Tag: Dr. Rajkumar

ಡಾ.ರಾಜ್‍ಕುಮಾರ್ ಸಮಗ್ರ ಚರಿತ್ರೆ ಸಂಪುಟ ಲೋಕಾರ್ಪಣೆ
ಹಾಸನ

ಡಾ.ರಾಜ್‍ಕುಮಾರ್ ಸಮಗ್ರ ಚರಿತ್ರೆ ಸಂಪುಟ ಲೋಕಾರ್ಪಣೆ

September 30, 2018

ಹಾಸನ:  ದೊಡ್ಡಹುಲ್ಲೂರು ರುಕ್ಕೋಜಿ ಅವರ ರಚನೆಯ ಡಾ.ರಾಜ್ ಕುಮಾರ್ ಅವರ ಸಮಗ್ರ ಚರಿತ್ರೆ ಸಂಪುಟ ಗಳ 18ನೇ ಪುಸ್ತಕ ಲೋಕಾರ್ಪಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಗೌರವಾಧ್ಯಕ್ಷ ರವಿನಾಕಲಗೂಡು ನೆರವೇರಿಸಿದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ಜಿಲ್ಲಾ ರಾಜ್‍ಕುಮಾರ್ ಅಭಿಮಾನಿಗಳ ಸಂಘದ, ಜಿಲ್ಲಾ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ, ಜಿಲ್ಲಾ ಪುನೀತ್ ರಾಜ್‍ಕುಮಾರ್ ಅಭಿಮಾನಿ ಸಂಘ, ಜಿಲ್ಲಾ ಉಪೇಂದ್ರ ಅಭಿಮಾನಿಗಳ ಸಂಘ, ಶ್ರೀವೀರಭದ್ರೇಶ್ವರ ಸ್ವಾಮಿ ಕಲಾ ಸಂಘದಿಂದ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಗೊಳಿಸಿ ಅವರು ಮಾತನಾಡಿದರು. 15…

ಡಾ. ರಾಜ್‍ಕುಮಾರ್ ಅಪಹರಣ ಪ್ರಕರಣ ಎಲ್ಲಾ 9 ಆರೋಪಿಗಳು ಖುಲಾಸೆ
ಮೈಸೂರು

ಡಾ. ರಾಜ್‍ಕುಮಾರ್ ಅಪಹರಣ ಪ್ರಕರಣ ಎಲ್ಲಾ 9 ಆರೋಪಿಗಳು ಖುಲಾಸೆ

September 26, 2018

ಈರೋಡ್: ಕನ್ನಡ ವರನಟ ಡಾ. ರಾಜ್‍ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲಾ 9 ಮಂದಿಯನ್ನು ಖುಲಾಸೆಗೊಳಿಸಿ ಈರೋಡು ಜಿಲ್ಲೆಯ ಗೋಪಿಚೆಟ್ಟಿ ಪಾಳ್ಯಂ ನ್ಯಾಯಾಲಯದ ನ್ಯಾಯಾಧೀಶರಾದ ಮಣಿ ಅವರು ಇಂದು ತೀರ್ಪು ನೀಡಿದರು. ರಾಜ್‍ಕುಮಾರ್ ಅಪಹರಣ ಪ್ರಕರಣ ವನ್ನು ದಾಖಲಿಸಿಕೊಂಡಿದ್ದ ತಾಳವಾಡಿ ಪೊಲೀಸರು, ವೀರಪ್ಪನ್ ಸೇರಿದಂತೆ 14 ಮಂದಿ ವಿರುದ್ಧ ಕಳೆದ 7 ವರ್ಷಗಳ ಹಿಂದೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವೀರಪ್ಪನ್, ಸೇತುಕುಳಿ ಗೋವಿಂದ ಮತ್ತು ಚಂದ್ರೇಗೌಡ 2004ರಲ್ಲಿ ಎಸ್‍ಟಿಎಫ್ ಗುಂಡಿಗೆ ಬಲಿಯಾಗಿದ್ದರು….

ಕನ್ನಡಿಗರ ನೆನಪಿನಾಗಸದ ತುಂಬ ರಾಜಕುಮಾರ
ಅಂಕಣಗಳು

ಕನ್ನಡಿಗರ ನೆನಪಿನಾಗಸದ ತುಂಬ ರಾಜಕುಮಾರ

April 24, 2018

ಅಂದಿನ ಸಿನಿಮಾಗಳಲ್ಲಿ ಕಥೆಗಾರರು ಸಿನಿಮಾದ ನಾಯಕ ನಟನಿಗಾಗಿ ಕತೆ ಬರೆಯುತ್ತಿರಲಿಲ್ಲ ಕತೆ ಬಯಸಿದ ಪಾತ್ರಕ್ಕೆ ನಾಯಕ ಬದಲಾಗುತ್ತಿದ್ದ. ಅಂಥ ಕಾಲದಲ್ಲಿ ಬಂದ ಅಣ್ಣಾವ್ರು ಪಾತ್ರಕ್ಕೆ ತಕ್ಕಂತೆ ಬದಲಾಗುತ್ತಿದ್ದರು. ಭಕ್ತ ಕನಕದಾಸ ಪಾತ್ರ ಮಾಡಿದ ಅದೇ ರಾಜ್‍ಕುಮಾರ್, ಜೇಮ್ಸ್‍ಬಾಂಡ್ ಪಾತ್ರವನ್ನೂ ಮಾಡುತ್ತಿದ್ದರು. ಅಂದರೆ ಆಗ ಕಲಾವಿದನಿಗೆ ಪರಕಾಯ ಪ್ರವೇಶದ ಸಾಮಥ್ರ್ಯ ಇರಬೇಕಿತ್ತು. ಶುದ್ಧ ಭಾವ ಪ್ರತಿಸ್ಪಂದನ ಇರಬೇಕಿತ್ತು. ಧ್ವನಿಯ ಏರಿಳಿತ ಮತ್ತು ಶ್ರಮವಹಿಸಿ ಅದನ್ನು ದುಡಿಸಿಕೊಳ್ಳುವ ಸತತ ಪರಿಶ್ರಮ ಇರಬೇಕಿತ್ತು. ಇದೆಲ್ಲಾ ಇದ್ದವರು ಕಲಾವಿದರಾಗುತ್ತಿದ್ದರೇ ವಿನಃ ಸ್ಟಾರ್ ಆಗುತ್ತಿರಲಿಲ್ಲ….

Translate »