ಮೈಸೂರು: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ- ಯಂಗ್ ಇಂಡಿಯನ್ಸ್ (ಸಿಐಐ-ವೈಐ) ವತಿಯಿಂದ ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಚಂದ್ರಕಲಾ ಆಸ್ಪತ್ರೆಯಲ್ಲಿ ಗುರುವಾರ ರಕ್ತದಾನ ಕಾರ್ಯಕ್ರಮ ನಡೆಯಿತು. ರೋಟರಿ ಮೈಸೂರು, ಚಂದ್ರಕಲಾ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ಕಾಯಕ್ರಮಕ್ಕೆ ಸಿಐಐ ಉಪಾಧ್ಯಕ್ಷ ಭಾಸ್ಕರ್ ಕಳಲೆ ಚಾಲನೆ ನೀಡಿದರು. ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಉಪÀಕುಲಪತಿ ಡಾ.ಬಿ.ಜಿ.ಸಂಗಮೇಶ್ವರ್, ಯಂಗ್ ಇಂಡಿಯನ್ಸ್ ಅಧ್ಯಕ್ಷ ರವಿಶಂಕರ್, ಕಾರ್ಯದರ್ಶಿ ಘನಶ್ಯಾಮ್ ಮುರಳಿ, ಕವೀಶ್ಗೌಡÀ, ಭೋಪಣ್ಣ, ಡಾ.ಚೈತ್ರಾ ನಾರಾಯಣ್, ಭರತ್ಗೌಡ,…