Tag: Chamundeshwari Temple

ಹರಕೆ ಸೀರೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ 1 ಕೋಟಿ ರೂ. ಆದಾಯ
ಮೈಸೂರು

ಹರಕೆ ಸೀರೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ 1 ಕೋಟಿ ರೂ. ಆದಾಯ

October 25, 2018

ಮೈಸೂರು: ಭಕ್ತಾದಿಗಳು ಸಮರ್ಪಿಸಿದ ಹರಕೆ ಸೀರೆಗಳ ಮಾರಾಟದಿಂದ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಒಂದು ವರ್ಷದಲ್ಲಿ ಸುಮಾರು 80 ಲಕ್ಷದಿಂದ 1 ಕೋಟಿ ರೂ. ವರೆಗೆ ಆದಾಯ ಬರುತ್ತದೆ. ವಿಶೇಷ ದಿನಗಳೂ ಸೇರಿದಂತೆ ವರ್ಷವಿಡೀ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು `ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ರೇಷ್ಮೆ, ಕಾಟನ್ ಸೇರಿದಂತೆ 300 ರೂ.ನಿಂದ 10,000 ರೂ.ಗಳ ಬೆಲೆಯ ಸೀರೆಗಳನ್ನು ಹರಕೆಯಾಗಿ ಸಮರ್ಪಿಸಿ ರಶೀದಿ ಪಡೆಯುತ್ತಾರೆ. ಭಕ್ತಾದಿಗಳಿಂದ ಬಂದ ಹರಕೆ ಸೀರೆಗಳನ್ನು ತಾಯಿಗೆ ಸ್ಪರ್ಶ ಮಾಡಿದ ನಂತರ ದೇವಸ್ಥಾನದಲ್ಲೇ ಇರುವ…

ಇಂದು ಚಾಮುಂಡೇಶ್ವರಿ  ದೇವಸ್ಥಾನದ ಕುಂಭಾಭಿಷೇಕ
ಮೈಸೂರು

ಇಂದು ಚಾಮುಂಡೇಶ್ವರಿ  ದೇವಸ್ಥಾನದ ಕುಂಭಾಭಿಷೇಕ

June 25, 2018

ಮೈಸೂರು: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವೂ ಆಗಿರುವ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾ ಲಯದಲ್ಲಿ ಭಾನುವಾರ ಕುಂಭಾಭಿಷೇಕ ಹಾಗೂ ಜೀರ್ಣೋದ್ಧಾರ ಗೊಂಡ ಗೋಪುರದ ಕಳಸಾರೋಹಣದ ವಿವಿಧ ಧಾರ್ಮಿಕ ಕಾರ್ಯಕ್ರಮ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿದ್ದು, ನಾಳೆ (ಜೂ.25) ಬೆಳಿಗ್ಗೆ 9.55ಕ್ಕೆ ರಾಜಗೋಪುರ ಹಾಗೂ ವಿಮಾನ ಗೋಪುರದ ಜೀರ್ಣೋದ್ಧಾರ ಕುಂಭಾಭಿಷೇಕ ಜರುಗಲಿದೆ. ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಿಯ ದೇವಾ ಲಯದ ಗೋಪುರದಲ್ಲಿರುವ ವಿಗ್ರಹಗಳು ಭಿನ್ನವಾಗಿದ್ದವು. ಈ ಹಿನ್ನೆಲೆ ಯಲ್ಲಿ ಕಳೆದ ಒಂದು ವರ್ಷದಿಂದ ಗೋಪುರದಲ್ಲಿದ್ದ ವಿಗ್ರಹಗಳ ದುರಸ್ತಿ ಕಾಮಗಾರಿ ಹಾಗೂ…

ಜು.20ರಂದು ಮೊದಲ ಆಷಾಢ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
ಮೈಸೂರು

ಜು.20ರಂದು ಮೊದಲ ಆಷಾಢ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

June 23, 2018

ಮೈಸೂರು: 2018ರ ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ಭಕ್ತಾದಿಗಳಿಗೆ ಪೂಜಾ ಸೌಲಭ್ಯಗಳನ್ನು ಒದಗಿಸಲು ಸರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದ್ದಾರೆ. ಆಷಾಢ ಶುಕ್ರವಾರಗಳಲ್ಲಿ, ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ಇಂದು ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ನಿಗದಿತ ಸಮಯದೊಳಗಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು. ಜುಲೈ 20ರಂದು ಮೊದಲ…

ಇಂದಿನಿಂದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕುಂಭಾಭಿಷೇಕ
ಮೈಸೂರು

ಇಂದಿನಿಂದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕುಂಭಾಭಿಷೇಕ

June 23, 2018

ಮೈಸೂರು: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕುಂಭಾಭಿಷೇಕ ಮಹೋತ್ಸವವು ಜೂ.23ರಿಂದ 25ರವರೆಗೆ ನಡೆಯಲಿದೆ ಎಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. ಜೂ.23ರಂದು ಸಂಜೆ 6 ಗಂಟೆಗೆ ಮಂಗಳವಾದ್ಯಗಳೊಡನೆ ಆಲಯ ಪ್ರವೇಶ, ಅನುಜ್ಞೆ, ಗಣಪತಿ ಪೂಜೆ, ಋತ್ವಿಕ್ ವರುಣ, ಪ್ರವೇಶಬಲಿ, ರಕ್ಷೋಘ್ನ ಪೂಜೆ, ರಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ಪರಗ್ನಿಕರಂ ಮತ್ತು ಅಂಕುರಾರ್ಪಣೆ ನಡೆಯಲಿದೆ. ಜೂನ್ 24ರಂದು ಬೆಳಿಗ್ಗೆ 8 ಗಂಟೆಗೆ ಯಾಗಶಾಲಾ ಪ್ರವೇಶ, ಗಣಪತಿ ಪೂಜೆ, ಪುಣ್ಯಾಹ, ಬಿಂಬಶುದ್ಧಿ, ನೇತ್ರೋನ್ಮಿಲನ ರಕ್ಷಾಬಂಧನ,…

Translate »