Tag: Congress

ಬಿಜೆಪಿ, ಜೆಡಿಎಸ್ ದೂರವಿಟ್ಟು ಕಾಂಗ್ರೆಸ್‍ಗೆ ಮತ ನೀಡಿ
ಮೈಸೂರು

ಬಿಜೆಪಿ, ಜೆಡಿಎಸ್ ದೂರವಿಟ್ಟು ಕಾಂಗ್ರೆಸ್‍ಗೆ ಮತ ನೀಡಿ

April 27, 2018

ತಿ.ನರಸೀಪುರ: ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವು ದಿಲ್ಲ. ಜಾತ್ಯಾತೀತತೆಗೆ ಧಕ್ಕೆ ತಂದು ಕೋಮು ಸಾಮರಸ್ಯವನ್ನು ಕದಡುವ ಕೋಮುವಾದಿ ಪಕ್ಷ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾಗಿದ್ದರಿಂದ ಈ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿ ಕಾರಕ್ಕೆ ತರಬೇಕೆಂದು ಯುವ ಮುಖಂಡ ಸುನೀಲ್ ಬೋಸ್ ಹೇಳಿದರು. ತಾಲೂಕಿನ ಹೊಸಪುರ ಗ್ರಾಮದಲ್ಲಿ ಗುರುವಾರ ನಾಯಕ ಸಮುದಾಯದ ಮುಖಂಡರು ಹಾಗೂ ಮಹಿಳಾ ಸಂಘಗಳ ಪ್ರತಿನಿಧಿಗಳನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿ, ಐದು ವರ್ಷಗಳ ಕಾಲ ಆಡಳಿತವನ್ನು…

ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮೈಸೂರು ಜಿಲ್ಲಾ ವೀಕ್ಷಕ ಕೇರಳ ಸಂಸದ ರಾಘವನ್ ವಿಶ್ವಾಸ
ಮೈಸೂರು

ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮೈಸೂರು ಜಿಲ್ಲಾ ವೀಕ್ಷಕ ಕೇರಳ ಸಂಸದ ರಾಘವನ್ ವಿಶ್ವಾಸ

April 26, 2018

ಮೈಸೂರು: ಪ್ರಸಕ್ತ ವಿಧಾನಸಭಾ ಚುನಾವಣೆ ಧರ್ಮ ಹಾಗೂ ಅಧರ್ಮಗಳ ನಡುವೆ ನಡೆಯುತ್ತಿರುವ ಚುನಾವಣೆಯಾಗಿದ್ದು, ಸಾಲಮನ್ನಾ, ಅನ್ನಭಾಗ್ಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದು ಭ್ರಷ್ಟಾ ಚಾರ ರಹಿತ ಸುಭದ್ರವಾದ ಸರ್ಕಾರ ನೀಡಿ ರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡ ಳಿತವನ್ನು ಮೆಚ್ಚಿರುವ ರಾಜ್ಯದ ಜನತೆ ಈ ಬಾರಿಯೂ ಕಾಂಗ್ರೆಸ್‍ಗೆ ಬೆಂಬಲ ನೀಡಲು ಉತ್ಸುಕರಾಗಿದ್ದಾರೆ ಎಂದು ಕೇರಳ ಸಂಸದ ಹಾಗೂ ಮೈಸೂರು ಜಿಲ್ಲಾ ವೀಕ್ಷಕ ರಾಘವನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ…

ಗ್ರಾಮಗಳಲ್ಲಿ ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಮತ ಬೇಟೆ
ಚಾಮರಾಜನಗರ

ಗ್ರಾಮಗಳಲ್ಲಿ ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಮತ ಬೇಟೆ

April 26, 2018

ಚಾಮರಾಜನಗರ: ವಿಧಾನಸಭಾ ಕ್ಷೇತ್ರದ ಚಂದಕವಾಡಿ ಹಾಗೂ ಹೆಬ್ಬಸೂರು ಗ್ರಾಪಂ ವ್ಯಾಪ್ತಿಗಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಬಿರುಸಿನ ಮತಯಾಚಿಸಿದರು. ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಲು ಹೋದ ಸಂದರ್ಭದಲ್ಲಿ ಹಾರ ತುರಾಯಿಗಳು, ಬೆಲ್ಲದಾರತಿ ಮಾಡಿ ಅದ್ದೂರಿ ಸ್ವಾಗತ ಕೋರಿ ನಾವು ಈ ಬಾರಿಯೂ ನಿಮ್ಮ ಜಯಗಳಿಸಲು ಶ್ರಮಿಸುತ್ತೇವೆಂದು ಭರವಸೆ ನೀಡುವ ದೃಶ್ಯಗಳು ಸರ್ವೇ ಸಾಮಾನ್ಯ ವಾಗಿ ಕಾಣಬರುತ್ತಿದ್ದವು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ಮೂರನೇ ಬಾರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು, ಕಳೆದ ಎರಡು…

ಕಾಂಗ್ರೆಸ್‍ಗೆ ಸಿ.ಕೆ.ಮಂಜುನಾಥ್ ರಾಜೀನಾಮೆ
ಚಾಮರಾಜನಗರ

ಕಾಂಗ್ರೆಸ್‍ಗೆ ಸಿ.ಕೆ.ಮಂಜುನಾಥ್ ರಾಜೀನಾಮೆ

April 26, 2018

ಚಾಮರಾಜನಗರ: ಚಾಮರಾಜನಗರ ಟೌನ್ ಬ್ಲಾಕ್ ಕಾಂಗ್ರೆಸ್ ಎಸ್‍ಸಿ ವಿಭಾಗದ ಅಧ್ಯಕ್ಷ ಸಿ.ಕೆ.ಮಂಜುನಾಥ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಟಿ ಯಲ್ಲಿ ಅವರು ಈ ವಿಷಯ ತಿಳಿಸಿದರು. ನಾನು ಕಳೆದ 15 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದೆ. ಎಲ್ಲಾ ಚುನಾವಣೆ ಗಳಲ್ಲೂ ಸಕ್ರಿಯವಾಗಿ ಓಡಾಡುತ್ತಿದ್ದೆ. ನನ್ನ ಕಾರ್ಯಕ್ಷಮತೆಯನ್ನು ಪರಿಗಣ ಸಿ ನನ್ನನ್ನು ಚಾಮರಾಜನಗರ ನಗರಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು. ಹಾಗೆಯೇ…

ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ
ಚಾಮರಾಜನಗರ

ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ

April 25, 2018

ಚಾಮರಾಜನಗರ: ಬಹುಜನ ಸಮಾಜ ಪಾರ್ಟಿ(ಬಿಎಸ್‍ಪಿ) ರಾಜ್ಯ ಕಾರ್ಯದರ್ಶಿ ಹಾಗೂ ಚಾಮರಾಜನಗರ ನಗರ ಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಬಿಎಸ್‍ಪಿ ತೊರೆದು ಕಾಂಗ್ರೆಸ್ ಸೇರಿದರು. ಸಂಸದ ಆರ್.ಧ್ರುವನಾರಾಯಣ್ ಅವರು ನಂಜುಂಡಸ್ವಾಮಿಗೆ ಪಕ್ಷದ ಶಲ್ಯ ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ್, ಬಿಎಸ್‍ಪಿ ಪಕ್ಷದಲ್ಲಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಆರ್.ಪಿ.ನಂಜುಂಡಸ್ವಾಮಿ ಇಂದು ಆ ಪಕ್ಷ ತೊರೆದು ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದಾರೆ ಎಂದರು. ಆರ್.ಪಿ.ನಂಜುಂಡಸ್ವಾಮಿ ಮಾತನಾಡಿ, ಕಳೆದ 18 ವರ್ಷಗಳಿಂದ ನಾನು ಬಿಎಸ್‍ಪಿ ಪಕ್ಷದ…

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ; ಸಿಹೆಚ್‍ವಿ
ಕೊಡಗು

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ; ಸಿಹೆಚ್‍ವಿ

April 24, 2018

ವಿರಾಜಪೇಟೆ: ಕಾಂಗ್ರೆಸ್ ಸರಕಾರ ಐದು ವರ್ಷದ ಅವಧಿಯಲ್ಲಿ ರಾಜ್ಯದ ಜನತೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಿರುವುದರಿಂದ ಈ ಬಾರಿ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಂಸದ ವಿಜಯಶಂಕರ್ ಹೇಳಿದರು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿ ಚಪ್ಪುಡಿರ ಅರುಣ್ ಮಾಚಯ್ಯ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಟ್ಟಣದ ಸೆರಿನಿಟಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರು-ಮುಖಂಡರುಗಳ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯಶಂಕರ್, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ…

ಇಂದು ಕೆ.ಪಿ.ಚಂದ್ರಕಲಾ ನಾಮಪತ್ರ ಸಲ್ಲಿಕೆ
ಕೊಡಗು

ಇಂದು ಕೆ.ಪಿ.ಚಂದ್ರಕಲಾ ನಾಮಪತ್ರ ಸಲ್ಲಿಕೆ

April 24, 2018

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ಕೆ.ಪಿ.ಚಂದ್ರಕಲಾ ಮಡಿಕೇರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಸಭೆ ನಡೆಸಿದರು. ಮಂಗಳವಾರ ನಾಮಪತ್ರ ಸಲ್ಲಿಸುವುದು ಪಕ್ಷದ ಗೆಲುವಿಗೆ ಪೂರಕವಾಗಿ ಕಾರ್ಯಕರ್ತರು ಶ್ರಮಿಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು. ಪಕ್ಷದ ಕೊಡಗು ಉಸ್ತುವಾರಿ ವೆಂಕಪ್ಪಗೌಡ, ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಕೆ.ಪಿ. ಚಂದ್ರಕಲಾ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

ಟಿಕೆಟ್ ಕೊಟ್ಟರೂ; `ಬಿ’ ಫಾರಂ ಮನೆಗೆ ತಲುಪಿಸುತ್ತೇವೆ ಎಂದರೂ ಶಮನವಾಗಿಲ್ಲ ಅಂಬರೀಶ್ ಮುನಿಸು
ಮೈಸೂರು

ಟಿಕೆಟ್ ಕೊಟ್ಟರೂ; `ಬಿ’ ಫಾರಂ ಮನೆಗೆ ತಲುಪಿಸುತ್ತೇವೆ ಎಂದರೂ ಶಮನವಾಗಿಲ್ಲ ಅಂಬರೀಶ್ ಮುನಿಸು

April 19, 2018

ಬೆಂಗಳೂರು: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಅಂಬರೀಶ್ ಮನೆ ಬಾಗಿಲಿಗೆ ಕಾಂಗ್ರೆಸ್ ಬಿ–ಫಾರಂ ತಲುಪಲಿದೆ. ಪ್ರಸಕ್ತ ಚುನಾವಣೆಯಲ್ಲಿ ಕಣಕ್ಕಿಳಿಯುವ ಬಗ್ಗೆ ಯಾವುದೇ ನಿರ್ಧಾರವನ್ನು ಅಂಬರೀಶ್ ಪ್ರಕಟಿಸದಿದ್ದರೂ, ಕಾಂಗ್ರೆಸ್ ಮಾತ್ರ ಅವರನ್ನು ಆಯ್ಕೆ ಮಾಡಿ, ಚುನಾವಣಾ ಕಣಕ್ಕಿಳಿ ಸಲು ನಿರ್ಧರಿಸಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ದೂರವಾಣಿ ಮೂಲಕ ನಿನ್ನೆ ಅಂಬರೀಶ್ ಅವರನ್ನು ಸಂಪರ್ಕಿಸಿ, ಬಿ ಫಾರಂ ಪಡೆದುಕೊಳ್ಳುವಂತೆ ಮನವಿ ಮಾಡಿದ್ದರು. ಪರಮೇಶ್ವರ್ ಮಾತಿಗೂ ಇದುವರೆಗೆ ಮನ್ನಣೆ ದೊರೆತಿಲ್ಲ. ಅಂಬರೀಶ್ ನಡೆ ಕಾಂಗ್ರೆಸ್‍ಗೆ ತಲೆನೋವಾಗಿ…

ಟಿಕೆಟ್ ವಂಚಿತರೊಂದಿಗೆ ಸಿಎಂ ಸಮಾಲೋಚನೆ
ಮೈಸೂರು

ಟಿಕೆಟ್ ವಂಚಿತರೊಂದಿಗೆ ಸಿಎಂ ಸಮಾಲೋಚನೆ

April 19, 2018

ಮೈಸೂರು: ಪದ್ಮನಾಭನಗರ, ಕೊಳ್ಳೇಗಾಲ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ನಂತರ ಉದ್ಭವಿಸಿರುವ ಅಸಮಾಧಾನವನ್ನು ಸರಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಟಿಕೆಟ್ ವಂಚಿತರೊಂದಿಗೆ ಚರ್ಚೆ ನಡೆಸಿದರು. ಪದ್ಮನಾಭನಗರದ ಪ್ರಬಲ ಟಿಕೆಟ್ ಆಕಾಂಕ್ಷಿ ಶ್ರೀನಿವಾಸ್, ಕೊಳ್ಳೇಗಾಲ ಮೀಸಲು ಕ್ಷೇತ್ರದ ಶಾಸಕ ಎಸ್.ಜಯಣ್ಣ, ಮಾಜಿ ಶಾಸಕ ಎಸ್.ಬಾಲರಾಜು ಅವರೊಂದಿಗೆ ಚರ್ಚಿಸಿದ ಸಿದ್ದ ರಾಮಯ್ಯ ಇದಕ್ಕೆ ಸೂಕ್ತ ಪರಿಹಾರ ಕಂಡು ಹಿಡಿಯುವುದಾಗಿ ಅವರಿಗೆ ತಿಳಿಸುವ ಮೂಲಕ ಸಮಾಧಾನಪಡಿಸುವ ಪ್ರಯತ್ನ ನಡೆಸಿದರು. ಮುಖ್ಯಮಂತ್ರಿಗಳ ಸಲಹೆಯಿಂದ ಸಮಾಧಾನ ಗೊಳ್ಳದ ಪದ್ಮನಾಭನಗರದ ಶ್ರೀನಿವಾಸ್…

ವಿರಾಜಪೇಟೆ ಕಾಂಗ್ರೆಸ್‍ನಲ್ಲಿ ಬಂಡಾಯ: ಸಿಎಂ ಕಾರಿಗೆ ಹರೀಶ್ ಬೋಪಣ್ಣ ಬೆಂಬಲಿಗರ ಮುತ್ತಿಗೆ
ಕೊಡಗು

ವಿರಾಜಪೇಟೆ ಕಾಂಗ್ರೆಸ್‍ನಲ್ಲಿ ಬಂಡಾಯ: ಸಿಎಂ ಕಾರಿಗೆ ಹರೀಶ್ ಬೋಪಣ್ಣ ಬೆಂಬಲಿಗರ ಮುತ್ತಿಗೆ

April 19, 2018

ಮೈಸೂರು:  ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಅವ ರನ್ನು ಘೋಷಿಸಿ, ಅವರಿಗೆ ಬಿ ಫಾರಂ ನೀಡಿರುವ ಬೆನ್ನಲ್ಲೇ ಬಂಡಾ ಯದ ಕೂಗು ಕೇಳಿ ಬಂದಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ ಪರ ವಾಗಿ ಸುಮಾರು 150 ರಿಂದ 200 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ಹರೀಶ್ ಬೋಪಣ್ಣ ಅವರಿಗೆ…

1 10 11 12 13
Translate »