Tag: CM H.D. Kumaraswamy

ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲದಿಂದ ಬಡವರು ಋಣಮುಕ್ತ
ಮೈಸೂರು

ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲದಿಂದ ಬಡವರು ಋಣಮುಕ್ತ

July 25, 2019

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿನ ಕುಟುಂಬದವರು ಪಾನ್ ಬ್ರೋಕರ್ ಇಲ್ಲವೆ ಲೇವಾದೇವಿದಾರರಿಂದ ಕೈಸಾಲ ಪಡೆದಿದ್ದರೆ, ಅಂತಹವರನ್ನು ಸಾಲ ದಿಂದ ಪಾರು ಮಾಡುವ ಋಣಮುಕ್ತ ಕಾಯ್ದೆಯನ್ನು ಹಂಗಾಮಿ ಮುಖ್ಯಮಂತ್ರಿ ಕುಮಾರಸ್ವಾಮಿ ಜಾರಿಗೊಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ಮೈತ್ರಿ ಸರ್ಕಾರ ತಂದಿದ್ದ ಈ ಮಹತ್ವದ ಕಾಯ್ದೆಗೆ ರಾಷ್ಟ್ರಪತಿ ಗಳಿಂದ ಅಂಗೀಕಾರ ದೊರೆತಿದ್ದು, ನಿನ್ನೆ ನಾನು ಸರ್ಕಾರದ ಈ ಕೊನೆಯ ಆದೇಶಕ್ಕೆ ಸಹಿ ಹಾಕಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದೇನೆ. ವಾರ್ಷಿಕ 1.20 ಲಕ್ಷ ರೂ ಆದಾಯ…

ಸೋಷಿಯಲ್ ಮೀಡಿಯಾದಲ್ಲಿ ನಕಲಿ ರಾಜೀನಾಮೆ ಪತ್ರ ವೈರಲ್!
ಮೈಸೂರು

ಸೋಷಿಯಲ್ ಮೀಡಿಯಾದಲ್ಲಿ ನಕಲಿ ರಾಜೀನಾಮೆ ಪತ್ರ ವೈರಲ್!

July 23, 2019

ಬೆಂಗಳೂರು: ಇದು ಅಪ್ಪಟ ಸುಳ್ಳು ಸುದ್ದಿ… ಸಂವಿಧಾನಾತ್ಮಕವಾಗಿ ರುವ ಸಿಎಂ ಹುದ್ದೆಗೆ ಅದರದ್ದೇ ಆದ ಗೌರವ ಇದೆ. ಆದರೆ ನಮ್ಮ ಸೋಷಿ ಯಲ್ ಮೀಡಿಯಾ ಎಲ್ಲಿಗೆ ಬಂದಿದೆ ಎಂದರೆ ರಾಜಕೀಯ ಗೊಂದಲಗಳು ನಡೆಯುತ್ತಿರುವುದರಲ್ಲಿಯೂ ಕಿಡಿಗೇಡಿ ತನ ಮಾಡಿದೆ. ಕಳೆದ 5 ದಿನಗಳಿಂದ ವಿಶ್ವಾಸಮತದ ಚರ್ಚೆ ನಡೆಯುತ್ತಿ ದ್ದರೂ ಸದನ ಯಾವುದೇ ತೀರ್ಮಾ ನಕ್ಕೆ ಸದನ ಬಂದಿಲ್ಲ. ಇದೆಲ್ಲದರ ನಡುವೆ ಸಿಎಂ ಕುಮಾರಸ್ವಾಮಿ ರಾಜೀ ನಾಮೆ ಕೊಟ್ಟಿದ್ದಾರೆ ಎಂಬ ರೀತಿಯ ಪತ್ರ ಸೃಷ್ಟಿ ಮಾಡಿ ಹರಿಯಬಿಡಲಾಗಿದೆ. ಸಿಎಂ ಕುಮಾರಸ್ವಾಮಿ…

ಸರಕಾರ ಉಳಿಯುವುದಾದರೆ ಸಿಎಂ ಹುದ್ದೆ ತೊರೆಯಲು ಸಿದ್ಧ: ಹೆಚ್‍ಡಿಕೆ
ಮೈಸೂರು

ಸರಕಾರ ಉಳಿಯುವುದಾದರೆ ಸಿಎಂ ಹುದ್ದೆ ತೊರೆಯಲು ಸಿದ್ಧ: ಹೆಚ್‍ಡಿಕೆ

July 18, 2019

ಬೆಂಗಳೂರು: ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ಹೊರಬಿದ್ದ ಬಳಿಕವೂ ಸರಕಾರ ಉಳಿಸಿಕೊಳ್ಳುವ ಕಸರತ್ತನ್ನು ದೋಸ್ತಿ ಪಕ್ಷಗಳು ಮುಂದುವರಿಸಿವೆ. ದಿಢೀರ್ ಎಂಬಂತೆ ಮಹತ್ವದ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅನಿವಾರ್ಯ ಎನಿಸಿದರೆ ನಾಯಕತ್ವ ಬದಲಾ ವಣೆ ಮಾಡಬಹುದು ಎಂಬ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ. ದೊಮ್ಮಲೂರು ಬಳಿ ಇರುವ ಸಚಿವ ಕೆ.ಜೆ.ಜಾರ್ಜ್ ಅವರ ನಿವಾಸ ದಲ್ಲಿ ಬುಧವಾರ ತಡರಾತ್ರಿಯವರೆಗೂ ನಡೆದ ದೋಸ್ತಿ ಪಕ್ಷಗಳ ನಾಯಕರ ಸಭೆಯಲ್ಲಿ ಕುಮಾರ ಸ್ವಾಮಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಅವರ ಈ ಮಾತಿಗೆ ಸಮನ್ವಯ ಸಮಿತಿ…

ವಿಶ್ವಾಸ ಮತಯಾಚನೆಗೆ ಸಿದ್ಧ
ಮೈಸೂರು

ವಿಶ್ವಾಸ ಮತಯಾಚನೆಗೆ ಸಿದ್ಧ

July 13, 2019

ಬೆಂಗಳೂರು,ಜು.12(ಕೆಎಂಶಿ)-ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಇತ್ಯರ್ಥವಾಗದೇ ಉಳಿದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಸ್ವಯಂ ಪ್ರೇರಿತರಗಿ ವಿಶ್ವಾಸ ಮತಯಾಚನೆ ಮಾಡುವುದಾಗಿ ಪ್ರಕಟಿಸಿ, ಪ್ರತಿಪಕ್ಷ ಬಿಜೆಪಿಯ ಸವಾಲಿಗೆ ಪ್ರತಿ ಸವಾಲು ಎಸೆದಿದ್ದಾರೆ. ಮಳೆಗಾಲದ ವಿಧಾನಸಭಾ ಅಧಿವೇಶನ ಆರಂಭದ ದಿನವೇ ಸಭಾಧ್ಯಕ್ಷ ರಮೇಶ್ ಕುಮಾರ್ ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಇದನ್ನು ಬೆಂಬಲಿಸಿ, ಮಾತನಾಡುವಂತೆ ನೀಡಿದ ಸಮಯವನ್ನು ಮುಖ್ಯ ಮಂತ್ರಿಯವರು ಸಮರ್ಥವಾಗಿ ಬಳಕೆ ಮಾಡಿಕೊಂಡು ವಿಶ್ವಾಸ ಮತಯಾಚನೆ ಮಾಡುವ ಮೂಲಕ ಇಡೀ ಸದನವನ್ನೇ ಹುಬ್ಬೇರಿಸುವಂತೆ ಮಾಡಿದರು. ಸಭಾಧ್ಯಕ್ಷರ ಅನುಮತಿ…

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ
ಮೈಸೂರು

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ

July 8, 2019

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್‍ನ 14 ಶಾಸಕರು ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಕಂಟಕದಿಂದ ಪಾರಾಗುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಉಭಯ ಪಕ್ಷ ಗಳ ಮುಖಂಡರು ಇಂದು ರಾತ್ರಿ ಸುಮಾರು 4 ಗಂಟೆ ಗಳ ಕಾಲ ಚರ್ಚೆ ನಡೆಸಿದರಾದರೂ, ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗದೇ, ನಾಳೆಗೆ (ಜು.8) ಚರ್ಚೆಯನ್ನು ಮುಂದೂಡಿದ್ದಾರೆ. ವಿದೇಶ ಪ್ರವಾಸದಿಂದ ಇಂದು ಸಂಜೆ ಬೆಂಗಳೂ ರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ ನಂತರ ರಾತ್ರಿ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಸರ್ಕಾರ ಉಳಿಸಿಕೊಳ್ಳುವ ಕುರಿತು…

`ಮೈತ್ರಿ’ ಉಳಿವಿಗೆ ಸಂಪುಟ ಪುನರ್ರಚನೆ
Uncategorized, ಮೈಸೂರು

`ಮೈತ್ರಿ’ ಉಳಿವಿಗೆ ಸಂಪುಟ ಪುನರ್ರಚನೆ

July 4, 2019

ಬೆಂಗಳೂರು, ಜು. 3(ಕೆಎಂಶಿ)-ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲ ವನ್ನು ಮತ್ತೊಮ್ಮೆ ಪುನರ್ ರಚಿಸಲು ಮುಂದಾಗಿದ್ದಾರೆ. ಅಮೆರಿಕಾ ಪ್ರವಾಸದಿಂದ ಹಿಂತಿರುಗು ತ್ತಿದ್ದಂತೆ ಆರು ಹೊಸ ಮುಖಗಳಿಗೆ ಸಂಪುಟ ದಲ್ಲಿ ಅವಕಾಶ ಮಾಡಿಕೊಡಲು ತೀರ್ಮಾ ನಿಸಿದ್ದಾರೆ. ಆಪರೇಷನ್ ಕಮಲದ ಮೂಲಕ ಸರ್ಕಾರ ಉರುಳಿಸಲು ಬಿಜೆಪಿ ವರಿ ಷ್ಠರೇ ಮುಂದಾಗಿರುವ ಹಿನ್ನೆಲೆಯಲ್ಲಿ ತಂತ್ರಕ್ಕೆ ಪ್ರತಿತಂತ್ರದ ಮೊದಲ ಭಾಗ ಇದಾಗಿದೆ. ಸರ್ಕಾರ ಉಳಿಸಲು ಕಾಂಗ್ರೆಸ್-ಜೆಡಿಎಸ್‍ನ ಐವರು ಸಚಿವರು ಸ್ವಯಂ ಪ್ರೇರಿತರಾಗಿ ತಮ್ಮ ಸ್ಥಾನ ತ್ಯಜಿಸುವ ಇಂಗಿತ…

ಡಿಸೆಂಬರ್ ಗೆ ದೋಸ್ತಿ ಖತಂ?
ಮೈಸೂರು

ಡಿಸೆಂಬರ್ ಗೆ ದೋಸ್ತಿ ಖತಂ?

June 27, 2019

ಬೆಂಗಳೂರು, ಜೂ. 26 (ಕೆಎಂಶಿ)-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಡಿಸೆಂಬರ್‍ನಲ್ಲಿ ಅಂತ್ಯಗೊಳಿಸಿ, ಮಧ್ಯಂತರ ಚುನಾವಣೆಗೆ ತೆರಳಲು ರಾಜ್ಯ ಪ್ರದೇಶ ಕಾಂಗ್ರೆಸ್ ಮುಂದಾಗಿದೆ. ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಕೆ.ಸಿ.ವೇಣುಗೋಪಾಲ್, ಸಿಎಲ್‍ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಾಯಕತ್ವದಲ್ಲಿ ಪಕ್ಷದ ಹಿರಿಯ ನಾಯಕರ ಜೊತೆ ಪಕ್ಷ ಸಂಘಟನೆ ಕುರಿತಂತೆ ಇಂದು ನಡೆದ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಗಿದೆ. ಕುಮಾರಸ್ವಾಮಿ ಅವರಿಗೆ ಪೂರ್ಣ ಅಧಿಕಾರಾವಧಿ ನೀಡಿದರೆ, ರಾಜ್ಯದಲ್ಲಿ ಕಾಂಗ್ರೆಸ್…

ಸಮಸ್ಯೆ ಪರಿಹರಿಸಲು ನಾವು ಬೇಕು, ವೋಟ್ ಮಾತ್ರ ಮೋದಿಗೆ ಹಾಕ್ತೀರಾ!
ಮೈಸೂರು

ಸಮಸ್ಯೆ ಪರಿಹರಿಸಲು ನಾವು ಬೇಕು, ವೋಟ್ ಮಾತ್ರ ಮೋದಿಗೆ ಹಾಕ್ತೀರಾ!

June 27, 2019

ಕರೇಗುಡ್ಡ (ರಾಯಚೂರು), ಜೂ. 26-ರಾಯಚೂರು ಜಿಲ್ಲೆಯ ಕರೇಗುಡ್ಡ ಗ್ರಾಮಕ್ಕೆ ಬಸ್ಸಿನಲ್ಲಿ ಗ್ರಾಮ ವಾಸ್ತವ್ಯ ಮಾಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದರಿಂದ ಅವರ ಮೇಲೆ ಸಿಎಂ ಸಿಟ್ಟಿನಿಂದ ರೊಚ್ಚಿಗೆದ್ದ ಘಟನೆ ಬುಧವಾರ ನಡೆದಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ‘ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ…

ಮೋದಿ ಭಜನೆಗೆ ದೆಹಲಿಗೆ ಹೋಗಲು ರೈಲು ವ್ಯವಸ್ಥೆ ಮಾಡಿಕೊಡಲು ಸಿದ್ಧ
ಮೈಸೂರು

ಮೋದಿ ಭಜನೆಗೆ ದೆಹಲಿಗೆ ಹೋಗಲು ರೈಲು ವ್ಯವಸ್ಥೆ ಮಾಡಿಕೊಡಲು ಸಿದ್ಧ

June 27, 2019

ಕರೀಗುಡ್ಡ: ದೂರದ ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಜನೆಯನ್ನು ಇಲ್ಲಿ ಮಾಡಿದರೆ ಏನು ಪ್ರಯೋಜನವಿಲ್ಲ. ಭಜನೆ ಮಾಡಲು ದೆಹಲಿಗೆ ಹೋಗಲು ಬಯಸುವ ವರಿಗೆ ರೈಲಿನಲ್ಲಿ ತಾವೇ ಕಳುಹಿಸಿಕೊಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ. ಮಾನ್ವಿ ತಾಲೂಕಿನ ಕರೀಗುಡ್ಡದಲ್ಲಿಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ ಮುಂದೆ ಮೋದಿ ಭಜನೆ ಮಾಡಿದರೆ ಏನಾಗುತ್ತದೆ. ನಿಮಗೆ ಅಷ್ಟೊಂದು ಇಷ್ಟವಿದ್ದರೆ ನೀವೇ ಮೋದಿ ಬಳಿಗೆ ಹೋಗಿ, ಹೋಗಲು ಸಾಧ್ಯವಿಲ್ಲ ಎಂದಾದರೆ ರೈಲು ವ್ಯವಸ್ಥೆ ಮಾಡಿಕೊಡುತ್ತೇನೆ. ಇಲ್ಲವಾದಲ್ಲಿ…

ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ
ಮೈಸೂರು

ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ

June 27, 2019

ರಾಯಚೂರು: ವೃದ್ಧಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸ ಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯ ಕ್ರಮ ಉದ್ಘಾಟನೆ ಮಾಡಿ ಮಾತನಾ ಡಿದ ಸಿಎಂ ಕುಮಾರಸ್ವಾಮಿ ಅವರು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ. ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600 ಮಾಸಾಶನವನ್ನು 1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರ…

1 2 3 9
Translate »