Tag: Chamarajanagar

ಮಾನವ ಸಾಗಾಣಿಕೆ ವಿರೋಧಿ ಕಾಯ್ದೆ ಜಾಗೃತಿ ಅಗತ್ಯ
ಚಾಮರಾಜನಗರ

ಮಾನವ ಸಾಗಾಣಿಕೆ ವಿರೋಧಿ ಕಾಯ್ದೆ ಜಾಗೃತಿ ಅಗತ್ಯ

June 19, 2018

ಚಾಮರಾಜನಗರ:  ಮಹಿಳೆಯರು, ಮಕ್ಕಳ ಶೋಷಣೆ ತಡೆಗಾಗಿ ರೂಪಿಸಲಾಗಿರುವ ಕಾಯ್ದೆಗಳ ಬಗ್ಗೆ ಜಾಗೃತ ರಾಗಿದ್ದರೆ ಎದುರಾಗುವ ತೊಂದರೆಗಳ ವಿರುದ್ಧ ಹೋರಾಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾ ಧೀಶ ಜಿ.ಬಸವರಾಜ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಕೆ.ಡಿ.ಪಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಒಡಿಪಿ ಹಾಗೂ ಸಾಧನಾ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಸಾಗಾಣಿಕೆ ತಡೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತ ನಾಡಿದರು. ಮಹಿಳೆಯರು, ಮಕ್ಕಳ ಸಾಗಾಣಿಕೆ, ಜೀತ ಪದ್ಧತಿ ತಡೆಗಾಗಿ…

ರಸ್ತೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ
ಚಾಮರಾಜನಗರ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ

June 19, 2018

ಚಾಮರಾಜನಗರ:  ನಗರ ದಲ್ಲಿ ಕೈಗೊಂಡಿರುವ ಎಲ್ಲ ರಸ್ತೆ ಕಾಮ ಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸ ಬೇಕೆಂದು ಹಿಂದುಳದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಚಾಮರಾಜನಗರ ಪಟ್ಟಣ ವ್ಯಾಪ್ತಿಯ ರಸ್ತೆ ಹಾಗೂ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿಯ ವಿಶೇಷ ಅನು ದಾನ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಟ್ಟಣ ವ್ಯಾಪ್ತಿಯಲ್ಲಿ ಹಾದುಹೋಗಿರುವ ಹೆದ್ದಾರಿ ವಿಸ್ತರಣೆ ಹಾಗೂ ಪಟ್ಟಣದ ವಿವಿ ಧೆಡೆ ಪ್ರಗತಿಯಲ್ಲಿರುವ…

ಸಚಿವರಾದ ನಂತರ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ಇಂದು ಪುಟ್ಟರಂಗಶೆಟ್ಟಿ ಭೇಟಿ
ಚಾಮರಾಜನಗರ

ಸಚಿವರಾದ ನಂತರ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ಇಂದು ಪುಟ್ಟರಂಗಶೆಟ್ಟಿ ಭೇಟಿ

June 18, 2018

ಸಮಸ್ಯೆಗಳ ಆಗರವಾಗಿರುವ ಚಾ.ನಗರಕ್ಕೆ ಮುಕ್ತಿ ಸಿಕ್ಕೀತೆ? ಚಾಮರಾಜನಗರ: ಚಾಮ ರಾಜನಗರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಶಾಸಕರ ಪೈಕಿ ಪ್ರಥಮ ಬಾರಿಗೆ ಸಚಿವ ಎಂಬ ಕೀರ್ತಿಗೆ ಪಾತ್ರ ರಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಸಿ. ಪುಟ್ಟರಂಗಶೆಟ್ಟಿ ಸಚಿವರಾದ ನಂತರ ಮೊದಲ ಬಾರಿಗೆ ನಾಳೆ(ಜೂ.18) ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಚಾಮರಾಜನಗರ ಗ್ರಾಮಾಂತರ ಹಾಗೂ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಮತದಾರ ರಿಗೆ ಕೃತಜ್ಞತೆ ಹಾಗೂ ಅಭಿ ನಂದನಾ ಸಮಾರಂಭದಲ್ಲಿ ಅವರು ಭಾಗವಹಿಸಲಿ ದ್ದಾರೆ….

ದಾನ-ಧರ್ಮದ ಸಂಕೇತ ರಂಜಾನ್
ಚಾಮರಾಜನಗರ

ದಾನ-ಧರ್ಮದ ಸಂಕೇತ ರಂಜಾನ್

June 17, 2018

ಜಿಲ್ಲಾದ್ಯಂತ ಸಡಗರ, ಸಂಭ್ರಮದ ರಂಜಾನ್ ಆಚರಣೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಚಾಮರಾಜನಗರ: ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯ ದವರು ಶ್ರದ್ಧಾ, ಭಕ್ತಿಯಿಂದ ಶನಿವಾರ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು.ರಂಜಾನ್ ತಿಂಗಳ ಕೊನೆಯಲ್ಲಿ ಚಂದ್ರ ದರ್ಶನ ಆದ ಮರುದಿನ ಈ ಹಬ್ಬವನ್ನು ಪ್ರತಿವರ್ಷ ಆಚರಿಸಲಾಗುತ್ತದೆ. ಹಬ್ಬದ ಅಂಗವಾಗಿ ಬೆಳಿಗ್ಗೆ ಮುಸ್ಲಿಂ ಬಾಂಧವರು ಹೊಸಬಟ್ಟೆ ತೊಟ್ಟು ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ಪ್ರಾರ್ಥನೆ ಬಳಿಕ, ಒಬ್ಬರೊಬ್ಬರು ಅಪ್ಪಿಕೊಂಡು…

ಯೋಗ ದಿನ ಯಶಸ್ವಿ ಆಚರಣೆಗೆ ತೀರ್ಮಾನ
ಚಾಮರಾಜನಗರ

ಯೋಗ ದಿನ ಯಶಸ್ವಿ ಆಚರಣೆಗೆ ತೀರ್ಮಾನ

June 17, 2018

ಚಾಮರಾಜನಗರ: ಜಿಲ್ಲೆ ಯಲ್ಲಿ 4ನೇ ಅಂತರ ರಾಷ್ಟ್ರೀಯ ಯೋಗ ದಿನವನ್ನು ಜೂ. 21ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರ ಸಮ್ಮುಖದಲ್ಲಿ ನಡೆದ ಯೋಗ ದಿನಾಚರಣೆ ಪೂರ್ವಭಾವಿ ಸಭೆ ಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣ ವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ಕಳೆದ…

ಹೆಣ್ಣಾನೆ ಕಳೆಬರ ಪತ್ತೆ
ಚಾಮರಾಜನಗರ

ಹೆಣ್ಣಾನೆ ಕಳೆಬರ ಪತ್ತೆ

June 17, 2018

ಚಾಮರಾಜನಗರ:  ತಾಲೂಕಿನ ಪುಣಜನೂರು ಅರಣ್ಯ ವ್ಯಾಪ್ತಿಯ ಬೂದಿಪಡಗ ಅರಣ್ಯ ವಲಯದ ಚಿನ್ನಾರೆ ಕ್ಯಾಂಪ್‍ಗೆ ಹೋಗುವ ರಸ್ತೆಯಲ್ಲಿ ಸುಮಾರು 15 ವರ್ಷದ ಹೆಣ್ಣಾನೆಯ ಕಳೆಬರ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಸಿಬ್ಬಂದಿ ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ವೈದ್ಯಾಧೀಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದು, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ನಂತರ ಸಾವನ್ನಪ್ಪಿದ್ದ ಸ್ಥಳದಲ್ಲೇ ಆನೆ ಕಳೆಬರ…

ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ 59 ಯೂನಿಟ್ಸ್ ರಕ್ತ ಸಂಗ್ರಹ
ಚಾಮರಾಜನಗರ

ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ 59 ಯೂನಿಟ್ಸ್ ರಕ್ತ ಸಂಗ್ರಹ

June 16, 2018

ಚಾಮರಾಜನಗರ: ನಗರದ ಪೇಟೆ ಪ್ರೈಮರಿ ಶಾಲೆಯ ರಂಗ ಮಂದಿರ ಆವರಣದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಆಯೋ ಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 59 ಯೂನಿಟ್ಸ್ ರಕ್ತ ಸಂಗ್ರಹ ಆಗುವ ಮೂಲಕ ಶಿಬಿರ ಯಶಸ್ವಿಯಾಯಿತು. ನಗರದ ರೋಟರಿ ಸಿಲ್ಕ್ ಸಿಟಿ, ವೈದ್ಯ ಕೀಯ ವಿಜ್ಞಾನಗಳ ಸಂಸ್ಥೆ, ಬೋಧನಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಪ್ರಾಥಮಿಕ ಶಾಲಾ ಶಿಕ್ಷಕರ ಸ್ನೇಹ ಬಳಗ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ಈ ಶಿಬಿರವನ್ನು…

ಆಮೆ ವೇಗದಲ್ಲಿ ಸಾಗುತ್ತಿರುವ ಚಾಮರಾಜನಗರ ರಸ್ತೆ ಕಾಮಗಾರಿ ಅಭಿವೃದ್ಧಿ ಹಾದಿಯಲ್ಲಿ ನೂರೆಂಟು ಕಿರಿಕಿರಿ
ಚಾಮರಾಜನಗರ

ಆಮೆ ವೇಗದಲ್ಲಿ ಸಾಗುತ್ತಿರುವ ಚಾಮರಾಜನಗರ ರಸ್ತೆ ಕಾಮಗಾರಿ ಅಭಿವೃದ್ಧಿ ಹಾದಿಯಲ್ಲಿ ನೂರೆಂಟು ಕಿರಿಕಿರಿ

June 15, 2018

ಚಾಮರಾಜನಗರ: ಜಿಲ್ಲಾ ಕೇಂದ್ರವಾದ ಚಾಮರಾಜನಗರ ಅಭಿ ವೃದ್ಧಿ ಹೊಂದುತ್ತಿದೆಯೇ ಎಂಬ ಪ್ರಶ್ನೆ ಯನ್ನು ನಗರದ ಜನತೆಯ ಮುಂದಿಟ್ಟರೆ ಹೌದು ಎಂದು ಪ್ರಶ್ನೆ ತಟ್ಟನೆ ಹಾಗೂ ಸಹಜವಾಗಿ ಬರುತ್ತದೆ. ಇದಕ್ಕೆ ಕಾರಣ ಇಲ್ಲಿನ ಪ್ರಮುಖ ರಸ್ತೆ ಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿ ಇರುವುದು. ಆದರೆ ಈ ಕಾಮಗಾರಿಗಳು ನಿಯಮಾನುಸಾರ ಹಾಗೂ ಸಮರ್ಪಕ ರೀತಿಯಲ್ಲಿ ನಡೆಯದೇ ಇರುವುದರಿಂದ ನಾಗರಿಕರು ಮತ್ತು ಸವಾರರು ಯಮ ಯಾತನೆ ಅನುಭವಿಸುತ್ತಿದ್ದಾರೆ. ಚಾಮರಾಜನಗರ ಬಿ.ರಾಚಯ್ಯ ಜೋಡಿ ರಸ್ತೆ ಭುವನೇಶ್ವರಿ ವೃತ್ತದಿಂದ ರಾಮ ಸಮುದ್ರದ ನೀರು ಶುದ್ಧೀಕರಣ…

ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರ

ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ

June 14, 2018

ಚಾಮರಾಜನಗರ: ಶಾಸಕ ಸತೀಶ್‍ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮಾನವ ಬಂಧುತ್ವ ವೇದಿಕೆ, ಪಾಳೇಗಾರ ಮಾರನಾಯಕ ಯುವ ಬ್ರಿಗೇಡ್, ಪ್ರಬುದ್ಧ ಭಾರತ ನಿರ್ಮಾಣ ವೇದಿಕೆ ಹಾಗೂ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದ ವತಿ ಯಿಂದ ನಗರದಲ್ಲಿ ಬುಧವಾರ ಪ್ರತಿ ಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನ ವನದ ಆವರಣದಲ್ಲಿ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಸುಭಾಷ್ ಮಾಡ್ರಳ್ಳಿ ಹಾಗೂ ನಗರಸಭಾ ಮಾಜಿ ಅಧ್ಯಕ್ಷ ಸುರೇಶ್‍ನಾಯಕ, ಪ್ರಬುದ್ಧ ಭಾರತ ನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಮಹದೇವನಾಯಕ ಅವರ…

ಹಾವು ಕಚ್ಚಿ ರೈತ ಮಹಿಳೆ ಸಾವು
ಚಾಮರಾಜನಗರ

ಹಾವು ಕಚ್ಚಿ ರೈತ ಮಹಿಳೆ ಸಾವು

June 14, 2018

ಚಾಮರಾಜನಗರ:  ಹಾವು ಕಚ್ಚಿದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಮುರಟಿಪಾಳ್ಯ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೀರಣ್ಣ ಎಂಬುವರ ಪತ್ನಿ ಭಾಗ್ಯಲಕ್ಷ್ಮೀ (20) ಮೃತ ರೈತ ಮಹಿಳೆ. ಘಟನೆಯ ವಿವರ: ಭಾಗ್ಯಲಕ್ಷ್ಮೀ ಅವರು ಬುಧವಾರ ಬೆಳಗಿನ ಜಾವ ಹಸುವಿಗೆ ಮೇವು ಹಾಕಲು ತೆರಳಿದ್ದಾರೆ. ಮೇಲಿನ ಗುಡ್ಡೆಗೆ ಕೈ ಹಾಕಿದಾಗ ಹಾವು ಕಚ್ಚಿದೆ. ಇದರಿಂದ ಗಾಯಗೊಂಡ ಭಾಗ್ಯಲಕ್ಷ್ಮೀ ಅವರನ್ನು ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಬೆಳಿಗ್ಗೆ 6.15ಕ್ಕೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿ ಆಗದೆ ಬೆಳಿಗ್ಗೆ 6.45ಕ್ಕೆ ಮೃತರಾದರು…

1 63 64 65 66 67 74
Translate »