ಚಾಮರಾಜನಗರ: ಜಿಲ್ಲೆಯಲ್ಲಿ ದೊರೆಯುವ ಪ್ರಾಚೀನ ಐತಿಹಾಸಿಕ ಹಾಗೂ ಪಾರಂಪರಿಕ ಮಹತ್ವದ ವಸ್ತುಗಳ ಸಂಗ್ರಹಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ವಸ್ತುಗಳು ಲಭಿಸಿದಲ್ಲಿ ಯಳಂದೂರು ಪಟ್ಟಣದಲ್ಲಿರುವ ದಿವಾನ್ ಪೂರ್ಣಯ್ಯ ಸರ್ಕಾರಿ ವಸ್ತು ಸಂಗ್ರಹಾಲಯಕ್ಕೆ ನೀಡುವಂತೆ ಕೋರಲಾಗಿದೆ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಯಳಂದೂರು ಪಟ್ಟಣದಲ್ಲಿ ದಿವಾನ್ ಪೂರ್ಣಯ್ಯನವರ ಹೆಸರಿನಲ್ಲಿ ಸರ್ಕಾರಿ ವಸ್ತು ಸಂಗ್ರಹಾಲಯ ಸ್ಥಾಪನೆ ಮಾಡಲಾಗಿದೆ. ಇದರ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜಿಲ್ಲೆಯಲ್ಲಿ ಇರುವ ಏಕೈಕ ಸರ್ಕಾರಿ ವಸ್ತುಸಂಗ್ರಹಾಲಯ ಇದಾಗಿದ್ದು, ಇದನ್ನು ಆಕರ್ಷಣೀಯ ಪ್ರವಾಸಿ ತಾಣ…
ದೇವಸ್ಥಾನ ಜೀರ್ಣೋದ್ಧಾರಕ್ಕೆ ಗುದ್ದಲಿ ಪೂಜೆ
June 23, 2018ಚಾಮರಾಜನಗರ: ತಾಲೂಕಿನ ಮಂಗಲ ಗ್ರಾಮದಲ್ಲಿ ಕ್ಯಾತಲಿಂಗೇಶ್ವರ ಹಾಗೂ ಬನಶಂಕರಿಯಮ್ಮ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಇಂದು ಗ್ರಾಮಸ್ಥರು ಗುದ್ದಲಿ ಪೂಜೆ ನಡೆಯಿತು. ಪುರಾತನ ಕಾಲದ ಪ್ರಸಿದ್ಧ ದೇವಸ್ಥಾನವಾದ ಕ್ಯಾತಲಿಂಗೇಶ್ವರ ಹಾಗೂ ಬನಶಂಕರಿ ಯಮ್ಮ ದೇವಸ್ಥಾನಗಳು ಶಿಥಿಲಾವಸ್ಥೆಯಾದ್ದರಿಂದ ಗ್ರಾಮದ ಎಲ್ಲಾ ಕೋಮುವಾರರು ಸೇರಿ ಒಮ್ಮತ ಮನಸ್ಸಿನಿಂದ ತೀರ್ಮಾನಿಸಿ ಪುರಾತನ ದೇವಾಲಯಗಳನ್ನು ಸ್ವಯಂ ಪ್ರೇರಿತರಾಗಿ ಜೀರ್ಣೋದ್ಧಾರ ಮಾಡಲು ನಿರ್ಧರಿಸಿ ಗುದ್ದಲಿ ಪೂಜೆ ನೆರವೇರಿಸಿದರು. ವಾರಕ್ಕೆರಡು ಬಾರಿ ವಿಶೇಷ ಪೂಜೆಗಳು ವರ್ಷಕ್ಕೊಮ್ಮೆ ಶಿವರಾತ್ರಿ ಹಬ್ಬದಂದು ಜಾತ್ರೆಯ ರೀತಿಯಲ್ಲೇ ಹಬ್ಬವನ್ನು ಆಚರಿಸುತ್ತಾರೆ ಹಾಗೂ ಎಂದಿನಂತೆ…
ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡವಾದ ‘ಯೋಗ’
June 22, 2018ಶಾಲಾ ಮಕ್ಕಳಿಗೆ ಮಾತ್ರ ಸೀಮಿತವಾದ ಕಾರ್ಯಕ್ರಮ ಚಾ.ನಗರದಲ್ಲಿ ಎರಡು ಕಡೆ ನಡೆದ ಯೋಗ ದಿನಾಚರಣೆ ಭಾರತ ಸರ್ಕಾರದ ಆಯುಷ್ ಮಂತ್ರಾ ಲಯ, ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನ ಸಂಸ್ಥೆ ಮತ್ತು ಆಯುಷ್ ಇಲಾಖೆ, ಜಿಲ್ಲಾಡಳಿತ ಮತ್ತು ಜಿಪಂ ಆಶ್ರಯದಲ್ಲಿ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 4ನೇ ಅಂತರಾಷ್ಟ್ರೀಯ ಯೋಗ ದಿನಾ ಚರಣೆ ಆಯೋಜಿಸಲಾಗಿತ್ತು. ಈ ಕಾರ್ಯ ಕ್ರಮದಲ್ಲಿ ಯೋಗ ಬಂಧುಗಳು ಹಾಗೂ ಸಾರ್ವಜನಿಕರು, ಸಂಘ-ಸಂಸ್ಥೆಗಳು ಪಾಲ್ಗೊಳ್ಳಬೇಕಿತ್ತು. ಇವರು ಪಾಲ್ಗೊಂಡಿ ದ್ದರೆ ಕಾರ್ಯಕ್ರಮಕ್ಕೆ ಅರ್ಥ…
ಅಳುವ ಕಂದನ ಆಕ್ರಂದನ ಕೇಳದ ನಿಷ್ಕರುಣ ತಾಯಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಿಂದ ಬುಧವಾರ ರಾತ್ರಿ ನಾಪತ್ತೆ
June 22, 2018ಚಾಮರಾಜನಗರ: ತಾಯಿ… ಈ ಪದಕ್ಕೆ ನಮ್ಮ ಭಾರತೀಯ ಸಂಸ್ಕøತಿಯಲ್ಲಿ ಅಪಾರವಾದ ಗೌರವವಿದೆ. ದೇವರಿಗಿಂತಲೂ ತಾಯಿಯೇ ಹೆಚ್ಚು ಎಂಬ ಅತ್ಯುನ್ನತ ಸ್ಥಾನವನ್ನು ನೀಡಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ‘ತಾಯಿ’ ತನ್ನ ವ್ಯಕ್ತಿತ್ವ, ಘನತೆ, ಗೌರವಗಳನುನ ಕಳೆದುಕೊಳ್ಳುತ್ತಿರುವುದು ನಿಜಕ್ಕೂ ಅಘಾತ ಕಾರಿ ಬೆಳವಣ ಗೆ, ಕರುಣೆ, ತ್ಯಾಗ, ಮಮತೆಯ ಪ್ರತೀಕವಾಗಿದ್ದ ತಾಯಿ, ಇಂದು ನಿಷ್ಕರುಣಿಯಾಗಿ ‘ಸ್ವಾರ್ಥ’ದ ಸುಳಿಗೆ ಸಿಲುಕು ತ್ತಿರುವುದು ನಿಜಕ್ಕೂ ದುರಂತ. ಇಂತಹ ನಿಷ್ಕರುಣ ತಾಯಿ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದ್ದಾರೆ. ಎಷ್ಟರ ಮಟ್ಟಿಗೆ ಎಂದರೆ ಮೂರು ತಿಂಗಳ ಅಳುವ…
ಸುವರ್ಣಾವತಿ ನಾಲೆ ಕಾಮಗಾರಿಗೆ ಚಾಲನೆ
June 21, 2018ಚಾಮರಾಜನಗರ: ಚಾಮ ರಾಜನಗರ ತಾಲೂಕಿನ ಪ್ರಮುಖ ಸುವರ್ಣಾವತಿಯ ಎಡದಂಡೆ ಹಾಗೂ ಬಲ ದಂಡೆ ನಾಲೆಯನ್ನು 3.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಕಾಮಗಾರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಇಂದು ಚಾಲನೆ ನೀಡಿದರು. ತಾಲೂಕಿನ ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿ ಕಚೇರಿಯ ಬಳಿ ಹಾದು ಹೋಗಲಿರುವ ಸುವರ್ಣಾವತಿ ಎಡದಂಡೆ ನಾಲೆ ಹಾಗೂ ಬಲದಂಡೆ ನಾಲೆ ಕಾಮ ಗಾರಿಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಇದೇ ವೇಳೆ ಮಾತನಾಡಿದ ಸಚಿವರು, ಸುವರ್ಣಾವತಿ ಎಡದಂಡೆ ನಾಲೆ…
ಯೋಗ ಜಾಗೃತಿಗೆ ನಡೆದ ಜಾಥಾ
June 21, 2018ಚಾಮರಾಜನಗರ: ಜಿಲ್ಲಾ ಡಳಿತ, ಜಿಪಂ ವತಿಯಿಂದ ಹಮ್ಮಿಕೊಂಡಿ ರುವ ಅಂತರಾಷ್ಟ್ರೀಯ ಯೋಗ ದಿನಾ ಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ದಿಸೆಯಲ್ಲಿ ಇಂದು ಜಾಥಾ ಹಾಗೂ ಉಪನ್ಯಾಸ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಶಾ ಲಾಕ್ಷಿ ಅವರು ಯೋಗ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ನ್ಯಾಯಾಲಯ ಆವರಣ ದಿಂದ ಜಾಥಾ ಹೊರಟು ಜಿಲ್ಲಾಡಳಿತ ಭವ ನದ ಆವರಣದಲ್ಲಿ ಸಮಾವೇಶಗೊಂಡಿತು. ತದನಂತರ ಜಿಲ್ಲಾಡಳಿತ ಭವನದಲ್ಲಿ…
ಪ.ಜಾ, ಪ.ಪಂ ವ್ಯಕ್ತಿಗಳ ಮೇಲಿನ ದೌರ್ಜನ್ಯ ದೂರು ಸಲ್ಲಿಕೆಗೆ ಅವಕಾಶ ವಿಸ್ತರಣೆ
June 21, 2018ಚಾಮರಾಜನಗರ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳ ಮೇಲೆ ಸರ್ಕಾರಿ ನೌಕರರು ದೌರ್ಜನ್ಯ ಎಸಗಿದ ಹಾಗೂ ಸರ್ಕಾರಿ ನೌಕರರ ನಿರ್ಲಕ್ಷ್ಯದಿಂದ ದೌರ್ಜನ್ಯಕ್ಕೆ ಒಳಗಾದ ದೂರುಗಳಿದ್ದಲ್ಲಿ ನವದೆಹಲಿಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಜೂನ್ 30ರವರೆಗೂ ಸ್ವೀಕರಿಸಲಿದೆ. ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳ ಸಮಸ್ಯೆ, ಕುಂದುಕೊರತೆಗಳ ನಿವಾರಣಾ ಸಭೆಯನ್ನು ಜುಲೈ 26 ಹಾಗೂ 27ರಂದು ಬೆಂಗಳೂರಿನಲ್ಲಿ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ತೀರ್ಮಾನಿಸಿದೆ. ಹೀಗಾಗಿ ದೂರುಗಳಿದ್ದಲ್ಲಿ ರಿಜಿಸ್ಟ್ರಾರ್, ರಾಷ್ಟ್ರೀಯ ಮಾನವ…
ಶೈಕ್ಷಣ ಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ,ಕುಡಿಯುವ ನೀರು ಪ್ರತ್ಯೇಕ ಪೈಪ್ಲೈನ್ ಕಾಮಗಾರಿ ಶೀಘ್ರ ಆರಂಭ
June 20, 2018ಚಾಮರಾಜನಗರ: ಹಿಂದುಳಿದ ವರ್ಗದವರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡು ವುದರ ಜೊತೆಗೆ ಸರ್ಕಾರ ದಿಂದ ದೊರೆಯುವ ಸೌಲಭ್ಯಗಳು ಹಾಗೂ ಸಾಲವನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಫಲಾನುಭವಿಗಳಿಗೆ ನೇರವಾಗಿ ತಲುಪಿಸಲು ಆದ್ಯತೆ ನೀಡುವುದಾಗಿ ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನ ದಲ್ಲಿ ಮಂಗಳವಾರ ನಡೆದ ‘ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೂತನ ಸಚಿವರಾಗಿರುವ ತಾವು ಯಾವು ದಕ್ಕೆ ಆದ್ಯತೆ ನೀಡುತ್ತೀರಿ ಎಂಬ ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು,…
ಕ್ಷೇತ್ರದ ಮತದಾರರನ್ನು ನಾನಲ್ಲ, ನನ್ನ ವಂಶವೂ ಮರೆಯೊಲ್ಲ ಕೃತಜ್ಞತಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವನಾತ್ಮಕ ಹೇಳಿಕೆ
June 19, 2018ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮತದಾರರನ್ನು ನಾನು ಮಾತ್ರವಲ್ಲ, ನನ್ನ ವಂಶವೂ ಮರೆಯೊದಿಲ್ಲ. ಸದಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕ್ಷೇತ್ರ ಮತ ದಾರರಿಗೆ ಅನಂತ, ಅನಂತ ಕೃತಜ್ಞತೆಗಳು… -ಎನ್ನುತ್ತ ಭಾವನಾತ್ಮಕವಾಗಿ ಮಾತು ಗಳನ್ನು ಆರಂಭಿಸಿದ ಹಿಂದುಳಿದ ವರ್ಗ ಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಕ್ಷೇತ್ರದ ಜನತೆ ಹಾಗೂ ಸಿದ್ದರಾಮಯ್ಯ, ಧ್ರುವನಾರಾಯಣ ಅವರ ಬೆಂಬಲವನ್ನು ಸ್ಮರಿಸಿದರು. ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸೋಮವಾರ ಚಾಮ ರಾಜನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ನಿಂದ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ…
ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ
June 19, 2018ಚಾಮರಾಜನಗರ: ರೈತರ ಎಲ್ಲ ರೀತಿಯ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು. ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಸಂಘದ ಕಾರ್ಯಕರ್ತರು ಹಾಗೂ ರೈತರು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತದಿಂದ ಭುವನೇಶ್ವರಿ ವೃತ್ತಕ್ಕೆ ಬಂದು ಕೆಲ ಕಾಲ ರಸ್ತೆ ತಡೆ ನಡೆಸಿದರು. ಬಳಿಕ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಪ್ರತಿಭಟಿಸಿದರು. ಈ ವೇಳೆ…