Tag: Dr HC Mahadevappa

ಶಿಕ್ಷಿತರು ಮತಾಂಧತೆ, ಜಾತಿಗೆ ಸೀಮಿತರಾಗಬಾರದು
ಮೈಸೂರು

ಶಿಕ್ಷಿತರು ಮತಾಂಧತೆ, ಜಾತಿಗೆ ಸೀಮಿತರಾಗಬಾರದು

September 20, 2018

ಮೈಸೂರು: ಸಮಾಜದಲ್ಲಿ ಜಾತಿ, ಧರ್ಮದ ಮತಾಂಧತೆ ಹೆಚ್ಚಾಗಿದ್ದು, ಯುವ ಸಮುದಾಯ ಇವುಗಳ ಬಿಕ್ಕಟ್ಟಿಗೆ ಒಳಗಾಗದೆ ಉತ್ತಮ ಶಿಕ್ಷಣ ಪಡೆದು ಸಾಧನೆಗೈಯ್ಯಬೇಕು ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಲಕ್ಷ್ಮೀಪುರಂನ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಜ್ಞಾನ ಬುತ್ತಿ ಸಂಸ್ಥೆ ಬುಧವಾರ ಆಯೋಜಿಸಿದ್ದ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ, ಕನ್ನಡ ಭಾಷಾ ಪಿ.ಯು ಉಪನ್ಯಾಸಕರ ನೇಮಕಾತಿ ಪರೀಕ್ಷೆ ಉಚಿತ ತರಬೇತಿ ಶಿಬಿರವನ್ನು ಉದ್ಘಾ ಟಿಸಿ ಮಾತನಾಡಿದ ಅವರು, ದೇಶದಲ್ಲಿ ಐಕ್ಯತೆ ಎಂಬುದು ಅಗತ್ಯವಾಗಿದ್ದು, ಸಾಮಾಜಿಕ ಹಾಗೂ…

ಬಿಜೆಪಿ ಕಡೆ ತಿರುಗಿಯೂ ನೋಡಲ್ಲ, ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗಲ್ಲ
ಮೈಸೂರು

ಬಿಜೆಪಿ ಕಡೆ ತಿರುಗಿಯೂ ನೋಡಲ್ಲ, ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗಲ್ಲ

August 8, 2018

ನಂಜನಗೂಡು: ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾರೆಂಬ ಸುದ್ದಿ ಕೇವಲ ಉಹಾಪೋಹ. ಕಾಂಗ್ರೆಸ್ ತೊರೆಯುವುದಿಲ್ಲ. ಬಿಜೆಪಿ ಕಡೆ ಮುಖ ಸಹ ಹಾಕುವುದಿಲ್ಲ ಎಂದು ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ನಂಜನಗೂಡಿನ ಹೌಸಿಂಗ್ ಬೋರ್ಡ್‍ನಲ್ಲಿರುವ ತಮ್ಮ ನಿವಾಸಕ್ಕೆ ಮೊದಲ ಬಾರಿಗೆ ಇಂದು ಭೇಟಿ ನೀಡಿದ ವೇಳೆ ‘ಮೈಸೂರು ಮಿತ್ರ’ನೊಂದಿಗೆ ಮಾತನಾಡುತ್ತ, ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯ ದಲ್ಲಿ ಸಾಕಷ್ಟು ಅಭಿವೃಧಿ ಕೆಲಸಗಳು ಆಗಿವೆ. ಅನೇಕ ಭಾಗ್ಯಗಳನ್ನು ನೀಡಿ, ರಸ್ತೆ,…

ನಾನಲ್ಲ, ನನ್ನ ಹೆಣವೂ ಬಿಜೆಪಿ ಬಳಿ ಸುಳಿಯಲ್ಲ: ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು

ನಾನಲ್ಲ, ನನ್ನ ಹೆಣವೂ ಬಿಜೆಪಿ ಬಳಿ ಸುಳಿಯಲ್ಲ: ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

July 14, 2018

ಮೈಸೂರು: ಗೆದ್ದಾಗ ಒಂದು ಪಕ್ಷ, ಸೋತಾಗ ಮತ್ತೊಂದು ಪಕ್ಷಕ್ಕೆ ಹಾರಲು ರಾಜಕೀಯವೇನು ಮರಕೋತಿ ಆಟವಲ್ಲ. ಈ ಹಿಂದಿನಿಂದಲೂ ತನ್ನದೇ ಆದ ರಾಜಕೀಯ ಸಿದ್ಧಾಂತದಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮುವಾದಿ ಪಕ್ಷದ ಸಮೀಪಕ್ಕೂ ನಾನಲ್ಲ, ನನ್ನ ಹೆಣವು ಸುಳಿಯುವುದಿಲ್ಲ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು ತಿಳಿಸುವ ಮೂಲಕ ಬಿಜೆಪಿ ಸೇರಲಿದ್ದಾರೆ ಎಂದು ಹರಡಿರುವ ವದಂತಿಯನ್ನು ತಳ್ಳಿ ಹಾಕಿದರು. ಮೈಸೂರಿನ ಶ್ರೀರಾಂಪುರದಲ್ಲಿರುವ ಧನ್ವಂತರಿ ಆಸ್ಪತ್ರೆಯ ಬಳಿ ಗುರುವಾರ ಬೆಳಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ…

Translate »