ಮೈಸೂರು: ಔಷಧೀಯ ಸಸ್ಯಗಳಿಗೆ ಉತ್ತಮ ಬೇಡಿಕೆ ಇದ್ದು, ಸೂಕ್ತ ಬೆಲೆಯೂ ಲಭ್ಯವಾಗುವ ಹಿನ್ನೆಲೆಯಲ್ಲಿ ರೈತರು ಈ ಸಸ್ಯಗಳ ಕೃಷಿಗೆ ಮುಂದಾಗುವ ಮೂಲಕ ಉತ್ತಮ ಆದಾಯ ಗಳಿಸಲು ಸಾಧ್ಯವಿದೆ ಎಂದು ಕೇರಳ ಅರಣ್ಯ ಇಲಾಖೆಯ ಅರಣ್ಯ ಪಡೆಯ ನಿವೃತ್ತ ಮುಖ್ಯಸ್ಥ ಹಾಗೂ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಡಾ.ಹೆಚ್.ನಾಗೇಶ್ ಪ್ರಭು ಅಭಿಪ್ರಾಯಪಟ್ಟರು. ಕೇಂದ್ರದ ಆಯುಷ್ ಸಚಿವಾಲಯದ ರಾಷ್ಟ್ರೀಯ ಔಷಧೀಯ ಸಸ್ಯಗಳ ಮಂಡಳಿಯ ಪ್ರಾದೇಶಿಕ ಹಾಗೂ ಸಹಾಯಪ್ರಧಾನ ಕೇಂದ್ರ (ದಕ್ಷಿಣ ವಲಯ/ಎನ್ಎಂಪಿಬಿ),…