ಮೈಸೂರು: ಆಳುವ ವರ್ಗಗಳು ಬಂಡವಾಳಶಾಹಿಗಳು ಹಾಗೂ ಭೂ ಮಾಲೀಕರ ಪರ ನಿಂತಿದ್ದು, ಶ್ರಮಿಕ ವರ್ಗಗಳನ್ನು ಕಡೆಗಣಿಸಿವೆ ಎಂದು ಸಿಐ ಟಿಯು ನಾಯಕರು ಆಕ್ರೋಶ ವ್ಯಕ್ತಪಡಿಸಿ ದರು. ಸಿಐಟಿಯು ಅಂಗ ಸಂಘಟನೆಯಾದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ 7ನೇ ರಾಜ್ಯ ಸಮ್ಮೇಳನ ಮೈಸೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿದ್ದು, ಇದರ ಅಂಗವಾಗಿ ಮೈಸೂ ರಿನ ಪುರಭವನದ ಆವರಣದಲ್ಲಿ ಶನಿ ವಾರ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಸಿಐಟಿಯು ನಾಯಕರು ಆಳುವ ಸರ್ಕಾರ ಗಳ ವಿರುದ್ಧ ವಾಗ್ದಾಳಿ…
ಹಾಸನ
ಕನಿಷ್ಠ ವೇತನಕ್ಕೆ ಆಗ್ರಹಿಸಿ ಗ್ರಾಪಂ ನೌಕರರ ಪ್ರತಿಭಟನೆ
June 27, 2018ಹಾಸನ: ಗ್ರಾಪಂ ನೌಕರರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಗ್ರಾಪಂ ನೌಕರರ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಬಿ.ಎಂ ರಸ್ತೆ ಮೂಲಕ ಜಿಲ್ಲಾ ಪಂಚಾಯತ್ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಗ್ರಾಮ ಪಂಚಾಯಿತಿ ನೌಕರರಿಗೆ ಹಲವು ತಿಂಗಳಿಂದ ಮಾಸಿಕ ವೇತನ ನೀಡದ ಪರಿಣಾಮ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಗ್ರಾಮ ಪಂಚಾಯಿತಿ ನೌಕರರಿಗೆ ಸರ್ಕಾರದಿಂದಲೇ ವೇತನ ನೀಡುವ ಭರವಸೆ ನೀಡಿದ್ದು,…