Tag: H.D. Deve Gowda

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ
ಮೈಸೂರು

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ

July 8, 2019

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್‍ನ 14 ಶಾಸಕರು ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಕಂಟಕದಿಂದ ಪಾರಾಗುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಉಭಯ ಪಕ್ಷ ಗಳ ಮುಖಂಡರು ಇಂದು ರಾತ್ರಿ ಸುಮಾರು 4 ಗಂಟೆ ಗಳ ಕಾಲ ಚರ್ಚೆ ನಡೆಸಿದರಾದರೂ, ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗದೇ, ನಾಳೆಗೆ (ಜು.8) ಚರ್ಚೆಯನ್ನು ಮುಂದೂಡಿದ್ದಾರೆ. ವಿದೇಶ ಪ್ರವಾಸದಿಂದ ಇಂದು ಸಂಜೆ ಬೆಂಗಳೂ ರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ ನಂತರ ರಾತ್ರಿ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಸರ್ಕಾರ ಉಳಿಸಿಕೊಳ್ಳುವ ಕುರಿತು…

ಸಿದ್ದರಾಮಯ್ಯ ಸಿಎಂ ಆದರೆ ಜೆಡಿಎಸ್ ಬೆಂಬಲ ಇಲ್ಲ: ಹೆಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ
ಮೈಸೂರು

ಸಿದ್ದರಾಮಯ್ಯ ಸಿಎಂ ಆದರೆ ಜೆಡಿಎಸ್ ಬೆಂಬಲ ಇಲ್ಲ: ಹೆಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ

July 8, 2019

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಾದಲ್ಲಿ ಕಾಂಗ್ರೆಸ್‍ಗೆ ನೀಡಿದ ಬೆಂಬಲ ವಾಪಾಸ್ ಪಡೆಯಲಾಗುತ್ತದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಒಪ್ಪಂದದ ಪ್ರಕಾರ 5 ವರ್ಷ ಜೆಡಿಎಸ್‍ಗೆ ಮುಖ್ಯಮಂತ್ರಿ ಹುದ್ದೆ ಅಧಿಕಾರ ಕೊಟ್ಟರೆ ಮಾತ್ರ ಬೆಂಬಲ ನೀಡುತ್ತೇವೆ ಹೊರತು ಸಿದ್ದರಾಮಯ್ಯ ಸಿಎಂ ಆದರೆ ಬೆಂಬಲಿಸಲು ಸಿದ್ಧವಿಲ್ಲ ಎಂದು ದೇವೇಗೌಡ ಖಡಕ್ ಮಾತು ಗಳಲ್ಲಿ ಕೈ ನಾಯಕರಿಗೆ ಎಚ್ಚರಿಸಿದ್ದಾರೆ. ಪದ್ಮನಾಭ ನಗರದ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ನಂತರ ಮಾತನಾಡಿದ ದೇವೇಗೌಡ, ಮಾಜಿ ಸಿಎಂ…

ದೇವೇಗೌಡರ ಮನೆ ಹೆಣ್ಣು ಮಕ್ಕಳಿಂದ ನಿರಂತರ ಕಿರುಕುಳ
ಮೈಸೂರು

ದೇವೇಗೌಡರ ಮನೆ ಹೆಣ್ಣು ಮಕ್ಕಳಿಂದ ನಿರಂತರ ಕಿರುಕುಳ

July 8, 2019

ಬೆಂಗಳೂರು: ಜೆಡಿಎಸ್ ಹಿರಿಯ ನಾಯಕ ಹೆಚ್.ವಿಶ್ವನಾಥ್ ಅವರ ಜೊತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ, ತಮ್ಮ ರಾಜೀನಾಮೆಗೆ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನೇ ನೇರ ಹೊಣೆಗಾರ ರನ್ನಾಗಿಸಿರುವ ಅವರು, ಗೌಡರ ಕುಟುಂಬ ರಾಜಕಾರಣದಿಂದ ಬೇಸತ್ತಿರುವುದಾಗಿ ಹೇಳಿ ದ್ದಾರೆ. ದೇವೇಗೌಡರ ಕುಟುಂಬ ರಾಜಕಾರ ಣದ ಕಿರುಕುಳದ ಕಾರಣಕ್ಕಾಗಿ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವು ದಾಗಿ ಗಂಭೀರ ಆರೋಪ ಮಾಡಿ ರುವ ಅವರು, ದೇವೇಗೌಡರ ಪುತ್ರಿ ಯರಿಂದ ತಮಗೆ ನಿರಂತರ ಕಿರು ಕುಳವಾಗುತ್ತಿದೆ….

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ
ಮೈಸೂರು

ಪ್ರಜ್ವಲ್ ರಾಜೀನಾಮೆ ನಿರ್ಧಾರಕ್ಕೆ ದೇವೇಗೌಡರ ತಡೆ

May 25, 2019

ಬೆಂಗಳೂರು: ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಪ್ರಜ್ವಲ್ ರೇವಣ್ಣ ಅವರ ನಿರ್ಧಾರಕ್ಕೆ ಸ್ವತಃ ದೇವೇಗೌಡರೇ ತಡೆಯೊಡ್ಡಿದ್ದಾರೆ. ಜನಾದೇಶಕ್ಕೆ ತಲೆಬಾಗಬೇಕು. ಆತುರಕ್ಕೆ ಬುದ್ಧಿ ಕೊಟ್ಟರೆ ಕೆಡುಕಾಗುತ್ತದೆ ಎಂದು ಮಾಜಿ ಪ್ರಧಾನಿ ತಮ್ಮ ಮೊಮ್ಮಗ ಪ್ರಜ್ವಲ್ ಗೆ ಬುದ್ಧಿಮಾತು ಹೇಳಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್‍ಗೆ ಬಿಟ್ಟುಕೊಟ್ಟಿದ್ದ ಹೆಚ್.ಡಿ. ದೇವೇಗೌಡರು ಆರಂಭದಲ್ಲಿ ಲೋಕಸಭಾ ಚುನಾವಣೆಗೆ ಈ ಬಾರಿ ಸ್ಪರ್ಧಿಸುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದರು. ಕೊನೆಗೆ…

ಮೇ 21ರಂದು ಜೆಡಿಎಸ್ ಶಾಸಕಾಂಗ ಪಕ್ಷ ಸಭೆ
ಮೈಸೂರು

ಮೇ 21ರಂದು ಜೆಡಿಎಸ್ ಶಾಸಕಾಂಗ ಪಕ್ಷ ಸಭೆ

May 18, 2019

ಬೆಂಗಳೂರು: ಲೋಕ ಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲೂ ಮಹತ್ತರ ತಿರುವು ಗಳು ಪಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ, ಶಾಸಕರು ಮತ್ತು ಸಂಸದರ ಅಭಿಪ್ರಾಯ ಕೇಳಲು ಮುಂದಾಗಿದ್ದಾರೆ. ಫಲಿತಾಂಶ ಪ್ರಕಟಗೊಳ್ಳುವ 2 ದಿನ ಮುನ್ನವೇ ಅಂದರೆ ಮೇ 21ರಂದು ತಮ್ಮ ಪಕ್ಷದ ಶಾಸಕಾಂಗ ಪಕ್ಷದ ಸಭೆ ಕರೆದಿ ದ್ದಾರೆ. ಅಂದು ನಡೆಯಲಿರುವ ಪಕ್ಷದ ಶಾಸಕಾಂಗ ಸಭೆಗೆ ತಪ್ಪದೆ ಹಾಜರಾಗು ವಂತೆ ಜೆಡಿಎಸ್‍ನ ಎಲ್ಲ ವಿಧಾನಸಭಾ ಸದಸ್ಯರು,…

ದೇವೇಗೌಡರದ್ದು ರಾಕ್ಷಸ ಕುಟುಂಬ…!?
ಮೈಸೂರು

ದೇವೇಗೌಡರದ್ದು ರಾಕ್ಷಸ ಕುಟುಂಬ…!?

March 22, 2019

ತುಮಕೂರು: “ದೇವೇಗೌಡರದ್ದು ರಾಕ್ಷಸ ಕುಟುಂಬವಿದ್ದಂತೆ. ಅವರು ಯಾವುದಕ್ಕೂ ಹೆದರುವುದಿಲ್ಲ. ಗೆಲ್ಲಲಿ, ಸೋಲಲಿ ಹೋರಾಟ ಮಾಡುತ್ತಾರೆ,” ಎಂದು ಅವರನ್ನು ಹೊಗಳುವ ಭರದಲ್ಲಿ ಜೆಡಿಎಸ್ ಸಚಿವ ಶ್ರೀನಿವಾಸ್ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಲು ದೇವೇಗೌಡರು ಹೆದರುತ್ತಾರೆ. ಇದರಿಂದಾಗಿ ತುಮಕೂರಿನಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಬಿಜೆಪಿ ಟೀಕಿಸಿತ್ತು. ಈ ಹೇಳಿಕೆಗೆ ತಿರುಗೇಟು ನೀಡಲು ಮುಂದಾದ ಅವರು, ದೇವೇಗೌಡ ಅವರ ಕುಟುಂಬಕ್ಕೆ ಬೈದರಾ ಅಥವಾ ಹೊಗಳಿದರಾ ಎಂಬ ಪ್ರಶ್ನೆ ಮಾಧ್ಯಮದವರಲ್ಲೇ ಉದ್ಭವಿಸಿದೆ. ದೇವೇಗೌಡ ಅವರು ತುಮಕೂರಿನಿಂದ ಸ್ಪರ್ಧೆ ಮಾಡು…

ಹಾಸನದಿಂದಲೇ ದೇವೇಗೌಡರ ಸ್ಪರ್ಧೆ ಸಾಧ್ಯತೆ
ಮೈಸೂರು

ಹಾಸನದಿಂದಲೇ ದೇವೇಗೌಡರ ಸ್ಪರ್ಧೆ ಸಾಧ್ಯತೆ

March 19, 2019

ಬೆಂಗಳೂರು; ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟಿರುವ ತವರು ಹಾಸನ ಲೋಕಸಭಾ ಕ್ಷೇತ್ರ ದಲ್ಲೇ ಸ್ಪರ್ಧೆಗಿಳಿಯುವ ಸಾಧ್ಯತೆ ಇದೆ ಎಂದು ಜೆಡಿಎಸ್ ಉನ್ನತ ಮೂಲಗಳು ತಿಳಿಸಿವೆ. ಕಳೆದ 2 ದಿನಗಳ ರಾಜ ಕೀಯ ಬೆಳವಣಿಗೆಯಿಂದಾಗಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರು ದೇವೇಗೌಡರು ಹಾಸನದಲ್ಲೇ ಸ್ಪರ್ಧಿಸುವುದು ಸೂಕ್ತ ಎಂಬ ನಿರ್ಧಾ ರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ. ಈ ಮೂವರು ಕಳೆದ…

ಬೆಂಗಳೂರು ಉತ್ತರ ಸಹವಾಸ ಬೇಡ
ಮೈಸೂರು

ಬೆಂಗಳೂರು ಉತ್ತರ ಸಹವಾಸ ಬೇಡ

March 12, 2019

ಬೆಂಗಳೂರು: ಬೆಂಗಳೂರು ನಗರ ಮತದಾರರನ್ನು ನಂಬಿ ನೀವು ಉತ್ತರ ಕ್ಷೇತ್ರದಿಂದ ಸ್ಪರ್ಧಿಸ ಬೇಡಿ. ಮೈಸೂರು ಕ್ಷೇತ್ರದಿಂದ ಕಣಕ್ಕಿಳಿ ಯಿರಿ, ನಾವು ನಿಮ್ಮನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿಕೊಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಮನವಿ ಮಾಡಿಕೊಂಡಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಬೇಡ ಎಂದು ಸ್ಪಷ್ಟವಾಗಿ ತಮ್ಮ ತಂದೆ ಯವರಿಗೆ ತಿಳಿಸಿರುವುದಲ್ಲದೆ, ನೀವು ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯಿರಿ ಎಂದು ಸಲಹೆ ಮಾಡಿದ್ದಾರೆ. ಆದರೆ…

ಮೈಸೂರು ಮೈತ್ರಿ ಅಭ್ಯರ್ಥಿ ದೇವೇಗೌಡರೋ ಇಲ್ಲ ನಿಖಿಲ್ ನಿಲ್ತಾರೋ…
ಮೈಸೂರು

ಮೈಸೂರು ಮೈತ್ರಿ ಅಭ್ಯರ್ಥಿ ದೇವೇಗೌಡರೋ ಇಲ್ಲ ನಿಖಿಲ್ ನಿಲ್ತಾರೋ…

March 2, 2019

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್‍ಕುಮಾರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂಬುದು ಇಂದು ಮೈಸೂರಿನಲ್ಲಿ ಬಹಿರಂಗವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸುವಾರಿ ಸಚಿವ ಜಿ.ಟಿ.ದೇವೇಗೌಡರು ಮಾತನಾಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ನೀವೇ ಸ್ಪರ್ಧಿಸಬೇಕೆಂದು ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರನ್ನು ಮನವಿ ಮಾಡಿಕೊಂಡೆವು. ಅದೇನೇ ಇರಲಿ ಯಾರೇ ಅಭ್ಯರ್ಥಿಯಾದರೂ ದೇವೇಗೌಡರು ಹಾಗೂ ಕುಮಾರಸ್ವಾಮಿ…

ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಮೈಸೂರು

ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

February 5, 2019

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹತಾಶರಾಗಿ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ.ಇದರಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪಾತ್ರವೇನೂ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಬಂದ ನಂತರ ಯಡಿಯೂ ರಪ್ಪ ಅವರು ಕೇವಲ ಮೂರು ದಿನಗಳ ಮುಖ್ಯಮಂತ್ರಿಯಾಗಿದ್ದಾರೆ. ಸಹಜವಾಗಿಯೇ ಇದು ಅವರಿಗೆ ನೋವು ತಂದಿದೆ ಎಂದರು. ಹೀಗಾಗಿ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿ ಸುತ್ತಿದ್ದಾರೆ. ಆದರೆ ಅದು ವಿಫಲ ಯತ್ನವಾಗಲಿದೆ.ಹಾಗೆಯೇ…

1 2 3 4
Translate »