ಮೈಸೂರು,ಮಾ.29(ಎಂಟಿವೈ)- ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜನರ ಗಮನ ಬೇರೆಡೆ ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋ ಪಿಸಿ ಹಾಗೂ ಅತ್ಯಾಚಾರ ಪ್ರಕರಣ ದಾಖ ಲಿಸಿ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಂಗ್ರೆಸ್ ಕಚೇರಿ ಮುಂಭಾಗ ದಲ್ಲಿ ಸೋಮವಾರ ಮಧ್ಯಾಹ್ನ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗ, ಮೈಸೂರು ನಗರ ಹಾಗೂ ಗ್ರಾಮಾಂ ತರ ಕಾಂಗ್ರೆಸ್ ಘಟಕÀದ ವತಿಯಿಂದ ನಡೆದ…
ಹೂವಿನ ಹಾರ ಹಾಕುವವರು, ಕಲ್ಲು ಹೊಡೆಯುವವರು ಇರುತ್ತಾರೆ ರಾಜಕೀಯದಲ್ಲಿ ಇವೆಲ್ಲಾ ಸಹಜ: ಡಿಕೆಶಿ
March 29, 2021ಬೆಳಗಾವಿ,ಮಾ.28- ರಾಜಕೀಯದಲ್ಲಿ ಇದೆಲ್ಲಾ ಸಹಜ. ನಮಗೆ ಹೂವಿನ ಹಾರ ಹಾಕುವವರೂ ಇರುತ್ತಾರೆ, ಕಲ್ಲು ಹೊಡೆಯುವವರೂ ಇರುತ್ತಾರೆ. ಅದೇಕೆ, ಹಿಂದೆ ಮೊಟ್ಟೆ ಎಸೆಯುತ್ತಿದ್ದರು. ಹಾಗೆಯೇ ಇನ್ನೂ ಕೆಲವು ಸಂದರ್ಭದಲ್ಲಿ ಹೂವು, ಸೇಬಿನ ಹಾರವನ್ನು ಹಾಕುತ್ತಾರೆ ಎಂದು ಇಂದು ಬೆಳಗಾವಿಯಲ್ಲಿ ತಮಗೆ ಸಿಕ್ಕ ಪ್ರತಿಭಟನೆ ಸ್ವಾಗತಕ್ಕೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನೆ ಮೂಲಕ ನನಗೆ ಸ್ವಾಗತ ಮಾಡುತ್ತಿರುವುದಕ್ಕೆ ನನಗೆ ಬಹಳ ಸಂತೋಷವಾಗುತ್ತಿದೆ. ಅವರ ಸ್ವಾಗತ ಪ್ರೀತಿ ವಿಶ್ವಾಸಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇಂತಹ ಸ್ವಾಗತವೇ ನಮಗೆ ದೊಡ್ಡ ಶಕ್ತಿಯಾಗುತ್ತದೆ….
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧ್ರುವನಾರಾಯಣ್, ರಾಮಲಿಂಗಾರೆಡ್ಡಿ ಅಧಿಕಾರ ಪದಗ್ರಹಣ
February 22, 2021ಬೆಂಗಳೂರು,ಫೆ.21-ಕೆಪಿಸಿಸಿ ಕಾರ್ಯಾ ಧ್ಯಕ್ಷರ ಅಧಿಕಾರ ಪದಗ್ರಹಣ ಕಾರ್ಯ ಕ್ರಮ ಭಾನುವಾರ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ನಡೆಯಿತು. ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ನೂತನ ಕಾರ್ಯಾ ಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಧ್ರುವನಾರಾಯಣ್ ವಿದ್ಯಾರ್ಥಿ ನಾಯಕರಾಗಿ ಬಂದವರು. ಬಳಿಕ ಲೋಕ ಸಭೆಗೆ ಆಯ್ಕೆಯಾದವರು. ಹೆಚ್ಚಿನ ಜವಾ ಬ್ದಾರಿಯನ್ನು ನಾವೆಲ್ಲ ಒಗ್ಗಟ್ಟಾಗಿ ನಿರ್ವಹಿಸ ಬೇಕಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಮ್ಮ ಮೇಲೆ…
ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ
December 9, 2020ಬೆಂಗಳೂರು,ಡಿ.8-(ಕೆಎಂಶಿ)ದೇಶದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ರೈತರನ್ನು ಉದ್ದಿಮೆದಾರರ ಗುಲಾಮ ರನ್ನಾಗಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ರೈತ ಈ ದೇಶದ ಬೆನ್ನೆಲುಬು. ಆತನ ರಕ್ಷಣೆಗೆ ನಿಲ್ಲುವುದು ನಮ್ಮ ಕರ್ತವ್ಯವೇ ಹೊರತು, ರಾಜಕೀಯ ಉದ್ದೇಶ ದಿಂದ ಆ ಹೋರಾಟ ನಡೆಯುತ್ತಿಲ್ಲ. ಕಾಂಗ್ರೆಸ್ ಪಕ್ಷ ದೇಶದ ರೈತರ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು…
ಕೊರೋನಾ ಪರಿಸ್ಥಿತಿ ನಿರ್ವಹಣೆ: ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಮಾ.31ಕ್ಕೆ
March 28, 2020ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು. ಕಾರ್ಯಪಡೆಯ ಮೊದಲ ಸಭೆ ಮುಂದಿನ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ…
ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್
March 27, 2020ಬೆಂಗಳೂರು: ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಶಾಸಕ ಅಜಯ್ ಸಿಂಗ್ ಸೇರಿದಂತೆ ಇತರೆ ನಾಯಕರು ಉಪಸ್ಥಿತರಿದ್ದರು. ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಾವು…
ಕೊರೊನಾ ನಿಯಂತ್ರಣ: ಸರ್ವ ಪಕ್ಷ ಸಭೆ ಕರೆಯಲು ಬಿಎಸ್ವೈಗೆ ಡಿ.ಕೆ. ಶಿವಕುಮಾರ್ ಒತ್ತಾಯ
March 26, 2020ಬೆಂಗಳೂರು ಮಾರ್ಚ್ 26 (ಕೆಎಂಶಿ): ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಸಭೆ ಕರೆಯಬೇಕೆಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಆಗ್ರಹಿಸಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಕಾರ್ಯಕರ್ತರ ಕರೆ ಮಾಡ್ತಿದ್ದಾರೆ, ಅಲ್ಲದೇ ಅನೇಕ ಸಂಘಟನೆಗಳ ಮುಖ್ಯಸ್ಥರು ಕರೆ ಮಾಡಿ, ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೈರಸ್ ತಡೆಗಟ್ಟಲು ಬದಲು ಸಂಬಂಧಪಟ್ಟ ಸಚಿವರುಗಳಲ್ಲಿ ಸಮನ್ವಯತೆ ಇಲ್ಲದೆ, ಪ್ರಚಾರಕ್ಕಾಗಿ ಪೈಪೋಟಿ ಮಾಡುತ್ತಿದ್ದಾರೆ. ಪ್ರತಿಯೊಬ್ಬ ನಾಗರೀಕ ಕೂಡ ಮನೇಲಿ ಇರಬೇಕು…
ಟ್ರಬಲ್ ಶೂಟರ್ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ?
December 16, 2019ಬೆಂಗಳೂರು, ಡಿ.15-ನಾಯಕರ ಕಚ್ಚಾಟದಿಂದ ರಾಜ್ಯದಲ್ಲಿ ಪಕ್ಷದ ಪುನಶ್ಚೇತನಕ್ಕೆ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಪ್ರಯತ್ನ ಆರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷ ಪಟ್ಟವನ್ನು ಪಕ್ಷದ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವ ರಿಗೆ ಕಟ್ಟಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ವಿಪಕ್ಷ ನಾಯಕ ಸ್ಥಾನಕ್ಕೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದಾರೆ….
ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಹೆಸರಿಗೆ ಕಳಂಕ ತರುವ ಯತ್ನ: ಡಿಕೆಶಿ
December 5, 2019ನವದೆಹಲಿ : ಮಾಜಿ ಸಚಿವ `ಟ್ರಬಲ್ ಶೂಟರ್’ ಡಿಕೆ ಶಿವಕುಮಾರ್ ಬುಧವಾರ ದೆಹಲಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿ, ಕೆಂಪೇಗೌಡ ಅಧ್ಯಯನ ಪೀಠ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಬೆಂಗಳೂರು ವಿವಿ ಅಧ್ಯಯನ ಪೀಠ ಕಾಮಗಾರಿ ಕೈ ಬಿಟ್ಟಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ದ ವಾಗ್ಧಾಳಿ ನಡೆಸಿದ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ ಬೆಂಗಳೂರು ವಿವಿ ಅಧ್ಯಯನ ಪೀಠ ಕಾಮಗಾರಿಯನ್ನು ರದ್ದು ಮಾಡಿರುವುದು ಖಂಡನಾರ್ಹ, ಕೆಂಪೇಗೌಡರ ಹೆಸರಿಗೆ ಕಳಂಕ ತರುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿದರು….
ಡಿಕೆಶಿ ನ್ಯಾಯಾಂಗ ಬಂಧನ ಅ.15ರವರೆಗೆ ವಿಸ್ತರಣೆ
October 2, 2019ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು ಅಕ್ಟೋಬರ್ 15 ರವರೆಗೆ ವಿಸ್ತರಿಸಿದೆ. ಅಲ್ಲದೆ ಅಕ್ಟೋಬರ್ 4 ಮತ್ತು 5 ರಂದು ತಿಹಾರ್ ಜೈಲಿನಲ್ಲಿರುವ ಶಿವ ಕುಮಾರ್ ಅವರನ್ನು ವಿಚಾರಣೆಗೆ ಒಳ ಪಡಿಸಲು ನ್ಯಾಯಾಲಯ ಜಾರಿ ನಿರ್ದೇ ಶನಾಲಯಕ್ಕೆ ಅನುಮತಿ ನೀಡಿದೆ. ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿ ಮಂಗಳವಾರ ಕೊನೆಗೊಂಡ ನಂತರ ಅವರನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಈ ವೇಳೆ…










