Tag: Disneyland

ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್‌  ಅಭಿವೃದ್ಧಿ ಯೋಜನೆಗೆ ತಿಂಗಳಲ್ಲಿ ಟೆಂಡರ್
ಮೈಸೂರು

ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್‌ ಅಭಿವೃದ್ಧಿ ಯೋಜನೆಗೆ ತಿಂಗಳಲ್ಲಿ ಟೆಂಡರ್

December 9, 2018

ಮೈಸೂರು: ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಕೆಆರ್‌ಎಸ್‌ ಅನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ತಿಂಗಳಲ್ಲಿ ಜಾಗತಿಕ ಟೆಂಡರ್(ಗ್ಲೋಬಲ್ ಟೆಂಡರ್) ಕರೆಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದ್ದಾರೆ. ಕೃಷ್ಣರಾಜಸಾಗರ (ಕೆಆರ್‌ಎಸ್‌)ಕ್ಕೆ ಭೇಟಿ ನೀಡಿ ಉದ್ದೇಶಿತ ಯೋಜನೆ ಸಂಬಂಧ ಬೃಂದಾವನ, ನಾರ್ತ್‍ಬ್ಯಾಂಕ್ ಮತ್ತು ವೇಣು ಗೋಪಾಲಸ್ವಾಮಿ ದೇವಸ್ಥಾನಕ್ಕೆ ಪ್ರವಾ ಸೋದ್ಯಮ ಸಚಿವ ಸಾ.ರಾ.ಮಹೇಶ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಸಂಸದ ಎಲ್.ಆರ್.ಶಿವರಾಮೇ ಗೌಡ ಹಾಗೂ ಅಧಿಕಾರಿಗಳೊಂದಿಗೆ ಸ್ಥಳ…

ಕೆಆರ್‍ಎಸ್‍ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ನಿರ್ಮಾಣಕ್ಕೆ ವಿರೋಧ
ಮೈಸೂರು

ಕೆಆರ್‍ಎಸ್‍ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ನಿರ್ಮಾಣಕ್ಕೆ ವಿರೋಧ

November 22, 2018

ಮೈಸೂರು:  ಕೆಆರ್‍ಎಸ್ ಅಣೆಕಟ್ಟೆಯ ಹಿತದೃಷ್ಟಿಯಿಂದ ಇಲ್ಲಿ ನಿರ್ಮಿ ಸಲು ಉದ್ದೇಶಿಸಿರುವ ಡಿಸ್ನಿಲ್ಯಾಂಡ್ ಹಾಗೂ ಬೃಹತ್ ಕಾವೇರಿ ಮಾತೆ ಪ್ರತಿಮೆ ಸ್ಥಾಪನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಕಾಡಾ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ಕೆಆರ್‍ಎಸ್ ಅಣೆಕಟ್ಟೆಯ ಬಳಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಹಾಗೂ 125 ಅಡಿಯ ಬೃಹತ್ ಕಾವೇರಿ ಮಾತೆ ಪ್ರತಿಮೆ ನಿರ್ಮಾಣ ಮಾಡುವ ರಾಜ್ಯ ಸರ್ಕಾರದ ಉದ್ದೇಶವು ಸದುದ್ದೇಶದಿಂದ ಕೂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆಆರ್‍ಎಸ್…

ಕೆಆರ್‌ಎಸ್‌ ಉದ್ಯಾನವನ ಡಿಸ್ನಿಲ್ಯಾಂಡ್  ಮಾದರಿ ಅಭಿವೃದ್ಧಿಗೆ ಸರ್ಕಾರ ನಿರ್ಧಾರ
ಮೈಸೂರು

ಕೆಆರ್‌ಎಸ್‌ ಉದ್ಯಾನವನ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿಗೆ ಸರ್ಕಾರ ನಿರ್ಧಾರ

November 15, 2018

ಬೆಂಗಳೂರು: ವಿಶ್ವ ವಿಖ್ಯಾತ ಕೆಆರ್‌ಎಸ್‌ ಉದ್ಯಾನವನವನ್ನು ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿದೆ. 125 ಅಡಿ ಎತ್ತರದ ಕಾವೇರಿ ಮಾತೆ ಪ್ರತಿಮೆ ಒಳಗೊಂಡ 360 ಅಡಿ ಎತ್ತರದ ಮ್ಯೂಸಿಯಂ ಸಮುಚ್ಛಯ, ಗೋಪುರ ಯುಕ್ತ ಗಾಜಿನ ಮನೆ, ವೀಕ್ಷಣೆ ಗೋಪುರ, ಬ್ಯಾಂಡ್ ಸ್ಟ್ಯಾಂಡ್, ಒಳಾಂಗಣ ಕ್ರೀಡಾಂಗಣ ಮತ್ತಿತರ ಐತಿಹ್ಯ ಸಾರುವ ಕಟ್ಟಡಗಳನ್ನು ಈ ಡಿಸ್ನಿಲ್ಯಾಂಡ್ ಮಾದರಿ ಹೊಂದಿರಲಿದೆ. ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವ ಕುಮಾರ್ ನೇತೃತ್ವದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ…

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಚಿಂತನೆ !
ಮೈಸೂರು

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಚಿಂತನೆ !

July 30, 2018

ಬೃಂದಾವನದ ವಿನ್ಯಾಸಗಾರ ಜರ್ಮನಿಯ ತೋಟಗಾರಿಕಾ ಪಿತಾಮಹ ಜಿ.ಹೆಚ್.ಕ್ರುಂಬೀಗೆಲ್‍ರವರ ಮರಿಮೊಮ್ಮಗಳಿಂದ ವಿರೋಧ ಕೆಆರ್‌ಎಸ್‌ನ ಬೃಂದಾವನ ಗಾರ್ಡನ್‍ನ ರೂವಾರಿ ಮೈಸೂರು: ಜರ್ಮನಿಯ ತೋಟಗಾರಿಕಾ ಪಿತಾಮಹರಾಗಿದ್ದ ದಿ. ಗುಸ್ತಾವ್ ಹೆರ್ಮನ್ ಕ್ರುಂಬಿಗೆಲ್‍ರ ಮೊಮ್ಮಗಳಾದ ಅಲಿಯಾ ಫೆಲ್ಲ್ ಗಾರ್ಡಿನರ್ ಕ್ರುಂಬಿಗೆಲ್‍ರವರು ಬೃಂದಾವನ ಉದ್ಯಾನವನವನ್ನು ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಪರಿವರ್ತಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುಸ್ತಾವ್ ಹೆರ್ಮನ್ ಕ್ರುಂಬಿಗೆಲ್‍ರವರು ಬೆಂಗಳೂರಿನ laalbagh botanical gardens ನಲ್ಲಿ ವೈವಿದ್ಯಮಯ ಗಿಡಗಳನ್ನು ನೆಟ್ಟು ಅದರ ಶ್ರೀಮಂತ ಹೆಸರಿನ ಹೊದಿಕೆಯ ರೂವಾರಿಯಾಗಿದ್ದಾರೆ. ಅಂದಿನ ಮೈಸೂರು ಮಹಾರಾಜರಾಗಿದ್ದ…

ಅಲಿಯಾ ಫೆಲ್ಪ್ಸ್‍ರವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬರೆದ ಪತ್ರದ ಸಾರಾಂಶ
ಮೈಸೂರು

ಅಲಿಯಾ ಫೆಲ್ಪ್ಸ್‍ರವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬರೆದ ಪತ್ರದ ಸಾರಾಂಶ

July 30, 2018

ಮಾನ್ಯ ಮುಖ್ಯಮಂತ್ರಿಯವರೇ, ಸುಪ್ರಸಿದ್ಧ ಬೃಂದಾವನ ಉದ್ಯಾನವನವನ್ನು ಅಮೇರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂಬ ವರದಿಯನ್ನು ನಾನು ಇಂದು ಓದಿದಾಗ ನನಗೆ ಸಬೇದಾಶ್ಚರ್ಯವಾಯಿತು. ಅಂದಿನ ಮೈಸೂರು ಮಹರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‍ರವರು ಜನರ ಅನುಕೂಲಕ್ಕಾಗಿ ಕಾವೇರಿ ನದಿಗೆ ಒಂದು ಅಣೆಕಟ್ಟು ಕಟ್ಟುವ ಕನಸು ಹೊಂದಿದ್ದರು. ಅದಕ್ಕಾಗಿ ಅವರು ಸರ್ ಎಂ. ವಿಶ್ವೇಶ್ವರಯ್ಯ ಅವರನ್ನು ಮುಖ್ಯ ಇಂಜಿನಿಯರ್ ಆಗಿ ನೇಮಿಸಿದರು. ಅಣೆಕಟ್ಟಿನ ಒಂದು ಹಂತದ ಕೆಳಗೆ ಸುಂದರವಾದ ಬೃಂದಾವನ ಉದ್ಯಾನವನವನ್ನು ನಿರ್ಮಿಸಲಾಯಿತು ಮತ್ತು ಅದನ್ನು ಆಗ ಕೃಷ್ಣರಾಜ ಟೆರೆಸ್ ಗಾರ್ಡನ್…

Translate »