Tag: CS Puttaraju

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ.!
ಮಂಡ್ಯ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ.!

July 17, 2018

ಸಚಿವ ಸಿ.ಎಸ್.ಪುಟ್ಟರಾಜು ಆಸ್ಪತ್ರೆಗೆ ಭೇಟಿ, ರೈತರ ಆರೋಗ್ಯ ವಿಚಾರಣೆ ಮಂಡ್ಯ: ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿ ಸಿರುವ ಘಟನೆ ನಗರದಲ್ಲಿಂದು ನಡೆದಿದೆ. ಮದ್ದೂರು ತಾಲೂಕು ಅಂಬರಹಳ್ಳಿ ಗ್ರಾಮದ ರೇಷ್ಮೆ ಬೆಳೆಗಾರ ಚೌಡಪ್ಪ ಪ್ರತಿಭಟನೆ ವೇಳೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿ ದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ…

ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ
ಮಂಡ್ಯ

ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ

July 17, 2018

ನಾಗಮಂಗಲ: ಮೂರ್ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ದಕ್ಷಿಣ ಕರ್ನಾಟಕಕ್ಕಿಂತ ಸುಭಿಕ್ಷವಾಗಿವೆ ಎಂದು ಶಾಸಕ ಡಾ.ಕೆ.ಅನ್ನದಾನಿ ಅಭಿಪ್ರಾಯಪಟ್ಟರು. ಪಟ್ಟಣದ ಟಿ.ಬಿ.ಬಡಾವಣೆಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ. ಕೃಷ್ಣಪ್ಪ ಜಿಲ್ಲೆಯ ಶಾಸಕರುಗಳಿಗೆ ಏರ್ಪ ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಆಲಮಟ್ಟಿ ಡ್ಯಾಂ ನಿರ್ಮಾಣದಿಂದಾಗಿ ಅಲ್ಲಿಯ ಹಲವು ಜಿಲ್ಲೆಗಳು ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗಿಂತ ಸಾಕಷ್ಟು ಅಭಿವೃದ್ಧಿ ಹೊಂದಿವೆ. ವಿರೇಂದ್ರ ಪಾಟೀಲ್ ರಿಂದ ಹಿಡಿದು ಹಲವರು ಉತ್ತರ ಕರ್ನಾಟಕದ ಮಂದಿ ಮುಖ್ಯಮಂತ್ರಿಗಳಾ…

ಜು.20ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಗೀನ: ಸಿಎಸ್‍ಪಿ
ಮಂಡ್ಯ

ಜು.20ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಗೀನ: ಸಿಎಸ್‍ಪಿ

July 17, 2018

ಮಂಡ್ಯ : ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜುಲೈ 20 ರಂದು ಜಲಾಶಯಕ್ಕೆ ಬಾಗೀನ ಅರ್ಪಿಸಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ಸೋಮವಾರ ಮಂಡ್ಯದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ರೈತರಲ್ಲಿ ಸಂತಸ ತಂದಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸೇರಿ ದಂತೆ ರಾಜ್ಯ ಸರ್ಕಾರದ ಇತರೆ ಸಂಪುಟ ಸಚಿವರು, ಮೈಸೂರು…

ಆಸ್ಪತ್ರೆ ಸೌಲಭ್ಯ ಸದ್ಭಳಕೆಗೆ ಸಚಿವರ ಸಲಹೆ
ಮಂಡ್ಯ

ಆಸ್ಪತ್ರೆ ಸೌಲಭ್ಯ ಸದ್ಭಳಕೆಗೆ ಸಚಿವರ ಸಲಹೆ

July 16, 2018

ಪಾಂಡವಪುರ:  ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಿ ಸಿರುವ ವಾಣಿಜ್ಯ ಸಂಕೀರ್ಣ ಹಾಗೂ ಆಸ್ಪತ್ರೆ ಕ್ಯಾಂಟೀನ್ ಮತ್ತು ಸೈಕಲ್ ಸ್ಟ್ಯಾಂಡ್ ಅನ್ನು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸಿದರು. ಆಸ್ಪತ್ರೆ ಆವರಣದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುವಂತೆ ಸಾರ್ವಜನಿಕ ವಾಣಿಜ್ಯ ಸಂಕೀರ್ಣ ತೆರೆಯಲಾಗಿದೆ. ಜೊತೆಗೆ ಆಸ್ಪತ್ರೆ ಕ್ಯಾಂಟೀನ್ ಆರಂಭಿಸಲಾಗಿದ್ದು, ರೋಗಿಗಳಿಗೆ ಕಡಿಮೆ ದರದಲ್ಲಿ ಊಟ, ತಿಂಡಿ ದೊರೆಯಲಿದೆ. ಇದನ್ನು ರೋಗಿ ಗಳು ಹಾಗೂ ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ವಾಣಿಜ್ಯ ಸಂಕೀರ್ಣ ಮಾಲೀಕ…

ಲಿಂಗೈಕ್ಯ ಶ್ರೀಸದಾಶಿವ ಸ್ವಾಮೀಜಿಗಳ 11ನೇ ದಿನದ ಪುಣ್ಯಸ್ಮರಣೆ: ಸದಾಶಿವ ಸ್ವಾಮೀಜಿ ಸೇವೆ ಅನನ್ಯ
ಮಂಡ್ಯ

ಲಿಂಗೈಕ್ಯ ಶ್ರೀಸದಾಶಿವ ಸ್ವಾಮೀಜಿಗಳ 11ನೇ ದಿನದ ಪುಣ್ಯಸ್ಮರಣೆ: ಸದಾಶಿವ ಸ್ವಾಮೀಜಿ ಸೇವೆ ಅನನ್ಯ

July 16, 2018

ಪಾಂಡವಪುರ: ಲಿಂಗೈಕ್ಯ ಶ್ರೀ ಸದಾಶಿವ ಸ್ವಾಮೀಜಿಗಳು ಶ್ರದ್ಧಾ ಭಕ್ತಿಯಿಂದ ಮಠದಲ್ಲಿ ಸೇವೆ ಸಲ್ಲಿಸುವ ಮೂಲಕ ಶಾಶ್ವತ ವಾದ ಕೆಲಸ ಮಾಡಿದ್ದಾರೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮಿಜೀ ತಿಳಿಸಿದರು. ತಾಲೂಕಿನ ಬೇಬಿಬೆಟ್ಟದ ಶ್ರೀರಾಮ ಯೋಗಿಶ್ವರ ಮಠದ ಆವರಣದಲ್ಲಿ ಭಾನು ವಾರ ನಡೆದ ಲಿಂಗೈಕ್ಯ ಶ್ರೀಸದಾಶಿವ ಸ್ವಾಮೀಜಿ ಗಳ 11ನೇ ದಿನದ ಪುಣ್ಯಸ್ಮರಣೆ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಮೇಲು-ಕೀಳೆಂಬ ಭಾವನೆ ಬಿಟ್ಟು ಭಕ್ತರ ಮನೆ ಮನೆಗೆ ತೆರಳಿ ಧರ್ಮ ಪ್ರಚಾರ ಮಾಡುವ ಮೂಲಕ ಭಕ್ತರ ಪ್ರೀತಿ ಸಂಪಾದಿ ಸಿದ್ದರು….

ಎಪಿಎಂಸಿ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
ಮಂಡ್ಯ

ಎಪಿಎಂಸಿ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

July 15, 2018

ಪಾಂಡವಪುರ: ಪಟ್ಟಣದ ಎಪಿಎಂಸಿ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದು, ಎಪಿಎಂಸಿ ಆಡಳಿತ ಮಂಡಳಿ ಕೇಳಿರುವ ಹಣಕ್ಕಿಂತ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸುತ್ತೇನೆ ಎಂದು ಸಣ್ಣ ನೀರಾವರಿ ಸಿ.ಎಸ್.ಪುಟ್ಟರಾಜು ತಿಳಿಸಿದರು. ಪಟ್ಟಣದ ಹಾರೋಹಳ್ಳಿ ಬಳಿಯ ಎಪಿಎಂಸಿಯಲ್ಲಿ ಆಡಳಿತ ಮಂಡಳಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಎಪಿಎಂ ಎಸಿ ರೈತರ ಬೆನ್ನೆಲುಬಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ. ಪಾಂಡವಪುರ ಎಪಿಎಂಸಿ ಅಭಿವೃದ್ಧಿಗೆ ಸರ್ಕಾರದಿಂದ 4 ಕೋಟಿ ಹಣ ಬಿಡುಗಡೆ ಮಾಡಿಸಿ ಕೊಡುವಂತೆ ಆಡಳಿತ…

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಾ.ರಾ.ಮಹೇಶ್-ಸಂದೇಶ್ ನಾಗರಾಜ್ ಮಾತಿನ ಚಕಮಕಿ
ಮೈಸೂರು

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಾ.ರಾ.ಮಹೇಶ್-ಸಂದೇಶ್ ನಾಗರಾಜ್ ಮಾತಿನ ಚಕಮಕಿ

July 13, 2018

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರ ಹಾಜರಾತಿಯನ್ನು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ಮೂಲಗಳು ತಿಳಿಸಿವೆ. ಶಾಸಕಾಂಗ ಪಕ್ಷದ ಅಂತಿಮ ಕ್ಷಣದಲ್ಲಿ ಸಾ.ರಾ. ಮಹೇಶ್ ಮಾತನಾಡುತ್ತಾ, ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಸಂದೇಶ್ ನಾಗರಾಜ್ ಅವರನ್ನು ಸಭೆಯಿಂದ ಹೊರ ಹಾಕುವಂತೆ ಹೇಳಿದರು. ಅವರಿಗೆ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಅವರು ಬೆಂಬಲಿಸಿದರು. ಈ…

ಜು.22 ರಿಂದ ನೀರು ಬಿಡಲು ಸಿಎಸ್‍ಪಿ ಸೂಚನೆ: ಕೆಆರ್‌ಎಸ್‌ ಭರ್ತಿಗೆ 8 ಅಡಿ ಬಾಕಿ
ಮಂಡ್ಯ

ಜು.22 ರಿಂದ ನೀರು ಬಿಡಲು ಸಿಎಸ್‍ಪಿ ಸೂಚನೆ: ಕೆಆರ್‌ಎಸ್‌ ಭರ್ತಿಗೆ 8 ಅಡಿ ಬಾಕಿ

July 12, 2018

ಮಂಡ್ಯ: ‘ಕಾವೇರಿ ನೀರಾವರಿ ನಿಗಮ ವ್ಯಾಪ್ತಿಯ ಪ್ರದೇಶದಲ್ಲಿರುವ ಎಲ್ಲಾ ಕೆರೆಗಳಿಗೆ ನಾಲೆಗಳ ನೇರ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಅಧಿಕಾರಿ ಗಳು ಶೀಘ್ರವೇ ಸಿದ್ಧಪಡಿಸಿ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಕಾವೇರಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಸಿ.ಎಸ್. ಪುಟ್ಟರಾಜು ಹೇಳಿದರು. ಬೆಂಗಳೂರಿನ ವಿಧಾನ ಸೌಧದ ಕೊಠಡಿ ಸಂಖ್ಯೆ 303ರಲ್ಲಿ ಬುಧವಾರ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರ ವ್ಯವಸಾಯಕ್ಕೆ ಸಹಕಾರಿಯಾಗು ವಂತಹ ಬಹಳಷ್ಟು…

ಮೇಲುಕೋಟೆ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ
ಮಂಡ್ಯ

ಮೇಲುಕೋಟೆ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ

July 12, 2018

ಪಾಂಡವಪುರ:  ‘ಮೇಲುಕೋಟೆ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ಆ ಮೂಲಕ ಕ್ಷೇತ್ರದ ಸರ್ವ ತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು’ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದರು. ತಾಲೂಕಿನ ಕದಲಗೆರೆ ಗ್ರಾಮದಲ್ಲಿ ನೂತನ ಬೋರೆ ದೇವರ ದೇವಸ್ಥಾನ ಉದ್ಘಾಟನೆ ಹಾಗೂ ಕಳಸ ಪ್ರತಿಷ್ಠಾಪನ ಮಹೋತ್ಸವ ಉದ್ಘಾಟಿಸಿ ಅವರು ಮಾತ ನಾಡಿದರು. ಮೇಲುಕೋಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಪ್ರಾಧಿಕಾರ ವನ್ನು ರಚಿಸಿ ಕ್ಷೇತ್ರದ ಅಭಿವೃದ್ಧಿ ಪಡಿಸಲಾಗುವುದು. ಜೊತೆಗೆ, ಕ್ಷೇತ್ರದ ಎಲ್ಲಾ ಕಲ್ಯಾಣ ಗಳನ್ನು ಸಣ್ಣ ನೀರಾವರಿ ಇಲಾಖೆಯಿಂದಲೇ ಅಭಿವೃದ್ಧಿಪಡಿಸುತ್ತೇನೆ ಎಂದು…

ಅಸಹಾಯಕ ಮಹಿಳೆಗೆ ದೊರೆತ ಅಡುಗೆ ಕೆಲಸ
ಮಂಡ್ಯ

ಅಸಹಾಯಕ ಮಹಿಳೆಗೆ ದೊರೆತ ಅಡುಗೆ ಕೆಲಸ

July 11, 2018

ಮೇಲುಕೋಟೆ: ಸಚಿವರ ಮಾನವೀಯ ಸ್ಪಂದನೆಯಿಂದಾಗಿ ಸಂತ್ರಸ್ತ ಮಹಿಳೆಗೆ ಮತ್ತೆ ಅಡುಗೆ ಸಹಾಯಕಿ ಕೆಲಸ ದೊರೆತು ಆಕೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಮಹಿಳೆಯ ನೋವಿಗೆ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಸ್ಪಂದಿಸಿದ ಕಾರಣ ಅಡುಗೆ ಸಹಾಯಕಿ ಹುದ್ದೆಯಿಂದ ಬಿಡುಗಡೆಯಾಗಿದ್ದ ಮೇಲುಕೋಟೆ ಜಯಲಕ್ಷ್ಮಿ ಮತ್ತೆ ಕೆಲಸ ಪಡೆದಿದ್ದಾಳೆ. ಗಂಡನನ್ನು ಕಳೆದುಕೊಂಡು ಪೋಲೀಯೋ ಪೀಡಿತನಾಗಿ ಹಾಸಿಗೆ ಹಿಡಿದಿರುವ ಮಗನನ್ನು ಸಾಕುವ ಜವಾಬ್ದಾರಿ ಹೊತ್ತಿರುವ ಜಯಲಕ್ಷ್ಮಿ ಮೇಲುಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ವಿದ್ಯಾರ್ಥಿಗಳ…

1 2 3 4 5
Translate »