Tag: Congress

ಸಿದ್ದರಾಮಯ್ಯರ ಮುಗಿಸಲು ಬಿಜೆಪಿ, ಜೆಡಿಎಸ್ ಸಂಚು
ಮೈಸೂರು

ಸಿದ್ದರಾಮಯ್ಯರ ಮುಗಿಸಲು ಬಿಜೆಪಿ, ಜೆಡಿಎಸ್ ಸಂಚು

December 2, 2021

ಡಾ.ಹೆಚ್.ಸಿ.ಮಹದೇವಪ್ಪ ಆರೋಪ ಮಾಜಿ ಸಿಎಂ ಸಿದ್ದರಾಮಯ್ಯನವರ `ಕೈ’ ಬಲಪಡಿಸಲು ಡಾ.ತಿಮ್ಮಯ್ಯ ಗೆಲ್ಲಿಸಿ ಡಾ.ಹೆಚ್.ಸಿ.ಮಹದೇವಪ್ಪ ಆರೋಪ ಮಾಜಿ ಸಿಎಂ ಸಿದ್ದರಾಮಯ್ಯನವರ `ಕೈ’ ಬಲಪಡಿಸಲು ಡಾ.ತಿಮ್ಮಯ್ಯ ಗೆಲ್ಲಿಸಿ ಮೈಸೂರು, ಡಿ.೧(ಜಿಎ)- ಬಿಜೆಪಿ, ಜೆಡಿಎಸ್‌ನವರು ಹೊಂದಾಣಿಕೆ ಮಾಡಿಕೊಂಡು ಸಿದ್ದರಾಮಯ್ಯನವರ ನಾಯಕತ್ವವನ್ನೇ ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಆದರೆ ಅವರ ಆಟ ನಡೆಯುವುದಿಲ್ಲ. ಸಿದ್ದರಾಮಯ್ಯನವರ ಕೈಬಲಪಡಿಸಲು ಡಾ.ಡಿ.ತಿಮ್ಮಯ್ಯನವರನ್ನು ಗೆಲ್ಲಿಸಬೇಕೆಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕರೆ ನೀಡಿದರು. ಚಾಮುಂಡೇಶ್ವರಿ ಕ್ಷೇತ್ರದ ಕೇರ್ಗಳ್ಳಿಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ…

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧ್ರುವನಾರಾಯಣ್,  ರಾಮಲಿಂಗಾರೆಡ್ಡಿ ಅಧಿಕಾರ ಪದಗ್ರಹಣ
ಮೈಸೂರು

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧ್ರುವನಾರಾಯಣ್, ರಾಮಲಿಂಗಾರೆಡ್ಡಿ ಅಧಿಕಾರ ಪದಗ್ರಹಣ

February 22, 2021

ಬೆಂಗಳೂರು,ಫೆ.21-ಕೆಪಿಸಿಸಿ ಕಾರ್ಯಾ ಧ್ಯಕ್ಷರ ಅಧಿಕಾರ ಪದಗ್ರಹಣ ಕಾರ್ಯ ಕ್ರಮ ಭಾನುವಾರ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆಯಿತು. ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ನೂತನ ಕಾರ್ಯಾ ಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಧ್ರುವನಾರಾಯಣ್ ವಿದ್ಯಾರ್ಥಿ ನಾಯಕರಾಗಿ ಬಂದವರು. ಬಳಿಕ ಲೋಕ ಸಭೆಗೆ ಆಯ್ಕೆಯಾದವರು. ಹೆಚ್ಚಿನ ಜವಾ ಬ್ದಾರಿಯನ್ನು ನಾವೆಲ್ಲ ಒಗ್ಗಟ್ಟಾಗಿ ನಿರ್ವಹಿಸ ಬೇಕಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಮ್ಮ ಮೇಲೆ…

ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್-ದಳ ಮೈತ್ರಿ ಮುಂದುವರಿಕೆ: ಶಾಸಕ ತನ್ವೀರ್
ಮೈಸೂರು

ಮೈಸೂರು ಪಾಲಿಕೆಯಲ್ಲಿ ಕಾಂಗ್ರೆಸ್-ದಳ ಮೈತ್ರಿ ಮುಂದುವರಿಕೆ: ಶಾಸಕ ತನ್ವೀರ್

February 14, 2021

ಮೈಸೂರು, ಫೆ.13(ವೈಡಿಎಸ್)- ಮೈಸೂರು ಮಹಾ ನಗರ ಪಾಲಿಕೆಯಲ್ಲಿ ಈ ಬಾರಿಯೂ ಜೆಡಿಎಸ್-ಕಾಂಗ್ರೆಸ್ ಮೈತ್ರಿ ನಿಶ್ಚಿತ ಎಂದು ಕಾಂಗ್ರೆಸ್ ಶಾಸಕ ತನ್ವೀರ್‍ಸೇಠ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಉದಯಗಿರಿ ಯಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಮಾಧ್ಯಮ ದೊಂದಿಗೆ ಮಾತನಾಡಿ ಅವರು, ಶಾಸಕ ಸಾ.ರಾ.ಮಹೇಶ್ ಹಾಗೂ ನನ್ನ ನಡುವೆ ಕಾಂಗ್ರೆಸ್, ಜೆಡಿಎಸ್ ನಗರಾಧ್ಯಕ್ಷರ ಉಪಸ್ಥಿತಿಯಲ್ಲಿ ಒಪ್ಪಂದವಾಗಿದೆ. ಸ್ಥಳೀಯವಾಗಿ ಮೈತ್ರಿ ಮುಂದು ವರೆಯಲಿದೆ. ಶಾಸಕ ಸಾರಾ ಕೂಡ ಶುಕ್ರವಾರ ಸಭೆ ನಡೆಸಿದ್ದಾರೆ. ಅವರ ಜತೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ ಎಂದರು. `ಯಾರೊಂದಿಗೂ ಮೈತ್ರಿ…

ಕೃಷಿ ಕಾನೂನುಗಳ ವಿರುದ್ಧ ಜ.15ರಂದು ದೇಶಾದ್ಯಂತ  ರಾಜಭವನಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಕೃಷಿ ಕಾನೂನುಗಳ ವಿರುದ್ಧ ಜ.15ರಂದು ದೇಶಾದ್ಯಂತ ರಾಜಭವನಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ

January 10, 2021

ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 42 ದಿನಗಳಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಜನವರಿ 15 ರಂದು ದೇಶಾದ್ಯಂತ ರಾಜಭವನಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಪ್ರಕಟಿಸಿದೆ. “ಕೇಂದ್ರ ಸರ್ಕಾರ ಜನರ ಬಗ್ಗೆ ತನ್ನ ಕರ್ತವ್ಯವನ್ನು ಏಕೆ ಪೂರೈಸುತ್ತಿಲ್ಲ. ಸರ್ಕಾರವನ್ನು ಕೆಲವೇ ಕೆಲವು ಬಂಡವಾಳಶಾಹಿಗಳಿಗೆ ಮಾರಲಾಗುತ್ತಿದ್ದು, ಇದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಜ.15ರಂದು `ಕಿಸಾನ್ ಅಧಿಕಾರ ದಿವಾಸ್’ ಆಚರಿಸಲು ನಿರ್ಧರಿಸಿದೆ ಎಂದು…

ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ
ಮೈಸೂರು

ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ

December 9, 2020

ಬೆಂಗಳೂರು,ಡಿ.8-(ಕೆಎಂಶಿ)ದೇಶದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ರೈತರನ್ನು ಉದ್ದಿಮೆದಾರರ ಗುಲಾಮ ರನ್ನಾಗಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ರೈತ ಈ ದೇಶದ ಬೆನ್ನೆಲುಬು. ಆತನ ರಕ್ಷಣೆಗೆ ನಿಲ್ಲುವುದು ನಮ್ಮ ಕರ್ತವ್ಯವೇ ಹೊರತು, ರಾಜಕೀಯ ಉದ್ದೇಶ ದಿಂದ ಆ ಹೋರಾಟ ನಡೆಯುತ್ತಿಲ್ಲ. ಕಾಂಗ್ರೆಸ್ ಪಕ್ಷ ದೇಶದ ರೈತರ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು…

ಕೃಷಿ ಸಚಿವರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್
ಮೈಸೂರು

ಕೃಷಿ ಸಚಿವರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

December 4, 2020

ಮೈಸೂರು, ಡಿ.3-ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ನಿಜವಾದ ಹೇಡಿಗಳು ಯಾರು? ರೈತರೋ ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ? ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರ್ಕಾರವೋ? ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ. ನಿಜವಾದ ಹೇಡಿಗಳು ಯಾರು? ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ಕೇಳದವರೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ ಕೇಳಿದ್ದಕ್ಕೆ ರೈತರ ಮೇಲೆ ಸುಳ್ಳು ಪ್ರಕರಣ…

ಬಿಜೆಪಿಯ ಸರ್ಕಸ್‍ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ
ಮೈಸೂರು

ಬಿಜೆಪಿಯ ಸರ್ಕಸ್‍ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ

November 22, 2020

ಬೆಂಗಳೂರು: ಬಿಜೆಪಿಯ ಸರ್ಕಸ್‍ನಿಂದ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದ್ದು, ಶೀಘ್ರವಾಗಿ ಏನಾ ದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ ಎಂದು ಸಿದ್ದರಾಮಯ್ಯ ಆಡ ಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದಾರೆ. ಹಿಂದೆಲ್ಲ ಬಿಜೆಪಿ ನಾಯಕರು, ಹೈಕಮಾಂಡ್ ಸಂಸ್ಕೃತಿ’ ಮೂಲ ನಿವಾಸಿಗಳು-ವಲಸೆ ಗಾರರು’ಕುಟುಂಬ ರಾಜಕಾರಣ’ ಎಂಬಿ ತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ರುವ ಅವರು,…

‘ಕೊರೊನಾ’ ರಾಜ್ಯ ಸರ್ಕಾರಕ್ಕೆ ಹಣ ಮಾಡುವ ಹಬ್ಬ
ಮೈಸೂರು

‘ಕೊರೊನಾ’ ರಾಜ್ಯ ಸರ್ಕಾರಕ್ಕೆ ಹಣ ಮಾಡುವ ಹಬ್ಬ

September 1, 2020

ಮೈಸೂರು, ಆ.31(ಪಿಎಂ)-ರಾಜ್ಯ ಬಿಜೆಪಿ ಸರ್ಕಾ ರಕ್ಕೆ `ಕೊರೊನಾ’ ಹಣ ಮಾಡುವ ಹಬ್ಬದಂತಾಗಿದೆ. ಇದು ಸುಖಾಸುಮ್ಮನೆ ಮಾಡುತ್ತಿರುವ ಆರೋಪ ವಲ್ಲ. ಈ ಸಂಬಂಧ ಕಾಂಗ್ರೆಸ್ ಬಳಿ ದಾಖಲೆಗಳಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೈಸೂರು ಜಿಲ್ಲೆ ಅನಾಥವಾಗಿದ್ದು, ಇಲ್ಲಿ ಕೊರೊನಾ ಮಿತಿ ಮೀರುತ್ತಿ ದ್ದರೂ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೆಂಗಳೂರು ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಸಂಬಂಧ ವೈದ್ಯಕೀಯ…

150 ಆಟೋ ಚಾಲಕರಿಗೆ 1 ಲೀ. ಉಚಿತ ಪೆಟ್ರೋಲ್ ವಿತರಣೆ
ಮೈಸೂರು

150 ಆಟೋ ಚಾಲಕರಿಗೆ 1 ಲೀ. ಉಚಿತ ಪೆಟ್ರೋಲ್ ವಿತರಣೆ

June 21, 2020

ಮೈಸೂರು, ಜೂ.20(ಆರ್‍ಕೆಬಿ)- ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್ ದರ ಏರಿಕೆ ನೀತಿ ಖಂಡಿಸಿ ದಟ್ಟಗಳ್ಳಿ ವಾರ್ಡ್‍ನ ಯಶವಂತ್ ನೇತೃತ್ವದಲ್ಲಿ ದಟ್ಟಗಳ್ಳಿಯ ಅಮ್ಮ ಸಮುದಾಯ ಭವನದಲ್ಲಿ ಶನಿವಾರ 150 ಆಟೋ ಚಾಲಕರಿಗೆ ತಲಾ 1 ಲೀ. ಉಚಿತ ಪೆಟ್ರೋಲ್ ವಿತರಿಸಲಾಯಿತು. ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ ನಡೆಯಿತು. ಕಾಂಗ್ರೆಸ್‍ನ ಚಾಮುಂಡೇ ಶ್ವರಿ ವಿಧಾನಸಭಾ ಕ್ಷೇತ್ರ ಉಸ್ತುವಾರಿ ಗುರು ಪಾದಸ್ವಾಮಿ, ಬ್ಲಾಕ್ ಅಧ್ಯಕ್ಷ ಉಮಾಶಂಕರ್, ಚಂದ್ರು…

ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್: ರಾಜಕೀಯ ಪಿತೂರಿ
ಮೈಸೂರು

ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್: ರಾಜಕೀಯ ಪಿತೂರಿ

May 24, 2020

ಮೈಸೂರು, ಮೇ 23(ಎಂಟಿವೈ)- ಪಿಎಂ ಕೇರ್ ಫಂಡ್‍ನಲ್ಲಿ ಸಂಗ್ರಹವಾದ 1 ಲಕ್ಷ ಕೋಟಿ ರೂ. ಬಳಸುವ ರೀತಿಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಕ್ಕೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್ ದಾಖಲಿಸಿರುವುದರ ಹಿಂದೆ ರಾಜಕೀಯ ನಾಯಕರ ಕೈವಾಡವಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಸಾಗರ ತಾಲೂಕಿನ ಆರ್‍ಎಸ್‍ಎಸ್, ಬಿಜೆಪಿ ಕಾರ್ಯಕರ್ತ ಕೆ.ವಿ.ಪ್ರವೀಣ್ ಎಂಬಾತ ಸಾಗರ ಠಾಣೆಗೆ ಮೇ 18ರಂದು ತೆರಳಿ `ಸೋನಿಯಾ ಗಾಂಧಿ ಪಿಎಂ ಕೇರ್…

1 2 3 13
Translate »