Tag: Chamundi Hill

ಹಿಟ್ ಅಂಡ್ ರನ್ ಪ್ರಕರಣ: ಚಾಮುಂಡಿಬೆಟ್ಟದಲ್ಲಿ ಸಂಜೆ ವೇಳೆ ಜಾಲಿ ರೈಡ್‍ಗೆ ಕಡಿವಾಣ
ಮೈಸೂರು

ಹಿಟ್ ಅಂಡ್ ರನ್ ಪ್ರಕರಣ: ಚಾಮುಂಡಿಬೆಟ್ಟದಲ್ಲಿ ಸಂಜೆ ವೇಳೆ ಜಾಲಿ ರೈಡ್‍ಗೆ ಕಡಿವಾಣ

July 11, 2018

 ಪೆಟ್ರೋಲ್ ಉಳಿಸಲು ಇಂಜಿನ್ ಆಫ್ ಮಾಡಿಕೊಂಡು ಬರುವ ಬೈಕ್ ಸವಾರರಿಗೆ ಶಾಸ್ತಿ ಪ್ರತಿದಿನ ಸಂಜೆ ತಪಾಸಣೆ ನಡೆಸಲು ನಿರ್ಧಾರ ದೇವಾಲಯಕ್ಕೆ ಹೋಗುವ ಭಕ್ತರು, ಪ್ರವಾಸಿಗರಿಗೆ ಮಾತ್ರ ಇನ್ನು ಮುಂದೆ ಸಂಜೆ ಪ್ರವೇಶ ಅವಕಾಶ ಮೈಸೂರು:  ಹಿಟ್ ಅಂಡ್ ರನ್ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿ ಗಳು ಬಲಿಯಾದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಂಜೆ ವೇಳೆ ಜಾಲಿ ರೈಡ್‍ಗೆ ಹೋಗುವುದನ್ನು ನಿರ್ಬಂಧಿಸಲು ಪೊಲೀಸರು ಮುಂದಾಗಿದ್ದು, ಪ್ರತಿದಿನ ತಾವರೆಕಟ್ಟೆ ಬಳಿ ವಾಹನ ತಪಾಸಣೆ ನಡೆಸಿ, ಭಕ್ತರು ಹಾಗೂ ಪ್ರವಾಸಿಗರಿಗೆ ಮಾತ್ರ ಈ ವೇಳೆ…

ಚಾಮುಂಡಿಬೆಟ್ಟದ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣವಾದ ಕಾರು ಪತ್ತೆಗೆ ಪೊಲೀಸರ ಕಾರ್ಯಾಚರಣೆ
ಮೈಸೂರು

ಚಾಮುಂಡಿಬೆಟ್ಟದ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣವಾದ ಕಾರು ಪತ್ತೆಗೆ ಪೊಲೀಸರ ಕಾರ್ಯಾಚರಣೆ

July 9, 2018

ಮೈಸೂರು: ಚಾಮುಂಡಿಬೆಟ್ಟದ ಐ-ವಾಚ್ ಟವರ್ ಬಳಿ ಕಳೆದ ನಾಲ್ಕು ದಿನದ ಹಿಂದೆ ಬುಲೆಟ್‍ಗೆ ಡಿಕ್ಕಿ ಹೊಡೆದು ವಿದ್ಯಾರ್ಥಿಗಳಿಬ್ಬರನ್ನು ಬಲಿ ಪಡೆದು ಪರಾರಿಯಾಗಿರುವ ಕಾರಿನ ಸುಳಿವು ಪೊಲೀಸರಿಗೆ ದೊರೆತಿದ್ದು, ಪರಾರಿಯಾಗಿರುವ ಕಾರಿನ ಪತ್ತೆಗೆ ಜಿಲ್ಲೆಯಾದ್ಯಂತ ಮೈಸೂರು ಪೊಲೀಸರು ಹುಡುಕತೊಡಗಿದ್ದಾರೆ. ಧಾರ್ಮಿಕ ಹಾಗೂ ಪ್ರವಾಸಿ ತಾಣವೂ ಆಗಿರುವ ಚಾಮುಂಡಿಬೆಟ್ಟಕ್ಕೆ ಗುರುವಾರ(ಜು.5) ಸಂಜೆ ಮೈಸೂರು-ಊಟಿ ರಸ್ತೆಯಲ್ಲಿರುವ ಜೆಎಸ್‍ಎಸ್ ಕಾಲೇ ಜಿನ ವಿದ್ಯಾರ್ಥಿಗಳಾದ ಅರವಿಂದರಾವ್ (22) ಹಾಗೂ ಎಂ.ಸಿ.ನಮನ (21) ಬುಲೆಟ್(ಕೆಎ-09, ಹೆಚ್‍ಎಲ್ -7829)ನಲ್ಲಿ ತೆರಳಿದ್ದರು. ಬೆಟ್ಟದಿಂದ ವಾಪಸ್ಸಾಗುತ್ತಿದ್ದಾಗ ಮಾರ್ಗ ಮದ್ಯೆ ವಾಚ್…

ದೇವಾಲಯ ಗೋಪುರಗಳಿಗೆ ಕುಂಭಾಭಿಷೇಕ
ಮೈಸೂರು

ದೇವಾಲಯ ಗೋಪುರಗಳಿಗೆ ಕುಂಭಾಭಿಷೇಕ

June 26, 2018

ಮೈಸೂರು: ಚಾಮುಂಡಿಬೆಟ್ಟದ ನಾಡದೇವಿ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಸೋಮವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರಾಜಗೋಪುರ ಹಾಗೂ ವಿಮಾನ ಗೋಪುರದ ಜೀರ್ಣೋದ್ಧಾರ ಕುಂಭಾಭಿಷೇಕ ಹಾಗೂ ವಿವಿಧ ಪೂಜಾ ಕೈಂಕರ್ಯ ಗಳು ವಿಜೃಂಭಣೆಯಿಂದ ನೆರವೇರಿದವು. ದೇವಾಲಯದ ರಾಜಗೋಪುರ ಹಾಗೂ ವಿಮಾನಗೋಪುರದಲ್ಲಿದ್ದ ದೇವತೆಗಳ ವಿಗ್ರಹಗಳು ಗಾಳಿ, ಮಳೆ ಹಾಗೂ ಕೋತಿಗಳ ಹಾವಳಿಯಿಂದಾಗಿ ವಿರೂಪಗೊಂಡಿದ್ದವು. ಅಲ್ಲದೆ ಗೋಪುರದ ಗೋಡೆಗಳ ಮೇಲೆ ಗಿಡಗಳು ಬೆಳೆದು, ಗೋಡೆಗಳು ಶಿಥಿಲಗೊಳ್ಳುತ್ತಿದ್ದವು. ಇದರಿಂದ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳ ಲಾಗಿತ್ತು. ರಾಜಗೋಪುರ, ವಿಮಾನಗೋಪುರ ಹಾಗೂ ಧ್ವಜಸ್ತಂಭದ ದುರಸ್ತಿ ಕಾರ್ಯ ಮಾಡಿಸಲು…

ಇಂದು ಚಾಮುಂಡೇಶ್ವರಿ  ದೇವಸ್ಥಾನದ ಕುಂಭಾಭಿಷೇಕ
ಮೈಸೂರು

ಇಂದು ಚಾಮುಂಡೇಶ್ವರಿ  ದೇವಸ್ಥಾನದ ಕುಂಭಾಭಿಷೇಕ

June 25, 2018

ಮೈಸೂರು: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವೂ ಆಗಿರುವ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾ ಲಯದಲ್ಲಿ ಭಾನುವಾರ ಕುಂಭಾಭಿಷೇಕ ಹಾಗೂ ಜೀರ್ಣೋದ್ಧಾರ ಗೊಂಡ ಗೋಪುರದ ಕಳಸಾರೋಹಣದ ವಿವಿಧ ಧಾರ್ಮಿಕ ಕಾರ್ಯಕ್ರಮ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿದ್ದು, ನಾಳೆ (ಜೂ.25) ಬೆಳಿಗ್ಗೆ 9.55ಕ್ಕೆ ರಾಜಗೋಪುರ ಹಾಗೂ ವಿಮಾನ ಗೋಪುರದ ಜೀರ್ಣೋದ್ಧಾರ ಕುಂಭಾಭಿಷೇಕ ಜರುಗಲಿದೆ. ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಿಯ ದೇವಾ ಲಯದ ಗೋಪುರದಲ್ಲಿರುವ ವಿಗ್ರಹಗಳು ಭಿನ್ನವಾಗಿದ್ದವು. ಈ ಹಿನ್ನೆಲೆ ಯಲ್ಲಿ ಕಳೆದ ಒಂದು ವರ್ಷದಿಂದ ಗೋಪುರದಲ್ಲಿದ್ದ ವಿಗ್ರಹಗಳ ದುರಸ್ತಿ ಕಾಮಗಾರಿ ಹಾಗೂ…

ಜು.20ರಂದು ಮೊದಲ ಆಷಾಢ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
ಮೈಸೂರು

ಜು.20ರಂದು ಮೊದಲ ಆಷಾಢ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

June 23, 2018

ಮೈಸೂರು: 2018ರ ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ಭಕ್ತಾದಿಗಳಿಗೆ ಪೂಜಾ ಸೌಲಭ್ಯಗಳನ್ನು ಒದಗಿಸಲು ಸರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದ್ದಾರೆ. ಆಷಾಢ ಶುಕ್ರವಾರಗಳಲ್ಲಿ, ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ಇಂದು ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, ನಿಗದಿತ ಸಮಯದೊಳಗಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು. ಜುಲೈ 20ರಂದು ಮೊದಲ…

ಇಂದಿನಿಂದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕುಂಭಾಭಿಷೇಕ
ಮೈಸೂರು

ಇಂದಿನಿಂದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕುಂಭಾಭಿಷೇಕ

June 23, 2018

ಮೈಸೂರು: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕುಂಭಾಭಿಷೇಕ ಮಹೋತ್ಸವವು ಜೂ.23ರಿಂದ 25ರವರೆಗೆ ನಡೆಯಲಿದೆ ಎಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. ಜೂ.23ರಂದು ಸಂಜೆ 6 ಗಂಟೆಗೆ ಮಂಗಳವಾದ್ಯಗಳೊಡನೆ ಆಲಯ ಪ್ರವೇಶ, ಅನುಜ್ಞೆ, ಗಣಪತಿ ಪೂಜೆ, ಋತ್ವಿಕ್ ವರುಣ, ಪ್ರವೇಶಬಲಿ, ರಕ್ಷೋಘ್ನ ಪೂಜೆ, ರಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ಪರಗ್ನಿಕರಂ ಮತ್ತು ಅಂಕುರಾರ್ಪಣೆ ನಡೆಯಲಿದೆ. ಜೂನ್ 24ರಂದು ಬೆಳಿಗ್ಗೆ 8 ಗಂಟೆಗೆ ಯಾಗಶಾಲಾ ಪ್ರವೇಶ, ಗಣಪತಿ ಪೂಜೆ, ಪುಣ್ಯಾಹ, ಬಿಂಬಶುದ್ಧಿ, ನೇತ್ರೋನ್ಮಿಲನ ರಕ್ಷಾಬಂಧನ,…

ನಾಳೆ ಚಾಮುಂಡಿಬೆಟ್ಟ ಮಹಿಷಾಸುರ ಸನ್ನಿಧಿಯಲ್ಲಿ ಜಾತ್ಯಾತೀತ ಶಕ್ತಿಗಳ ಬಲವರ್ಧನೆ ಪ್ರಾರ್ಥನಾ ಕಾರ್ಯಕ್ರಮ
ಮೈಸೂರು

ನಾಳೆ ಚಾಮುಂಡಿಬೆಟ್ಟ ಮಹಿಷಾಸುರ ಸನ್ನಿಧಿಯಲ್ಲಿ ಜಾತ್ಯಾತೀತ ಶಕ್ತಿಗಳ ಬಲವರ್ಧನೆ ಪ್ರಾರ್ಥನಾ ಕಾರ್ಯಕ್ರಮ

June 9, 2018

ಮೈಸೂರು:  ಜಾತ್ಯಾತೀತ ಜಾಗೃತಿ ಅಭಿಯಾನಕ್ಕೆ ಸಂಕಲ್ಪ ಮಾಡುವ ಸಲುವಾಗಿ ಜೂ.10ರಂದು ಬೆಳಿಗ್ಗೆ 11ಕ್ಕೆ ಚಾಮುಂಡಿಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ಜಾತ್ಯಾತೀತ ಶಕ್ತಿಗಳ ಬಲವರ್ಧನೆಯ ಪ್ರಾರ್ಥನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಮಹೇಶ್‍ಚಂದ್ರಗುರು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ಯಾತೀತ ಸಂಘಟನೆಗಳ ಒಕ್ಕೂಟದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಿದ್ದು, `ಜಾತ್ಯಾತೀತ ಶಕ್ತಿಗಳು ಒಂದುಗೂಡೋಣ, ನಾಡಿನ, ದೇಶದ ಮಾನ-ಸ್ವಾಭಿಮಾನ ಉಳಿಸಿಸೋಣ’ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ…

ಚಾಮುಂಡಿಬೆಟ್ಟದಲ್ಲಿ ಪಾಳುಬಿದ್ದಿದ್ದ ಪುರಾತನ ಕಲ್ಯಾಣ ಗೆ ಯುವ ಬ್ರಿಗೇಡ್‍ನಿಂದ ಕಾಯಕಲ್ಪ
ಮೈಸೂರು

ಚಾಮುಂಡಿಬೆಟ್ಟದಲ್ಲಿ ಪಾಳುಬಿದ್ದಿದ್ದ ಪುರಾತನ ಕಲ್ಯಾಣ ಗೆ ಯುವ ಬ್ರಿಗೇಡ್‍ನಿಂದ ಕಾಯಕಲ್ಪ

May 28, 2018

ಕೊಳಚೆ ನೀರು, ಹೂಳು, ಕೊಳೆತು ನಾರುತ್ತಿದ್ದ ಕೋತಿಗಳ ಮೃತದೇಹದ ಅವಶೇಷ ತೆಗೆದರು… ಮೈಸೂರು: ಗಿಡಿಗಂಟಿಗಳು ಬೆಳೆದು ಬಳಕೆಯಾಗದೆ ಪಾಳು ಬಿದ್ದಿದ್ದ ಪುರಾತನ ಕಲ್ಯಾಣ ಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ಯುವ ಬ್ರಿಗೇಡ್‍ನ ನೂರಾರು ಯುವಕರು ಸ್ವಯಂಪ್ರೇರಿತರಾಗಿ ಕಲ್ಯಾಣ ಗೆ ಕಾಯಕಲ್ಪ ನೀಡಿ ಸುಂದರಗೊಳಿಸಿದ್ದಾರೆ. ಅದು ಸಾರ್ವಜನಿಕರ ಬಳಕೆಗೆ ಸಿಗುವಂತೆ ಮಾಡುವಲ್ಲಿ ಸಫಲರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ದೇವಿಕೆರೆ ಬಳಿಯ ಶ್ರೀ ಚಿತ್ತಲಾಂಬ ಸಮೇತ ಶ್ರೀ ಚಿದಂಬರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿರುವ ಕಲ್ಯಾಣ ಕೊಳ ಜೀವಜಲದಿಂದ ತುಂಬಿ ಒಂದು ಕಾಲದಲ್ಲಿ…

1 3 4 5
Translate »