Tag: H.D. Deve Gowda

ಸಿದ್ದರಾಮಯ್ಯ ವಿರುದ್ಧ ದೇವೇಗೌಡರ ಪರೋಕ್ಷ ವಾಗ್ದಾಳಿ
ಮೈಸೂರು

ಸಿದ್ದರಾಮಯ್ಯ ವಿರುದ್ಧ ದೇವೇಗೌಡರ ಪರೋಕ್ಷ ವಾಗ್ದಾಳಿ

January 31, 2019

ಬೆಂಗಳೂರು: ಬೆಂಗಳೂರಿನ ಅರ ಮನೆ ಮೈದಾನದಲ್ಲಿ ಇಂದು ನಡೆದ ಜೆಡಿಎಸ್ ರಾಷ್ಟ್ರೀಯ ಮಹಾ ಸಮ್ಮೇಳನ ದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಹೆಚ್.ಡಿ .ದೇವೇಗೌಡ ಅವರು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಈ ಹಿಂದೆ ಜೆಡಿಎಸ್ ಅಧ್ಯಕ್ಷರಾಗಿದ್ದವರು ಏನೂ ಕೆಲಸ ಮಾಡಿಲ್ಲ. ಸೋನಿಯಾ ಗಾಂಧಿ ಮೇಲೆ ಒತ್ತಡ ಹಾಕಿದ್ದರೆ ಆಗ ನಾನು ಮುಖ್ಯಮಂತ್ರಿ ಆಗುತ್ತಿದ್ದೆ ಎಂದು ಹೇಳಿ ದರು. ಆಗ ನನಗಾದ ನೋವು ದೇವ ರಿಗೆ ಮಾತ್ರ ಗೊತ್ತು….

ದೇವೇಗೌಡರ ಭೇಟಿಯಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು: ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಹೋರಾಟ
ಮೈಸೂರು

ದೇವೇಗೌಡರ ಭೇಟಿಯಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು: ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಹೋರಾಟ

November 9, 2018

ಬೆಂಗಳೂರು: ದೇಶದ ಪ್ರಜಾ ಪ್ರಭುತ್ವ, ಸಂವಿಧಾನ ರಕ್ಷಿಸುವ ನಿಟ್ಟಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲಿವೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ತೃತೀಯ ರಂಗದ ಮುಂದಿನ ಕಾರ್ಯತಂತ್ರ ಕುರಿತಂತೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಉಳಿವಿಗಾಗಿ ನಾವೆಲ್ಲ ಒಂದಾಗಿದ್ದೇವೆ. ಎನ್‍ಡಿಎ ಸರ್ಕಾರವನ್ನು ಕಿತ್ತೊಗೆಯಬೇಕು. ಇದಕ್ಕೆ ಕಾಂಗ್ರೆಸ್ ನಾಯಕರು ಸಹಕರಿಸಬೇಕು….

ಸಂಪುಟ ವಿಸ್ತರಣೆ ಮತ್ತೇ ಮುಂದೂಡಿಕೆ
ಮೈಸೂರು

ಸಂಪುಟ ವಿಸ್ತರಣೆ ಮತ್ತೇ ಮುಂದೂಡಿಕೆ

October 8, 2018

ಬೆಂಗಳೂರು: `ಬೀಸೋ ದೊಣ್ಣೆ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು’ ಎಂಬ ಗಾದೆ ಮಾತಿದೆ. ಹಾಗೇ ಸಂಪುಟ ವಿಸ್ತರಣೆ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಭಾರೀ ತಲೆ ನೋವಾಗಿ ಪರಿಣಮಿಸಿದ್ದು, ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆ ನೆಪದಲ್ಲಿ ಸಂಪುಟ ವಿಸ್ತರಣೆ ದಿನಾಂಕವನ್ನು ಮುಂದೂಡುವ ಮೂಲಕ ಕಾಂಗ್ರೆಸ್ ನಾಯಕರು ಬೀಸೋ ದೊಣ್ಣೆ ತಪ್ಪಿಸಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂ ತೆಯೇ ಸಂಪುಟದಲ್ಲಿ ಸ್ಥಾನ ದೊರೆಯದೇ ಇರುವ ಹಿರಿಯ ಶಾಸಕರು ಬಂಡಾಯ ಮೈತ್ರಿ ಸರ್ಕಾರಕ್ಕೆ ತೀವ್ರ ತಲೆ ನೋವಾಗಿ ಪರಿಣಮಿಸಿತ್ತು….

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

August 6, 2018

ಬೆಂಗಳೂರು: ಮೈತ್ರಿ ಸರ್ಕಾರದ ದೋಸ್ತಿ ರಾಜ್ಯ ಮಟ್ಟದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಘೋಷಿಸಿದ್ದು, ಮಿನಿ ಸಮರದ ಮೈತ್ರಿ ವದಂತಿಗೆ ತೆರೆ ಎಳೆದಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲಿದೆ. ರಾಜ್ಯ ಮಟ್ಟದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಕೆಯಾಗಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್…

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?
ಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?

August 3, 2018

ಬೆಂಗಳೂರು: ಜಾತ್ಯಾತೀತ ಜನತಾದಳ ರಾಜ್ಯಾ ಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್. ವಿಶ್ವನಾಥ್ ನೇಮಕಗೊಳಿಸಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದು, ಆ.5ಕ್ಕೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶ್ವನಾಥ್ ಅವರನ್ನು ನೂತನ ರಾಜಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಉದ್ದೇಶಿಸಿದ್ದು, ಖುದ್ದು ದೇವೇಗೌಡರೇ ವಿಶ್ವನಾಥ್ ಅವರೊಂದಿಗೆ ಮಾತುಕತೆ ಕೂಡ ನಡೆಸಿದ್ದಾರೆ. ಆಗಸ್ಟ್ 5ರಂದು ನೂತನ ರಾಜ್ಯಾಧ್ಯಕ್ಷರ ನೇಮಕದ ಅಧಿಕೃತ ಘೋಷಣೆ ಹೊರಬೀಳಲಿದೆ. ಪ್ರಸ್ತುತ ಜೆಡಿಎಸ್ ಪಕ್ಷದ…

ಕನ್ನಡ ಚಳುವಳಿಗಾರರ ಸಂಘದಿಂದ ಅಣಕು ಪ್ರತಿಭಟನೆ
ಮೈಸೂರು

ಕನ್ನಡ ಚಳುವಳಿಗಾರರ ಸಂಘದಿಂದ ಅಣಕು ಪ್ರತಿಭಟನೆ

August 3, 2018

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಖಂಡಿಸಿ, ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ಕಾರ್ಯಕರ್ತರು ಗುರುವಾರ ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಬಿ.ಎಸ್.ಯಡಿಯೂರಪ್ಪ ಮತ್ತು ಬೆಂಬಲಿಗರು ತಮ್ಮ ಸ್ವಾರ್ಥ ಸಾಧನೆಗಾಗಿ ಅಮಾಯಕ ಉತ್ತರ ಕರ್ನಾಟಕದ ಜನರನ್ನು ಎತ್ತಿಕಟ್ಟಿ ಪ್ರತ್ಯೇಕ ರಾಜ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಪ್ರತಿ ಭಟನಾಕಾರರು ಖಂಡಿಸಿದರು….

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ
ಕೊಡಗು

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ

July 22, 2018

ಗೋಣಿಕೊಪ್ಪಲು:  ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಇಂದು ನಡೆದ ಜೆಡಿಎಸ್ ಜಿಲ್ಲಾಧ್ಯಕ್ಷರ ಸಭೆಗೆ ತೆರಳಿದ್ದ ಸಂಕೇತ್ ಪೂವಯ್ಯ ಸ್ವಪಕ್ಷದ ಕೆಲವರ ವರ್ತನೆಗೆ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಪಕ್ಷದ ಬೆಳವಣಿಗೆಗೆ ಸಹಕರಿಸದ ಕೆಲವರು ಕೊಡಗಿಗೆ ಪಕ್ಷದ ರಾಜ್ಯಾಧ್ಯಕ್ಷರೂ ಆದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಭೇಟಿ ನೀಡಿದ್ದ ವೇಳೆ ತಮ್ಮ ವಿರುದ್ಧ ಘೋಷಣೆ ಕೂಗಿ ತಮಗೆ…

ಕಾವೇರಿಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ
ಮೈಸೂರು

ಕಾವೇರಿಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ

July 19, 2018

ನವದೆಹಲಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಬಗ್ಗೆ ಸಂಸತ್‍ನಲ್ಲಿ ವಿಷಯ ಪ್ರಸ್ತಾಪಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ರಾಜ್ಯ ಸಂಸದರ ಸಭೆಯಲ್ಲಿ ಮೇಲ್ಮನವಿ ಸಲ್ಲಿಸದಿರಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಬುಧವಾರ ಸಂಜೆ ಎಚ್.ಡಿ.ಕುಮಾರ ಸ್ವಾಮಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಜೊತೆ ಸಭೆ ನಡೆಸಿದರು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ಸ್ಕೀಮ್ ಬಗ್ಗೆ ಸಂಸತ್‍ನಲ್ಲಿ ಪ್ರಸ್ತಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ…

ಇಂದು ಹಾರಂಗಿಗೆ ಸಿಎಂ ಕುಮಾರಸ್ವಾಮಿ ಬಾಗಿನ
ಕೊಡಗು

ಇಂದು ಹಾರಂಗಿಗೆ ಸಿಎಂ ಕುಮಾರಸ್ವಾಮಿ ಬಾಗಿನ

July 19, 2018

ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜು.19 ರಂದು ಮಧ್ಯಾಹ್ನ 3 ಗಂಟೆಗೆ ಹಾರಂಗಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಹಾಗೂ ಸಂಸದ ರಾದ ಎಚ್.ಡಿ.ದೇವೇಗೌಡ, ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್, ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಹಾಗೂ ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ಉಪಾ ಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಾಸಕ ರಾದ ಅಡಗೂರು ಎಚ್.ವಿಶ್ವನಾಥ್, ಡಾ.ಎ.ಟಿ. ರಾಮಸ್ವಾಮಿ,…

ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್‍ಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ!
ಮೈಸೂರು

ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್‍ಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ!

July 17, 2018

ನವದೆಹಲಿ: “ಮುಖ್ಯಮಂತ್ರಿಯಾದರೂ ಸಂತೋಷ ವಾಗಿಲ್ಲ” ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಕಣ್ಣೀರಿಟ್ಟಿರುವುದು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್, ಚರಣ್ ಸಿಂಗ್, ಚಂದ್ರಶೇಖರ್ ಅವರಿಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ. ಕಾಂಗ್ರೆಸ್ ಕುಮಾರ ಸ್ವಾಮಿ ಅವರನ್ನು ಖಿನ್ನತೆಗೆ ದೂಡಿದೆ ಎಂದು ಆರೋಪಿಸಿರುವ ಅರುಣ್ ಜೇಟ್ಲಿ, ಕೇವಲ ಮೋದಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಸೈದ್ಧಾಂತಿಕ ವಿರೋಧಿಗಳೊಂದಿಗೆ ಕಾಂಗ್ರೆಸ್ ಅವಕಾಶವಾದಿತನದ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಜೇಟ್ಲಿ ಫೇಸ್ ಬುಕ್ ಪೋಸ್ಟ್…

1 2 3 4
Translate »