Tag: CM H.D. Kumaraswamy

ಹೆಚ್ಚುವರಿ 10 ಲಕ್ಷ ರೈತರಿಗೆ ತಲಾ 30 ಸಾವಿರ ರೂ. ಬೆಳೆ ಸಾಲ
ಮೈಸೂರು

ಹೆಚ್ಚುವರಿ 10 ಲಕ್ಷ ರೈತರಿಗೆ ತಲಾ 30 ಸಾವಿರ ರೂ. ಬೆಳೆ ಸಾಲ

June 25, 2019

ಬೆಂಗಳೂರು: ಕನಿಷ್ಠ 30,000 ರೂ.ನಂತೆ 10 ಲಕ್ಷ ರೈತರಿಗೆ ಹೊಸ ದಾಗಿ ಬೆಳೆ ಸಾಲ ನೀಡಲು 3,000 ಕೋಟಿ ರೂ. ಹೆಚ್ಚುವರಿ ನೀಡುವುದಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‍ಗಳು ಇದುವರೆಗೆ 22 ಲಕ್ಷ ರೈತ ರಿಗೆ 10,000 ಕೋಟಿ ರೂ. ಬೆಳೆ ಸಾಲ ನೀಡುತ್ತಿವೆ. ಇದುವರೆಗೂ ಸಾಲ ಪಡೆದ ರೈತರೇ ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಹೊಸಬರಿಗೆ ಅವಕಾಶವೇ ದೊರೆಯು ತ್ತಿಲ್ಲ. ಇದರ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ. ಸಹಕಾರಿ…

ಬೆಂಗಳೂರು-ಮೈಸೂರು ವಿಶ್ವದರ್ಜೆ ಹೆದ್ದಾರಿ ಅವಧಿಗೂ ಮುನ್ನವೇ ಸಂಚಾರಕ್ಕೆ ಮುಕ್ತ
ಮೈಸೂರು

ಬೆಂಗಳೂರು-ಮೈಸೂರು ವಿಶ್ವದರ್ಜೆ ಹೆದ್ದಾರಿ ಅವಧಿಗೂ ಮುನ್ನವೇ ಸಂಚಾರಕ್ಕೆ ಮುಕ್ತ

June 12, 2019

ಪ್ರಗತಿ ಪರಿಶೀಲನೆ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ವಿಶ್ವ ದರ್ಜೆ ಮಟ್ಟದ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಗೊಂಡು ನಿಗದಿತ ಅವಧಿಗೂ ಮುನ್ನವೇ ರಾಷ್ಟ್ರಕ್ಕೆ ಸಮರ್ಪಣೆ ಆಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಸಮ್ಮೇಳನ ಸಭಾಂಗಣದಲ್ಲಿ ಲೋಕೋಪ ಯೋಗಿ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಮಾತ ನಾಡಿದ ಅವರು, ಈಗಾಗಲೇ ಶೇ.80ರಷ್ಟು ಕೆಲಸ ಆರಂಭ ಗೊಂಡು ವೇಗದಲ್ಲಿ ಸಾಗುತ್ತಿದೆ. ಶೇ.10ರಿಂದ ಶೇ.15ರಷ್ಟು ಭೂಸ್ವಾಧೀನ ಮತ್ತು ಅರಣ್ಯ ಇಲಾಖೆ ತೊಡಕುಗಳು ಎದುರಾಗಿವೆ,…

ಎಸ್‍ಐಟಿ ತನಿಖೆಗೆ ಹಸ್ತಾಂತರಿಸಿದ ಸಿಎಂ
ಮೈಸೂರು

ಎಸ್‍ಐಟಿ ತನಿಖೆಗೆ ಹಸ್ತಾಂತರಿಸಿದ ಸಿಎಂ

June 12, 2019

ಬೆಂಗಳೂರು: ಹೂಡಿಕೆಯ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚಿಸಿರುವ ಐಎಂಎ ಜ್ಯುವೆಲ್ಲರ್ಸ್ ಮಾಲೀಕನ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣವನ್ನು ಸಿಸಿಬಿ ಬದಲಿಗೆ ವಿಶೇಷ ತನಿಖಾ ತಂಡ(ಎಸ್‍ಐಟಿ)ಕ್ಕೆ ಹಸ್ತಾಂತರಿಸಿರುವುದಾಗಿ ಮುಖ್ಯ ಮಂತ್ರಿ ಎಚ್.ಡಿ .ಕುಮಾರಸ್ವಾಮಿ ಮಂಗಳವಾರ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಚೇರಿ, ಐಎಂಎ ವಂಚನೆ ಪ್ರಕರಣದ ಗಂಭೀರತೆಯನ್ನು ಅರಿತು ಪ್ರಕರಣ ವನ್ನು ಎಸ್‍ಐಟಿ ತನಿಖೆಗೆ ಹಸ್ತಾಂತರಿಸಲಾಗಿದೆ ಮತ್ತು ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ….

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ
ಮೈಸೂರು

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ

June 12, 2019

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ಅಡ ಗೂರು ಎಚ್.ವಿಶ್ವನಾಥ್ ಅವರು ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಅವರ ರಾಜೀನಾಮೆ ಅಂಗೀಕರಿಸಿ, ಆ ಸ್ಥಾನಕ್ಕೆ ಅವರದೇ ಸಮುದಾಯದ ಸಹಕಾರಿ ಸಚಿವರಾಗಿ ರುವ ಬಂಡೆಪ್ಪ ಕಾಶೆಂಪೂರ್ ಅವರನ್ನು ತರುವುದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಲೋಚನೆ ಇದ್ದಂತಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರೊಂದಿಗೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು, ಈ ಬೆಳವಣಿಗೆ ನಂತರ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಸಹ ಸಮನ್ವಯ ಸಮಿತಿ…

ಮೀಡಿಯಾದವರು ಹಾಳಾಗಿದ್ದೀರಿ, ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ
ಮೈಸೂರು

ಮೀಡಿಯಾದವರು ಹಾಳಾಗಿದ್ದೀರಿ, ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ

June 7, 2019

ರಾಮನಗರ: ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದು ಈಗ ಅವರ ಪತ್ನಿ ಕೂಡ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ಬಿಡಿ ಎಂದು ಮಾಧ್ಯಮಗಳ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ವೇಳೆ, ಮಾಧ್ಯಮದವರ ಬಳಿ ಮಾತನಾಡಲು ಏನಿದೆ, ನಮ್ಮ ಕೆಲಸ ಮಾಡಲು ಬಂದಿದ್ದೇವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ ಮೀಡಿಯಾ ದವರು ಹಾಳಾಗಿದ್ದೀರಿ. ಇದೇ ವಿಚಾರಕ್ಕೆ ಸಿಎಂ ಕುಮಾರಸ್ವಾಮಿಯವರಿಗೆ ನಿಮ್ಮ ಬಗ್ಗೆ ಬಹಳ ಬೇಸರವಿದೆ. ಇಲ್ಲದೇ ಇರುವ ತಲೆಹರಟೆ ಪ್ರಶ್ನೆ ಕೇಳುತ್ತೀರಿ. ಮಾಧ್ಯಮದವರ…

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ
ಮೈಸೂರು

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ

June 3, 2019

ಬೆಂಗಳೂರು: ಹಿಂದಿನ 20 ತಿಂಗಳ ತಮ್ಮ ಆಡಳಿತಾವಧಿಯಲ್ಲಿ ಗ್ರಾಮ ವಾಸ್ತವ್ಯದ ಮೂಲಕ ಜನಪ್ರಿಯರಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ಸೋಲುಂಡ ಹಿನ್ನೆಲೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು, ಜನರಿಗೆ ಹತ್ತಿರವಾಗಲು ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. ಈ ಬಾರಿ ಗ್ರಾಮ ವಾಸ್ತವ್ಯದಲ್ಲಿ ಸರ್ಕಾರಿ ಶಾಲೆಗಳಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಿರುವ ಅವರು, ಮುಂದಿನ ತಿಂಗಳು 2ನೇ ವಾರದಲ್ಲೇ ಕಳೆದ ವರ್ಷ ಪ್ರಕೃತಿ ವಿಕೋಪದಿಂದ ನಲುಗಿದ್ದ ಕೊಡಗಿನ ಶಾಲೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ…

ಪ್ರತಿ ಹೆಜ್ಜೆಯಲ್ಲೂ ನಿಮಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ
ಮೈಸೂರು

ಪ್ರತಿ ಹೆಜ್ಜೆಯಲ್ಲೂ ನಿಮಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ

May 26, 2019

ಬೆಂಗಳೂರು: ಉತ್ತಮ ಅಧಿಕಾರಿಗಳನ್ನು ಆಯಕಟ್ಟಿನ ಸ್ಥಳಗಳಿಗೆ ನಿಯೋಜಿಸಿ ಆಡಳಿತ ಯಂತ್ರದ ಮೇಲೆ ಬಿಗಿ ಹಿಡಿತ ಸಾಧಿಸಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಕುಮಾರ ಸ್ವಾಮಿ ಅವರು, ಸಿದ್ದರಾಮಯ್ಯ ನಿವಾಸಕ್ಕೆ ಶುಕ್ರವಾರ ತೆರಳಿ ಸುದೀರ್ಘ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಈ ಸಲಹೆ ನೀಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ನಿಮ್ಮ ವಿಷಯದಲ್ಲಿ ನಾನೂ ತಪ್ಪಾಗಿ ನಡೆದು ಕೊಂಡಿದ್ದೇನೆ, ನಿಮ್ಮಿಂದಲೂ ತಪ್ಪಾ ಗಿದೆ, ಆಗಿದ್ದನ್ನು ಮರೆಯೋಣ,…

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!
ಮೈಸೂರು

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ದಯನೀಯ ಸೋಲಿನ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಲು ಮುಂದಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಡೆದಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಕಠಿಣ ಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನೀವಲ್ಲದೆ ಬೇರೆ ಯಾರೂ ಸಮರ್ಥವಾಗಿ ನಿರ್ವ ಹಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಮಾತು ಗಳಲ್ಲಿ ತಿಳಿಸಿದ್ದಾರೆ. ಪುತ್ರ ಹಾಗೂ ತಂದೆಯ ಸೋಲಿ ನಿಂದ ವಿಚಲಿತರಾ ಗಿದ್ದ ಮುಖ್ಯಮಂತ್ರಿ ಯವರು ನಿನ್ನೆ ಸಂಜೆ ರಾಹುಲ್‍ಗಾಂಧಿ ಅವರನ್ನು ಸಂಪರ್ಕಿಸಿ,…

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ನೀವೇ ಯಾರಾದರೂ ಸಿಎಂ ಆಗಿ
ಮೈಸೂರು

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ನೀವೇ ಯಾರಾದರೂ ಸಿಎಂ ಆಗಿ

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ನಂತರ ಇಂದು ನಡೆದ ಅನೌಪಚಾರಿಕ ರಾಜ್ಯ ಸಂಪುಟ ಸಭೆಯಲ್ಲಿ ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀ ನಾಮೆ ನೀಡುವುದಾಗಿ ಕಾಂಗ್ರೆಸ್ ಸಚಿವರಿಗೆ ಎಚ್ಚರಿಕೆ ನೀಡಿದರೆ, ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರಿನ ಶಾಸಕರು ಹಾಗೂ ಮುಖಂಡರು ಸ್ವಲ್ಪ ಶ್ರಮ ವಹಿಸಿ ಕೆಲಸ ಮಾಡಿದ್ದರೆ ಗೆಲ್ಲಬಹುದಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನೌಪಚಾರಿಕ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಸಚಿವರು ಹಾಗೂ ಶಾಸಕರು…

ರಾಹುಲ್ ಕರೆ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಕುಮಾರಸ್ವಾಮಿ
ಮೈಸೂರು

ರಾಹುಲ್ ಕರೆ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಕುಮಾರಸ್ವಾಮಿ

May 21, 2019

ಬೆಂಗಳೂರು: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೊರ ಬೀಳುತ್ತಿದ್ದಂತೆಯೇ ಯುಪಿಎ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾ ಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆಯ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು. ನಿನ್ನೆಯಿಂದಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಚರ್ಚೆ ನಡೆಸಿದ ಬಳಿಕ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿವೆ. ಯುಪಿಎ ಜೊತೆಗಿರುವ ಬಿಜೆಪಿಯೇತರ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ…

1 2 3 4 9
Translate »