Tag: Deforestation

ಅರಣ್ಯ ನಾಶ ಹಾಗೂ ಕುಂಭದ್ರೋಣ ಮಳೆ ವಿಕೋಪಕ್ಕೆ ಕಾರಣ
ಕೊಡಗು

ಅರಣ್ಯ ನಾಶ ಹಾಗೂ ಕುಂಭದ್ರೋಣ ಮಳೆ ವಿಕೋಪಕ್ಕೆ ಕಾರಣ

September 15, 2018

ಮೈಸೂರು: ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂ ಕುಸಿತ ಕೊಡಗಿನ ಇಂದಿನ ಪರಿಸ್ಥಿತಿಗೆ ಕಾರಣ ಎಂದು ಇನ್ಸ್‍ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಂಸ್ಥೆಯ ಮೈಸೂರು ಕೇಂದ್ರದ ತಂತ್ರ ಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮನಸೋಇಚ್ಛೆ ಅರಣ್ಯ ನಾಶ, ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಈ ಬಾರಿ ಸುರಿದ ಭಾರಿ ಮಳೆ ಈ ಪ್ರಾಕೃತಿಕ ವಿಕೋಪಕ್ಕೆ ಕಾರಣ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಸಂಬಂಧಪಟ್ಟಂತೆ ಅಧ್ಯಯನ ನಡೆಸಿ ವರದಿ ನೀಡುವಂತೆ ಹುಣಸೂರು ಶಾಸಕ ಎ.ಎಚ್. ವಿಶ್ವನಾಥ್ ಆ.24…

Translate »