Tag: CM H.D. Kumaraswamy

ದೇವರು ಕೊಟ್ಟ ಅಧಿಕಾರವನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ
ಮೈಸೂರು, ಹಾಸನ

ದೇವರು ಕೊಟ್ಟ ಅಧಿಕಾರವನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ

September 24, 2018

ಹಾಸನ: ನನಗೆ ಮುಖ್ಯಮಂತ್ರಿಯಾಗಿ ದೇವರು ಕೊಟ್ಟಿರುವ ಅಧಿಕಾರವನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ 1,650 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿಯ ನಾಲ್ಕೈದು ನಾಯಕರು ಸಮ್ಮಿಶ್ರ ಸರ್ಕಾರ ಉರುಳಿಸುವ ಚಿಂತೆಯಲ್ಲಿದ್ದಾರೆ. ಇವರಿಂದ ನನ್ನ ಸರ್ಕಾರ ಉರುಳಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು. ನನಗೆ ಎರಡನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿದಾಗ ಬದುಕಿದ್ದರೆ ಅದು ಜನರ ಆಶೀರ್ವಾದದಿಂದ. ಹಾಗಾಗಿ ನಿಮ್ಮ ಸಾಲಮನ್ನಾ…

ಒಡೆಯದ ಈಡುಗಾಯಿ, ಮೂಸಂಬಿ ಸ್ವೀಕರಿಸದ ಆನೆ!: ಶೃಂಗೇರಿಯಲ್ಲಿ ಗೌಡರ ಕುಟುಂಬ ಗಲಿಬಿಲಿ
ಮೈಸೂರು

ಒಡೆಯದ ಈಡುಗಾಯಿ, ಮೂಸಂಬಿ ಸ್ವೀಕರಿಸದ ಆನೆ!: ಶೃಂಗೇರಿಯಲ್ಲಿ ಗೌಡರ ಕುಟುಂಬ ಗಲಿಬಿಲಿ

September 23, 2018

ಶೃಂಗೇರಿ: ದೇವರು ಮತ್ತು ಶಕುನಗಳಲ್ಲಿ ಅಪಾರ ನಂಬಿಕೆ ಹೊಂದಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬ ಇಂದು ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಹೋಮ-ಹವನ ಹಾಗೂ ವಿಶೇಷ ಪೂಜೆ ಸಲ್ಲಿಸಿದ ವೇಳೆ ಅಶುಭ, ಶಕುನಗಳು ಎದುರಾಗಿವೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು 11 ಈಡುಗಾಯಿಗಳನ್ನು ಹಾಕಬೇಕೆಂದು ಅರ್ಚಕರು ತಿಳಿಸಿದಾಗ ಮುಖ್ಯ ಮಂತ್ರಿಗಳು ಶ್ರದ್ಧಾಭಕ್ತಿಯಿಂದ ಈಡುಗಾಯಿ ಹಾಕಲು ಆರಂಭಿಸಿದರು. ಆದರೆ ಅವರು ಹಾಕಿದ 9ನೇ ಈಡುಗಾಯಿ ಒಡೆಯದೆ ಮೆಟ್ಟಲಲ್ಲಿ ಉರುಳಿ ಹೋಯಿತು. ಅದನ್ನು ಕಂಡು ಕುಮಾರಸ್ವಾಮಿ ಗಾಬರಿ ಗೊಂಡು, ಒಂದು ಕ್ಷಣ…

ಬಸ್ ದರ ಏರಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಡೆ
ಮೈಸೂರು

ಬಸ್ ದರ ಏರಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಡೆ

September 18, 2018

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮುಖ್ಯ ಮಂತ್ರಿ ಕುಮಾರಸ್ವಾಮಿ ನೋ ಎಂದಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅನುಮೋದನೆ ಆದೇಶ ತಡೆ ಹಿಡಿಯಲು ಕುಮಾರಸ್ವಾಮಿ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆಯನ್ನು ಈ ಕೂಡಲೇ ತಡೆ ಹಿಡಿಯಬೇಕೆಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಮುಖ್ಯಮಂತ್ರಿ ಕಾರ್ಯಾಲಯ ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಇದಕ್ಕೆ ಮುನ್ನ ಸೋಮವಾರ…

ಸರ್ಕಾರ ಉಳಿಸ್ಕೋತ್ತೀರ? ಚುನಾವಣೆಗೆ ಹೋಗೋಣ್ವ
ಮೈಸೂರು

ಸರ್ಕಾರ ಉಳಿಸ್ಕೋತ್ತೀರ? ಚುನಾವಣೆಗೆ ಹೋಗೋಣ್ವ

September 17, 2018

ಬೆಂಗಳೂರು:  ಬಿಜೆಪಿಯವರು ಆಪರೇಷನ್ ಕಮಲ ಮಾಡಿ ತೊಂದರೆ ಕೊಡುವುದಕ್ಕಿಂತಲೂ ಹೆಚ್ಚಾಗಿ ಕಾಂಗ್ರೆಸ್‍ನವರು ಒಳಗೊಳಗೆ ನಡೆಸುತ್ತಿರುವ ಕುತಂತ್ರಗಳೇ ದೊಡ್ಡ ಸಮಸ್ಯೆಯಾಗಿದೆ… ನೀವು ಸರ್ಕಾರ ಉಳಿಸಿಕೊಳ್ಳು ತ್ತೀರಾ? ಇಲ್ಲಾ ನಾನೇ ಸರ್ಕಾರ ಬಿಟ್ಟು ಹೋಗಬೇಕಾ… ಚುನಾವಣೆಗೆ ಹೋಗ್ಬೇಕಾ? ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಳಿ ಕಿಡಿಕಾರಿದರು ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ಮೈತ್ರಿ ಸರ್ಕಾರ ಉರುಳುತ್ತದೆ ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ಕಳೆದ ರಾತ್ರಿ ವಿದೇಶದಿಂದ ವಾಪಸ್ಸಾದ ಸಿದ್ದರಾಮಯ್ಯ…

ಕೇಂದ್ರ ತನಿಖಾ ತಂಡ ದುರ್ಬಳಕೆ ಮಾಡಿಕೊಂಡು ನನ್ನ ಸರ್ಕಾರ ಅದ್ಹೇಗೆ ಬೀಳಿಸುತ್ತಾರೋ ನೋಡೆ ಬಿಡೋಣ
ಮೈಸೂರು

ಕೇಂದ್ರ ತನಿಖಾ ತಂಡ ದುರ್ಬಳಕೆ ಮಾಡಿಕೊಂಡು ನನ್ನ ಸರ್ಕಾರ ಅದ್ಹೇಗೆ ಬೀಳಿಸುತ್ತಾರೋ ನೋಡೆ ಬಿಡೋಣ

September 9, 2018

ಬೆಂಗಳೂರು: ಕೇಂದ್ರ ತನಿಖಾ ತಂಡಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ನೇತೃತ್ವದ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅದು ಹೇಗೆ ಸರ್ಕಾರವನ್ನು ಬೀಳಿಸುತ್ತಾರೋ ನೋಡೇ ಬಿಡೋಣ ಎಂದು ಸವಾಲು ಹಾಕಿದ್ದಾರೆ. ದೆಹಲಿ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯಾವುದೇ ಕ್ಷಣದಲ್ಲಿ ಪ್ರಮಾಣವಚನ ಸ್ವೀಕರಿಸುವ ಸಲುವಾಗಿ ಇಂದು ಬೆಳಿಗ್ಗೆಯೇ ಪಕ್ಷದ ಪ್ರಮುಖ ಸಭೆಗಳಿಂದಲೇ ಅರ್ಧಕ್ಕೆ ಎದ್ದು ಬಂದಿದ್ದಾರೆ. ಅವರ ಭ್ರಮೆ ಹೇಗೆ ಈಡೇರುತ್ತದೋ ನಾನೂ ನೋಡಿಯೇ ಬಿಡುತ್ತೇನೆ, ನಮಗೂ ರಾಜಕೀಯ…

ಸಂತ್ರಸ್ತರಿಗೆ ವಸತಿ ಕಲ್ಪಿಸಲು  ಜಾಗ ಗುರುತಿಸಲು ಸಿಎಂ ಸೂಚನೆ
ಮೈಸೂರು

ಸಂತ್ರಸ್ತರಿಗೆ ವಸತಿ ಕಲ್ಪಿಸಲು  ಜಾಗ ಗುರುತಿಸಲು ಸಿಎಂ ಸೂಚನೆ

August 20, 2018

ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ಒಳಗಾಗಿರುವ ಸಂತ್ರಸ್ತರಿಗೆ ತಕ್ಷಣವೇ ವಸತಿ ಕಲ್ಪಿಸಲು ಪ್ರಥಮ ಆದ್ಯತೆಯಲ್ಲಿ ಸರ್ಕಾರಿ ಭೂಮಿ ಗುರ್ತಿಸುವಂತೆ ಜಿಲ್ಲಾಧಿಕಾರಿಯ ವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಪ್ರಕೃತಿ ವಿಕೋಪ ಪರಿಹಾರ ಕಾರ್ಯ ಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮುಖ್ಯಮಂತ್ರಿ ಮಾತನಾಡಿದರು. ಸಂತ್ರಸ್ತ ರಿಗೆ ನೆಲೆ ಕಲ್ಪಿಸುವುದರ ಜೊತೆಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಕಲ್ಪಿ ಸಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ…

1 7 8 9
Translate »