Tag: Congress

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬದಲಾವಣೆಗೆ ಕಾಂಗ್ರೆಸ್ ವರಿಷ್ಠರ ಚಿಂತನೆ
ಮೈಸೂರು

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬದಲಾವಣೆಗೆ ಕಾಂಗ್ರೆಸ್ ವರಿಷ್ಠರ ಚಿಂತನೆ

June 12, 2019

ಬೆಂಗಳೂರು: ರಾಜ್ಯದ ಆಡಳಿತಾರೂಢ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಲು ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮೌನಕ್ಕೆ ಶರಣಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಕಳೆದ ಭಾನುವಾರ ರಾತ್ರಿ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ…

ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರ ಗೆಲ್ಲುತ್ತಿತ್ತು
ಮೈಸೂರು

ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರ ಗೆಲ್ಲುತ್ತಿತ್ತು

June 7, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿ ಕೊಳ್ಳದೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಬೇಕಾಗಿತ್ತು ಎಂದು ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಹೀನಾಯ ಸೋಲು ಕಂಡಿದ್ದು, ಈ ಬಗ್ಗೆ ಉಭಯ ಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವಾಗಲೇ ಸುಮಲತಾ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಏಕಾಂಗಿ ಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಿತ್ತು. ಆದರೆ, ಮೈತ್ರಿಯಿಂದಾಗಿ ಕೇವಲ…

ಪಕ್ಷದ ಬಗ್ಗೆ ತಿಳುವಳಿಕೆ ಇಲ್ಲದವರಿಗೆ ಮಣೆ ಹಾಕಿದ್ದೇ ಕಾಂಗ್ರೆಸ್‍ನ ಇಂದಿನ ಸ್ಥಿತಿಗೆ ಕಾರಣ: ರಾಮಲಿಂಗಾರೆಡ್ಡಿ
ಮೈಸೂರು

ಪಕ್ಷದ ಬಗ್ಗೆ ತಿಳುವಳಿಕೆ ಇಲ್ಲದವರಿಗೆ ಮಣೆ ಹಾಕಿದ್ದೇ ಕಾಂಗ್ರೆಸ್‍ನ ಇಂದಿನ ಸ್ಥಿತಿಗೆ ಕಾರಣ: ರಾಮಲಿಂಗಾರೆಡ್ಡಿ

June 5, 2019

ಬೆಂಗಳೂರು: ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಏಕೈಕ ಸ್ಥಾನ ಗಳಿಸುವ ಮೂಲಕ ಕಳಪೆ ಸಾಧನೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ರಾಮಲಿಂಗಾರೆಡ್ಡಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ ದಲ್ಲಿ…

ಲೋಕಸಭಾ ಚುನಾವಣೆ ಹೀನಾಯ ಸೋಲಿಗೆ ಮೊದಲು ಸಿದ್ದರಾಮಯ್ಯಗೆ  ನೋಟೀಸ್ ನೀಡಿ: ರೋಷನ್ ಬೇಗ್
ಮೈಸೂರು

ಲೋಕಸಭಾ ಚುನಾವಣೆ ಹೀನಾಯ ಸೋಲಿಗೆ ಮೊದಲು ಸಿದ್ದರಾಮಯ್ಯಗೆ ನೋಟೀಸ್ ನೀಡಿ: ರೋಷನ್ ಬೇಗ್

June 5, 2019

ಬೆಂಗಳೂರು: ಪ್ರಸಕ್ತ ಲೋಕಸಭಾ ಚುನಾ ವಣೆಯಲ್ಲಿ ಪಕ್ಷ ದಯನೀಯವಾಗಿ ಸೋಲಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್-ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾರಣರಾಗಿದ್ದು, ಈ ಹಿನ್ನೆಲೆಯಲ್ಲಿ ಮೊದಲು ಅವರಿಗೆ ಶೋಕಾಸ್ ನೋಟೀಸ್ ಜಾರಿ ಮಾಡಬೇಕೆಂದು ಮಾಜಿ ಸಚಿವ, ಹಿರಿಯ ಮುಖಂಡ ರೋಷನ್ ಬೇಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಳು ಬಾರಿ ಗೆದ್ದಿರುವ ತಮಗೆ ಮಂತ್ರಿ ಸ್ಥಾನ ನೀಡದೇ ನಿರ್ಲಕ್ಷ್ಯ ವಹಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಟೀಕೆ ಮಾಡಿ ರುವ ಬೆನ್ನಲ್ಲೇ ಇದೀಗ…

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘ಕೈ’ ಮೇಲುಗೈ
ಮೈಸೂರು

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘ಕೈ’ ಮೇಲುಗೈ

June 1, 2019

ಬೆಂಗಳೂರು: ರಾಷ್ಟ್ರದ ಏಕತೆ ಮತ್ತು ಸಮಗ್ರತೆ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ ಕರ್ನಾಟಕದ ಪ್ರಜ್ಞಾವಂತ ಮತದಾರರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ಮೇ 29ರಂದು ರಾಜ್ಯದ 61 ಸ್ಥಳೀಯ ಸಂಸ್ಥೆ ಗಳಿಗೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕಾಂಗ್ರೆಸ್ ಮೊದಲ ಸಾಲಿನಲ್ಲಿದ್ದರೆ, ನಂತರದ ಸ್ಥಾನವನ್ನು ಬಿಜೆಪಿ ಮತ್ತು ಜೆಡಿಎಸ್ ಪಡೆದುಕೊಂಡಿವೆ. 61 ನಗರ ಸ್ಥಳೀಯ ಸಂಸ್ಥೆಗಳು ನಗರಸಭೆಯ 248, ಪಟ್ಟಣ ಪಂಚಾಯ್ತಿಯ 330…

ನಂಜನಗೂಡು ನಗರಸಭೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ
ಮೈಸೂರು

ನಂಜನಗೂಡು ನಗರಸಭೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ

June 1, 2019

ಮೈಸೂರು: ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಒಂದು ನಗರ ಸಭೆ, 6 ಪುರಸಭೆ ಮತ್ತು 4 ಪಟ್ಟಣ ಪಂಚಾಯ್ತಿಗಳ ಫಲಿತಾಂಶ ಹೊರಬಿದ್ದಿದ್ದು, ಮೈಸೂರು ಜಿಲ್ಲೆಯಲ್ಲಿ ಚುನಾವಣೆ ನಡೆದ ಏಕೈಕ ನಗರ ಸಭೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಜೆಡಿಎಸ್ 2, ಕಾಂಗ್ರೆಸ್, ಬಿಜೆಪಿ ತಲಾ ಒಂದು ಪುರಸಭೆಯ ಆಡಳಿತದ ಚುಕ್ಕಾಣಿ ಹಿಡಿದಿವೆ. 2 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ. 4 ಪಟ್ಟಣ ಪಂಚಾಯ್ತಿಗಳ ಪೈಕಿ ಒಂದರಲ್ಲಿ ಕಾಂಗ್ರೆಸ್ ಅಧಿಪತ್ಯ ಸಾದಿಸಿದರೆ, ಉಳಿದ 3 ಪಪಂಗಳಲ್ಲಿ ಅತಂತ್ರ…

ರಾಹುಲ್ ಗಾಂಧಿ ರಾಜೀನಾಮೆ ನಿಲುವು ತಿರಸ್ಕರಿಸಿದ ಕಾಂಗ್ರೆಸ್ ಕಾರ್ಯಕಾರಿಣಿ
ಮೈಸೂರು

ರಾಹುಲ್ ಗಾಂಧಿ ರಾಜೀನಾಮೆ ನಿಲುವು ತಿರಸ್ಕರಿಸಿದ ಕಾಂಗ್ರೆಸ್ ಕಾರ್ಯಕಾರಿಣಿ

May 26, 2019

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಲು ಮುಂದಾದ ರಾಹುಲ್‍ಗಾಂಧಿ ಅವರ ನಿಲುವನ್ನು ಸರ್ವಾನು ಮತದಿಂದ ತಿರಸ್ಕರಿಸಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ, ಪಕ್ಷವನ್ನು ಪುನರ್ ರಚಿಸುವ ಅಧಿಕಾರವನ್ನು ರಾಹುಲ್ ಗಾಂಧಿ ಅವರಿಗೆ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಗಾಗಿ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ. ಕಾಂಗ್ರೆಸ್ ಕಾರ್ಯಕಾರಿಣಿ ಅದನ್ನು ಸರ್ವಾನುಮತದಿಂದ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ…

ಕಾಂಗ್ರೆಸ್ ನಾಮಾವಶೇಷ ಎಂಎಲ್‍ಸಿ ಸಿಎಂ ಲಿಂಗಪ್ಪ ಎಚ್ಚರಿಕೆ
ಮೈಸೂರು

ಕಾಂಗ್ರೆಸ್ ನಾಮಾವಶೇಷ ಎಂಎಲ್‍ಸಿ ಸಿಎಂ ಲಿಂಗಪ್ಪ ಎಚ್ಚರಿಕೆ

May 26, 2019

ರಾಮನಗರ: ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದು ವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ.ಎಂ.ಲಿಂಗಪ್ಪ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಅತಿ ದೊಡ್ಡ ಪ್ರಮಾದ ಎಸಗಿದೆ ಎಂದು ಅಭಿಪ್ರಾಯಪಟ್ಟರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲನ್ನು ಪ್ರಸ್ತಾಪಿಸಿದ ಲಿಂಗಪ್ಪ, ದೇಶದ ಚುನಾವಣಾ ಇತಿಹಾಸದಲ್ಲಿ ಕಾಂಗ್ರೆಸ್…

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ನೀವೇ ಯಾರಾದರೂ ಸಿಎಂ ಆಗಿ
ಮೈಸೂರು

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ನೀವೇ ಯಾರಾದರೂ ಸಿಎಂ ಆಗಿ

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ನಂತರ ಇಂದು ನಡೆದ ಅನೌಪಚಾರಿಕ ರಾಜ್ಯ ಸಂಪುಟ ಸಭೆಯಲ್ಲಿ ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀ ನಾಮೆ ನೀಡುವುದಾಗಿ ಕಾಂಗ್ರೆಸ್ ಸಚಿವರಿಗೆ ಎಚ್ಚರಿಕೆ ನೀಡಿದರೆ, ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರಿನ ಶಾಸಕರು ಹಾಗೂ ಮುಖಂಡರು ಸ್ವಲ್ಪ ಶ್ರಮ ವಹಿಸಿ ಕೆಲಸ ಮಾಡಿದ್ದರೆ ಗೆಲ್ಲಬಹುದಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನೌಪಚಾರಿಕ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಸಚಿವರು ಹಾಗೂ ಶಾಸಕರು…

ಹೀನಾಯವಾಗಿ ಸೋತ ಕಾಂಗ್ರೆಸ್, ಜೆಡಿಎಸ್ ಘಟಾನುಘಟಿಗಳು
ಮೈಸೂರು

ಹೀನಾಯವಾಗಿ ಸೋತ ಕಾಂಗ್ರೆಸ್, ಜೆಡಿಎಸ್ ಘಟಾನುಘಟಿಗಳು

May 24, 2019

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಘಟಾನುಘಟಿ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿ ಮಕಾಡೆ ಮಲಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಂಸದ ಜಿ.ಎಸ್. ಬಸವ ರಾಜು ವಿರುದ್ಧ ಸೋಲನನುಭವಿಸಿದ್ದಾರೆ, ಆರಂಭಿಕ ಎಣಿಕೆ ಪ್ರಕ್ರಿಯೆಯಲ್ಲಿ ಮುನ್ನಡೆ ಸಾಧಿಸಿದ್ದ ದೇವೇಗೌಡರು ನಂತರ ನಿರಂತರ ಹಿನ್ನಡೆಗೆ ಬಂದು ಸೋಲನನುಭವಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಒಂದು ಬಾರಿಯೂ ಮುನ್ನಡೆ ಸಾಧಿಸದೇ ಎದುರಾಳಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ವಿರುದ್ಧ…

1 2 3 4 5 13
Translate »