Tag: Cheluvamba Hospital

ಹೆಚ್ಚುತ್ತಿರುವ ವಾಹನ ಶಬ್ಧ ಮಾಲಿನ್ಯ, ಬೈಕ್ ಸವಾರರ ಅಡ್ಡ ದಾರಿ: ಆಸ್ಪತ್ರೆ ರೋಗಿಗಳಿಗೆ, ಸಾರ್ವಜನಿಕರಿಗೆ ಕಿರಿಕಿರಿ
ಮೈಸೂರು

ಹೆಚ್ಚುತ್ತಿರುವ ವಾಹನ ಶಬ್ಧ ಮಾಲಿನ್ಯ, ಬೈಕ್ ಸವಾರರ ಅಡ್ಡ ದಾರಿ: ಆಸ್ಪತ್ರೆ ರೋಗಿಗಳಿಗೆ, ಸಾರ್ವಜನಿಕರಿಗೆ ಕಿರಿಕಿರಿ

August 18, 2018

ಮೈಸೂರು:  ಮೈಸೂರಿನಲ್ಲಿ ಶಬ್ಧ ಮಾಲಿನ್ಯ ಹೆಚ್ಚುತ್ತಿದ್ದು, ಅದರಲ್ಲೂ ಆಸ್ಪತ್ರೆ, ಚಿಕಿತ್ಸಾಲಯಗಳ ಬಳಿಯೇ ಹೆಚ್ಚಾಗಿ ಶಬ್ಧ ಮಾಲಿನ್ಯ ಉಂಟಾಗುತ್ತಿದೆ. ವಾಹನಗಳ ಕರ್ಕಶ ಹಾರನ್‍ಗಳಿಂದ ಆಸ್ಪತ್ರೆ ರೋಗಿಗಳು ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿರುವ ಬಗ್ಗೆ ದೂರುಗಳಿವೆ. ಮೈಸೂರಿನ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಆಯುರ್ವೇದ ಆಸ್ಪತ್ರೆ ವೃತ್ತದಲ್ಲಿ ಶಬ್ಧ ಮಾಲಿನ್ಯ ಹೆಚ್ಚಾಗಿದೆ. ಒಂದೆಡೆ ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಇರ್ವಿನ್ ರಸ್ತೆಗಳ ಮಧ್ಯೆ ಇರುವ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆಯ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಶಬ್ಧ ಮಾಲಿನ್ಯದಿಂದ ಹೆಚ್ಚು ತೊಂದರೆಯಾಗುತ್ತಿದೆ. ಆಯುರ್ವೇದ ವೃತ್ತದಲ್ಲಂತೂ ವಾಹನಗಳ…

`ಮೈಸೂರು ಮಿತ್ರ’ ವರದಿ ಫಲಶ್ರುತಿ: ಚೆಲುವಾಂಬ ಆಸ್ಪತ್ರೆಗೆ ಬಂತು 25 ಮಂಚ
ಮೈಸೂರು

`ಮೈಸೂರು ಮಿತ್ರ’ ವರದಿ ಫಲಶ್ರುತಿ: ಚೆಲುವಾಂಬ ಆಸ್ಪತ್ರೆಗೆ ಬಂತು 25 ಮಂಚ

July 1, 2018

100 ಮಂಚಗಳಿಗೆ ಟೆಂಡರ್ ಪ್ರಕ್ರಿಯೆ ನಡೆದಿದೆ: ಅಧೀಕ್ಷಕಿ ಡಾ.ರಾಧಾಮಣ ಮೈಸೂರು: ಮೈಸೂರಿನ ಪ್ರತಿಷ್ಠಿತ ಚೆಲುವಾಂಬ ಆಸ್ಪತ್ರೆಯಲ್ಲಿ ಮಂಚಗಳ ಕೊರತೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಆಸ್ಪತ್ರೆಗೆ ಸದ್ಯಕ್ಕೆ 25 ಮಂಚಗಳು ಬಂದಿದ್ದು, ಅವುಗಳನ್ನು ಆಸ್ಪತ್ರೆಯಲ್ಲಿ ಜಾಗ ಇರುವ ಕಡೆಗಳಲ್ಲಿ ಹಾಕಲಾಗಿದೆ. ಆಸ್ಪತ್ರೆಯಲ್ಲಿ ಮಂಚಗಳ ಕೊರತೆಯಿಂದಾಗಿ ನೆಲದ ಮೇಲೆ ಬೆಡ್‍ಗಳನ್ನು ಹಾಕಿ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳನ್ನು ಮಲಗಿಸಲಾಗಿದ್ದ ಬಗ್ಗೆ ಇತ್ತೀಚೆಗೆ `ಮೈಸೂರು ಮಿತ್ರ’ ಬೆಳಕು ಚೆಲ್ಲಿತ್ತು. ಪತ್ರಿಕೆ ವರದಿ ನೋಡಿದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಆಸ್ಪತ್ರೆಗೆ ದಿಢೀರ್…

ಸಭೆಯಲ್ಲಿ ಚೆಲುವಾಂಬ ಆಸ್ಪತ್ರೆ ಬೆಡ್ ಕೊರತೆ ಪ್ರಸ್ತಾಪ – ಪ್ರಸ್ತಾವನೆ ಸಲ್ಲಿಸಿದರೆ ಸಮಸ್ಯೆಗೆ ಶೀಘ್ರ ಪರಿಹಾರ: ಸಂಸದ
ಮೈಸೂರು

ಸಭೆಯಲ್ಲಿ ಚೆಲುವಾಂಬ ಆಸ್ಪತ್ರೆ ಬೆಡ್ ಕೊರತೆ ಪ್ರಸ್ತಾಪ – ಪ್ರಸ್ತಾವನೆ ಸಲ್ಲಿಸಿದರೆ ಸಮಸ್ಯೆಗೆ ಶೀಘ್ರ ಪರಿಹಾರ: ಸಂಸದ

June 30, 2018

ಮೈಸೂರು: ಮೈಸೂರಿನ ಪ್ರತಿಷ್ಠಿತ ಚೆಲುವಾಂಬ ಆಸ್ಪತ್ರೆಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಬೆಡ್‍ಗಳ ಕೊರತೆ ಇರುವ ವಿಚಾರ ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಯಿತು. ಗರ್ಭಿಣಿಯರು, ಮಕ್ಕಳು ಮತ್ತು ಬಾಣಂತಿಯರನ್ನು ನೆಲದ ಮೇಲೆ ಹಾಸಿಗೆ ಹಾಕಿ ಮಲಗಿಸಲಾಗುತ್ತಿರುವ ಬಗ್ಗೆ ಸಂಸದ ಆರ್.ಧ್ರುವನಾರಾಯಣ್ ಕೆ.ಆರ್.ಆಸ್ಪತ್ರೆ ಅಧೀಕ್ಷಕರನ್ನು ಪ್ರಶ್ನಿಸಿದರು. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರೆ ಈ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಅವರಿಗೆ ನಿರ್ದೇಶನ ನೀಡಿದರು. ಅಲ್ಲದೆ ಕೆ.ಆರ್.ಆಸ್ಪತ್ರೆಯಲ್ಲಿ…

ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಬೆಡ್‍ಗಳ ಕೊರತೆ: ಗರ್ಭಿಣ ಯರಿಗೆ ನೆಲದ ಹಾಸಿಗೆಯೇ ಗತಿ ಕೆ.ಆರ್.ಆಸ್ಪತ್ರೆಯಲ್ಲೂ ಇದೇ ಪರಿಸ್ಥಿತಿ
ಮೈಸೂರು

ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಬೆಡ್‍ಗಳ ಕೊರತೆ: ಗರ್ಭಿಣ ಯರಿಗೆ ನೆಲದ ಹಾಸಿಗೆಯೇ ಗತಿ ಕೆ.ಆರ್.ಆಸ್ಪತ್ರೆಯಲ್ಲೂ ಇದೇ ಪರಿಸ್ಥಿತಿ

June 19, 2018

ಮೈಸೂರು: ಮೈಸೂರು ಮಹಾರಾಜರಿಂದ ಸ್ಥಾಪನೆಗೊಂಡ ರಾಜ್ಯದ ‘ದೊಡ್ಡಾಸ್ಪತ್ರೆ’ ಎನಿಸಿರುವ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಾಮಥ್ರ್ಯಕ್ಕಿಂತ ಹೆಚ್ಚು ರೋಗಿಗಳು ಬರುತ್ತಿರುವುದರಿಂದ ಇಲ್ಲಿ ಹಾಸಿಗೆಗಳ ಕೊರತೆಯಿದೆ. ಇದೇ ಸ್ಥಿತಿ ಚೆಲುವಾಂಬ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿಯೂ ಕಂಡು ಬಂದಿದೆ. ಇಲ್ಲಿ ಸಾಮಥ್ರ್ಯಕ್ಕಿಂತ ಹೆಚ್ಚಿನ ಮಹಿಳೆಯರು ಚಿಕಿತ್ಸೆಗೆ ದಾಖಲಾಗುತ್ತಿರುವ ಹಿನ್ನಲೆಯಲ್ಲಿ ಇಲ್ಲಿ ಈಗ ಹಾಸಿಗೆಗಳ ತೀವ್ರ ಕೊರತೆ ಎದುರಾಗಿದೆ. ಈ ಕಾರಣಕ್ಕಾಗಿ ಹೆಚ್ಚುವರಿಯಾಗಿ ದಾಖಲಾಗುವ ಗರ್ಭಿಣಿಯರಿಗೆ ನೆಲದ ಮೇಲೆ ಹಾಸಿಗೆ ಹಾಕಿ ಅವಕಾಶ ಮಾಡಿಕೊಡಲಾಗಿದೆ. ಚೆಲುವಾಂಬ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ…

Translate »