Tag: Congress-JDS

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಡಿಸಿಎಂ
ಮೈಸೂರು

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಡಿಸಿಎಂ

November 23, 2018

ಬೆಂಗಳೂರು: ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಂಚ ರಾಜ್ಯಗಳ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದು, ಅವರಿಗೆ ಬಿಡುವಿಲ್ಲ. ನವಂಬರ್‍ನಲ್ಲೇ ರಾಜ್ಯ ಸಂಪುಟ ವಿಸ್ತರಣೆ ಮಾಡಬೇಕೆಂಬುದು ನಮ್ಮ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಇಚ್ಛೆಯೂ ಆಗಿದೆ. ಸಂಪುಟ…

ಬಿಜೆಪಿ ವಿರುದ್ಧ ದೋಸ್ತಿ ರಣಕಹಳೆ
ಮೈಸೂರು

ಬಿಜೆಪಿ ವಿರುದ್ಧ ದೋಸ್ತಿ ರಣಕಹಳೆ

October 21, 2018

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯನ್ನು ಮಟ್ಟ ಹಾಕಲು ಕರ್ನಾಟಕ ದಿಂದಲೇ ಜಾತ್ಯಾತೀತ ಶಕ್ತಿಗಳು ಒಂದಾಗಿ ಹೋರಾಟ ಮಾಡಲು ಭೂಮಿಕೆ ಸಿದ್ಧಗೊಂಡಿದೆ. ಹಾವು ಮುಂಗುಸಿಯಂತೆ ಬೆನ್ನ ಹಿಂದೆಯೇ ರಾಜಕೀಯ ಮಾಡುತ್ತಿದ್ದ ಹಾಗೂ ಕಡುವೈರಿಗಳೆಂದೇ ಬಣ್ಣಿಸಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಬಿಜೆಪಿಯ ವಿರುದ್ಧ ಸಮರ ಸಾರಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ 3 ಲೋಕಸಭೆ, 2 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿ ಬಿಜೆಪಿಯ ವಿರುದ್ಧ…

ರಾಜ್ಯಮಟ್ಟದಲ್ಲಿ ದೋಸ್ತಿ, ಜಿಲ್ಲೆಯಲ್ಲಿ ಜಂಗೀ ಕುಸ್ತಿ…!
ಮಂಡ್ಯ

ರಾಜ್ಯಮಟ್ಟದಲ್ಲಿ ದೋಸ್ತಿ, ಜಿಲ್ಲೆಯಲ್ಲಿ ಜಂಗೀ ಕುಸ್ತಿ…!

August 13, 2018

ಮಂಡ್ಯ: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಯೋಗವು ಆ.29ರಂದು ಮುಹೂರ್ತ ಫಿಕ್ಸ್ ಮಾಡಿ ಅಧಿಸೂಚನೆ ಹೊರಡಿ ಸಿದೆ. ಇದರ ಬೆನ್ನಲ್ಲೇ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳು ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಜಿಲ್ಲಾ ಸ್ಥಳೀಯ ಸಂಸ್ಥೆಗಳ ಒಡೆಯರು ಯಾರಾಗುತ್ತಾರೆ ಎಂಬೆಲ್ಲಾ ಲೆಕ್ಕಾಚಾರಗಳು ಶುರುವಾಗಿದೆ. ಮಂಡ್ಯ ಜಿಲ್ಲೆ ಹೇಳಿ ಕೇಳಿ ಜೆಡಿಎಸ್ ಮತ್ತು ಕಾಂಗ್ರೆಸ್‍ನ ಭದ್ರಕೋಟೆಯಾಗಿದೆ. ಸಹಜ ವಾಗಿಯೇ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆಯೇ ಹೆಚ್ಚಿನ ಪೈಪೋಟಿ ಏರ್ಪಟ್ಟಿದ್ದು, ಜಿಲ್ಲೆಯ ರಾಜಕೀಯ ತೀವ್ರ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಜೆಡಿಎಸ್,…

ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಜಂಗಿ ಕುಸ್ತಿ
ಮೈಸೂರು

ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಜಂಗಿ ಕುಸ್ತಿ

July 9, 2018

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಮಿತ್ರ ಪಕ್ಷಗಳ ಕಾಂಗ್ರೆಸ್ ಮತ್ತು ಜೆಡಿಎಸ್ ಬಗ್ಗೆ ಜಂಗಿ ಕುಸ್ತಿ ಆರಂಭವಾಗಿದೆ. ಪರಿಷತ್‍ನಲ್ಲಿ ಹಾಲಿ ಹಂಗಾಮಿ ಸಭಾಪತಿಗಳಾಗಿರುವ ಬಸವರಾಜ ಹೊರಟ್ಟಿ ಅವರನ್ನೇ ಖಾಯಂ ಸಭಾಪತಿ ಮಾಡಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಟ್ಟು ಹಿಡಿದಿದ್ದರೆ, ತಮ್ಮ ಆಪ್ತರಾದ ಎಸ್.ಆರ್.ಪಾಟೀಲ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಗಿ ಪಟ್ಟು ಹಿಡಿದಿದ್ದಾರೆ. ಪರಿಷತ್‍ನಲ್ಲಿ ಸಂಖ್ಯಾ ಬಲದ ಮೇಲೆ ಸಭಾಪತಿ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ವಾದಿಸುತ್ತಿದೆ. 75 ಸ್ಥಾನಗಳ ಪೈಕಿ 35 ಸ್ಥಾನ…

1 2 3 4
Translate »