Tag: Coronavirus

ಕೂಲಿ ಮಾಡುವ ಬಡ ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ
ಮೈಸೂರು

ಕೂಲಿ ಮಾಡುವ ಬಡ ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ

March 29, 2020

ಮೈಸೂರು, ಮಾ.೨೯(ಪಿಎಂ)_ ಮೈಸೂರಿನ ಹೆಬ್ಬಾಳ ಕಾಲೋನಿಯ ಬಡ ಕುಟುಂಬಗಳಿಗೆ ಶನಿವಾರ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಆಹಾರ ಧಾನ್ಯದ ಪೊಟ್ಟಣ ಗಳನ್ನು ವಿತರಣೆ ಮಾಡಲಾಯಿತು. ಕೊರೊನಾ ವೈರಸ್ ಆತಂಕದಲ್ಲಿ ಇಡೀ ದೇಶವೇ ಸ್ತಬ್ಧವಾಗಿರುವ ಹಿನ್ನೆಲೆಯಲ್ಲಿ ಕೂಲಿನಾಲಿ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬಗಳು ನಿತ್ಯದ ಬದುಕಿಗೆ ಹೆಣಾಗಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಬಡ ಕುಟುಂಬಗಳಿಗೆ ನೆರವಾಲು ಸ್ವಯಂ ಸೇವಾ ಸಂಸ್ಥೆಗಳು ಮುಂದಾಗಿದೆ. ಅಂತೆಯೇ ಹೆಬ್ಬಾಳ ಕಾಲೋನಿಯ ಬಡ ಕುಟುಂಬಗಳಿಗೆ ಉಚಿತವಾಗಿ ಆಹಾರ ಧಾನ್ಯ ದ ಪೊಟ್ಟಣ ಗಳನ್ನು ಶನಿವಾರ…

ಕೊರೊನಾ ಲಾಕ್ ಡೌನ್ ಎಫೆಕ್ಟ್: ಟೈಲರ್ ಗಳಿಗೆ ನೆರವಾಗಲು ರಾಜ್ಯ ಸಂಘ ಮನವಿ
ಮೈಸೂರು

ಕೊರೊನಾ ಲಾಕ್ ಡೌನ್ ಎಫೆಕ್ಟ್: ಟೈಲರ್ ಗಳಿಗೆ ನೆರವಾಗಲು ರಾಜ್ಯ ಸಂಘ ಮನವಿ

March 29, 2020

ಮೈಸೂರು, ಮಾ.29(ಆರ್ ಕೆಬಿ)- ಕೊರೊನಾ ವೈರಸ್ ತಡೆಗಟ್ಟಲು ಸರ್ಕಾರದ ಲಾಕ್ ಡೌನ್ ಹಿನ್ನಲೆಯಲ್ಲಿ ಮೂರಾಬಟ್ಟೆಯಾಗಿರುವ ದಿನಗೂಲಿ ಟೈಲರ್ ವೃತ್ತಿಯವರಿಗೆ ನೆರವಾಗುವಂತೆ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದೆ. ರಾಜ್ಯದಲ್ಲಿರುವ ಹೋಲಿಗೆ ವ್ರತ್ತಿ ಭಾಂದವರು ದಿನಗೂಲಿ ನೌಕರರಂತೆ ದುಡಿಯುವವರಾಗಿದ್ದು, ಒಂದು ದಿನ ಕೆಲಸ ಮಾಡದಿದ್ದರೆ ತುಂಬಾ ಕಷ್ಟ ಅನುಭವಿಸುವವರಾಗಿರುತ್ತಾರೆ. ಆದ್ದರಿಂದ ಈಗ ಬಂದಿರುವ ಕೊರೋನಾ ವೈರಸ್ ನಿಂದಾಗಿ ಸರ್ಕಾರದ ನಿಬಂಧನೆಗಳನ್ನು ಒಪ್ಪಿಕೊಂಡು ಅಂಗಡಿಗಳನ್ನು ಮುಚ್ಚಿ ಮನೆಯಲ್ಲೇ ಕುಳಿತುಕೊಂಡಿರುವುದರಿಂದ ಬಟ್ಟೆಗಳನ್ನು ಹೊಲಿದು ಜೀವನ…

ಮೈಸೂರಿನಲ್ಲಿ 5 ಕೊರೊನಾ ವೈರಸ್ ಹೊಸ ಪ್ರಕರಣ ಪತ್ತೆ
ಮೈಸೂರು

ಮೈಸೂರಿನಲ್ಲಿ 5 ಕೊರೊನಾ ವೈರಸ್ ಹೊಸ ಪ್ರಕರಣ ಪತ್ತೆ

March 28, 2020

ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ ನಂಜನಗೂಡಿಂದ ಎಲ್ಲ‍ಾ ವಾಹನಗಳ ಸಂಚಾರ ನಿಷೇಧ ಮೈಸೂರು,ಮಾ.28(ಎಂಟಿವೈ)- ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಯಲ್ಲಿ ಮಾರಕ ನೊವೆಲ್ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಶನಿವಾರ ಐವರಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು ಆ ಮೂಲಕ ಸೋಂಕು ಪೀಡಿತರ ಸಂಖ್ಯೆ 8ಕ್ಕೆ ಏರಿದಂತಾಗಿದೆ. ನಂಜನಗೂಡಿನ ಜ್ಯುಬಿಲೆಂಟ್ ಕಾರ್ಖಾನೆಯ 5 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಇರುವುದು ದೃಡಪಟ್ಟಿದೆ. ಎರಡು ದಿನದ ಹಿಂದೆಯಷ್ಟೆ ಜ್ಯುಬಿಲೆಂಟ್ ಕಾರ್ಖಾನೆಯ ಉದ್ಯೋಗಿಯೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಡಪಟ್ಟಿತ್ತು. ಇದರಿಂದ ಆ ಕಾರ್ಖಾನೆಯಲ್ಲಿ ಕೆಲಸ ಮಾಡುವ…

ಕೊರೋನಾ ಭೀತಿಯಿಂದ ಲಾಕ್ ಡೌನ್ : ಸಚಿವ ಶ್ರೀರಾಮುಲು
ಮಂಡ್ಯ, ಮೈಸೂರು

ಕೊರೋನಾ ಭೀತಿಯಿಂದ ಲಾಕ್ ಡೌನ್ : ಸಚಿವ ಶ್ರೀರಾಮುಲು

March 28, 2020

ಎಷ್ಟೇ ಹೇಳಿದ್ರು ಜನ ಬೀದಿಗೆ ಬರೋದನ್ನನಿಲ್ಲಿಸ್ತಿಲ್ಲ ಯಾಕಂತ ಅರ್ಥವಾಗ್ತಿಲ್ಲ.? ನಿಮ್ಮ ರಕ್ಷಣೆಗಾಗಿ ಕೆಲಸ ಮಾಡೋರ್ ಮೇಲೆ ದೌರ್ಜನ್ಯ ನಡೆಸೋದು ಸರಿಯೇ.: ಸಚಿವ ಶ್ರೀರಾಮುಲು ಪ್ರಶ್ನೆ. ಮಂಡ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 650 ಬೆಡ್ ಆಸ್ಪತ್ರೆ ಈವರೆಗೆ ರಾಜ್ಯದಲ್ಲಿ 74 ಕೊರೊನಾವೈರಸ್ ಪಾಸಿಟಿವ್ ಕೇಸುಗಳು ಪತ್ತೆ ಕೊರೊನಾ ಸೋಂಕು ಪೀಡಿತರ ತಪಾಸಣಾ ಕೇಂದ್ರಕ್ಕೆ ಭೇಟಿ,ಪರಿಶೀಲನೆ ಮಂಡ್ಯ,ಮಾ.28(ನಾಗಯ್ಯ);ಇಡೀ ದೇಶವನ್ನೇ ಆವರಿಸುತ್ತಿರುವ ಕೊರೋನಾ ಭೀತಿಯಿಂದ ಲಾಕ್ ಡೌನ್ ಆರ್ಡ್ ಮಾಡಲಾಗಿದೆ,ಆದರೆ ಎಷ್ಟೇ ಹೇಳಿದ್ರು ಜನ ಬೀದಿಗೆ ಬರೋದನ್ನ ನಿಲ್ಲಿಸ್ತಿಲ್ಲ,ಯಾಕೆ ಅಂತ ನನಗೂ…

ಕೊರೊನಾ ಜಾಗೃತಿ ಸಭೆಯಲ್ಲೇ ಮಾಸ್ಕ್,ಧರಿಸದ ಸಚಿವ ಕೆ.ಸಿ.ನಾರಾಯಣ್ ಗೌಡ. ಸಾಮಾನ್ಯರಿಗೆ ಪಾಠ ಹೇಳುವ ಅಧಿಕಾರಿಳಿಂದಲೂ ಲೋಪ.!
ಮಂಡ್ಯ

ಕೊರೊನಾ ಜಾಗೃತಿ ಸಭೆಯಲ್ಲೇ ಮಾಸ್ಕ್,ಧರಿಸದ ಸಚಿವ ಕೆ.ಸಿ.ನಾರಾಯಣ್ ಗೌಡ. ಸಾಮಾನ್ಯರಿಗೆ ಪಾಠ ಹೇಳುವ ಅಧಿಕಾರಿಳಿಂದಲೂ ಲೋಪ.!

March 28, 2020

ಮಂಡ್ಯ,ಮಾ.28(ನಾಗಯ್ಯ); ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾದ ಪೌರಾಡಳಿತ ಸಚಿವ ಕೆ.ಸಿ.ನಾರಾಯಣಗೌಡರೇ , ಮಾಸ್ಕ್ ಧರಿಸದೆ ಅಧಿಕಾರಿಗಳೊಂದಿಗೆ ಕೊರೊನಾ ವೈರಸ್ ತಡೆ ಕುರಿತು ಜಾಗೃತಿ ಸಭೆ ನಡೆಸಿದ ಘಟನೆ ಮಂಡ್ಯದಲ್ಲಿಂದು ನಡೆಯಿತು. ಮಂಡ್ಯನಗರದ ಪ್ರವಾಸಿ ಮಂದಿರದಲ್ಲಿಂದು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮತ್ತುಸುದ್ದಿಗೋಷ್ಠಿಯಲ್ಲಿಯೂ ಕೂಡ ಮಾಸ್ಕ್ ಧರಿಸದೆ ಸಚಿವ ಕೆ,ಸಿ.ನಾರಾಯಣಗೌಡ ಮಾತನಾಡಿದರು. ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ತಡೆಗೆ ಎಲ್ಲರೂ ಮಾಸ್ಕ್ ಧರಿಸುವಂತೆ ಸರ್ಕಾರವೇ ಆದೇಶ ಮಾಡುತ್ತಿದೆ,ಜನಪ್ರತಿನಿಧಿಗಳೂ ಕೂಡ ಉದ್ದುದ್ದ ಭಾಷಣ ಮಾಡುತ್ತಿದ್ದಾರೆ,ಆದರೆ ಇಂದಿನ ಸಭೆಯಲ್ಲಿ ಸಚಿವ…

ವಿಶೇಷ ಮಕ್ಕಳ ಹಾರೈಕೆ ಹೀಗಿರಲಿ: ಡಾ.ಎಂ.ಪುಷ್ಪವತಿ
ಮೈಸೂರು

ವಿಶೇಷ ಮಕ್ಕಳ ಹಾರೈಕೆ ಹೀಗಿರಲಿ: ಡಾ.ಎಂ.ಪುಷ್ಪವತಿ

March 28, 2020

ಮೈಸೂರು, ಮಾರ್ಚ್.28.(ಕರ್ನಾಟಕ ಸರ್ಕಾರ):  ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟವ ನಿಟ್ಟಿನಲ್ಲಿ ದೇಶಾದ್ಯಾಂತ ನಿಷೇದಾಜ್ಞೆ ಜಾರಿಮಾಡಲಾಗಿದ್ದು, ಈ 21 ದಿನಗಳಲ್ಲಿ ವಿಶೇಷ ಮಕ್ಕಳನ್ನು ನಿಭಾಯಿಸಲು ಪೋಷಕರು ಸಹಕರಿಸಬೇಕೆಂದು ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ನಿರ್ದೇಶಕಿ ಡಾ.ಎಂ.ಪುಷ್ಪವತಿ ಅವರು ತಿಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಫೇಸ್‌ಬುಕ್ ಪೇಜ್ ಲೈವ್‌ನಲ್ಲಿ ಮಾತನಾಡಿದ ಅವರು, ಮನೆಯಲ್ಲಿಯೇ ವಿಶೇಷ ಮಕ್ಕಳ ಹಾರೈಕೆಯನ್ನು ಪೋಷಕರು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಸಲಹೆ ನೀಡಿದರು. ದೇಶಾದ್ಯಾಂತ ನಿಷೇದಾಜ್ಞೆ ಜಾರಿಮಾಡಿರುವ ಹಿನ್ನೆಲೆಯಲ್ಲಿ…

ಮೈಸೂರು ಜಿಲ್ಲೆಯಲ್ಲಿ ಒಟ್ಟು 1832 ಜನರ ಮೇಲೆ ನಿಗಾ
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಒಟ್ಟು 1832 ಜನರ ಮೇಲೆ ನಿಗಾ

March 28, 2020

ಮೈಸೂರು, ಮಾ.28(ಎಸ್ ಬಿಡಿ)-  ಮೈಸೂರು ಜಿಲ್ಲೆಯಲ್ಲಿ ಒಟ್ಟು 1832 ಜನರ ಮೇಲೆ ನಿಗಾವಹಿಸಲಾಗಿದೆ. ಇವರಲ್ಲಿ 1192 ಮಂದಿಯನ್ನು 14 ದಿನಗಳ ಗೃಹ ದಿಗ್ಭಂದನದಲ್ಲಿಟ್ಟು ನಿಗಾ ಇಡಲಾಗಿದ್ದು, ಈವರೆಗೆ 637 ಮಂದಿ ಈ ಪ್ರಕ್ರಿಯೆ ಪೂರೈಸಿದ್ದಾರೆ. ಒಟ್ಟು 69 ಸ್ಯಾಂಪಲ್ ಟೆಸ್ಟ್ ನಲ್ಲಿ 65 ನೆಗಿಟಿವ್ ಹಾಗೂ 3 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. 1 ಸ್ಯಾಂಪಲ್ ರಿಜೆಕ್ಟ್ ಆಗಿದ್ದು, ಸದ್ಯ ಕೆ.ಆರ್.ಆಸ್ಪತ್ರೆ ಐಸೋಲೇಷನ್ ವಾರ್ಡ್ ನಲ್ಲಿ ಮೂವರು ದಾಖಲಾಗಿದ್ದಾರೆ. ಒಟ್ಟಾರೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ, ನಿಯಂತ್ರಣಕ್ಕೆ ಅಗತ್ಯ ಕ್ರಮ…

ಕೊರೋನಾ ಪರಿಸ್ಥಿತಿ ನಿರ್ವಹಣೆ: ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಮಾ.31ಕ್ಕೆ
ಮೈಸೂರು

ಕೊರೋನಾ ಪರಿಸ್ಥಿತಿ ನಿರ್ವಹಣೆ: ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಮಾ.31ಕ್ಕೆ

March 28, 2020

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು. ಕಾರ್ಯಪಡೆಯ ಮೊದಲ ಸಭೆ ಮುಂದಿನ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ…

ಕೊರೊನಾ:  ವೈರಾಣು ನಾಶಕ್ಕಾಗಿ ಮೈಸೂರಿನಲ್ಲಿ ರಸಾಯನಿಕ ಸಿಂಪಡಣೆ ಪಾಲಿಕೆಯ 65 ವಾರ್ಡ್ ಗಳಲ್ಲೂ ಸಿಂಪಡಣೆ
ಮೈಸೂರು

ಕೊರೊನಾ: ವೈರಾಣು ನಾಶಕ್ಕಾಗಿ ಮೈಸೂರಿನಲ್ಲಿ ರಸಾಯನಿಕ ಸಿಂಪಡಣೆ ಪಾಲಿಕೆಯ 65 ವಾರ್ಡ್ ಗಳಲ್ಲೂ ಸಿಂಪಡಣೆ

March 28, 2020

ಮೈಸೂರು,ಮಾ.28(ಎಂಟಿವೈ)- ನೊವೆಲ್ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾರ್ವಜನಿಕ ಸ್ಥಳ ಸೇರಿದಂತೆ ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲೂ ವೈರಾಣು ನಾಶಪಡಿಸುವ ರಾಸಾಯನಿಕ ದ್ರಾವಣ ಸಿಂಪಡಿಸುವ ಕಾರ್ಯಾಚರಣೆಯನ್ನು ಶನಿವಾರ ಆರಂಭವಾಗಿದೆ. ಮೈಸೂರು ನಗರ ಪಾಲಿಕೆ ರಾಸಾಯನಿಕ ದ್ರಾವಣ ಸಿಂಪಡಣಾ ಕಾರ್ಯಾಚರಣೆ ಆರಂಭಿಸಿದ್ದು, ಪಾಲಿಕೆಯ 9 ವಲಯಗಳಲ್ಲಿರುವ 65 ವಾರ್ಡ್ ಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ಆರಂಭಿಸಿತು. ರಾಜ್ಯದಲ್ಲಿ ನೊವೆಲ್ ಕೊರೊನಾ ಮೂರನೇ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ವೈರಾಣು ಹರಡುವ ಚೈನ್ ಲಿಂಕ್ ಗೆ ಕಡಿವಾಣ ಹಾಕುವುದು…

ಕೊರೊನಾ ಎಫೆಕ್ಟ್ : ತವರೂರು ಸೇರಲು ಬಳ್ಳಾರಿಗೆ ಕಾಲ್ನಡಿಯಲ್ಲೇ ಹೊರಟ ಕೂಲಿಕಾರ್ಮಿಕರು
ಮೈಸೂರು

ಕೊರೊನಾ ಎಫೆಕ್ಟ್ : ತವರೂರು ಸೇರಲು ಬಳ್ಳಾರಿಗೆ ಕಾಲ್ನಡಿಯಲ್ಲೇ ಹೊರಟ ಕೂಲಿಕಾರ್ಮಿಕರು

March 28, 2020

ಲಾಕ್ ಡೌನ್ ನಿಂದಾಗಿ ಅತಂತ್ರಕ್ಕೀಡಾಗಿದ್ದ ಕಾರ್ಮಿಕರು ನೆರವಿನ ನಿರೀಕ್ಷೆಯಲ್ಲಿ ದಿನದೂಡಿದ್ದರು ಅನ್ಯ ಮಾರ್ಗವಿಲ್ಲದೆ ಕಾಲ್ನಡಿಗೆಯಲ್ಲಿ ಮರಳಿ ಊರಿನತ್ತ ಪಯಣ ಮೈಸೂರು,ಮಾ.28(ಎಂಟಿವೈ)- ಕೋವಿಡ್ -19 ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಏ.14ರವರೆಗೆ ದೇಶವೇ ಲಾಕ್ ಡೌನ್ ಆಗಿರುವುದರಿಂದ ಕೂಲಿ ಮಾಡಲು ಮೈಸೂರಿಗೆ ಬಂದಿದ್ದ 50ಕ್ಕೂ ಹೆಚ್ಚು ಮಂದಿ ಬಳ್ಳಾರಿ ಮೂಲದ ಕೂಲಿ ಕಾರ್ಮಿಕರು ಜೀವಭಯದಿಂದ ಕಾಲ್ನಡಿಗೆಯಲ್ಲೇ ಸ್ವಗ್ರಾಮ ಸೇರಲು ಮುಂದಾಗಿದ್ದಾರೆ. ಮೈಸೂರಿನ ವಿವಿಧೆಡೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಗಾರೆ ಕೆಲಸ , ಕೂಲಿ ಕೆಲಸ ಹಾಗೂ ಸೆಕ್ಯುರಿಟಿ ಗಾರ್ಡ್ ಆಗಿ…

1 2 3 4 5 6 7
Translate »