– ಎಸ್.ಟಿ. ರವಿಕುಮಾರ್ ಮೈಸೂರು: ವಿಶ್ವ ಪ್ರಸಿದ್ಧ ಕೃಷ್ಣರಾಜ ಸಾಗರ ಅಣೆಕಟ್ಟೆಯ ಅತೀ ಹಳೆಯ 143 ಕ್ರೆಸ್ಟ್ ಗೇಟ್ಗಳನ್ನು ಬದಲಿ ಸುವ ಕಾಲ ಸನ್ನಿಹಿತವಾಗಿದೆ. ಕಾವೇರಿ ನೀರಾವರಿ ನಿಗಮ (ಅಓಓ)ವು, ಕೆಆರ್ಎಸ್ ಅಣೆಕಟ್ಟೆ ನಿರ್ಮಾಣ ಸಂದರ್ಭ 80 ವರ್ಷಗಳ ಹಿಂದೆ ಅಳವಡಿಸಿದ್ದ 173 ಗೇಟುಗಳ ಪೈಕಿ ಕಾವೇರಿ ನದಿಗೆ ನೀರು ಹರಿಸುವ 143 ಗೇಟ್ (ಸ್ಲೂಸ್ ಗೇಟ್)ಗಳನ್ನು ಬದಲಾಯಿಸಲು ಯೋಜನೆ ರೂಪಿಸಿತ್ತು. 68 ಕೋಟಿ ರೂ. ವೆಚ್ಚದ ಈ ಮಹತ್ತರ ಯೋಜನೆಗೆ ಹಣಕಾಸಿನ ನೆರವು ನೀಡಲು ವಿಶ್ವ…