Tag: Congress-JDS

ನಾವ್ಯಾರೂ ರಾಜೀನಾಮೆ ಹಿಂಪಡೆಯಲ್ಲ:  ಅತೃಪ್ತ ಶಾಸಕರ ಘೋಷಣೆ
ಮೈಸೂರು

ನಾವ್ಯಾರೂ ರಾಜೀನಾಮೆ ಹಿಂಪಡೆಯಲ್ಲ: ಅತೃಪ್ತ ಶಾಸಕರ ಘೋಷಣೆ

July 8, 2019

ಮುಂಬೈ: ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರು ಒಗ್ಗಟ್ಟು ಪ್ರದರ್ಶಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಘೋಷಿಸಿದ್ದಾರೆ. ಹೋಟೆಲ್ ಮುಂಭಾಗ ಚುಟುಕು ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್, ಈ ಎಚ್ಚರಿಕೆ ಸಂದೇಶವನ್ನು ನೀಡಿದರು. ರಾಜೀ ನಾಮೆ ಕೊಟ್ಟಿರುವ ನಾವ್ಯಾರೂ ರಾಜೀನಾಮೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಾವು ಮುಖ್ಯಮಂತ್ರಿ ಬದಲಾವಣೆ ಬೇಡಿಕೆ ಇಟ್ಟಿಲ್ಲ. ಬೇರೆ ಯಾರನ್ನೂ ಮುಖ್ಯಮಂತ್ರಿ ಮಾಡಬೇಕೆಂದು ಕೇಳಲೂ ಇಲ್ಲ ಎಂದರು. ಅವರ ಮಾತುಗಳನ್ನೇ ಜೆಡಿಎಸ್ ಶಾಸಕ ಗೋಪಾಲಯ್ಯ ಮತ್ತು ಕಾಂಗ್ರೆಸ್ ಶಾಸಕ ಬಿ.ಎಸ್.ಪಾಟೀಲ್…

ಖರ್ಗೆಗೆ ಸಿಎಂ ಪಟ್ಟ ಸಾಧ್ಯತೆ
ಮೈಸೂರು

ಖರ್ಗೆಗೆ ಸಿಎಂ ಪಟ್ಟ ಸಾಧ್ಯತೆ

July 8, 2019

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದಿರುವ 13 ಶಾಸಕರು ತಮ್ಮ ವಿಧಾನಸಭಾ ಸದ ಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕವೂ ಸರ್ಕಾರ ಉಳಿಸಿಕೊಳ್ಳುವತ್ತ ಕಾಂಗ್ರೆಸ್-ಜೆಡಿಎಸ್ ನಾಯಕರು ಗಂಭೀರ ಚಿಂತನೆ ನಡೆಸಿದ್ದು, ಅಗತ್ಯ ಬಿದ್ದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬದಲಾವಣೆಯಂತಹ ಕಠಿಣ ನಿರ್ಧಾರ ಅನಿವಾರ್ಯ ಎನ್ನುವ ನಿಲುವಿಗೆ ಬಂದಿದ್ದಾರೆ. ಸರ್ಕಾರ ರಕ್ಷಣೆಗೆ ಹಲವು ಸೂತ್ರಗಳನ್ನು ಸಿದ್ಧಪಡಿಸಿದ್ದು, ಇದರಲ್ಲಿ ರಾಜೀನಾಮೆ ನೀಡಿರುವ ಶಾಸಕರನ್ನು ಮನವೊಲಿಸುವುದು ಸೇರಿದೆ. ಸರ್ಕಾರ ಉಳಿಯಬೇಕಾದರೆ ಅತೃಪ್ತ ಶಾಸಕರ ಬೇಡಿಕೆಗಳಿಗೆ ಮನ್ನಣೆ ನೀಡುವುದು ಅನಿವಾರ್ಯ ಎಂಬುದನ್ನು ಮನಗಂಡಿದ್ದಾರೆ. ರಾಜೀನಾಮೆ ನೀಡಿರುವ…

`ಮೈತ್ರಿ’ ಉಳಿವಿಗೆ ಸಂಪುಟ ಪುನರ್ರಚನೆ
Uncategorized, ಮೈಸೂರು

`ಮೈತ್ರಿ’ ಉಳಿವಿಗೆ ಸಂಪುಟ ಪುನರ್ರಚನೆ

July 4, 2019

ಬೆಂಗಳೂರು, ಜು. 3(ಕೆಎಂಶಿ)-ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲ ವನ್ನು ಮತ್ತೊಮ್ಮೆ ಪುನರ್ ರಚಿಸಲು ಮುಂದಾಗಿದ್ದಾರೆ. ಅಮೆರಿಕಾ ಪ್ರವಾಸದಿಂದ ಹಿಂತಿರುಗು ತ್ತಿದ್ದಂತೆ ಆರು ಹೊಸ ಮುಖಗಳಿಗೆ ಸಂಪುಟ ದಲ್ಲಿ ಅವಕಾಶ ಮಾಡಿಕೊಡಲು ತೀರ್ಮಾ ನಿಸಿದ್ದಾರೆ. ಆಪರೇಷನ್ ಕಮಲದ ಮೂಲಕ ಸರ್ಕಾರ ಉರುಳಿಸಲು ಬಿಜೆಪಿ ವರಿ ಷ್ಠರೇ ಮುಂದಾಗಿರುವ ಹಿನ್ನೆಲೆಯಲ್ಲಿ ತಂತ್ರಕ್ಕೆ ಪ್ರತಿತಂತ್ರದ ಮೊದಲ ಭಾಗ ಇದಾಗಿದೆ. ಸರ್ಕಾರ ಉಳಿಸಲು ಕಾಂಗ್ರೆಸ್-ಜೆಡಿಎಸ್‍ನ ಐವರು ಸಚಿವರು ಸ್ವಯಂ ಪ್ರೇರಿತರಾಗಿ ತಮ್ಮ ಸ್ಥಾನ ತ್ಯಜಿಸುವ ಇಂಗಿತ…

ಡಿಸೆಂಬರ್ ಗೆ ದೋಸ್ತಿ ಖತಂ?
ಮೈಸೂರು

ಡಿಸೆಂಬರ್ ಗೆ ದೋಸ್ತಿ ಖತಂ?

June 27, 2019

ಬೆಂಗಳೂರು, ಜೂ. 26 (ಕೆಎಂಶಿ)-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಡಿಸೆಂಬರ್‍ನಲ್ಲಿ ಅಂತ್ಯಗೊಳಿಸಿ, ಮಧ್ಯಂತರ ಚುನಾವಣೆಗೆ ತೆರಳಲು ರಾಜ್ಯ ಪ್ರದೇಶ ಕಾಂಗ್ರೆಸ್ ಮುಂದಾಗಿದೆ. ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಕೆ.ಸಿ.ವೇಣುಗೋಪಾಲ್, ಸಿಎಲ್‍ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಾಯಕತ್ವದಲ್ಲಿ ಪಕ್ಷದ ಹಿರಿಯ ನಾಯಕರ ಜೊತೆ ಪಕ್ಷ ಸಂಘಟನೆ ಕುರಿತಂತೆ ಇಂದು ನಡೆದ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಗಿದೆ. ಕುಮಾರಸ್ವಾಮಿ ಅವರಿಗೆ ಪೂರ್ಣ ಅಧಿಕಾರಾವಧಿ ನೀಡಿದರೆ, ರಾಜ್ಯದಲ್ಲಿ ಕಾಂಗ್ರೆಸ್…

ಮಧ್ಯಂತರ ಚುನಾವಣೆ ಸನ್ನಿವೇಶ ನಿರ್ಮಾಣವಾಗಿಲ್ಲ
ಮೈಸೂರು

ಮಧ್ಯಂತರ ಚುನಾವಣೆ ಸನ್ನಿವೇಶ ನಿರ್ಮಾಣವಾಗಿಲ್ಲ

June 25, 2019

ಮೈಸೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ. ಮೈತ್ರಿ ಸರ್ಕಾರವೇ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ಉಪ ಮುಖ್ಯ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದಿಲ್ಲಿ ಪ್ರತ್ಯೇಕವಾಗಿ ತಿಳಿಸಿದರು. ಮಧ್ಯಂತರ ಚುನಾವಣೆ ನಡೆಯುವ ಸನ್ನಿವೇಶ ರಾಜ್ಯದಲ್ಲಿ ನಿರ್ಮಾಣವಾಗಿಲ್ಲ. ಮುಂದಿನ ನಾಲ್ಕು ವರ್ಷ ಮೈತ್ರಿ ಸರ್ಕಾರ ಉತ್ತಮ ಆಡಳಿತ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸುತ್ತೂರಿನಲ್ಲಿಂದು ತಿಳಿಸಿದರು. ಮಾಧ್ಯಮ ದವರಿಗೆ…

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!
ಮೈಸೂರು

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ದಯನೀಯ ಸೋಲಿನ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಲು ಮುಂದಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಡೆದಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಕಠಿಣ ಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನೀವಲ್ಲದೆ ಬೇರೆ ಯಾರೂ ಸಮರ್ಥವಾಗಿ ನಿರ್ವ ಹಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಮಾತು ಗಳಲ್ಲಿ ತಿಳಿಸಿದ್ದಾರೆ. ಪುತ್ರ ಹಾಗೂ ತಂದೆಯ ಸೋಲಿ ನಿಂದ ವಿಚಲಿತರಾ ಗಿದ್ದ ಮುಖ್ಯಮಂತ್ರಿ ಯವರು ನಿನ್ನೆ ಸಂಜೆ ರಾಹುಲ್‍ಗಾಂಧಿ ಅವರನ್ನು ಸಂಪರ್ಕಿಸಿ,…

ಮೈತ್ರಿಯಲ್ಲೇ ಒಡಕು
ಮೈಸೂರು

ಮೈತ್ರಿಯಲ್ಲೇ ಒಡಕು

March 31, 2019

ಬೆಂಗಳೂರು: ಮೈತ್ರಿ ಅಭ್ಯರ್ಥಿಗಳ ವಿರುದ್ಧ ಮುಖಂಡರು, ಕಾರ್ಯಕರ್ತರು ವಿರುದ್ಧವಾಗಿ ಪ್ರಚಾರ ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಎಚ್ಚರಿಸಿದ್ದಾರೆ. ನಿನ್ನೆ ತಡರಾತ್ರಿ ಕೆಪಿಸಿಸಿಗೆ ಸೂಚನೆ ರವಾನಿಸಿರುವ ರಾಹುಲ್‍ಗಾಂಧಿಯವರು ಬಿಜೆಪಿಯನ್ನು ಸೋಲಿಸು ವುದು ನಮ್ಮ ಮೂಲ ಉದ್ದೇಶ. ಹೀಗಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಲೋಕ ಸಭೆ ಚುನಾವಣೆ ಎದುರಿಸಲಾಗುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿ ಪರವಾಗಿ ಕೆಲಸ…

ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ
ಮೈಸೂರು

ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ

March 29, 2019

ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ ಜೆಡಿಎಸ್ ಸಚಿವರು, ನಾಯಕರ ಆಪ್ತ ಗುತ್ತಿಗೆದಾರರು, ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್; ಹುಟ್ಟುಹಬ್ಬದ ದಿನವೇ ನಾಗನಹಳ್ಳಿ ಬಳಿಯ ಕಾಂಗ್ರೆಸ್ ಮುಖಂಡ ಬಿ.ರೇವಣ್ಣ ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮೈಸೂರು: ಲೋಕಸಭಾ ಚುನಾವಣೆ ಕಾವೇರುತ್ತಿದ್ದಂತೆಯೇ ಜೆಡಿಎಸ್-ಕಾಂಗ್ರೆಸ್ ಮುಖಂಡರು, ಪಿಡಬ್ಲ್ಯೂಡಿ ಕಂಟ್ರಾಕ್ಟರ್‍ಗಳ ಮೈಸೂರು, ಮಂಡ್ಯ, ಹಾಸನ ಸೇರಿದಂತೆ 15 ಕಡೆ ಸಚಿವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಆಪ್ತ ಗುತ್ತಿಗೆದಾರರು, ಅಧಿಕಾರಿಗಳ ಮತ್ತು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ…

ಮಾರ್ಚ್ 5ರೊಳಗೆ ಮೈತ್ರಿ ಸರ್ಕಾರ ಪತನ: ಜ್ಯೋತಿಷಿ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ
ಮೈಸೂರು

ಮಾರ್ಚ್ 5ರೊಳಗೆ ಮೈತ್ರಿ ಸರ್ಕಾರ ಪತನ: ಜ್ಯೋತಿಷಿ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ

February 5, 2019

ಹುಬ್ಬಳ್ಳಿ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ವಿದೆ. ಮೈತ್ರಿ ಸರ್ಕಾರದ ಮಿತ್ರರು ಶತ್ರುಗಳಾಗಿ ಸರ್ಕಾರಕ್ಕೆ ಗಂಡಾಂತರ ತರುವ ಸಾಧ್ಯತೆ ಇದೆ. 2019ರ ಮಾರ್ಚ್ 5ರ ಒಳಗಾಗಿ ಸರ್ಕಾರ ಪತನವಾಗಲಿದೆ ಎಂದು ಅಖಿಲ ಕರ್ನಾಟಕ ಜೋತಿರ್ವಿಜ್ಞಾನ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜಾತಕದಲ್ಲಿ ರಾಶಾಧಿಪತಿ ಬುಧ ಅಷ್ಟಮದಲ್ಲಿ ಬಂದಿದ್ದು, ಸಪ್ತಮದಲ್ಲಿ ಶನಿ ಇರುವುದರಿಂದ ಮಿತ್ರರೇ ಶತ್ರುಗಳಾಗಿ ಮೈತ್ರಿ ಸರ್ಕಾರಕ್ಕೆ ಕಂಟಕ ತರಲಿದ್ದಾರೆ ಎಂದರು. ಸಿದ್ದರಾಮಯ್ಯ ನವರ…

ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ
ಮೈಸೂರು

ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ

January 9, 2019

ಬೆಂಗಳೂರು: ಮುಂಬರುವ ಲೋಕ ಸಭಾ ಚುನಾವಣೆ ಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗ ಳನ್ನು ಗೆಲ್ಲಬೇಕೆಂಬ ಉದ್ದೇಶದಿಂದ ಜೆಡಿಎಸ್‍ನೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಂಡು ಕಣಕ್ಕಿಳಿಯು ತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತು ವಾರಿ ಕೆ.ಸಿ.ವೇಣುಗೋಪಾಲ್ ಇಂದಿಲ್ಲಿ ಪ್ರಕಟಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ರೊಂದಿಗೆ ಮಾತುಕತೆ ಮೂಲಕ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದರು. ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರವನ್ನು…

1 2 3 4
Translate »