಗರ

ದೇಮಹಳ್ಳಿ ರೈತ ಚಿಕ್ಕಸ್ವಾಮಿ ಆತ್ಮಹತ್ಯೆ ಪ್ರಕರಣ: ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

July 6, 2018

ಚಾಮರಾಜನಗರ: ತನ್ನ ಸಾಲಮನ್ನಾ ಆಗಲಿಲ್ಲ ಎಂದು ತಾಲೂಕಿನ ದೇಮಹಳ್ಳಿ ಗ್ರಾಮದ ರೈತನೋರ್ವ ಆತ್ಮಹತ್ಯೆಗೆ ಶರಣಾದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ರೈತ ಸಮುದಾಯ ಇಂದು ಸಂಜೆ ಹೆದ್ದಾರಿಯಲ್ಲಿ ಶವವಿಟ್ಟು ಬೃಹತ್ ಪ್ರತಿಭಟನೆ ನಡೆಸಿತು. ದೇಮಹಳ್ಳಿ ಗ್ರಾಮದ ರೈತ ಚಿಕ್ಕಸ್ವಾಮಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿ ಸಿದ ಸಾಲಮನ್ನಾ ಯೋಜನೆಯಲ್ಲಿ ತನ್ನ ಸಾಲ ಮನ್ನಾ ಆಗುವುದಿಲ್ಲ ಎಂದು ತಿಳಿದು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿ ಸಿದ್ದರು. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್: ಜಿಲ್ಲೆಗೆ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಸ್ಥಾಪನೆಗೆ  50 ಕೋಟಿ ಅನುದಾನ
ಚಾಮರಾಜನಗರ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್: ಜಿಲ್ಲೆಗೆ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಸ್ಥಾಪನೆಗೆ  50 ಕೋಟಿ ಅನುದಾನ

July 6, 2018

ಚಾಮರಾಜನಗರ:  ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್‍ನಲ್ಲಿ ಜಿಲ್ಲೆಗೆ ಎರಡು ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಚಾಮರಾಜನಗರ, ಗದಗ, ಕೊಪ್ಪಳ ಮತ್ತು ಹಾಸನ ನಗರಗಳ ವೈದ್ಯಕೀಯ ಕಾಲೇ ಜುಗಳಲ್ಲಿ 450 ಹಾಸಿಗೆ ಸಾಮಥ್ರ್ಯದ ಹೊಸ ಆಸ್ಪತ್ರೆ ಸ್ಥಾಪಿಸಿಲಾಗುವುದು. ಇದ ಕ್ಕಾಗಿ 200 ಕೋಟಿ ರೂ. ಅನುದಾನ ನೀಡು ವುದಾಗಿ ಪ್ರಕಟಿಸಲಾಗಿದೆ. ನಾಲ್ಕು ಜಿಲ್ಲೆಗ ಳಿಂದ ಒಟ್ಟು 200 ಕೋಟಿ ರೂ. ಅನುದಾನ ನೀಡಿರುವುದರಿಂದ ಒಂದೊಂದು ಜಿಲ್ಲೆಗೆ 50 ಕೋಟಿ ರೂ. ಅನುದಾನ ಲಭ್ಯವಾಗಿದೆ. ಚಾಮರಾಜನಗರ…

ಮಹಿಳಾ, ಮಕ್ಕಳ ಸುರಕ್ಷತೆಗೆ ಪೊಲೀಸ್ ಆ್ಯಪ್
ಚಾಮರಾಜನಗರ

ಮಹಿಳಾ, ಮಕ್ಕಳ ಸುರಕ್ಷತೆಗೆ ಪೊಲೀಸ್ ಆ್ಯಪ್

July 6, 2018

ಚಾಮರಾಜನಗರ:  ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಹಾಗು ಇನ್ನಿತರ ಘಟನೆಗಳು ಸಂಭವಿಸುವ ಸಂದರ್ಭಗಳಲ್ಲಿ ತುರ್ತಾಗಿ ಸ್ಪಂದಿಸಲು ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಹೊಸದಾದ ಕೆಎಸ್‍ಪಿ ಮೊಬೈಲ್ ಆ್ಯಪ್‍ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ. ಈ ಮೊಬೈಲ್ ಆ್ಯಪ್‍ನ ಆವೃತ್ತಿಯನ್ನು ಗೂಗಲ್ ಪ್ಲೇಸ್ಟೋರ್‍ನಲ್ಲಿ ಹಾಗೂ ಆ್ಯಪಲ್ ಆ್ಯಪ್ ಸ್ಟೋರ್‍ನಲ್ಲಿ ಅಪ್ ಲೋಡ್ ಮಾಡಲಾಗಿದ್ದು, ಪ್ರಾಯೋಗಿಕವಾಗಿ ಸಾರ್ವ ಜನಿಕರು ಉಪಯೋಗಿಸಬಹುದಾಗಿದೆ. ಯಾವುದೇ Android and IOS ತಂತ್ರಾಂಶ ಹೊಂದಿರುವ ಮೊಬೈಲ್ ಫೋನ್‍ಗಳಲ್ಲಿ ಸದರಿ ಆ್ಯಪ್‍ನ್ನು ಬಳಸಬಹುದಾಗಿದ್ದು ಸುಲಲಿತವಾದ ಬಳಕೆಗೆ ಮೊಬೈಲ್ ಫೋನಿನಲ್ಲಿ ಇಂಟರ್‍ನೆಟ್…

ಐನೂರು ಮಾರಿಗುಡಿ ಜಾತ್ರೆ: ನಿಯಮ ಪಾಲಿಸಲು ಅರಣ್ಯ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚನೆ
ಚಾಮರಾಜನಗರ

ಐನೂರು ಮಾರಿಗುಡಿ ಜಾತ್ರೆ: ನಿಯಮ ಪಾಲಿಸಲು ಅರಣ್ಯ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚನೆ

July 6, 2018

ಚಾಮರಾಜನಗರ:  ಬಂಡೀ ಪುರ ಹುಲಿ ಸಂರಕ್ಷಿತ ಪ್ರದೇಶದ ಎ.ಎಂ. ಗುಡಿ ವಲಯದ ಐನೂರು ಮಾರಿಗುಡಿ ಜಾತ್ರೆ ಮಹೋತ್ಸವಕ್ಕೆ ನಿಗದಿಪಡಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿ ಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಾತ್ರಾ ಮಹೋತ್ಸವ ಸಂಬಂಧ ಅಧಿ ಕಾರಿಗಳು ಹಾಗೂ ಜಾತ್ರೆ ಆಚರಣೆಯ ಸಮುದಾಯ ಪ್ರತಿನಿಧಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾತ್ರಾ ಮಹೋತ್ಸವವನ್ನು ಹಲವು ನಿಬಂಧನೆಗೆ ಒಳಪಟ್ಟು ಜುಲೈ 9ರಂದು ಮಾತ್ರ ಆಚರಿಸಲು ಅವಕಾಶ ಕಲ್ಪಿಸ ಲಾಗಿದೆ. ಅರಣ್ಯ…

ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕ ಮಹಿಳೆ ಮೇಲೆ ಹಲ್ಲೆ ಖಂಡಿಸಿ ಕಾರ್ಮಿಕ ಮಹಿಳೆಯರ ಬೃಹತ್ ಪ್ರತಿಭಟನೆ
ಚಾಮರಾಜನಗರ

ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕ ಮಹಿಳೆ ಮೇಲೆ ಹಲ್ಲೆ ಖಂಡಿಸಿ ಕಾರ್ಮಿಕ ಮಹಿಳೆಯರ ಬೃಹತ್ ಪ್ರತಿಭಟನೆ

July 5, 2018

ಚಾಮರಾಜನಗರ:  ತಾಲೂಕಿನ ಉತ್ತುವಳ್ಳಿ ಗ್ರಾಮದಲ್ಲಿ ಇರುವ ಗಾರ್ಮೆಂಟ್ಸ್‍ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಗಾರ್ಮೆಂ ಟ್ಸ್‍ನ ಸೂಪರ್‍ವೈಸರ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆಯನ್ನು ಖಂಡಿಸಿ ಗಾರ್ಮೆಂಟ್ಸ್ ನಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರು ಗಾರ್ಮೆಂಟ್ಸ್ ಮುಂಭಾಗ ಬುಧವಾರ ಬೃಹತ್ ಪ್ರತಿ ಭಟನೆ ನಡೆಸಿದರು. ಉತ್ತುವಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ (ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ) ಖಾಸಗಿ ಗಾರ್ಮೆಂಟ್ಸ್ ಇದೆ. ಈ ಗಾರ್ಮೆಂಟ್ಸ್ ನಲ್ಲಿ ಹಲವು ಗ್ರಾಮದ ನೂರಾರು ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದಾರೆ. ಗಾರ್ಮೆಂಟ್ಸ್‍ನಲ್ಲಿ ಚಾಮರಾಜನಗರ ತಾಲೂ ಕಿನ…

ಜು.27, ಚಾ.ನಗರದಲ್ಲಿ ಸಂಗೀತ ಜಾತ್ರೆ
ಚಾಮರಾಜನಗರ

ಜು.27, ಚಾ.ನಗರದಲ್ಲಿ ಸಂಗೀತ ಜಾತ್ರೆ

July 5, 2018

ಚಾಮರಾಜನಗರ:  ಶ್ರೀಚಾಮರಾಜೇಶ್ವರಸ್ವಾಮಿ ಆಷಾಢಮಾಸದ ರಥೋ ತ್ಸವದ ಪ್ರಯುಕ್ತ ಕರ್ನಾಟಕ ಸುಗಮ ಸಂಗೀತ ಪರಿಷತ್ ವತಿಯಿಂದ ಜುಲೈ 27 ರಂದು ಸುಗಮ ಸಂಗೀತ ಜಾತ್ರೆ ಹಮ್ಮಿ ಕೊಳ್ಳಲಾಗಿದೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್‍ನ ನೂತನ ಜಿಲ್ಲಾಧ್ಯಕ್ಷ ಅರುಣ್‍ಕುಮಾರ್ ತಿಳಿಸಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಸ ಸಭಾಂಗಣದಲ್ಲಿ ಸುಗಮ ಸಂಗೀತ ಪರಿಷತ್‍ನ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜು.27 ರಂದು ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ ಉದ್ಘಾ ಟನೆ ಹಾಗೂ ನಾಡಿನ ಸುಪ್ರಸಿದ್ದ…

ಕೆ.ಎಸ್.ಆರ್.ಟಿ.ಸಿ: ಟಿಕೆಟ್ ಪಡೆಯದ ಪ್ರಯಾಣಿಕರಿಂದ 38420 ರೂ. ದಂಡ ವಸೂಲಿ
ಚಾಮರಾಜನಗರ

ಕೆ.ಎಸ್.ಆರ್.ಟಿ.ಸಿ: ಟಿಕೆಟ್ ಪಡೆಯದ ಪ್ರಯಾಣಿಕರಿಂದ 38420 ರೂ. ದಂಡ ವಸೂಲಿ

July 5, 2018

ಚಾಮರಾಜನಗರ: ಸಾರಿಗೆ ನಿಗಮದ ಚಾಮರಾಜನಗರ ವಿಭಾಗವು ಜೂನ್ ತಿಂಗಳಲ್ಲಿ ನಿಗಮದ ಬಸ್ಸುಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ 315 ಪ್ರಯಾಣಿಕ ರಿಂದ 38420 ರೂ. ದಂಡವನ್ನು ವಸೂಲಿ ಮಾಡಿದೆ. ಜೂನ್ ತಿಂಗಳಲ್ಲಿ 2072 ಬಸ್ಸು ಗಳನ್ನು ಮಾರ್ಗ ತನಿಖೆಗೆ ಒಳಪಡಿಸಿ 199 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ತಿಳಿಸಿದ್ದಾರೆ.

ಕಲಾವಿದರಿಂದ ಅರ್ಜಿ ಆಹ್ವಾನ
ಚಾಮರಾಜನಗರ

ಕಲಾವಿದರಿಂದ ಅರ್ಜಿ ಆಹ್ವಾನ

July 5, 2018

ಚಾಮರಾಜನಗರ:  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ಮಟ್ಟದಲ್ಲಿ ಪ್ರಾಯೋಜನೆಗಾಗಿ ಕಲಾ ತಂಡಗಳನ್ನು ಆಯ್ಕೆ ಮಾಡುವ ಸಲುವಾಗಿ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲಾಮಟ್ಟದಲ್ಲಿ ಪ್ರಾಯೋಜನೆಗಾಗಿ ಕಲಾ ತಂಡಗಳನ್ನು ಆಯ್ಕೆ ಮಾಡುವಾಗ ಪಾರದರ್ಶಕತೆ ಕಾಪಾಡಿಕೊಂಡು ಕಲಾತಂಡಗಳಿಗೆ ಸಮಾನ ಅವಕಾಶಗಳನ್ನು ನೀಡಲಾಗುತ್ತದೆ. ಅರ್ಹತೆ ಹಾಗೂ ಪರಿಣಿತಿಯ ಆಧಾರದ ಮೇಲೆ ಗುರುತಿಸಿ ಪ್ರೋತ್ಸಾಹಿಸಲು ಕಲಾವಿದರಿಂದ ಅರ್ಜಿಗಳನ್ನು ಸ್ವೀಕರಿಸಲಿದೆ. ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ನಾಟಕ, ತತ್ವಪದ, ಜಾನಪದ ಸೇರಿದಂತೆ ಇತ್ಯಾದಿ ಕಲಾತಂಡಗಳ ಪ್ರಕಾರದ ಕಲಾವಿದರು ಅರ್ಜಿ ಸಲ್ಲಿಸಬಹುದು. ಕನ್ನಡ ಮತ್ತು ಸಂಸ್ಕೃತಿ…

ವಿದ್ಯಾರ್ಥಿಯಿಂದಲೇ ಕಾನೂನಿನ ಅರಿವು ಅಗತ್ಯ
ಚಾಮರಾಜನಗರ

ವಿದ್ಯಾರ್ಥಿಯಿಂದಲೇ ಕಾನೂನಿನ ಅರಿವು ಅಗತ್ಯ

July 4, 2018

ಚಾಮರಾಜನಗರ: ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಅಗತ್ಯ ವಾಗಿದ್ದು, ಇದರಿಂದ ಸಮಾಜದಲ್ಲಿ ಉತ್ತಮ ಜೀವನ ನಡೆಸಬಹುದು ಎಂದು ಚಾಮ ರಾಜನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ ತಿಳಿಸಿದರು. ತಾಲೂಕಿನ ಅಮಚವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಫಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದಲ್ಲಿ ತಿಳಿಸಿರುವಂತೆ ಸಮಾಜ ದಲ್ಲಿರುವ ಪ್ರತಿಯೆÁಬ್ಬರು ಕಾನೂನಿ ನಡಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಮೂಲಭೂತ ಹಕ್ಕುಗಳನ್ನು ಅರಿತಿರುವ ನಾಗರಿಕರು ಸೇರಿದಂತೆ ಎಲ್ಲರು…

1 59 60 61 62 63 74
Translate »