Tag: CP Muthanna

ಪ್ರಕೃತಿ ವಿಕೋಪಕ್ಕೆ ಸಿಲುಕಿದ ಜಮೀನು ಕೃಷಿಯೋಗ್ಯ ಮಾಡಲು ಪ್ರಯತ್ನ
ಕೊಡಗು

ಪ್ರಕೃತಿ ವಿಕೋಪಕ್ಕೆ ಸಿಲುಕಿದ ಜಮೀನು ಕೃಷಿಯೋಗ್ಯ ಮಾಡಲು ಪ್ರಯತ್ನ

September 7, 2018

ಪೊನ್ನಂಪೇಟೆ: ಉತ್ತರ ಕೊಡಗಿ ನಲ್ಲಿ ಉಂಟಾಗಿರುವ ಭೀಕರ ಪ್ರಕೃತಿ ವಿಕೋ ಪದಿಂದ ಭೂಕುಸಿತ ಸೇರಿದಂತೆ ಅಪಾರ ಪ್ರಮಾಣದಲ್ಲಿ ಕಾಫಿ ತೋಟ ಮತ್ತು ಕೃಷಿ ಭೂಮಿಗಳು ಹಾನಿಯಾಗಿದ್ದು, ಅವುಗಳನ್ನು ಸೇನಾ ನೆರವು ಪಡೆದು ಕೃಷಿ ಯೋಗ್ಯವಾಗಿ ಮಾಡಲು ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಇಲ್ಲಿನ ಸಂತ್ರಸ್ತ ಕೃಷಿಕರು ವಿಚಲಿತರಾಗಿ ಜಾಗವನ್ನು ಮಾರಾಟ ಮಾಡದಂತೆ ಕೊಡಗು ವನ್ಯ ಜೀವಿ ಸಂಘದ ಅಧ್ಯಕ್ಷ ಕರ್ನಲ್ ಚೆಪ್ಪುಡಿರ ಮುತ್ತಣ್ಣ ಕರೆ ನೀಡಿದ್ದಾರೆ. ಪೊನ್ನಂಪೇಟೆಯ ಕೊಡಗು ವನ್ಯ ಜೀವಿ ಸಂಘದ ಕಛೇರಿಯಲ್ಲಿ…

Translate »