Tag: Dr. Veera Someshwara Raja Deshikendra Shivacharya Swami

ಧರ್ಮ ಕುಲಗೆಡಿಸಿದವರು ಸಚಿವಗಿರಿ  ಗಿಟ್ಟಿಸಿಕೊಳ್ಳಲಾಗದೇ ವಿಲವಿಲ ಒದ್ದಾಡುತ್ತಿದ್ದಾರೆ
ಮೈಸೂರು

ಧರ್ಮ ಕುಲಗೆಡಿಸಿದವರು ಸಚಿವಗಿರಿ  ಗಿಟ್ಟಿಸಿಕೊಳ್ಳಲಾಗದೇ ವಿಲವಿಲ ಒದ್ದಾಡುತ್ತಿದ್ದಾರೆ

July 7, 2018

ಕೊಳ್ಳೇಗಾಲ: -ಧರ್ಮ ಕುಲಗೆಡಿಸಿದವರು ಈಗ ಏನಾದರು ಎಂಬುದು ಎಲ್ಲರಿಗೂ ಗೊತ್ತಿದೆ. ಅಂತಹವರನ್ನು ಜನತೆ ಮನೆಗೆ ಕಳುಹಿಸಿದ್ದಾರೆ. ಆ ವ್ಯಕ್ತಿ ಇಂದು ಸಮ್ಮಿಶ್ರ ಸರ್ಕಾರದಲ್ಲಿ ಸಚಿವಗಿರಿ ಗಿಟ್ಟಿಸಿಕೊಳ್ಳಲಾ ಗದೇ ವಿಲವಿಲ ಒದ್ದಾಡುತ್ತಿದ್ದಾರೆ. ಹೀಗೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ.ಬಿ.ಪಾಟೀಲರ ಬಗ್ಗೆ ಮಾರ್ಮಿಕ ವಾಗಿ ನುಡಿದವರು ಬಾಳೆಹೊನ್ನೂರು ಪೀಠದ ರಂಭಾಪುರಿ ಪೀಠಾಧ್ಯಕ್ಷರಾದ ಡಾ. ವೀರಸೋಮೆಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ. ಅವರು ತಾಲೂಕಿನ ಹೊಸವಾಡಿ ವೀರ ಭದ್ರಸ್ವಾಮಿ ದೇವಾಲಯದಲ್ಲಿ ಅನ್ನಪೂರ್ಣೇಶ್ವರಿ ದೇವಿ ಮೂರ್ತಿ ಪ್ರತಿಷ್ಠಾಪನಾ ಅಂಗವಾಗಿ ಅಯೋಜಿಸಲಾಗಿದ್ದ ಧಾರ್ಮಿಕ…

Translate »