ರಾಜ್ಯದ ಎಲ್ಲಾ ವರ್ಗದ ರೈತರನ್ನು ಸಾಲ ಮುಕ್ತರನ್ನಾಗಿಸಲು ಬದ್ಧ ಆತ್ಮಹತ್ಯೆಗೆ ಶರಣಾಗದಿರಲು ಸಿಎಂ ಮನವಿ ಮಂಡ್ಯ: ಸಾಲ ಮನ್ನಾ ಯೋಜನೆ ಒಕ್ಕಲಿಗ ಜನಾಂಗಕ್ಕೆ ಮಾತ್ರ ಅನ್ವಯಿ ಸುವುದಿಲ್ಲ. ಎಲ್ಲಾ ವರ್ಗದ ರೈತ ರಿಗೂ ಸಲ್ಲುತ್ತದೆ. ಆದರೆ ಮಾಧ್ಯಮಗಳು ಮತ್ತು ವಿರೋಧಿಗಳು ಜನರ ದಿಕ್ಕು ತಪ್ಪಿಸುತ್ತಿ ದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಕೃತಜ್ಞತಾ ಸಮಾವೇಶ ದಲ್ಲಿ ಮಾತನಾಡಿದ ಅವರು, ಕೇವಲ ಒಕ್ಕಲಿಗರ ಸಾಲ ಮನ್ನಾ ಮಾಡಲಾಗಿದೆ ಎಂಬ…