ಮಂಡ್ಯ: ಮಂಡ್ಯ ಜನತೆಯ ಬಹುದಿನಗಳ ಬೇಡಿಕೆಯಾದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ ಸಮುದಾಯ ಭವನದ ಕಾಮಗಾರಿ ಯನ್ನು ಶೀಘ್ರವಾಗಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್. ಮಂಜುಶ್ರೀ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 32ನೇ ಪುಣ್ಯತಿಥಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದ ಮುಂಭಾಗವಿರುವ ಕಾವೇರಿ ಉದ್ಯಾನವನದಲ್ಲಿ ಡಾ. ಬಾಬು ಜಗಜೀವನರಾಂ ಅವರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ಅವರು ಮಾತ ನಾಡಿದರು. ಬಹು ದಿನಗಳಿಂದ ಮಂಡ್ಯದಲ್ಲಿ ಡಾ….