Tag: Congress

ದುರಹಂಕಾರಿ ಸಿದ್ದರಾಮಯ್ಯ ಅದಕ್ಷ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಫೂನ್ ಉಸ್ತುವಾರಿ ವೇಣುಗೋಪಾಲ್: ಶಾಸಕ ರೋಷನ್ ಬೇಗ್
ಮೈಸೂರು

ದುರಹಂಕಾರಿ ಸಿದ್ದರಾಮಯ್ಯ ಅದಕ್ಷ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಫೂನ್ ಉಸ್ತುವಾರಿ ವೇಣುಗೋಪಾಲ್: ಶಾಸಕ ರೋಷನ್ ಬೇಗ್

May 22, 2019

ಇವರಿಂದ ಕಾಂಗ್ರೆಸ್ ರಾಜ್ಯದಲ್ಲಿ ಉಳಿದೀತೇ… ಬೆಂಗಳೂರು: ದುರಹಂಕಾರಿ ಸಿದ್ದರಾಮಯ್ಯ, ಅದಕ್ಷ ಅಧ್ಯಕ್ಷ ದಿನೇಶ್ ಗುಂಡೂ ರಾವ್, ಬಫೂನ್ ಉಸ್ತುವಾರಿ ವೇಣುಗೋಪಾಲ್ ಇಂತಹವರಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಳಿದೀತೇ ಎಂದು ಆ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವರೂ ಆದ ಹಾಲಿ ಶಾಸಕ ರೋಷನ್ ಬೇಗ್ ತಮ್ಮ ನಾಯಕರ ವಿರುದ್ಧ ಇಂದಿಲ್ಲಿ ಕೆಂಡಕಾರಿದ್ದಾರೆ. ಬೇಗ್ ಹೇಳಿಕೆ ಹೊರಬೀಳುತ್ತಿದ್ದಂತೆ ಕೆಪಿಸಿಸಿ ಅವರಿಗೆ ನೋಟೀಸ್ ನೀಡಿದೆ. ಚುನಾವಣೋತ್ತರ ಸಮೀಕ್ಷೆಗಳು ಎನ್‍ಡಿಎ ಗೆಲುವಿನ ಭವಿಷ್ಯ ನುಡಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್‍ನಲ್ಲಿ ಭಿನ್ನಮತ…

ವಿಜಯಪುರ ಕಾಂಗ್ರೆಸ್ ನಾಯಕಿ ನಿಗೂಢ ಸಾವು
ಮೈಸೂರು

ವಿಜಯಪುರ ಕಾಂಗ್ರೆಸ್ ನಾಯಕಿ ನಿಗೂಢ ಸಾವು

May 18, 2019

ವಿಜಯಪುರ: ವಿಜಯಪುರದ ಕಾಂಗ್ರೆಸ್ ನಾಯಕಿ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕೊಲ್ಹಾರದ ಕೃಷ್ಣಾ ನದಿ ಸೇತುವೆಯ ಕೆಳಗೆ ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿದೆ. ಗುರುವಾರ ರಾತ್ರಿ ರೇಷ್ಮಾ ಅವರನ್ನು ಹತ್ಯೆ ಗೈದು ದುಷ್ಕರ್ಮಿಗಳು ಶವವನ್ನು ಸೇತುವೆಯ ಕೆಳಗೆ ಎಸೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರೇಷ್ಮಾ ಗುರು ವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಎಂಐಎಂ ಮುಖಂಡರೊಬ್ಬರೊಂದಿಗೆ ಕಾರಿನಲ್ಲಿ ತೆರಳಿದ್ದರೆನ್ನಲಾಗಿದೆ. ಈಕೆ ಎಂಐಎಂ ಮುಖಂಡರೊಡನೆ ಒಡನಾಟ ಹೊಂದಿದ್ದು, ಈ ಮುಖಂಡನ ಪತ್ನಿ ರೇಷ್ಮಾ ಮನೆ…

ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಕಪಿಲ್ ಸಿಬಲ್
ಮೈಸೂರು

ರಾಜ್ಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಕಪಿಲ್ ಸಿಬಲ್

April 5, 2019

ಬೆಂಗಳೂರು: ಎಐಸಿಸಿಯಿಂದ ಬಿಡುಗಡೆಯಾದ ಚುನಾವಣಾ ಪ್ರಣಾಳಿಕೆಯನ್ನು ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಬಿಡುಗಡೆ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಆರ್ಥಿಕ ಪ್ರಗತಿ ಮತ್ತು ಸಾಮಾಜಿಕ ನ್ಯಾಯದ ಮೇಲೆ ದೇಶ ಅಭಿವೃದ್ಧಿ ಕಾಣುತ್ತಿದೆ. ಕೇಂದ್ರ ಸರ್ಕಾರ ಕಳೆದ ಐದು ವರ್ಷದಲ್ಲಿ ಯಾವುದೇ ಸಾಧನೆ ಮಾಡಿಲ್ಲ. ಬಡವರು ಬಡವರಾಗಿ, ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಹಣ ಮಾಡಿಕೊಂಡವರು ದೇಶ ಬಿಟ್ಟು ಓಡಿ ಹೋಗುತ್ತಿದ್ದಾರೆ. ಬಡವರು ಕುಟುಂಬಕ್ಕೆ ಊಟ ದಕ್ಕಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಶೇ.70ರಷ್ಟು ಮಂದಿ…

ಚನ್ನರಾಯಪಟ್ಟಣ ಕಾಂಗ್ರೆಸ್ ಸಭೆಯಲ್ಲಿ ಮೊಳಗಿದ  ಮೋದಿ ಘೋಷಣೆ… ಬಿಜೆಪಿ ಕರಪತ್ರ ಪ್ರದರ್ಶನ!
ಮೈಸೂರು

ಚನ್ನರಾಯಪಟ್ಟಣ ಕಾಂಗ್ರೆಸ್ ಸಭೆಯಲ್ಲಿ ಮೊಳಗಿದ ಮೋದಿ ಘೋಷಣೆ… ಬಿಜೆಪಿ ಕರಪತ್ರ ಪ್ರದರ್ಶನ!

April 5, 2019

ಹಾಸನ: ಚನ್ನರಾಯಪಟ್ಟಣ ದಲ್ಲಿ ಗುರುವಾರ ನಡೆದ ತಾಲೂಕು ಕಾಂಗ್ರೆಸ್ ಘಟಕದ ಕಾರ್ಯಕರ್ತರ ಸಭೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿ, ಬಿಜೆಪಿ ಕರಪತ್ರ ಪ್ರದರ್ಶಿಸಿದ ಘಟನೆ ನಡೆಯಿತು. ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಅವರ ಭಾಷ ಣಕ್ಕೂ ಅಡ್ಡಿಪಡಿಸಿದ ಕಾರ್ಯಕರ್ತರು, ಜೆಡಿಎಸ್ ಅಭ್ಯರ್ಥಿ ಬೆಂಬಲಿಸಲು ಸಾಧ್ಯ ವಿಲ್ಲ. ನಿಜವಾದ ಕೋಮು ವಾದಿ ಪಕ್ಷ ಜೆಡಿಎಸ್ ಎಂದು ಕೂಗಾಡಿದರು. ಮಂಡ್ಯ ದಲ್ಲಿ ಪಕ್ಷೇತರ ಅಭ್ಯರ್ಥಿಯ ಜಾತಿ ನಿಂದನೆ ಮಾಡಿದವರ ಜೊತೆಗೆ ಹೊಂದಾಣಿಕೆ ಹೇಗೆ ಮಾಡಿಕೊಂಡಿದ್ದೀರಿ? ಎಂದು ಪ್ರಶ್ನಿ…

ಇಂದು ಕಾಂಗ್ರೆಸ್ ಪಟ್ಟಿ ಪ್ರಕಟ
ಮೈಸೂರು

ಇಂದು ಕಾಂಗ್ರೆಸ್ ಪಟ್ಟಿ ಪ್ರಕಟ

March 23, 2019

ರಾಹುಲ್ ನೇತೃತ್ವದಲ್ಲಿ ದೆಹಲಿಯಲ್ಲಿ ಶುಕ್ರವಾರ ಇಡೀ ದಿನ ಸರಣಿ ಸಭೆ-ಚರ್ಚೆ ಕರ್ನಾಟಕದ 13 ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮ; 7 ಕ್ಷೇತ್ರ ನಿರ್ಧಾರ ಗೊಂದಲ ಖರ್ಗೆ, ಖಂಡ್ರೆ, ಮುನಿಯಪ್ಪ, ಮೊಯ್ಲಿ, ಧ್ರುವನಾರಾಯಣ್‍ಗೆ ಟಿಕೆಟ್ ಖಚಿತ ನವದೆಹಲಿ: ಕರ್ನಾಟಕದಲ್ಲಿನ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೆ ಹೋಗಿದೆ. ಶುಕ್ರವಾರ ಕರ್ನಾಟಕದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದ ಕೈ ಪಾಳಯ, ಶನಿವಾರಕ್ಕೆ ಮುಂದೂಡಿದೆ. ಶುಕ್ರವಾರ ಇಡೀ ದಿನ ನವ ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್…

ಮಾ. 22ರಂದು ಕಾಂಗ್ರೆಸ್  20 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮೈಸೂರು

ಮಾ. 22ರಂದು ಕಾಂಗ್ರೆಸ್ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ

March 19, 2019

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಸ್ಪರ್ಧಿಸಲಿರುವ ಇಪ್ಪತ್ತು ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 22 ರಂದು ಅಂತಿಮಗೊಳಿಸಲು ಎಐಸಿಸಿ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರು ಉತ್ತರ, ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡದೆ ಜೆಡಿಎಸ್‍ಗೆ ಬಿಟ್ಟುಕೊಡಲು ನಿರ್ಧಾರವಾಗಿರುವ ಹಿನ್ನೆಲೆಯಲ್ಲಿ ಎಂಟು ಕ್ಷೇತ್ರಗಳಲ್ಲಿರುವ ಹಾಲಿ ಸಂಸದರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದ್ದು ಉಳಿದಂತೆ 12 ಕ್ಷೇತ್ರಗಳ ಕ್ಯಾಂಡಿಡೇಟುಗಳ ಪಟ್ಟಿಯನ್ನು ಅಂದು ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ.ಜೆಡಿಎಸ್ ಜತೆಗಿನ ಮೈತ್ರಿಗಿಂತ ಕಾಂಗ್ರೆಸ್ ಪಕ್ಷ ಫ್ರೆಂಡ್ಲಿ ಫೈಟ್‍ಗೆ ಅನುವು ಮಾಡಿಕೊಳ್ಳಬೇಕಿತ್ತು.ಹಾಗೆ ಮಾಡದೆ…

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ
ಮೈಸೂರು

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ

March 8, 2019

ಬೆಂಗಳೂರು: ಪ್ರತಿಷ್ಠಿತ ಮೈಸೂರು, ಬೆಂಗಳೂರು ಉತ್ತರ ಸೇರಿದಂತೆ 16 ಲೋಕಸಭಾ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿ ಗಳ ಪಟ್ಟಿಯನ್ನು ಕಾಂಗ್ರೆಸ್ ಸಿದ್ಧಪಡಿಸಿದೆ. ತುಮಕೂರು ಸೇರಿದಂತೆ ಹಾಲಿ ಸಂಸ ದರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಮತ್ತೆ ಅವ ರಿಗೇ ಟಿಕೆಟ್ ನೀಡಲು ಪಕ್ಷದ ಕೇಂದ್ರ ಚುನಾ ವಣಾ ಪರಿಶೀಲನಾ ಸಮಿತಿಗೆ ಶಿಫಾರಸು ಮಾಡಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ನಗರದ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಚುನಾವಣಾ ಹಾಗೂ ಪ್ರಚಾರ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ….

ಅಮೇಥಿಯಿಂದ ರಾಹುಲ್, ರಾಯ್‍ಬರೇಲಿಯಿಂದ ಸೋನಿಯಾ ಸ್ಪರ್ಧೆ
ಮೈಸೂರು

ಅಮೇಥಿಯಿಂದ ರಾಹುಲ್, ರಾಯ್‍ಬರೇಲಿಯಿಂದ ಸೋನಿಯಾ ಸ್ಪರ್ಧೆ

March 8, 2019

ನವದೆಹಲಿ: ಮುಂಬರುವ 17ನೇ ಲೋಕ ಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಗುರುವಾರ ರಾತ್ರಿ ಹೊರಬಿದ್ದಿದ್ದು, ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ರಾಯ್‍ಬರೇಲಿ ಕ್ಷೇತ್ರದಿಂದ ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿದ್ದಾರೆ. ಮೊದಲ ಪಟ್ಟಿಯಲ್ಲಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಉತ್ತರ ಪ್ರದೇಶ ರಾಜ್ಯದ 11 ಕ್ಷೇತ್ರಗಳು, ಬಿಜೆಪಿ ಪ್ರಾಬಲ್ಯದ ರಾಜ್ಯವಾದ ಗುಜರಾತ್‍ನ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಖೈರುಗೊಳಿಸಲಾಗಿದೆ. ಒಂದು…

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ
ಮೈಸೂರು

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ

February 23, 2019

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಘಳಿಗೆಯಲ್ಲಿ ಜೆಡಿಎಸ್, ಬಿಜೆಪಿ ಯೊಂದಿ ಗಿನ ಮೈತ್ರಿ ಮುರಿದುಕೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರ ನಡುವೆ ಮಾತುಕತೆ ಫಲಶ್ರುತಿಯಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಏರ್ಪಟ್ಟಿರುವಂತೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮೂಲಕ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಅಧಿಕಾರ ಹಿಡಿಯಲು ಸಜ್ಜಾಗಿವೆ. ಕೆಲ ದಿನಗಳಿಂದ ಜೆಡಿಎಸ್ ವರಿಷ್ಠರೇ ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾ ವಣೆಯ ಸಂಬಂಧ ಸ್ಥಳೀಯ ಮುಖಂಡರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಹೇಳುತ್ತಾ ಬಂದಿದ್ದರು. ಇದರ…

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕೆ.ಮರೀಗೌಡರ ಕಣಕ್ಕಿಳಿಸಲು ಒತ್ತಾಯ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕೆ.ಮರೀಗೌಡರ ಕಣಕ್ಕಿಳಿಸಲು ಒತ್ತಾಯ

February 16, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡರನ್ನು ಕಣಕ್ಕಿಳಿಸುವಂತೆ ಕೆ.ಮರಿಗೌಡ ಅಭಿ ಮಾನಿಗಳ ಬಳಗದ ಮುಖಂಡ, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಮೆಲ್ಲಹಳ್ಳಿ ಮಹದೇವಸ್ವಾಮಿ ಒತ್ತಾ ಯಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷದಿಂದ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುತ್ತಿರುವ ಕೆ.ಮರೀಗೌಡ ಅವರು ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ ರಾಗಿರುವ ಮರೀಗೌಡರು ಈ ಹಿಂದೆ ಜಿ.ಪಂ…

1 2 3 4 5 6 13
Translate »