Tag: D.V. Prasad

ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ
ಹಾಸನ

ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ

April 19, 2018

ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತ ಡಿ.ವಿ ಪ್ರಸಾದ್ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಪೂರೈಕೆ ಕುರಿತ ಸಭೆಯಲ್ಲಿ ಅಧಿಕಾರಿಗಳಿಂದ ಜಿಲ್ಲೆಯ ಮಳೆ, ಬೆಳೆ, ಕುಡಿಯುವ ನೀರಿನ ಸ್ಥಿತಿಗತಿ ಹಾಗೂ ದನಕರುಗಳಿಗೆ ಮೇವಿನ ಲಭ್ಯತೆ ಬಗ್ಗೆ ಮಾಹಿತಿ ಪಡೆದ ಅವರು, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ ಎಂದರು….

Translate »