Tag: Cyclothon

ಸಂದೇಶ ಸಾರಿದ ಸೈಕ್ಲೊಥಾನ್ ರ್ಯಾಲಿ
ಮೈಸೂರು

ಸಂದೇಶ ಸಾರಿದ ಸೈಕ್ಲೊಥಾನ್ ರ್ಯಾಲಿ

January 28, 2019

ಮೈಸೂರು: ಪ್ರತಿ ನಿತ್ಯ ಸೈಕಲ್ ಬಳಸಿ, ಹೃದಯದ ಆರೋಗ್ಯ ಕಾಪಾಡಿಕೊಂಡರೆ ದೈಹಿಕ ಸದೃಢತೆ, ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮ ವಾಗಿ ಇಟ್ಟುಕೊಳ್ಳಬಹುದು ಎಂಬ ಸಂದೇಶ ಸಾರುವ ಎಲಿಗ್ಸೈರ್ ಸೈಕ್ಲೊಥಾನ್ (ಸೈಕಲ್ ರ್ಯಾಲಿ) ಇಂದಿಲ್ಲಿ ನಡೆಯಿತು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸೈಕಲ್ ರ್ಯಾಲಿಗೆ ಹಸಿರು ನಿಶಾನೆ ತೋರಿ ಸುವ ಮೂಲಕ ಚಾಲನೆ ನೀಡಿದರು. 7ರಿಂದ 60 ವರ್ಷ ವಯೋಮಾನದ ಸುಮಾರು 600ಕ್ಕೂ ಹೆಚ್ಚು…

Translate »