ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಅಭಾವವಿದ್ದು, ನೇತ್ರಾವತಿಯಲ್ಲೂ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಹೋಟೆಲ್ ಮಾಲೀಕರು ಬಾಳೆಎಲೆ ಮೊರೆ ಹೋಗಿದ್ದಾರೆ. ಮಂಗಳೂರಿನಿಂದ 75 ಕಿಮೀ ದೂರದಲ್ಲಿರುವ ಧರ್ಮಸ್ಥಳಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದೆ, ಆದರೆ ಇಂತಹ ಪವಿತ್ರ ಸ್ಥಳದಲ್ಲಿ ನೀರಿನ ಅಭಾವ ತಲೆದೋರಿದೆ. ಬೇಸಿಗೆಯ ಬಿಸಿಲಿನ ತೀವ್ರತೆಯಿಂದಾಗಿ ಇತ್ತೀಚೆಗೆ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಕ್ಷೇತ್ರಕ್ಕೆ ಬರುವ ಯಾತ್ರಾರ್ಥಿಗಳು ಕೆಲವು ದಿನ ಬಿಟ್ಟು ಬರುವಂತೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮನವಿ…
ನೀರಿನ ಕೊರತೆ: ಧರ್ಮಸ್ಥಳ ಯಾತ್ರೆ ಮುಂದೂಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ
May 18, 2019ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನೀರಿನ ಅಭಾವ ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಳಿಗೂ ಬಿಸಿ ಮುಟ್ಟಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿ ಗಳು ಕೆಲವು ದಿನಗಳ ಮಟ್ಟಿಗೆ ತಮ್ಮ ಯಾತ್ರೆಯನ್ನು ಮುಂದೂಡುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಮನವಿ ಮಾಡಿದ್ದಾರೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಭಕ್ತರಿಗೆ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನೀರಿನ ಅಭಾವ ಉಂಟಾಗಿದೆ, ಇನ್ನೂ ದೇವ…
ಕರ್ನಾಟಕದ ಧರ್ಮಸ್ಥಳ ನೋಡಿ ಕಲೀರಿ; ಪುರಿ ದೇಗುಲ ಆಡಳಿತ ಮಂಡಳಿಗೆ ‘ಸುಪ್ರೀಂ’ ತರಾಟೆ
June 10, 2018ನವದೆಹಲಿ: ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮ ಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ. ದೇವಾಲಯದಲ್ಲಿ ಭಕ್ತರ ಶೋಷಣೆಯನ್ನು ಗಂಭೀರ ವಾಗಿ ಪರಿಗಣ ಸಿರುವ ನ್ಯಾ.ಆದರ್ಶ ಗೋಯಲ್ ಮತ್ತು ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ದೇಗುಲ ನಿರ್ವಹಣೆಗೆ ಸಂಬಂಧಿಸಿದಂತೆ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. ಕರ್ನಾಟಕದ ಧರ್ಮಸ್ಥಳ ದೇವಸ್ಥಾನ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ, ಆಂಧ್ರಪ್ರದೇಶದ…