Tag: Dr. AS Chandrashekar

ಯೋಗ, ಆಯುರ್ವೇದ ಚಿಕಿತ್ಸೆಯಲ್ಲಿ ಮತ್ತಷ್ಟು ಸಂಶೋಧನೆ ಅವಶ್ಯ
ಮೈಸೂರು

ಯೋಗ, ಆಯುರ್ವೇದ ಚಿಕಿತ್ಸೆಯಲ್ಲಿ ಮತ್ತಷ್ಟು ಸಂಶೋಧನೆ ಅವಶ್ಯ

July 9, 2018

ಮೈಸೂರು: ಇತ್ತೀಚೆಗೆ ಜಗತ್ತಿನ ಬಹುತೇಕ ಜನರು ಯೋಗ ಮತ್ತು ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಒಲವು ತೋರುತ್ತಿರುವುದರಿಂದ, ಈ ಕ್ಷೇತ್ರದಲ್ಲಿ ಮತ್ತಷ್ಟು ಸಂಶೋಧನೆ ಅಗತ್ಯ ಎಂದು ಹಿರಿಯ ಆಯುರ್ವೇದ ವೈದ್ಯ (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) ಡಾ.ಎ.ಎಸ್.ಚಂದ್ರಶೇಖರ ಅಭಿಪ್ರಾಯಪಟ್ಟರು. ಚಾಮುಂಡಿಬೆಟ್ಟ ತಪ್ಪಲಿನ ಜೆಎಸ್‍ಎಸ್ ಆಯುರ್ವೇದ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಕಾಲೇಜು ವತಿಯಿಂದ ಆಯೋಜಿಸಿದ್ದ `ವೈದ್ಯ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿನಲ್ಲಿ ತಂತ್ರಜ್ಞಾನ ಬೆಳೆದಂತೆ ಹೆಚ್ಚಿನ ಜನರಲ್ಲಿ ಆರೋಗ್ಯ ಸಮಸ್ಯೆ, ಒತ್ತಡದ ಬದುಕು ಸೇರಿದಂತೆ ಇತರೆ ಆರೋಗ್ಯ…

Translate »