Tag: CM H.D. Kumaraswamy

ಶಾಂತಿಯುತವಾಗಿ ನಡೆದ ಸಿದ್ಧಗಂಗಾ ಶ್ರೀಗಳ  ಅಂತಿಮ ವಿಧಿ ವಿಧಾನ: ಸಿಎಂ ಕೃತಜ್ಞತೆ
ಮೈಸೂರು

ಶಾಂತಿಯುತವಾಗಿ ನಡೆದ ಸಿದ್ಧಗಂಗಾ ಶ್ರೀಗಳ ಅಂತಿಮ ವಿಧಿ ವಿಧಾನ: ಸಿಎಂ ಕೃತಜ್ಞತೆ

January 23, 2019

ಬೆಂಗಳೂರು/ ತುಮಕೂರು: ಸಿದ್ಧಗಂಗಾ ಮಠದಲ್ಲಿ ಇಂದು ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಅಂತಿಮ ಕ್ರಿಯಾ ವಿಧಿಗಳು ಶ್ರದ್ಧಾಪೂರ್ವಕವಾಗಿ ಹಾಗೂ ಶಾಂತಿಯುತವಾಗಿ ನೆರವೇರಿದೆ. ಲಕ್ಷಾಂತರ ಭಕ್ತರು ಶಾಂತಿಯುತವಾಗಿ ಸರತಿಯಲ್ಲಿ ಕಾದು ತ್ರಿವಿಧ ದಾಸೋಹಿಗೆ ಅಂತಿಮ ನಮನಗಳನ್ನು ಅರ್ಪಿಸಿದರು. ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಜನಸಾಗರವೇ ಹರಿದು ಬಂದರೂ ಎಲ್ಲ ವಿಧಿ ವಿಧಾನಗಳು ಅಚ್ಚುಕಟ್ಟಾಗಿ ನೆರವೇರಿದವು. ಈ ಸಂದರ್ಭದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಸಿದ್ಧತೆ ನಡೆಸಲು ಶ್ರಮಿಸಿದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್?, ಗೃಹ ಸಚಿವ…

ಮೈಸೂರಲ್ಲಿ ‘ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಅದ್ಧೂರಿ ಬಿಡುಗಡೆ
ಮೈಸೂರು

ಮೈಸೂರಲ್ಲಿ ‘ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಅದ್ಧೂರಿ ಬಿಡುಗಡೆ

January 20, 2019

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅಭಿನಯದ ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಶನಿವಾರ ಮೈಸೂರಿನಲ್ಲಿ ಅದ್ಧೂರಿ ಯಾಗಿ ನೆರವೇರಿತು. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಬೆಳಕಿನ ಚಿತ್ತಾರದೊಂದಿಗೆ ತೆರೆ ಬೀಳುವ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿಂದು ನಡೆದ ಸೀತಾರಾಮ ಕಲ್ಯಾಣೋತ್ಸವ’ಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅವರ ತಾಯಿ ಚೆನ್ನಮ್ಮ, ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ, ಉನ್ನತ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಸಣ್ಣ…

ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲ್ಲ
ಮೈಸೂರು

ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲ್ಲ

January 12, 2019

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ವರ್ತನೆಯಿಂದ ತೀವ್ರ ಬೇಸರಗೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೈತ್ರಿ ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲು ಸಿದ್ಧ ವಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕಾತಿ ನಂತರ ಕಾಂಗ್ರೆಸ್ ಶಾಸಕರು ನಡೆದುಕೊಳ್ಳುತ್ತಿರುವ ರೀತಿ, ಬಹಿರಂಗ ಹೇಳಿಕೆಗಳು ಮುಖ್ಯಮಂತ್ರಿ ಅವರ ಮನಸ್ಸನ್ನು ಘಾಸಿಗೊಳಿಸಿವೆ. ಜೊತೆಗೆ ಆಡಳಿತದ ಎಲ್ಲಾ ವಿಚಾರಗಳಲ್ಲೂ ಪರೋಕ್ಷ ವಾಗಿ ಸಿದ್ದರಾಮಯ್ಯ ಮೂಗು ತೂರಿಸುತ್ತಿರು ವುದು ಅಸಹನೀಯ…

ಅಂತರ್ಜಲ ವೃದ್ಧಿಗೆ ಕೆರೆಗಳ ಜೀರ್ಣೋದ್ಧಾರ
ಮೈಸೂರು

ಅಂತರ್ಜಲ ವೃದ್ಧಿಗೆ ಕೆರೆಗಳ ಜೀರ್ಣೋದ್ಧಾರ

January 11, 2019

ಬೆಂಗಳೂರು: ಅಂತರ್ಜಲ ವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ ಕೆರೆಗಳ ಜೀರ್ಣೋದ್ಧಾರ ಯೋಜನೆ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ ಅವು ಗಳ ಜೀರ್ಣೋದ್ಧಾರದ ಜೊತೆಗೆ ನಿರ್ವ ಹಣಾ ಹೊಣೆಯನ್ನೂ ಖಾಸಗಿಯವರಿಗೆ ನೀಡಲಾಗುವುದು. ಉದ್ಯಮಿಗಳು ಹಾಗೂ ಸಂಘ-ಸಂಸ್ಥೆಗಳಿಗೆ ಈ ಜವಾಬ್ದಾರಿ ವಹಿ ಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಗ್ರಾಮೀಣ ಭಾಗದ ಕೆರೆಗಳ…

ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಮೈಸೂರು

ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

January 10, 2019

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರು ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎಂದು ನೀಡುತ್ತಿರುವ ಗಡುವುಗಳು ಮುಂದುವರೆಯುತ್ತವೆ ಎಂದು ಹೇಳಿದರು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ದಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಗೊಂದಲಗಳು ಸುಸೂತ್ರವಾಗಿ ಬಗೆಹರಿಯುತ್ತವೆ. ಸರ್ಕಾರದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲವು ನಿಗಮ ಮಂಡಳಿಗಳ ನೇಮಕ ತಡೆಹಿಡಿದಿರುವ ಹಿಂದೆ ಅಗೌರವ ಸಲ್ಲಿಸುವ ಉದ್ದೇಶವಿಲ್ಲ. ತಾಂತ್ರಿಕ ಕಾರಣ ಗಳಿಂದಾಗಿ ತಡೆ ಹಿಡಿಯಲಾಗಿದೆ ಎಂದರು. ಸಂಕ್ರಾಂತಿ…

ನಮ್ಮ ದೇಶದ ಕಾನೂನು ಸರಿಯಿಲ್ಲ… ಕೊಲೆ ಮಾಡಿದವರು ಬೇಲ್ ತಗೊಂಡು ಬೇಗ ಆಚೆ ಬರ್ತಾರೆ…
ಮೈಸೂರು

ನಮ್ಮ ದೇಶದ ಕಾನೂನು ಸರಿಯಿಲ್ಲ… ಕೊಲೆ ಮಾಡಿದವರು ಬೇಲ್ ತಗೊಂಡು ಬೇಗ ಆಚೆ ಬರ್ತಾರೆ…

December 26, 2018

ಮದ್ದೂರು: ನಮ್ಮ ದೇಶದಲ್ಲಿ ಕಾನೂನು ವ್ಯವಸ್ಥೆ ಸರಿಯಿಲ್ಲ. ಯಾಕಂದ್ರೆ ಕೊಲೆ ಮಾಡಿ ದವರು ಬೇಲ್ ತೆಗೆದುಕೊಂಡು ಆಚೆ ಬರ್ತಾರೆ. ಬಂದ ಬಳಿಕ ಮತ್ತೆ ಕೊಲೆ ಯಂತಹ ಕೃತ್ಯವೆಸಗುತ್ತಾರೆ. ಹಂತಕರಿಗೆ ಕಾನೂನಿನ ಭಯವೇ ಇಲ್ಲ. ಈ ರೀತಿಯ ವ್ಯವಸ್ಥೆ ನಮ್ಮ ಕಾನೂನಿನಲ್ಲಿದೆ. ಯಾಕೆಂದರೆ ಇದೊಂದೇ ಪ್ರಕರಣದಲ್ಲಲ್ಲ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಬಹುತೇಕ ಪ್ರಕರಣಗಳಲ್ಲಿ ಇಂಥ ದುಷ್ಕøತ್ಯಗಳು ನಡೆದಿರುವುದನ್ನು ನೋಡಿದ್ದೇನೆ. ನಾನೊಬ್ಬ ಸಾಮಾನ್ಯ ಪ್ರಜೆಯಾಗಿ ಅತ್ಯಂತ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಸೋಮವಾರ…

ಮರ್ಸಿಲೆಸ್ಸಾಗಿ ಶೂಟೌಟ್ ಮಾಡಿ…: ಎಚ್.ಡಿ.ಕೆ
ಮೈಸೂರು

ಮರ್ಸಿಲೆಸ್ಸಾಗಿ ಶೂಟೌಟ್ ಮಾಡಿ…: ಎಚ್.ಡಿ.ಕೆ

December 25, 2018

ಜೆಡಿಎಸ್ ಮುಖಂಡ ಪಕಾಶ್ ಹತ್ಯೆ ಹಂತಕರನ್ನು ಮರ್ಸಿಲೆಸ್ಸಾಗಿ ಶೂಟೌಟ್ ಮಾಡಿ, ತೊಂದರೆ ಇಲ್ಲ ಎಂದು ಮುಖ್ಯಮಂತಿ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಶಿವ ಪ್ರಕಾಶ್ ದೇವರಾಜ್ ಅವರಿಗೆ ಸೂಚನೆ ನೀಡಿದ್ದಾರೆ. ಪಕರಣ ಸಂಬಂಧ ಮೊಬೈಲ್‍ನಲ್ಲಿ ಎಸ್ಪಿ ಅವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಪಕಾಶ್ ತುಂಬಾ ಒಳ್ಳೆಯ ವ್ಯಕ್ತಿ. ಆತನನ್ನು ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ಮಾಡಿದ್ದಾರೆ. ಇದರಿಂದ ನನಗೆ ತುಂಬಾ ನೋವಾಗಿದೆ. ಹೀಗಾಗಿ ನೀವು ಯಾವ ರೀತಿ ಹ್ಯಾಂಡಲ್ ಮಾಡುತ್ತೀರೋ ಗೊತ್ತಿಲ್ಲ. ಇಂತಹ ವ್ಯಕ್ತಿಗಳನ್ನು ಕೊಲೆ…

ಮೈತ್ರಿ ಸರ್ಕಾರದ ವಿರುದ್ಧ ಮಿತ್ರ ಶಾಸಕರ ಆಕ್ರೋಶ
ಮೈಸೂರು

ಮೈತ್ರಿ ಸರ್ಕಾರದ ವಿರುದ್ಧ ಮಿತ್ರ ಶಾಸಕರ ಆಕ್ರೋಶ

December 19, 2018

ಬೆಳಗಾವಿ: ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅನ್ಯಾಯವಾಗುತ್ತಿದೆ ಎಂಬ ಗುರುತರ ಆರೋಪ ಇಂದಿಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವರಿಂದ ವ್ಯಕ್ತವಾಯಿತು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಶಾಸಕರಿಂದ ಅಸಮಾಧಾನಗಳ ಸುರಿಮಳೆಯಾಯಿತು. ಅಸಮಾಧಾನ ಹೊರ ಹಾಕಿದ ಶಾಸಕ ಕೆ.ಸಿ.ಕೊಂಡಯ್ಯ, ಸಂಪುಟದಲ್ಲಿ ಸ್ಥಾನ ನೀಡಿಕೆ ಹಾಗೂ ಉತ್ತರ ಕರ್ನಾಟಕ ಭಾಗದ ಶಾಸಕರ ಮನವಿಗಳಿಗೆ ಬೆಲೆ ಸಿಗುತ್ತಿಲ್ಲ, ಅನು ದಾನ ನೀಡಿಕೆಯಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂದು…

ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ
ಮೈಸೂರು

ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ

December 15, 2018

ಮೈಸೂರು: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇಗುಲದಲ್ಲಿ ವಿಷಮಿಶ್ರಿತ ಪ್ರಸಾದ ಸೇವಿಸಿ 12 ಹೆಚ್ಚು ಮಂದಿ ಮೃತಪಟ್ಟು, 70ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶುಕ್ರವಾರ ರಾತ್ರಿ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ, ಇಲ್ಲಿ ದಾಖಲಾಗಿರುವ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಈ ಪ್ರಕರಣ ಬೆಳಿಗ್ಗೆ ನಡೆದಿದ್ದು,…

ಇಂದಿನಿಂದ ರೈತರ ಸಾಲಮನ್ನಾಕ್ಕೆ ಚಾಲನೆ
ಮೈಸೂರು

ಇಂದಿನಿಂದ ರೈತರ ಸಾಲಮನ್ನಾಕ್ಕೆ ಚಾಲನೆ

December 8, 2018

ಮಂಡ್ಯ: ಕೊಟ್ಟ ಮಾತಿನಂತೆ ಶನಿವಾರದಿಂದ(ಡಿ.8) ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದೇವೆ. ನನ್ನ ರೈತರು ಯಾವುದೇ ಆತಂಕ ಪಡುವುದು ಬೇಡ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ತಿಳಿಸಿದರು. ಪಾಂಡವಪುರ ತಾಲೂಕಿನ ಸೀತಾಪುರದ ಗದ್ದೆಯಲ್ಲಿ ಕಳೆದ 3 ತಿಂಗಳ ಹಿಂದೆ ತಾವೇ ನಾಟಿ ಮಾಡಿದ್ದ ಭತ್ತದ ಕಟಾವು ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಸಾಲ ಮನ್ನಾ ಬಗ್ಗೆ ಪದೇ ಪದೆ ಸ್ಪಷ್ಟೀಕರಣ ನೀಡಿದ್ದೇನೆ. ಇನ್ನಾವ ರೀತಿ ಗಿಳಿಪಾಠ ಮಾಡಬೇಕೊ ಗೊತ್ತಾಗ್ತಿಲ್ಲ. ಸಾಲಮನ್ನಾ ವಿಚಾರದಲ್ಲಿ…

1 3 4 5 6 7 9
Translate »