Tag: Dr. G. Parameshwar

ಮಾ.1ರಂದು ಡಾ.ಜಿ.ಪರಮೇಶ್ವರ್ ಗೌರವಾರ್ಥ 101 ಜೋಡಿ ಉಚಿತ ಸಾಮೂಹಿಕ ವಿವಾಹ
ಮೈಸೂರು

ಮಾ.1ರಂದು ಡಾ.ಜಿ.ಪರಮೇಶ್ವರ್ ಗೌರವಾರ್ಥ 101 ಜೋಡಿ ಉಚಿತ ಸಾಮೂಹಿಕ ವಿವಾಹ

January 26, 2020

ಮೈಸೂರು: ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವಸೈನ್ಯದ ವತಿಯಿಂದ ಮಾ.1 ರಂದು 101 ಜೋಡಿ ಉಚಿತ ಸಾಮೂಹಿಕ ವಿವಾಹ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಚಾಮ ರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಸೈನ್ಯ ಜಿಲ್ಲಾಧ್ಯಕ್ಷ ಸಿ.ಮಂಜುನಾಥ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರ ಮೇಶ್ವರ್ ಅವರ ಗೌರವಾರ್ಥ ಬೆಂಡರ ವಾಡಿ ಗ್ರಾಮದಲ್ಲಿ ಯುವಸೈನ್ಯ ಹಾಗೂ ಗ್ರಾಮದ ಸವ್ಯಸಾಚಿ ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದಿಂದ…

ಜಾಲಪ್ಪ, ಪರಮೇಶ್ವರ್ ಮೆಡಿಕಲ್ ಕಾಲೇಜ್, ಮನೆಗಳು, ಕಚೇರಿಗಳ ಮೇಲೆ ಐಟಿ ದಾಳಿ
ಮೈಸೂರು

ಜಾಲಪ್ಪ, ಪರಮೇಶ್ವರ್ ಮೆಡಿಕಲ್ ಕಾಲೇಜ್, ಮನೆಗಳು, ಕಚೇರಿಗಳ ಮೇಲೆ ಐಟಿ ದಾಳಿ

October 11, 2019

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹ ಗೊಂಡ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಪ್ರಕಟಣೆ ಗೊಂಡ ಬೆನ್ನಲ್ಲೇ ಕಾಂಗ್ರೆಸ್‍ನ ಹಿರಿಯ ನಾಯಕರಾದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರದ ಮಾಜಿ ಸಚಿವ ಆರ್.ಎಲ್‍ಜಾಲಪ್ಪ ಅವರ ಶಿಕ್ಷಣ ಸಂಸ್ಥೆ, ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿತೈಷಿಯಾಗಿ, ಅವರ ಎಲ್ಲಾ ಆಗು ಹೋಗುಗಳ ಬಗ್ಗೆ ಹೊಣೆಗಾರಿಕೆ, ಚುನಾ ವಣಾ ವೆಚ್ಚ ಎಲ್ಲವನ್ನು ಜಾಲಪ್ಪ ಭರಿಸುತ್ತಿದ್ದರು. ಅಷ್ಟೇ ಅಲ್ಲ ಅವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ…

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್
ಮೈಸೂರು

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್

September 22, 2018

ಬೆಂಗಳೂರು:  ಆಪರೇ ಷನ್ ಕಮಲದ ಮೂಲಕ ಮೈತ್ರಿ ಸರ್ಕಾರ ಉರುಳಿಸಲು ಹೊರಟಿರುವ ಬಿಜೆಪಿಗೆ ಪಾಠ ಕಲಿಸಲು ಅಗತ್ಯ ಕಂಡು ಬಂದರೆ ಆಪರೇಷನ್ ಕಾಂಗ್ರೆಸ್-ಜೆಡಿಎಸ್ ಮೂಲಕ ಆ ಪಕ್ಷದ ಶಾಸಕರನ್ನು ಸೆಳೆಯಲು ಉಭಯ ಪಕ್ಷಗಳ ನಾಯಕರು ಇಂದಿಲ್ಲಿ ತೀರ್ಮಾನಿಸಿದ್ದಾರೆ. ದಿನದಿಂದ ದಿನಕ್ಕೆ ಸರ್ಕಾರ ಉರುಳಿಸಲು ಸಂಚು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಮತ್ತು ಕುಮಾರಸ್ವಾಮಿಯವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಸಲು ಕಾಂಗ್ರೆಸ್ ವರಿಷ್ಠರೇ ಮಧ್ಯಪ್ರವೇಶಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸಲಹೆ ಮೇರೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ…

ಆದಿವಾಸಿಗಳಿಗೆ ಮನೆ ಬಾಗಿಲಲ್ಲಿ ಉಚಿತ ಆರೋಗ್ಯ ಸೇವೆ
ಮೈಸೂರು

ಆದಿವಾಸಿಗಳಿಗೆ ಮನೆ ಬಾಗಿಲಲ್ಲಿ ಉಚಿತ ಆರೋಗ್ಯ ಸೇವೆ

August 2, 2018

 ಯೋಜನೆಗೆ ಚಾಲನೆ ನೀಡಿದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್  8 ಕೋಟಿ ವೆಚ್ಚದಲ್ಲಿ 16 ವಾಹನಗಳ ವ್ಯವಸ್ಥೆ ಮೈಸೂರು, ಕೊಡಗು, ಚಾ.ನಗರ ಸೇರಿ 8 ಜಿಲ್ಲೆ ಅರಣ್ಯ ವ್ಯಾಪ್ತಿ ಆದಿವಾಸಿಗಳಿಗೆ ಸೇವೆ ಲಭ್ಯ ಬೆಂಗಳೂರು: ಅರಣ್ಯದಲ್ಲಿನ ಆದಿವಾಸಿಗಳ ಮನೆ ಬಾಗಿಲಲ್ಲಿ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನೂತನ ಯೋಜನೆಗೆ ರಾಜ್ಯ ಸರ್ಕಾರ ಇಂದಿಲ್ಲಿ ಚಾಲನೆ ನೀಡಿದೆ. ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ, ಬೆಳಗಾವಿ ಸಹಯೋಗದಲ್ಲಿ ಈ ಆರೋಗ್ಯ ಸೇವೆ ಕಾರ್ಯ ಕ್ರಮ ಅನುಷ್ಠಾನಗೊಂಡಿದ್ದು, ಮೊದಲ ಹಂತ ದಲ್ಲಿ…

ಹುತಾತ್ಮ ಯೋಧರ ಕುಟುಂಬಗಳಿಗೆ 3 ತಿಂಗಳಲ್ಲಿ ಪರಿಹಾರ
ಮೈಸೂರು

ಹುತಾತ್ಮ ಯೋಧರ ಕುಟುಂಬಗಳಿಗೆ 3 ತಿಂಗಳಲ್ಲಿ ಪರಿಹಾರ

July 27, 2018

ಬೆಂಗಳೂರು: ನಿವೃತ್ತಿ ಹೊಂದಿದ ಹಾಗೂ ಯುದ್ಧ ದಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗೆ 3 ತಿಂಗಳಲ್ಲಿ ಪೂರ್ಣ ಪರಿಹಾರ ಹಾಗೂ ಇತರೆ ಸೌಲಭ್ಯ ಒದಗಿಸಲು ನೂತನ ಕಾನೂನು ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ ದಿವಸ್ ಆಚರಣೆಯಲ್ಲಿ ಹುತಾತ್ಮ ಯೋಧ ರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಗಡಿ ಕಾಯುವ ಯೋಧರು ದೇಶ ಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸುತ್ತಾರೆ. ಇವರಿಗೆ ಪರಿಹಾರ ನೀಡುವ ಕಾರ್ಯ ತಡವಾಗಬಾರದು. ಅದಕ್ಕಾಗಿಯೇ…

ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ 22ನೇ ಚುಂಚಾದ್ರಿ ಕಲೋತ್ಸವ: ವಿಜ್ಞಾನಿಗಳ ಸಾಧನೆ ವಿಶ್ವಕ್ಕೇ ಮಾದರಿ
ಮಂಡ್ಯ

ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ 22ನೇ ಚುಂಚಾದ್ರಿ ಕಲೋತ್ಸವ: ವಿಜ್ಞಾನಿಗಳ ಸಾಧನೆ ವಿಶ್ವಕ್ಕೇ ಮಾದರಿ

July 26, 2018

ಮಂಡ್ಯ: ‘ದೇಶದ ವಿಜ್ಞಾನಿ ಗಳ ಸಾಧನೆ, ಇಡೀ ಪ್ರಪಂಚಕ್ಕೇ ಮಾದರಿಯಾಗಿದೆ. ಒಂದೇ ಬಾರಿಗೆ 105 ಸ್ಯಾಟ್‍ಲೆಟ್‍ಗಳನ್ನು ಉಡಾ ವಣೆ ಮಾಡುವ ಮೂಲಕ ಇತರೆ ದೇಶಗಳು ಮಾಡಲಾಗದ ಸಾಧನೆಯನ್ನು ನಮ್ಮ ವಿಜ್ಞಾನಿ ಗಳು ಮಾಡಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಶ್ರೀಗುರುಪೂರ್ಣಿಮ ಮಹೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ರಾಜ್ಯ ಮಟ್ಟದ 22ನೇ ಚುಂಚಾದ್ರಿ ಕಲೋತ್ಸವ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 71 ವರ್ಷದಲ್ಲಿ 200 ವರ್ಷಗಳ…

ಪೊಲೀಸ್ ಠಾಣೆ, ವಸತಿ ಗೃಹ ನಿರ್ಮಾಣಕ್ಕೆ ಇನ್ಫೋಸಿಸ್ ನೆರವು
ಮೈಸೂರು

ಪೊಲೀಸ್ ಠಾಣೆ, ವಸತಿ ಗೃಹ ನಿರ್ಮಾಣಕ್ಕೆ ಇನ್ಫೋಸಿಸ್ ನೆರವು

July 17, 2018

ಬೆಂಗಳೂರು: ಅಗತ್ಯವಿರುವ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳನ್ನು ನಿರ್ಮಿಸಿಕೊಡಲು ಇನ್ಫೋಸಿಸ್ ಸಂಸ್ಥೆ ಮುಂದಾಗಿದೆ. ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ, ಗೃಹ ಇಲಾಖೆ ಹೊಣೆ ಹೊತ್ತ ಡಾ. ಜಿ. ಪರಮೇಶ್ವರ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೂ ತಮ್ಮ ಪ್ರತಿಷ್ಠಾನದಿಂದ ಕೊಡುಗೆ ನೀಡಲು ಸಮ್ಮತಿಸಿದ್ದಾರೆ. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ರಾಜ್ಯಾದ್ಯಂತ 11,000 ಪೊಲೀಸ್ ವಸತಿ ಗೃಹ ನಿರ್ಮಿಸಲಾಗುತ್ತಿದ್ದು, ಇದರಲ್ಲಿ ಈಗಾಗಲೇ 7,000 ವಸತಿ ಗೃಹಗಳು ನಿರ್ಮಾಣದ ಅಂತಿಮ ಹಂತದಲ್ಲಿವೆ….

ಮಾದಕ ವಸ್ತು ಮಾರುವವರು ಗೂಂಡಾ ಕಾಯ್ದೆಯಡಿ ಬಂಧನ
ಮೈಸೂರು

ಮಾದಕ ವಸ್ತು ಮಾರುವವರು ಗೂಂಡಾ ಕಾಯ್ದೆಯಡಿ ಬಂಧನ

July 14, 2018

ಬೆಂಗಳೂರು:  ಮಾದಕ ವಸ್ತುಗಳ ಮಾರಾಟ ಮಾಡುವ ಮತ್ತು ಪ್ರಚೋದಿಸುವವರನ್ನು ಗೂಂಡಾ ಕಾಯಿದೆ ಅಡಿ ಬಂಧಿಸಿ ಜೈಲಿಗೆ ಕಳುಹಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿಂದು ಘೋಷಿಸಿದ್ದಾರೆ. ಮಾದಕ ವಸ್ತುಗಳು ಜನರು ಅದರಲ್ಲೂ ಯುವಜನರನ್ನು ಬಲಿ ತೆಗೆದುಕೊಳ್ಳುತ್ತಿರು ವವರ ವಿರುದ್ಧ ಮರಣದಂಡನೆ ವಿಧಿಸುವ ಕಾನೂನು ತರುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ನಿಯಮ 69 ರಡಿ ಬಿಜೆಪಿಯ ಆರ್. ಅಶೋಕ್ ಪ್ರಸ್ತಾಪಿಸಿದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿ ಯುವಕರ ದಾರಿ ತಪ್ಪಿಸುತ್ತಿರುವ ವ್ಯಕ್ತಿಗಳನ್ನು ಬಲಿ ಹಾಕುವಂತೆ ಪಕ್ಷಾತೀತವಾಗಿ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು….

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ
ಮೈಸೂರು

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ

July 10, 2018

ಪಕ್ಷದ ಮುಖಂಡರಿಗೆ ಪರಾಜಿತ ಕಾಂಗ್ರೆಸ್ ಮುಖಂಡರ ಅಳಲು ಬೆಂಗಳೂರು: 37 ಸ್ಥಾನ ಬಂದವರಿಗೆ ಮುಖ್ಯಮಂತ್ರಿ ಹುದ್ದೆ ಕೊಟ್ಟ ನಾಯಕರು 80 ಸ್ಥಾನ ಪಡೆದರೂ ಹಣಕಾಸು ಖಾತೆ ಪಡೆಯಲೂ ಸಾಧ್ಯವಾಗಲಿಲ್ಲ ಎಂಥಾ ಸ್ಥಿತಿ ಬಂದಿದೆ ನೋಡಿ ಎಂದು ಕಾಂಗ್ರೆಸ್ ಶಾಸಕರು, ಪಕ್ಷದ ಹಿರಿಯ ನಾಯಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಭಾಗಿಯಾದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ವಿಷಾದ ವ್ಯಕ್ತಪಡಿಸಿದರು. ಮೈತ್ರಿ ಪಕ್ಷದ ವಿರುದ್ಧ ಆಕ್ರೋಶ: ಸಭೆಯಲ್ಲಿ…

ಪಾರ್ಲಿಮೆಂಟ್ ಎಲೆಕ್ಷನ್ ಆಗೋವರೆಗೂ ಇರ್ತಾರೆ…
ಮೈಸೂರು

ಪಾರ್ಲಿಮೆಂಟ್ ಎಲೆಕ್ಷನ್ ಆಗೋವರೆಗೂ ಇರ್ತಾರೆ…

June 27, 2018

ಮೈತ್ರಿ ಸರ್ಕಾರದ ಆಯಸ್ಸಿನ ಬಗ್ಗೆ ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕವಡೆ…! ಆಪ್ತರೊಂದಿಗಿನ ಸಿದ್ದರಾಮಯ್ಯರ ‘ಆಪ್ತ ಸಮಾಲೋಚನೆ’ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ದೋಸ್ತಿಗಳಲ್ಲಿ ಸಿಡಿಮಿಡಿ, ಡಿಸಿಎಂ ಡಾ. ಪರಮೇಶ್ವರ್ ಮಾಧ್ಯಮದ ಮುಂದೆ ಅಬ್ಬರ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು, ತಾವು ಚಿಕಿತ್ಸೆ ಪಡೆಯುತ್ತಿರುವ ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ತಮ್ಮ ಆಪ್ತರ ಜೊತೆ ಔಪಚಾರಿಕವಾಗಿ ಮಾತನಾಡಿರುವ ಕೆಲವು ಸಂಭಾಷಣೆಯ ವೀಡಿಯೋ ವೈರಲ್ ಆಗಿದ್ದು,…

1 2 3
Translate »