Tag: CM Kumaraswamy

ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ
ಮೈಸೂರು

ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ

June 3, 2019

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿ ಆಪರೇ ಷನ್ ನಡೆಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಾಯಕರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವಾಗಿ ಬಿಜೆಪಿಯ ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಕೈ ಕುಲುಕುತ್ತಿರುವ ಫೋಟೋ ವೈರಲ್ ಆಗಿದೆ. ಬಿಜೆಪಿಯ ಶಿರಗುಪ್ಪ ಶಾಸಕ ಸೋಮಲಿಂಗಪ್ಪ, ಈ ಹಿಂದೆ ಜೆಡಿಎಸ್ ಶಾಸಕರಾಗಿದ್ದು, ಹಾಲಿ ರಾಯ ಚೂರು ನಗರದ ಬಿಜೆಪಿ ಶಾಸಕರಾಗಿ ರುವ ಡಾ.ಶಿವರಾಜ ಪಾಟೀಲ್, ಸುರಪುರ ಶಾಸಕ ರಾಜೂಗೌಡ, ಕನಕಗಿರಿ ಶಾಸಕ…

ಸಿಎಂ ಕುಮಾರಸ್ವಾಮಿ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು
ಮೈಸೂರು

ಸಿಎಂ ಕುಮಾರಸ್ವಾಮಿ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು

September 22, 2018

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನರಿಗೆ ಕರೆ ಕೊಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿಪಿ ನೀಲಮಣಿ ರಾಜು ಅವರಿಗೆ ಬಿಜೆಪಿ ದೂರು ನೀಡಿದೆ. ವಿಧಾನಸಭೆಯ ಪ್ರತಿಪಕ್ಷದ ಉಪ ನಾಯಕ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ನಿಯೋಗದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸದಸ್ಯರಾದ ಮಾಡಾಳು ವಿರೂಪಾಕ್ಷಪ್ಪ, ಸಿ.ಎಂ. ಉದಾಸಿ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ತೇಜಸ್ವಿನಿ ರಮೇಶ್‍ಗೌಡ ಮತ್ತಿತರನ್ನೊಳಗೊಂಡ ನಿಯೋಗವು ಡಿಜಿಪಿಗೆ ದೂರು…

ಜಾರಕಿಹೊಳಿ ಸಹೋದರರ ಅಸಮಾಧಾನ ನಿವಾರಣೆ
ಮೈಸೂರು

ಜಾರಕಿಹೊಳಿ ಸಹೋದರರ ಅಸಮಾಧಾನ ನಿವಾರಣೆ

September 19, 2018

ಬೆಂಗಳೂರು:  ಬೆಳಗಾವಿ ದೊರೆಗಳು (ಜಾರಕಿಹೊಳಿ ಸಹೋದರರು) ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಇಂದು ಭೇಟಿ ಮಾಡಿ, ಚರ್ಚೆ ನಡೆಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡಿರುವುದಲ್ಲದೆ, ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದ ಪಂಚತಾರಾ ಹೊಟೇಲ್ ಒಂದರಲ್ಲಿ ಗಣಿ ಉದ್ಯಮಿ ಹಾಗೂ ಶಾಸಕ ನಾಗೇಂದ್ರ ಜೊತೆಗೂಡಿ ಮುಖ್ಯಮಂತ್ರಿಯವರ ಜೊತೆ ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿ, ತಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಕೆಲವು ಬೇಡಿಕೆಗಳಿಗೆ ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ…

ತಕ್ಷಣ 2000 ಕೋಟಿ ರೂ. ಅನುದಾನಕ್ಕೆ ಪ್ರಧಾನಿಗೆ ಸಿಎಂ ಕುಮಾರಸ್ವಾಮಿ ಮನವಿ
ಮೈಸೂರು

ತಕ್ಷಣ 2000 ಕೋಟಿ ರೂ. ಅನುದಾನಕ್ಕೆ ಪ್ರಧಾನಿಗೆ ಸಿಎಂ ಕುಮಾರಸ್ವಾಮಿ ಮನವಿ

September 11, 2018

ಬೆಂಗಳೂರು:  ಅತಿ ವೃಷ್ಟಿ, ಅನಾವೃಷ್ಟಿಯಿಂದ ತತ್ತರಿಸಿರುವ ರಾಜ್ಯಕ್ಕೆ ತತ್‍ಕ್ಷಣವೇ 2000 ಕೋಟಿ ರೂ. ಅನುದಾನ ನೀಡಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ತಲೆದೋರಿರುವ ನೆರೆ ಮತ್ತು ಬರ ಪರಿಸ್ಥಿತಿ ಅಧ್ಯಯನ ಮಾಡಲು ಕೇಂದ್ರ ತಂಡ ಕಳುಹಿಸಿ, ತಕ್ಷಣವೇ ಅನುದಾನ ಬಿಡುಗಡೆ ಮಾಡಿ ಎಂದು ಕೋರಿದ್ದಾರೆ. ಸರ್ಕಾರದ ಕೋರಿಕೆಗೆ ತಕ್ಷಣವೇ ಸ್ಪಂದಿ ಸಿರುವ ಪ್ರಧಾನಿಯವರು, ರಾಜ್ಯಕ್ಕೆ ತಜ್ಞರ ತಂಡಗಳನ್ನು ಕಳುಹಿಸಿಕೊಡುವುದಾಗಿ ಹೇಳಿ ದರಾದರೂ, ಅನುದಾನದ ಬಗ್ಗೆ ಚಕಾರ ವೆತ್ತಿಲ್ಲ. ನವದೆಹಲಿಯಲ್ಲಿಂದು ಪ್ರಧಾನಿ…

ಇಂದು ಮೈಸೂರಿಗೆ ಸಿಎಂ ಕುಮಾರಸ್ವಾಮಿ
ಮೈಸೂರು

ಇಂದು ಮೈಸೂರಿಗೆ ಸಿಎಂ ಕುಮಾರಸ್ವಾಮಿ

September 11, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರು ನಾಳೆ (ಸೆ.11) ಮೈಸೂ ರಿಗೆ ಆಗಮಿಸುವರು. ರಸ್ತೆ ಮೂಲಕ ಕಾರಿನಲ್ಲಿ ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಕಲಾಮಂದಿರದ ಸುಚಿತ್ರಾ ಕಲಾ ಗ್ಯಾಲರಿಯಲ್ಲಿ ಮೈಸೂರು ನಗರ ಪತ್ರಿಕಾ ಛಾಯಾಗ್ರಾಹಕರ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾ ಚರಣೆ ಅಂಗವಾಗಿ ಏರ್ಪಡಿಸಿರುವ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾ ಟಿಸುವರು. ಬೆಳಿಗ್ಗೆ 11.30 ಗಂಟೆಗೆ ಮಹಾರಾಣಿ ಮಹಿಳಾ ಕಲಾ ಕಾಲೇಜಿ ನಲ್ಲಿ ಏರ್ಪಡಿಸಿರುವ ಸಾಂಸ್ಕøತಿಕ ವೇದಿಕೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳನ್ನು ಉದ್ಘಾಟಿಸಲಿರುವ…

ಇಂದು ಸಿಎಂ ಕುಮಾರಸ್ವಾಮಿ ನಿಯೋಗ ಪ್ರಧಾನಿ ಮೋದಿ ಭೇಟಿ
ಮೈಸೂರು

ಇಂದು ಸಿಎಂ ಕುಮಾರಸ್ವಾಮಿ ನಿಯೋಗ ಪ್ರಧಾನಿ ಮೋದಿ ಭೇಟಿ

September 10, 2018

ಬೆಂಗಳೂರು: ಮುಖ್ಯಮಂತ್ರಿ, ಸಂಸದರು, ಶಾಸಕರು, ವಿರೋಧ ಪಕ್ಷದ ನಾಯಕರನ್ನೊಳಗೊಂಡ ನಿಯೋಗ ನಾಳೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದೆ. ಪ್ರಧಾನಿ ಮೋದಿ ಭೇಟಿ ಮಾಡಿ ಅತೀವೃಷ್ಠಿಗೆ ಸಂಭಂದಿಸಿದಂತೆ ಪರಿಹಾರಕ್ಕೆ ರಾಜ್ಯದ ನಿಯೊಗ ಮನವಿ ಸಲ್ಲಿಸಲಿದೆ. ನೆನ್ನೆ ಸಂಜೆಯೆ ದೆಹಲಿಯತ್ತ ಪಯಣ ಬೆಳೆಸಿರುವ ಸಂಸದರು, ಶಾಸಕರು ಮತ್ತು ವಿರೋಧ ಪಕ್ಷದ ನಾಯ ಕರು ಮೋದಿ ಭೇಟಿ ನೀಡಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಲಿದ್ದಾರೆ. ನಿಯೋಗದಲ್ಲಿ ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಎಚ್.ಡಿ. ದೇವೇಗೌಡ, ಲೋಕಸಭೆ ವಿರೋಧ ಪಕ್ಷದ ನಾಯಕ…

ಬಡ ಹೃದ್ರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಕುಮಾರಸ್ವಾಮಿ ಸಲಹೆ
ಮೈಸೂರು

ಬಡ ಹೃದ್ರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಕುಮಾರಸ್ವಾಮಿ ಸಲಹೆ

September 9, 2018

ಬೆಂಗಳೂರು:  ಬಡವರು, ಶ್ರೀಮಂತರು ಎಂಬ ಭೇದವಿಲ್ಲದೆ ಹೃದ್ರೋಗಗಳು ಎಲ್ಲರಲ್ಲೂ ಕಾಣಿಸಿಕೊಳ್ಳುತ್ತವೆ. ಬಡರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಖಾಸಗಿ ಸಂಸ್ಥೆಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಕರೆ ನೀಡಿದರು. ನಗರದಲ್ಲಿ ಹೃದಯ ಮತ್ತು ಶ್ವಾಸಕೋಶ ಶಸ್ತ್ರ ಚಿಕಿತ್ಸಕರ ಸಂಸ್ಥೆಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, 1960ರಲ್ಲಿ ಹೃದಯಾಘಾತಗಳ ಪ್ರಮಾಣ ಶೇ.4ರಷ್ಟಿತ್ತು, ಈಗ ಶೇ.12ರಷ್ಟಾಗಿದೆ, 2020ರ ಒಳಗೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದರು. ಮಧುಮೇಹ, ರಕ್ತದೊತ್ತಡದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಅಧಿಕವಾಗಿವೆ, ಈ ಮೊದಲು…

ಮೈಸೂರು ಪಾಲಿಕೆ ಅಧಿಕಾರ ಜೆಡಿಎಸ್‍ಗೆ ನೀಡುವಂತೆ ಸಿಎಂ ಕುಮಾರಸ್ವಾಮಿ ಪಟ್ಟು
ಮೈಸೂರು

ಮೈಸೂರು ಪಾಲಿಕೆ ಅಧಿಕಾರ ಜೆಡಿಎಸ್‍ಗೆ ನೀಡುವಂತೆ ಸಿಎಂ ಕುಮಾರಸ್ವಾಮಿ ಪಟ್ಟು

September 8, 2018

ಬೆಂಗಳೂರು: ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದೆ ಮತ್ತೆ ಅತಂತ್ರ ಸ್ಥಿತಿ ತಲುಪಿರುವ ಮೈಸೂರು ಮತ್ತು ತುಮಕೂರು ಮಹಾನಗರ ಪಾಲಿಕೆಗಳ ಅಧಿಕಾರ ಚುಕ್ಕಾಣಿಯನ್ನು ಜಾತ್ಯತೀತ ಜನತಾದಳಕ್ಕೆ ಬಿಟ್ಟು ಕೊಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ. ಮೈಸೂರು, ತುಮಕೂರು ಎರಡು ಮಹಾ ನಗರ ಪಾಲಿಕೆಗಳು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದೇ ಅತಂತ್ರ ಸ್ಥಿತಿಯಲ್ಲಿವೆ. ಈ ಎರಡು ನಗರ ಪಾಲಿಕೆ ಸೇರಿದಂತೆ 24 ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾ…

ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಿದ್ದ ಮಹಿಳೆ: ಕೂಡಲೇ ಮನೆ ಒತ್ತುವರಿ ತೆರವು
ಮೈಸೂರು

ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಿದ್ದ ಮಹಿಳೆ: ಕೂಡಲೇ ಮನೆ ಒತ್ತುವರಿ ತೆರವು

September 6, 2018

ಬೆಂಗಳೂರು: ಜನತಾ ದರ್ಶನದಲ್ಲಿ ಮನೆ ಕಳೆದುಕೊಂಡು ದುಗುಡದಿಂದ ಬಂದಿದ್ದ ಗಿರಿನಗರದ ಕನ್ನಿಯಮ್ಮ ಇಂದು ಮಂದಹಾಸ ಬೀರುತ್ತಿದ್ದರು. ಪತಿ ಮಾಡಿದ ಕೈಸಾಲ ಪ್ರಾಮಾಣಿಕವಾಗಿ ತೀರಿಸುತ್ತಾ ಬಂದಿದ್ದರೂ ಊರಲ್ಲಿ ಇಲ್ಲದ ಸಂದರ್ಭದಲ್ಲಿ ಸಾಲ ಕೊಟ್ಟ ವ್ಯಕ್ತಿ ಆಕೆಯ ಮನೆಯ ಬೀಗ ಒಡೆದು ಮನೆಯನ್ನು ಸ್ವಾಧೀನ ಪಡಿಸಿಕೊಂಡು, ಅಕ್ರಮವಾಗಿ ಮತ್ತೊಬ್ಬರಿಗೆ ಬಾಡಿಗೆ ಕೊಟ್ಟಿದ್ದರು. ಸೆಪ್ಟೆಂಬರ್1 ರಂದು ನಡೆದ ಜನತಾದರ್ಶನದಲ್ಲಿ ಮುಖ್ಯಮಂತ್ರಿಗಳ ಬಳಿ ಮನೆ ವಾಪಸ್ ಕೊಡಿಸುವಂತೆ ಕನ್ನಿಯಮ್ಮ ಅಹವಾಲು ಸಲ್ಲಿಸಿದ್ದರು. ಕೂಡಲೇ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರಿಗೆ ಕರೆ ಮಾಡಿ…

2ನೇ ದಿನವೂ ಕೊಡಗಲ್ಲಿ ವೈಮಾನಿಕ  ಸಮೀಕ್ಷೆ ನಡೆಸಿದ ಸಿಎಂ ಕುಮಾರಸ್ವಾಮಿ
ಮೈಸೂರು

2ನೇ ದಿನವೂ ಕೊಡಗಲ್ಲಿ ವೈಮಾನಿಕ  ಸಮೀಕ್ಷೆ ನಡೆಸಿದ ಸಿಎಂ ಕುಮಾರಸ್ವಾಮಿ

August 20, 2018

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ, ಸಂತ್ರಸ್ತರಿಗೆ ಅಭಯ ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 2ನೇ ದಿನವಾದ ಇಂದೂ ಸಹ ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದರು. ನಂತರ ಮಡಿಕೇರಿ-ಮಂಗಳೂರು ರಸ್ತೆ ಕುಸಿದಿರುವ ಪ್ರದೇಶವನ್ನು ವೀಕ್ಷಿಸಿದರು. ಮಡಿಕೇರಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಗುಡ್ಡ ಕುಸಿದು ಅಂಗಡಿ ಗಳು ನೆಲಸಮವಾಗಿರುವುದನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಅಲ್ಲಿ ಹೊಸದಾಗಿ ಅಂಗಡಿ ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಂದೂ ಕೂಡ ನಿರಾಶ್ರಿತರ ಶಿಬಿರಗಳಿಗೆ ಭೇಟಿ…

1 2 3
Translate »