Tag: Congress

ಇನ್ನೂ ಪಂಜರದ ಹಕ್ಕಿಗಳಾಗಿರುವ ಕಾಂಗ್ರೆಸ್, ಜೆಡಿಎಸ್ ಶಾಸಕರು
ಮೈಸೂರು

ಇನ್ನೂ ಪಂಜರದ ಹಕ್ಕಿಗಳಾಗಿರುವ ಕಾಂಗ್ರೆಸ್, ಜೆಡಿಎಸ್ ಶಾಸಕರು

May 25, 2018

ಬೆಂಗಳೂರು:  ಶುಕ್ರ ವಾರ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ಶಾಸಕರು ತಪ್ಪಿಸಿ ಕೊಳ್ಳಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕ ರನ್ನು ನಗರದ ರೆಸಾರ್ಟ್‍ವೊಂದರಲ್ಲಿ ಇರಿಸಲಾಗಿದೆ. ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ದೊರೆತ ನಂತರ ಕಳೆದ ಒಂಬತ್ತು ದಿನಗಳಿಂದಲೂ ಶಾಸಕರು ಅವರ ಕುಟುಂಬದಿಂದ ದೂರ ಉಳಿದಿದ್ದಾರೆ. ದೊಮ್ಮಲೂ ರಿನ ಹಿಲ್ಟನ್ ಎಂಬೆಸಿ ಗಲ್ಪ್ ಲಿಂಕ್ಸ್‍ನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದರೆ, ನಗರದ ಹೊರವಲಯ ದೇವನಹಳ್ಳಿಯ ಪ್ರಸ್ಟಿಜ್ ಗಲ್ಪ್ ಸೈರ್ ನಲ್ಲಿ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಿದ್ದಾರೆ. ವಿಶ್ವಾಸಮತ ಯಾಚನೆವರೆಗೂ…

ದೇಶಭಕ್ತರನ್ನು ಕಡೆಗಾಣಿಸುವುದೇ ಕಾಂಗ್ರೆಸಿನ ಜಾಯಮಾನವೇ?
ಅಂಕಣಗಳು, ಪ್ರಚಲಿತ

ದೇಶಭಕ್ತರನ್ನು ಕಡೆಗಾಣಿಸುವುದೇ ಕಾಂಗ್ರೆಸಿನ ಜಾಯಮಾನವೇ?

May 17, 2018

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭಾರತರತ್ನ ಗೌರವಕ್ಕೆ ಅರ್ಹರಲ್ಲವೆ? “ಭಾರತದ ಅತ್ಯುನ್ನತ ನಾಗರೀಕ ಪ್ರಶಸ್ತಿ ಭಾರತ ರತ್ನವನ್ನು ದೇಶಕಂಡ ಅಪ್ರತಿಮ ದೇಶಭಕ್ತ ವೀರ ಸೇನಾನಿ ‘ಫೀಲ್ಡ್ ಮಾರ್ಷಲ್ ಕಾರ್ಯಪ್ಪ’ನವರಿಗೆ ಕೊಡಬೇಕು. ನಾನು ಈ ಬಗ್ಗೆ ಪ್ರಾಮಾಣಿಕವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ’’ ಈ ಮಾತನ್ನು ಮೊನ್ನೆ ಹೇಳಿದ್ದು ದೇಶದ ಭೂಸೇನೆಯ ಮಹಾ ದಂಡನಾಯಕ ಜನರಲ್ ಬಿಪಿನ್ ರಾವತ್. ಇವರು ವೀರ ಸೇನಾನಿಯ ಜನ್ಮ ಭೂಮಿ ಕೊಡಗಿನ ಗೋಣಿಕೊಪ್ಪಲಿನಲ್ಲಿ ಫೀಲ್ಡ್‍ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ…

ನಾನು ಸಿಎಂ ಆಗುವುದು ಮುಖ್ಯವಲ್ಲ, ಕಾಂಗ್ರೆಸ್ ನೀತಿ-ನಿಯಮ ಉಳಿವು ಮುಖ್ಯ ಎನ್.ಆರ್.ಕ್ಷೇತ್ರದ ಅಭ್ಯರ್ಥಿ ತನ್ವೀರ್ ಸೇಠ್ ಪರ ಮಲ್ಲಿಕಾರ್ಜುನ ಖರ್ಗೆ ಮತಯಾಚನೆ
ಮೈಸೂರು

ನಾನು ಸಿಎಂ ಆಗುವುದು ಮುಖ್ಯವಲ್ಲ, ಕಾಂಗ್ರೆಸ್ ನೀತಿ-ನಿಯಮ ಉಳಿವು ಮುಖ್ಯ ಎನ್.ಆರ್.ಕ್ಷೇತ್ರದ ಅಭ್ಯರ್ಥಿ ತನ್ವೀರ್ ಸೇಠ್ ಪರ ಮಲ್ಲಿಕಾರ್ಜುನ ಖರ್ಗೆ ಮತಯಾಚನೆ

May 7, 2018

ಮೈಸೂರು: ಪ್ರಸ್ತುತ ನಾನು ಮುಖ್ಯ ಮಂತ್ರಿಯಾಗುವುದು ಮುಖ್ಯವಲ್ಲ. ಬದಲಾಗಿ ದೇಶದಲ್ಲಿ ಕಾಂಗ್ರೆಸ್‍ನ ನೀತಿ-ನಿಯಮಗಳು ಉಳಿಯುವುದು ಮುಖ್ಯ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟರು. ಎನ್.ಆರ್.ಕ್ಷೇತ್ರದ ವ್ಯಾಪ್ತಿಯ ಗಾಂಧಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್‍ಸೇಠ್ ಪರ ಮತಯಾಚನೆ ಮಾಡಿದ ನಂತರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಅಶೋಕಪುರಂನಲ್ಲಿ ನಾನು ಚುನಾವಣಾ ಪ್ರಚಾರದಲ್ಲಿದ್ದಾಗ ಕೆಲ ನನ್ನ ಅಭಿಮಾನಿಗಳು ನೀವು ಮುಖ್ಯಮಂತ್ರಿಯಾಗಬೇಕು. ಬೇರೆ ಯಾರನ್ನೋ ಮುಖ್ಯಮಂತ್ರಿ ಮಾಡುವುದಾದರೆ, ಕಾಂಗ್ರೆಸ್‍ಗೆ ಮತ ಹಾಕುವುದಿಲ್ಲ ಎಂದು ಉದ್ವೇಗದಲ್ಲಿ ಮಾತನಾಡಿದ್ದಾರೆ. ಇದು ಅವರ ತಪ್ಪು…

ಹಲವಾರು ಮಂದಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ
ಚಾಮರಾಜನಗರ

ಹಲವಾರು ಮಂದಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

May 7, 2018

ಚಾಮರಾಜನಗರ: ತಾಲೂಕಿನ ಬ್ಯಾಡಮೂಡ್ಲು ಹಾಗೂ ದೊಳ್ಳೀಪುರ ಗೌತಮ್ ಕಾಲೋನಿಯಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಾರ್ಯಕಾರಿಣ ಸದಸ್ಯ ಮಂಗಲಶಿವಕುಮಾರ್, ಮುಖಂಡ ಹನುಮಂತಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತಾಲೂಕಿನ ದೊಡ್ಡಮೋಳೆಯಲ್ಲಿ ಕಾಂಗ್ರೆಸ್‍ನ ಅಂಕಶೆಟ್ಟಿ, ಮಾದಶೆಟ್ಟಿ, ಚಿಕ್ಕಅಂಕಶೆಟ್ಟಿ, ನಾರಾಯಣಸ್ವಾಮಿ, ನಟರಾಜು, ಶ್ರೀನಿವಾಸ, ಶಿವಕುಮಾರ್, ರಂಗಸ್ವಾಮಿ, ನಿಂಗಶೆಟ್ಟಿ, ಸಿದ್ದಪ್ಪ, ನಿಂಗಶೆಟ್ಟಿ ಬಂಗಾರು ಹಾಗೂ ದೊಳ್ಳೀಪುರ ಗೌತಮ್ ಕಾಲೋನಿಯಲ್ಲಿ ಕಾಂಗ್ರೆಸ್ ಶಿವಸ್ವಾಮಿ, ಶಂಕರ್, ಮಹೇಶ್, ಕೃಷ್ಣ, ಮಹೇಶ್, ಮಹದೇವಶೆಟ್ಟಿ, ನಂಜಶೆಟ್ಟಿ, ಬಸವಣ್ಣ, ಕುಮಾರ್, ಶಿವರುದ್ದ, ಆರ್.ಮಹೇಶ್, ಸುಬ್ಬಣ್ಣಪುಟ್ಟರಾಚಶೆಟ್ಟಿ ಸೇರಿದಂತೆ…

ಅರಸೀಕೆರೆಯಲ್ಲಿ ಜೆಡಿಎಸ್, ಕಾಂಗ್ರೆಸ್ ನಡುವೆ ನೇರ ಹಣಾಹಣ
ಹಾಸನ

ಅರಸೀಕೆರೆಯಲ್ಲಿ ಜೆಡಿಎಸ್, ಕಾಂಗ್ರೆಸ್ ನಡುವೆ ನೇರ ಹಣಾಹಣ

May 7, 2018

ಅರಸೀಕೆರೆ: ಜಿಲ್ಲೆಯ ಅರಸೀ ಕೆರೆ ವಿಧಾನ ಸಭೆ ಕ್ಷೇತ್ರವು ಜಿಲ್ಲೆಯ ಉಳಿದ ಕ್ಷೇತ್ರಗಳಂತೆ ಈ ಬಾರಿಯ ಚುನಾವಣೆಯಲ್ಲಿ ಪ್ರತಿಷ್ಠಿತ ಕಣವಾಗಿದ್ದು, ಜೆಡಿಎಸ್, ಕಾಂಗ್ರೆಸ್ ನಡುವೆ ನೇರ ಹಣಾಹಣ ಏರ್ಪಟ್ಟಿದೆ. ಹಾಲಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೇಗೌಡ ತಮ್ಮ ಹತ್ತು ವರ್ಷಗಳ ಸಾಧನೆಗಳನ್ನುಜನರ ಮುಂದೆ ತೆಗೆದುಕೊಂಡು ಹೋಗುವ ಮೂಲಕ ಮೂರನೇ ಬಾರಿಗೆ ಗೆಲುವನ್ನು ತಮ್ಮ ದಾಗಿಸಿಕೊಳ್ಳುವ ಪ್ರಯತ್ನದಲ್ಲಿ ಹ್ಯಾಟ್ರಿಕ್ ಹೀರೋ ಆಗಲು ಹಗಲಿರುಳು ಶ್ರಮಿಸುತ್ತಿ ದ್ದಾರೆ. ಮತ್ತೊಂದೆಡೆ ಮಾಜಿ ಶಾಸಕ ದಿವಂಗತ ಜಿ.ಎಸ್ ಬಸವರಾಜು ಪುತ್ರ ಡಿ.ಬಿ.ಶಶಿಧರ್…

ಸಂತೇಮರಹಳ್ಳಿ: ಎ.ಆರ್.ಕೃಷ್ಣಮೂರ್ತಿ ಮತಯಾಚನೆ
ಚಾಮರಾಜನಗರ

ಸಂತೇಮರಹಳ್ಳಿ: ಎ.ಆರ್.ಕೃಷ್ಣಮೂರ್ತಿ ಮತಯಾಚನೆ

May 6, 2018

ಸಂತೇಮರಹಳ್ಳಿ:  ಕೊಳ್ಳೇಗಾಲ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡ ರೊಂದಿಗೆ ಸಂತೇಮರಹಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶನಿವಾರ ಬಿರು ಸಿನ ಮತ ಪ್ರಚಾರ ನಡೆಸಿದರು. ಸಂತೇಮರಹಳ್ಳಿಯ ಮಹದೇಶ್ವರ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಮತ ಯಾಚನೆ ಆರಂಭಿಸಿದರು. ಈ ವೇಳೆ ಕಾರ್ಯಕರ್ತರು ಎ.ಆರ್.ಕೃಷ್ಣಮೂರ್ತಿ ಅವರಿಗೆ ಹೂವಿನ ಹಾರವನ್ನು ಹಾಕಿ ಸ್ವಾಗತಿಸಿದರು. ತಮಟೆ ಹಾಗೂ ಪಟಾಕಿ ಸಿಡಿಸಿ ಘೋಷಣೆ ಕೂಗಿದರು. ಬಳಿಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೊಳ್ಳೇಗಾಲ ವಿಧಾನಸಭಾ ಮೀಸಲು ಕ್ಷೇತ್ರ ಕಾಂಗ್ರೆಸ್‍ನ ಭದ್ರ ಕೋಟೆಯಾಗಿದ್ದು,…

ಕಾಂಗ್ರೆಸ್‍ಗೆ ಬಂಜಾರ ಸಮುದಾಯ ಬೆಂಬಲ
ಚಾಮರಾಜನಗರ

ಕಾಂಗ್ರೆಸ್‍ಗೆ ಬಂಜಾರ ಸಮುದಾಯ ಬೆಂಬಲ

May 5, 2018

ಚಾಮರಾಜನಗರ:  ಜಿಲ್ಲೆಯ ಬಂಜಾರ (ಲಂಬಾಣ ) ಸಮು ದಾಯವು ಕಾಂಗ್ರೆಸ್ ಪಕ್ಷ ಬೆಂಬಲಿಸಲು ತೀರ್ಮಾನಿಸಿದೆ ಎಂದು ಬಂಜಾರ ಶ್ರೀಸಂತ ಸೇವಾಲಾಲ್ ಬಳಗದ ಮೈಸೂರು ಜಿಲ್ಲಾ ಅಧ್ಯಕ್ಷ ಬಸವರಾಜ್ ನಾಯ್ಕ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಲಂಬಾಣ ಸಮುದಾಯಕ್ಕೆ ಬಹಳ ಪ್ರಾಮುಖ್ಯತೆ ನೀಡಿತ್ತು. ಹೀಗಾಗಿ ಈ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿ…

ಕಾಂಗ್ರೆಸ್ ಬೆಂಬಲಿಸಲು ಕ್ರೈಸ್ತ ಸಮುದಾಯದ ನಿರ್ಧಾರ
ಮೈಸೂರು

ಕಾಂಗ್ರೆಸ್ ಬೆಂಬಲಿಸಲು ಕ್ರೈಸ್ತ ಸಮುದಾಯದ ನಿರ್ಧಾರ

May 4, 2018

ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕ್ರೈಸ್ತ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಹೆಚ್ಚು ನೆರವಾಗಿರುವ ಹಿನ್ನೆಲೆಯಲ್ಲಿ ಕ್ರೈಸ್ತ ಸಮುದಾಯ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಕ್ರೈಸ್ತರ ಸಂಘಗಳ ಒಕ್ಕೂಟದ ಮುಖಂಡ, ಕನ್ನಡ ಕ್ರೈಸ್ತ ಸಂಘದ ಪ್ರೊ.ರಾಫೆಲ್ ತಿಳಿಸಿದರು. ಕ್ರೈಸ್ತ ಸಮುದಾಯದ ಇಬ್ಬರಿಗೆ ವಿಧಾನಸಭೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ. ಐವಾನ್ ಡಿಸೋಜ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಿಸಿದೆ. ಹಲವರನ್ನು ವಿವಿಧ ನಿಗಮ ಮಂಡಳಿಗಳಿಗೆ ಸದಸ್ಯರಾಗಿ ನೇಮಕ…

ಜೆಡಿಎಸ್-ಕಾಂಗ್ರೆಸ್ ಗಲಾಟೆ; ಕಲ್ಲು ತೂರಾಟ
ಹಾಸನ

ಜೆಡಿಎಸ್-ಕಾಂಗ್ರೆಸ್ ಗಲಾಟೆ; ಕಲ್ಲು ತೂರಾಟ

May 1, 2018

ಹೊಳೆನರಸೀಪುರ: ತಾಲೂಕಿ ನಲ್ಲಿ ಚುನಾವಣೆ ರಣರಂಗ ದಿನ ದಿನಕ್ಕೂ ಕಾವು ಪಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭ ವಿಸಿ ಜಿಪಂ ಸದಸ್ಯನ ಕಾರಿನ ಮೇಲೆ ಕಲ್ಲು ತೂರಾಟ ಘಟನೆ ನಡೆದಿದೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಚನ್ನರಾಯಪಟ್ಟಣ ತಾಲೂಕಿನ ಎ.ಕಾಳೇನಹಳ್ಳಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾ ಮಾರಿ ನಡೆದಿದ್ದು, ಕಾಂಗ್ರೆಸ್ ನಾಯಕಿ ಅನುಪಮಾ ಅವರ ಪುತ್ರ. ಜಿಪಂ ಸದಸ್ಯ ಶ್ರೇಯಸ್ ಪಟೇಲ್ ಕಾರಿನ ಮೇಲೆ ಕಲ್ಲು ತೂರಲಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ. ವಿವರ:…

ಬಂಜಾರ ಸಮುದಾಯ ಕಾಂಗ್ರೆಸ್ ಬೆಂಬಲಿಸಲು ಮನವಿ
ಮೈಸೂರು

ಬಂಜಾರ ಸಮುದಾಯ ಕಾಂಗ್ರೆಸ್ ಬೆಂಬಲಿಸಲು ಮನವಿ

April 27, 2018

ಮೈಸೂರು: ಬಂಜಾರ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಬಂಜಾರ ಸಂತ ಸೇವಾಲಾಲ್ ಬಳಗದ ಅಧ್ಯಕ್ಷ ಬಸವರಾಜ ನಾಯ್ಕ್ ಬಂಜಾರ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡಾಭಿವೃದ್ಧಿ ನಿಗಮ ಮಂಡಳಿ ರಚಿಸಿ ವರ್ಷಕ್ಕೆ 200 ಕೋಟಿ ರೂ.ಮೀಸಲಿಟ್ಟು, ಸಮುದಾಯದ ಏಳಿಗೆಗಾಗಿ ಸಮುದಾಯ ಭವನ, ಕಾಂಕ್ರೀಟ್ ರಸ್ತೆ, ಚರಂಡಿ, ಬಂಜಾರರ ಮೂಲ ಕಸುಬಾದ ಕಸೂತಿ, ಗುಡಿ ಕೈಗಾರಿಕೆ, ಶುದ್ಧ ಕುಡಿಯುವ ನೀರಿನ ಘಟಕ ಹೀಗೆ ಹಲವಾರು ಯೋಜನೆಗಳನ್ನು ನೀಡಿದರು. ಮೈಸೂರು ವಿಭಾಗಕ್ಕೆ ಸೇರಿದ ಜಿಲ್ಲೆಗಳಿಗೆ…

1 9 10 11 12 13
Translate »