2 ವರ್ಷಗಳಿಂದ ರಥೋತ್ಸವ ಸ್ಥಗಿತ ರಥ ನಿರ್ಮಾಣ ಕಾಮಗಾರಿ ವಿಳಂಭಕ್ಕೆ ಆಕ್ರೋಶ ಚಾಮರಾಜನಗರ: ಶ್ರೀ ಚಾಮರಾಜೇಶ್ವರಸ್ವಾಮಿ ಬ್ರಹ್ಮ ರಥೋ ತ್ಸವದ ಕಾಮಗಾರಿಯನ್ನು ತಕ್ಷಣ ಪ್ರಾರಂ ಭಿಸಬೇಕು ಎಂದು ಒತ್ತಾಯಿಸಿ ನಾಗರಿ ಕರು, ಭಕ್ತರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳು ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಶ್ರೀ ಚಾಮರಾಜೇಶ್ವರಸ್ವಾಮಿ ಸೇವಾ ಸಮಿ ತಿಯ ಆಶ್ರಯದಲ್ಲಿ ದೇವಸ್ಥಾನದ ಮುಂಭಾಗ ನೂರಾರು ಜನರು ಜಮಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು, ಮುಜರಾಯಿ ಸಚಿ ವರು, ಜಿಲ್ಲಾಡಳಿತ,…