Tag: COVID-19

ಬೆಂಗಳೂರಿನಲ್ಲಿ ಭಾರತದ ಬೃಹತ್ ಕೊರೊನಾ ಸೋಂಕಿತರ ಆರೈಕೆ ಕೇಂದ್ರ ಸಜ್ಜು
ಮೈಸೂರು

ಬೆಂಗಳೂರಿನಲ್ಲಿ ಭಾರತದ ಬೃಹತ್ ಕೊರೊನಾ ಸೋಂಕಿತರ ಆರೈಕೆ ಕೇಂದ್ರ ಸಜ್ಜು

July 6, 2020

ಬೆಂಗಳೂರು, ಜು.5- ಬೆಂಗಳೂರು-ತುಮಕೂರು ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಸರ್ಕಾರ ಜಂಟಿಯಾಗಿ 10,100 ಹಾಸಿಗೆಗಳ ಬೃಹತ್ ಕೋವಿಡ್ ಆರೈಕೆ ಕೇಂದ್ರವನ್ನು ನಿರ್ಮಾಣ ಮಾಡಿವೆ. ರೋಗಿಗಳು ಚಿಕಿತ್ಸೆ ಪಡೆಯಲು ಇದು ಸಿದ್ಧವಾಗಿದೆ. ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ಸಜ್ಜಾಗಿದ್ದು, ಈ ಕೇಂದ್ರವು ಭಾರತದಲ್ಲೇ ಬೃಹತ್ ಕೋವಿಡ್ ಸೋಂಕಿತರ ಆರೈಕೆ ಕೇಂದ್ರವಾಗಿದೆ. ದೆಹಲಿಯಲ್ಲಿ 10 ಸಾವಿರ ಹಾಸಿಗೆಯ ಕೇಂದ್ರ ನಿರ್ಮಾಣ ಮಾಡಲಾಗಿದೆ. ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್‍ಕುಮಾರ್, ಯಲಹಂಕ ಶಾಸಕ…

ಕೆಎಸ್‍ಆರ್‍ಪಿಯ 21 ಪೇದೆ ಸೇರಿ ಮೈಸೂರಲ್ಲಿ 51 ಮಂದಿಗೆ ಸೋಂಕು
ಮೈಸೂರು

ಕೆಎಸ್‍ಆರ್‍ಪಿಯ 21 ಪೇದೆ ಸೇರಿ ಮೈಸೂರಲ್ಲಿ 51 ಮಂದಿಗೆ ಸೋಂಕು

July 2, 2020

ಮೈಸೂರು, ಜು. 1- ಬೆಂಗಳೂರಿನ ಪಾದರಾಯನಪುರಕ್ಕೆ ಕರ್ತವ್ಯದ ಮೇಲೆ ತೆರಳಿದ್ದ 21 ಕೆಎಸ್‍ಆರ್‍ಪಿ ಸಿಬ್ಬಂದಿ ಸೇರಿದಂತೆ ಮೈಸೂರಿನಲ್ಲಿ 51, ಜಿಲ್ಲಾ ಎಸ್ಪಿ ಕಾರು ಚಾಲಕ ಸೇರಿದಂತೆ ಚಾಮರಾಜನಗರದಲ್ಲಿ 22, ಹಾಸನದಲ್ಲಿ 28, ಕೊಡಗಿನಲ್ಲಿ 13 ಮತ್ತು ಮಂಡ್ಯದಲ್ಲಿ 5 ಕೊರೊನಾ ಸೋಂಕು ಪ್ರಕ ರಣಗಳು ಬುಧವಾರ ದಾಖಲಾಗಿವೆ. ಈ ಮಧ್ಯೆ ಹಾಸನದಲ್ಲಿ 30 ವರ್ಷದ ಸೋಂಕಿತ ಮೃತಪಟ್ಟಿ ದ್ದಾನೆ. ಮೈಸೂರು ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ದಾಖಲೆಯ 51 ಮಂದಿಗೆ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 321ಕ್ಕೆ…

ಸಮುದಾಯದತ್ತ ಕೊರೊನಾ ಸೋಂಕು: ಬಲವಾದ ಶಂಕೆ ಮೂಡಿಸಿದೆ ಸೋಂಕಿತರ ಟ್ರಾವೆಲ್ ಹಿಸ್ಟರಿ
ಮೈಸೂರು

ಸಮುದಾಯದತ್ತ ಕೊರೊನಾ ಸೋಂಕು: ಬಲವಾದ ಶಂಕೆ ಮೂಡಿಸಿದೆ ಸೋಂಕಿತರ ಟ್ರಾವೆಲ್ ಹಿಸ್ಟರಿ

June 24, 2020

ಮೈಸೂರು, ಜೂ. 23 (ಆರ್‍ಕೆ)- ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ಮಹಾಮಾರಿ ಸೋಂಕು ಸಾಂಸ್ಕೃತಿಕ ನಗರಿ ಮೈಸೂ ರಿಗರನ್ನು ಭಯಭೀತ ರನ್ನಾಗಿ ಮಾಡಿದೆ. ಸೋಂಕಿತರ ಟ್ರಾವೆಲ್ ಹಿಸ್ಟರಿ ನೋಡಿದರೆ, ಕೊರೊನಾ ಸೋಂಕು ಸಮುದಾಯಕ್ಕೆ ಹರಡುತ್ತಿದೆಯೇ ಎಂಬ ಶಂಕೆ ಮೂಡುತ್ತಿರುವುದು ಮೈಸೂರು ಜನತೆ ಬೆಚ್ಚಿ ಬೀಳಲು ಕಾರಣವಾಗಿದೆ. ಕೋವಿಡ್-19 ಲಾಕ್‍ಡೌನ್ ನಿರ್ಬಂಧ ತೆರವು ಗೊಂಡು ಎಲ್ಲಾ ವಾಣಿಜ್ಯ ವಹಿವಾಟು, ರಸ್ತೆ, ರೈಲು ಮತ್ತು ವಾಯು ಮಾರ್ಗ ಮುಕ್ತಗೊಂಡಿರುವ ಕಾರಣ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆತಂಕ ಮನೆ…

ಗಂಡು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ
ಮೈಸೂರು

ಗಂಡು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ

June 21, 2020

ಮೈಸೂರು,ಜೂ.20(ಆರ್‍ಕೆ)- ಕೊರೊನಾ ಸೋಂಕಿತ ಮಹಿಳೆಯೊಬ್ಬರು ಮೈಸೂರಿನ ವಿವಿಪುರಂ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚೆಲುವಾಂಬ ಆಸ್ಪತ್ರೆಯ ಪ್ರಸೂತಿ ತಜ್ಞ ವೈದ್ಯರ ತಂಡವು ಕೊರೊನಾ ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಿರುವ ಜಯಲಕ್ಷ್ಮೀಪುರಂನಲ್ಲಿರುವ ವಿವಿಪುರಂ ಹೆರಿಗೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ಕೆ.ಆರ್.ಪೇಟೆಯವರಾದ ಗರ್ಭಿಣಿ ಮಹಿಳೆಯಲ್ಲಿ ಕೊರೊನಾ ಸೋಂಕು ಬಂದ ಕಾರಣ ಅವರನ್ನು ಮಂಡ್ಯದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೆಲ ದಿನಗಳ ನಂತರ ರಿಪೀಟೆಡ್…

ಕೊರೊನಾ ಹಾವಳಿ: ಜನರಲ್ಲಿ ಆತ್ಮವಿಶ್ವಾಸ ತುಂಬಲು ಸಂಗೀತಗುಚ್ಛ
ಮೈಸೂರು

ಕೊರೊನಾ ಹಾವಳಿ: ಜನರಲ್ಲಿ ಆತ್ಮವಿಶ್ವಾಸ ತುಂಬಲು ಸಂಗೀತಗುಚ್ಛ

June 13, 2020

ಮೈಸೂರು,ಜೂ.12(ವೈಡಿಎಸ್)-ಮಹಾಮಾರಿ ಕೊರೊನಾದಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಉತ್ಸಾಹ ಕುಗ್ಗಿದೆ. ಇವರಲ್ಲಿ ಮತ್ತೆ ಆತ್ಮವಿಶ್ವಾಸ ತುಂಬುವ ಸಂದೇಶ ಹೊಂದಿರುವ ಸಂಗೀತ ವೀಡಿಯೊ ಶನಿವಾರ ಸಂಜೆ ಬಿಡುಗಡೆಯಾಗಲಿದೆ. ಈ ವೀಡಿಯೋವನ್ನು ಕೇಂದ್ರ ಸರ್ಕಾರದ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್ (ಐಸಿಸಿಆರ್) ಶನಿವಾರ ಸಂಜೆ 4 ಗಂಟೆಗೆ ಬಿಡುಗಡೆ ಮಾಡಲಿದ್ದು, ಪ್ರಪಂಚದ 30 ದೇಶಗಳಲ್ಲೂ ಬಿಡುಗಡೆಯಾಗಲಿದೆ. ಲೈಫ್ ಎಗೇನ್ ಎಂಬ ಸಂಗೀತ ವಿಡಿಯೊವನ್ನು ಸಂಗೀತ ಗಾರ, ಪಿಟೀಲು ವಾದಕ ಡಾ.ಮೈಸೂರು ಮಂಜುನಾಥ್ ಅವರು ಸಂಯೋಜನೆ ಮಾಡಿದ್ದು, ವಿವಿಧ ದೇಶಗಳ 20…

ಮೈಸೂರಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆ
ಮೈಸೂರು

ಮೈಸೂರಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆ

June 4, 2020

ಮೈಸೂರು, ಜೂ.3 (ಎಂಟಿವೈ)- ಮುಂಬೈನಿಂದ ವಾಪಸಾಗಿದ್ದ ತಾಯಿ ಮತ್ತು ಗರ್ಭಿಣಿ ಮಗಳಲ್ಲಿ ಕೊರೊನಾ ಸೋಂಕು ಪತ್ತೆ ಯಾಗಿದೆ. ಮೈಸೂರು ಜಿಲ್ಲೆ ಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 98ಕ್ಕೆ ಏರಿಕೆಯಾಗಿದೆ. ಸದ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 6ಕ್ಕೆ ಹೆಚ್ಚಳವಾಗಿದೆ. ಮುಂಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಭಾನುವಾರ ಸಂಜೆ ಆಗಮಿಸಿದ್ದ ಮೈಸೂರಿನ ರಾಮ ಕೃಷ್ಣನಗರದ ಜಿ ಬ್ಲಾಕ್‍ನ 7 ಕ್ರಾಸ್ ನಿವಾಸಿ 50 ವರ್ಷದ ಮಹಿಳೆ(ಪಿ-3990) ಹಾಗೂ ಅವರ ಪುತ್ರಿ (27) 6 ತಿಂಗಳ ಗರ್ಭಿಣಿ (ಪಿ-3989)ಗೆ ಕೋವಿಡ್-19 ಸೋಂಕು…

ಡೋಲಾಯಮಾನ ಸ್ಥಿತಿಯಲ್ಲಿ ಹೋಟೆಲ್ ಮಾಲೀಕರು
ಮೈಸೂರು

ಡೋಲಾಯಮಾನ ಸ್ಥಿತಿಯಲ್ಲಿ ಹೋಟೆಲ್ ಮಾಲೀಕರು

May 24, 2020

ಮೈಸೂರು, ಮೇ 23 (ಆರ್‍ಕೆ)- ಸರ್ಕಾರ ಒಂದು ಖಚಿತ ನಿಲುವು ತಾಳದೇ ದಿನ ದೂಡುತ್ತಿರುವುದರಿಂದ ಮೈಸೂರಿನ ಹೋಟೆಲ್ ಮಾಲೀಕರ ಸ್ಥಿತಿ ಡೋಲಾಯ ಮಾನವಾಗಿದೆ. ಕೋವಿಡ್ ಲಾಕ್‍ಡೌನ್ ನಿರ್ಬಂಧ ದಿಂದಾಗಿ ಕಳೆದ ಎರಡು ತಿಂಗಳಿಂದ ಬಂದ್ ಆಗಿರುವ ಹೋಟೆಲ್‍ಗಳ ಮಾಲೀಕರು, ಲಾಕ್‍ಡೌನ್ ಸಡಿಲಗೊಂಡು ಇನ್ನಿತರ ಎಲ್ಲಾ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಿ ದ್ದರೂ ಹೋಟೆಲ್‍ಗಳನ್ನು ಕೇವಲ ಪಾರ್ಸೆಲ್ ಸೇವೆಗೆ ಸೀಮಿತಗೊಳಿಸಿರುವುದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಮಂಗಳವಾರ ಬೆಂಗಳೂರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭೇಟಿ ಮಾಡಿ, ಮನವಿ ಸಲ್ಲಿಸಿದ…

ರಂಜಾನ್: ನೂರಾರು ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದ ಶಾಸಕ ನಾಗೇಂದ್ರ
ಮೈಸೂರು

ರಂಜಾನ್: ನೂರಾರು ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದ ಶಾಸಕ ನಾಗೇಂದ್ರ

May 24, 2020

ಮೈಸೂರು: ರಂಜಾನ್ ಹಬ್ಬದಂಗವಾಗಿ ಮುಸ್ಲಿಂ ಸಮುದಾಯದ 600ಕ್ಕೂ ಹೆಚ್ಚು ಕುಟುಂಬಗಳಿಗೆ ಅಶೋಕ ರಸ್ತೆಯಲ್ಲಿನ ಸರ್ಕಾರಿ ನಿಜಾಮಿಯ ಬಾಡಿಗಾರ್ಡ್ ಪ್ರೌಢಶಾಲೆ ಆವರಣದಲ್ಲಿ ಶಾಸಕ ಎಲ್.ನಾಗೇಂದ್ರ ದಿನಸಿ ಕಿಟ್ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು, ರಂಜಾನ್ ಪ್ರಯುಕ್ತ ಹಾಗೂ ಲಾಕ್‍ಡೌನ್‍ನಿಂದ ಕಷ್ಟಕ್ಕೆ ಸಿಲುಕಿರುವ ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಗುತ್ತಿದೆ. ಇನ್ನೆರಡು ದಿನದಲ್ಲಿ ರಂಜಾನ್ ಹಬ್ಬವಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿಯೇ ಹಬ್ಬ ಆಚರಿಸಿ ಎಂದರಲ್ಲದೆ, ಹಬ್ಬದ ಶುಭಾಶಯ ಕೋರಿದರು. ಮೇಯರ್ ತಸ್ನಿಂ ಮಾತನಾಡಿ, ವಾರ್ಡ್ 25 ಮತ್ತು 26ರಲ್ಲಿ…

ಹೋಟೆಲ್ ಮಾಲೀಕರ ಸಂಘದಿಂದ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ
ಮೈಸೂರು

ಹೋಟೆಲ್ ಮಾಲೀಕರ ಸಂಘದಿಂದ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ

May 24, 2020

ಮೈಸೂರು: ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಅಶೋಕಪುರಂನ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸಲಾಯಿತು. ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಸಂಘದ ಸಭಾಂಗಣದಲ್ಲಿ ಅಕ್ಕಿ, ಸಕ್ಕರೆ, ಬೇಳೆ, ಎಣ್ಣೆ, ರವೆ, ಸಾಂಬಾರ್‍ಪೌಡರ್, ಉದ್ದಿನಬೇಳೆ, ಗೋಧಿಹಿಟ್ಟು, ಉಪ್ಪುಗಳನ್ನೊಳಗೊಂಡ ದಿನಸಿ ಕಿಟ್ ಅನ್ನು 20 ಮಂದಿ ಆಟೋ ಚಾಲಕರಿಗೆ ಪಾಲಿಕೆ ಆರೋಗ್ಯಾಧಿಕಾರಿ ಡಾ.ಜಯಂತ್ ವಿತರಿಸಿದರು. ಇದೇವೇಳೆ ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಕಡುಬಡವರಿಗೆ ಪಾಲಿಕೆ ವತಿಯಿಂದ ದಿನಸಿ ಕಿಟ್ ವಿತರಿಸುತ್ತಿದ್ದು, 4 ಸಾವಿರ ಪ್ಯಾಕೆಟ್ ಅಡುಗೆ ಎಣ್ಣೆ ಖರೀದಿಸಲು…

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ
ಮೈಸೂರು

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

May 24, 2020

ಮೈಸೂರು: ಮೈಸೂರಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾ ನಂದ ಆಶ್ರಮ ಹಾಗೂ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಸಹಯೋಗ ದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬದವರಿಗೆ ದಿನಸಿ ಕಿಟ್ ವಿತರಿಸಲಾಯಿತು. ಇಟ್ಟಿಗೆಗೂಡಿನಲ್ಲಿರುವ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಕಿಟ್ ವಿತರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಕೊರೊನಾದಿಂದ ಎಲ್ಲರೂ ಸಂಕಷ್ಟಕ್ಕೀಡಾಗಿದ್ದಾರೆ. ಲಾಕ್‍ಡೌನ್‍ನಿಂದಾಗಿ 2 ತಿಂಗಳಿಂದ ದೇವಾಲಯಗಳು ಮುಚ್ಚಿವೆ. ಸಮಾರಂಭಗಳು ನಡೆಯುತ್ತಿಲ್ಲ. ಪರಿಣಾಮ ಅರ್ಚಕರು ಹಾಗೂ ಪುರೋಹಿತರ ಕುಟುಂಬ ತೀವ್ರ ಸಂಕಷ್ಟದಲ್ಲಿವೆ. ಈಗಾಗಲೇ ಮೈಸೂರು ಬ್ರಾಹ್ಮಣ ಸಂಘವು,…

1 2 3 4 5 6 7
Translate »