Tag: Dr. Yathindra Siddaramaiah

ಮೋದಿ ಸರ್ಕಾರದಿಂದ ಆಡಳಿತ ಯಂತ್ರ ದುರ್ಬಳಕೆ: ಯತೀಂದ್ರ ಟೀಕೆ
ಮೈಸೂರು

ಮೋದಿ ಸರ್ಕಾರದಿಂದ ಆಡಳಿತ ಯಂತ್ರ ದುರ್ಬಳಕೆ: ಯತೀಂದ್ರ ಟೀಕೆ

March 30, 2019

ಮೈಸೂರು: ಪ್ರಧಾನಿ ಮೋದಿ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಮಾಡಿಸಿ ನೈತಿಕ ಶಕ್ತಿ ಕುಗ್ಗಿಸಲು ಪ್ರಯತ್ನಿಸುತ್ತಿದೆ ಎಂದು ಶಾಸಕ ಡಾ.ಯತೀಂದ್ರ ಆರೋಪಿಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ವಾಗಿ ಶುಕ್ರವಾರ ಚಾಮುಂಡೇಶ್ವರಿ ಕ್ಷೇತ್ರದ ಕಡಕೊಳ, ಬೀರಿಹುಂಡಿ, ಡಿಎಂಜಿ ಹಳ್ಳಿ, ಹಿನಕಲ್ ಸೇರಿದಂತೆ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ ಡಾ.ಯತೀಂದ್ರ, ಕಾಂಗ್ರೆಸ್, ಜೆಡಿಎಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಐಟಿ ದಾಳಿಗೆ…

ಸಂಸದ ಧ್ರುವನಾರಾಯಣ್ ಅಭಿಮಾನಿಗಳಿಂದ ಬೃಹತ್ ರಕ್ತದಾನ, ಉದ್ಯೋಗ ಮೇಳ
ಮೈಸೂರು

ಸಂಸದ ಧ್ರುವನಾರಾಯಣ್ ಅಭಿಮಾನಿಗಳಿಂದ ಬೃಹತ್ ರಕ್ತದಾನ, ಉದ್ಯೋಗ ಮೇಳ

August 1, 2018

ನಂಜನಗೂಡು: ಜನಪರ ಸಮಾಜಮುಖಿ ಕಾರ್ಯಕ್ರಮಗಳಿಂದ ಇಂದಿನ ಯುವ ರಾಜಕಾರಣಿಗಳಿಗೆ ಸಂಸದ ಆರ್.ಧ್ರುವನಾರಾಯಣ್‍ರವರು ಸ್ಫೂರ್ತಿಯಾಗಿದ್ದಾರೆ ಎಂದು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಸಂಸದ ಆರ್.ಧ್ರುವನಾರಾಯಣ್‍ರವರ 58ನೇ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಇಲ್ಲಿನ ಯಾತ್ರಿ ಭವನದಲ್ಲಿ ಏರ್ಪಡಿಸಿದ್ದ ರಕ್ತದಾನ, ಮತ್ತು ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಜ್ಜನ ರಾಜಕಾರಣಿಯಾಗಿರುವ, ಹೋರಾಟದಿಂದ ಮೇಲೆ ಬಂದಿರುವ ಸಂಸದರೆಂದರೆ ಆರ್. ಧ್ರುವನಾರಾಯಣ್ ಎಂದ ಅವರು, ಜಾತಿ, ಹಣದ ಮೋಹಕ್ಕೆ ಒಳಗಾಗದೇ ಜನಪ್ರಿಯ ಸೇವೆಗಾಗಿ ಜನರು ಸಂಸದ…

ಆಶ್ರಯ ಮನೆ ಮಂಜೂರಾತಿಗೆ ಯಾರೂ ಕೂಡ ಹಣ ನೀಡಬೇಡಿ: ಶಾಸಕ ಡಾ. ಎಸ್.ಯತೀಂದ್ರ ಸೂಚನೆ
ಮೈಸೂರು

ಆಶ್ರಯ ಮನೆ ಮಂಜೂರಾತಿಗೆ ಯಾರೂ ಕೂಡ ಹಣ ನೀಡಬೇಡಿ: ಶಾಸಕ ಡಾ. ಎಸ್.ಯತೀಂದ್ರ ಸೂಚನೆ

July 31, 2018

ತಾಂಡವಪುರ: ಸರ್ಕಾರ ದಿಂದ ನೀಡುವ ಆಶ್ರಯ ಮನೆ ಮಂಜೂ ರಾತಿಗೆ ಯಾರೂ ಕೂಡ ಹಣ ನೀಡಬೇಡಿ ಎಂದು ವರುಣಾ ಕ್ಷೇತ್ರದ ಶಾಸಕ ಡಾ.ಎಸ್.ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ನಂಜನಗೂಡು ತಾಲೂಕು ವರುಣಾ ಕ್ಷೇತ್ರಕ್ಕೆ ಸೇರುವ ಕೋಣನೂರು ಪಾಳ್ಯ ಗ್ರಾಮದಲ್ಲಿ ಜನ ಸಂಪರ್ಕ ಹಾಗೂ ಕುಂದು ಕೊರತೆ ಸಭೆಯಲ್ಲಿ ಮಾತನಾಡುತ್ತಾ, ವರುಣಾ ಕ್ಷೇತ್ರಕ್ಕೆ ಸೇರುವ ಹಲವಾರು ಗ್ರಾ.ಪಂಗಳಲ್ಲಿ ಆಶ್ರಯ ಮನೆ ಮಂಜೂರಾತಿಗಾಗಿ ಜನರು 20ರಿಂದ 25 ಸಾವಿರ ರೂ.ಗಳನ್ನು ನೀಡಬೇಕೆಂದು ತಮ್ಮ ಬಳಿ ಅಳಲನ್ನು ತೋಡಿಕೊಂಡಿದ್ದಾರೆ. ಆದರೆ…

ಇಂಡುವಾಳು ಒಳ ಚರಂಡಿ ಕಾಮಗಾರಿಗೆ ಚಾಲನೆ ಶಾಸಕ ಡಾ.ಯತೀಂದ್ರ ರಿಂದ ಭೂಮಿ ಪೂಜೆ
ಮೈಸೂರು

ಇಂಡುವಾಳು ಒಳ ಚರಂಡಿ ಕಾಮಗಾರಿಗೆ ಚಾಲನೆ ಶಾಸಕ ಡಾ.ಯತೀಂದ್ರ ರಿಂದ ಭೂಮಿ ಪೂಜೆ

July 29, 2018

ತಿ.ನರಸೀಪುರ: ಇಂಡವಾಳು ಗ್ರಾಮದ ನೂತನ ದಸಂಸ ಬಡಾವಣೆಗೆ ನಗರ ಪ್ರದೇಶಗಳ ಮಾದರಿಯಲ್ಲಿ ಸಮರ್ಪಕವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪ್ರಥಮ ಬಾರಿಗೆ ಗ್ರಾಮೀಣ ಪ್ರದೇಶಕ್ಕೂ ಒಳಚರಂಡಿ ಸೌಲಭ್ಯವನ್ನು ವಿಸ್ತರಣೆ ಮಾಡಲಾಗಿದೆ ಎಂದು ವರುಣಾ ಶಾಸಕ ಡಾ.ಎಸ್.ಯತೀಂದ್ರ ಹೇಳಿದರು. ತಾಲೂಕಿನ ಇಂಡವಾಳು ಗ್ರಾಮದಲ್ಲಿರುವ ದಸಂಸ ಬಡಾವಣೆಯಲ್ಲಿ 67 ಲಕ್ಷ ರೂ.ಗಳ ವೆಚ್ಚದಲ್ಲಿ ಒಳಚರಂಡಿ ಹಾಗೂ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಹಳ್ಳಿಗಳಿಗೆ ಸಿಮೆಂಟ್ ರಸ್ತೆಯ ಜೊತೆಗೆ ಒಳಚಂಡಿಯ ಸೌಲಭ್ಯವನ್ನು…

ಸಭೆಯಲ್ಲಿ ಶಾಸಕರಿಂದ ಅಧಿಕಾರಿಗೆ ತರಾಟೆ
ಮೈಸೂರು

ಸಭೆಯಲ್ಲಿ ಶಾಸಕರಿಂದ ಅಧಿಕಾರಿಗೆ ತರಾಟೆ

July 28, 2018

ನಂಜನಗೂಡು: ನಗರದ ಗೋದಾಮಿನಿಂದ ನಾಪತ್ತೆಯಾಗಿರುವ ಸುಮಾರು 40 ಲಕ್ಷ ರೂ. ಮೌಲ್ಯದ ಪಡಿತರ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ಒದಗಿಸದ ಆಹಾರ ಇಲಾಖೆ ಅಧಿಕಾರಿಯನ್ನು ಶಾಸಕ ಬಿ.ಹರ್ಷ ವರ್ಧನ್ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ನಂಜನಗೂಡು ಮತ್ತು ವರುಣಾ ವಿಧಾನಸಭಾ ಕ್ಷೇತ್ರಗಳ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ 1165 ಕ್ವಿಂಟಾಲ್ ಅಕ್ಕಿ, 198 ಕ್ವಿಂಟಾಲ್ ಗೋಧಿ, 38…

ನರಸೀಪುರ ಆಸ್ಪತ್ರೆಗೆ ಶಾಸಕದ್ವಯರ ಭೇಟಿ, ಪರಿಶೀಲನೆ
ಮೈಸೂರು

ನರಸೀಪುರ ಆಸ್ಪತ್ರೆಗೆ ಶಾಸಕದ್ವಯರ ಭೇಟಿ, ಪರಿಶೀಲನೆ

July 27, 2018

ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಹಾಗೂ ತಿ.ನರಸೀಪುರ ಕ್ಷೇತ್ರದ ಶಾಸಕ ಎಂ.ಅಶ್ವಿನ್ ಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಔಷದ ಉಗ್ರಾಣ, ಡಯಾಲಿ ಸಿಸ್ ಘಟಕ, ವಾರ್ಡ್‍ಗಳು, ಹೆರಿಗೆ ಕೊಠಡಿ ಹಾಗೂ ಶೌಚಗೃಹ ಸೇರಿದಂತೆ ಆಸ್ಪತ್ರೆಯ ಒಳ ಹಾಗೂ ಹೊರಾಂಗಣವನ್ನು ಜಂಟಿ ಯಾಗಿ ಪರಿಶೀಲನೆ ನಡೆಸಿದ ಶಾಸಕರು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ತ್ವರಿತಗತಿಯಲ್ಲಿ ಆರೋಗ್ಯ ಕಾರ್ಡ್ ವಿತರಣೆ ಮಾಡುತ್ತಿಲ್ಲ ಎಂಬ ಸಾರ್ವಜನಿಕರ ದೂರಿನನ್ವಯ ಕಾರ್ಡ್ ವಿತರಣೆ ಕೊಠಡಿಗೆ ಭೇಟಿ…

ಏಷಿಯನ್ ಪೇಯಿಂಟ್ಸ್‍ಗೆ ಸಚಿವ ಜಾರ್ಜ್ ಭೇಟಿ
ಮೈಸೂರು

ಏಷಿಯನ್ ಪೇಯಿಂಟ್ಸ್‍ಗೆ ಸಚಿವ ಜಾರ್ಜ್ ಭೇಟಿ

July 25, 2018

ನಂಜನಗೂಡು: ಮಂಗಳ ವಾರ ಬೆಳಿಗ್ಗೆ ಇಲ್ಲಿನ ಕೈಗಾರಿಕಾ ಪ್ರದೇಶದ ಲ್ಲಿರುವ ಏಷಿಯನ್ ಪೇಯಿಂಟ್, ಕಾರ್ಖಾನೆಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್‍ರವರು ಮಳೆ ಕಾರಣ ಕೇವಲ 5 ನಿಮಿಷದಲ್ಲಿ ಪ್ರವಾಸವನ್ನು ಮೊಟಕು ಗೊಳಿಸಿದರು. ಇದೇ ವೇಳೆ ಸಚಿವರಿಗೆ ವರುಣಾ ಕ್ಷೇತ್ರದ ಶಾಸಕ ಡಾ. ಎಸ್.ಯತೀಂದ್ರ ಸಿದ್ದರಾಮಯ್ಯ, ಹೂಗುಚ್ಚ ನೀಡಿ ಬರಮಾಡಿ ಕೊಂಡರು. ಹಾಗೂ ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಿದರು. ಸಚಿವ ಜಾರ್ಜ್ ಮಾತನಾಡಿ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು,…

ಸೀರಿಯಸ್ ಚರ್ಚೆ ವೇಳೆ ಸಿಲ್ಲಿ ಥಿಂಗ್ಸ್…!
ಮೈಸೂರು

ಸೀರಿಯಸ್ ಚರ್ಚೆ ವೇಳೆ ಸಿಲ್ಲಿ ಥಿಂಗ್ಸ್…!

July 4, 2018

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಸಾಲ ಮನ್ನಾ ವಿಚಾರವಾಗಿ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಡುವೆ ಜಟಾಪಟಿ ನಡೆಯುತ್ತಿದ್ದ ವೇಳೆ ಅದಕ್ಕೂ ತಮಗೂ ಸಂಬಂಧವೇ ಇಲ್ಲವೆಂಬಂತೆ ಶಾಸಕರು ಮೊಬೈಲ್ ವೀಕ್ಷಣೆ ತಲ್ಲೀನರಾಗಿದ್ದುದು ಕಂಡುಬಂತು. ರೈತರ ಸಾಲ ಮನ್ನಾ ವಿಚಾರದಲ್ಲಿ ಯಡಿಯೂರಪ್ಪನವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಟಾಂಗ್ ನೀಡುತ್ತಿದ್ದರು. ಹೆಚ್.ಡಿ. ರೇವಣ್ಣ ಮಧ್ಯೆ ಎದ್ದು ನಿಂತರಾದರೂ, ಏನೂ ಮಾತನಾಡದೇ ಹಾಗೇ ಕುಳಿತುಕೊಂಡರು. ಮೊದಲ ಬಾರಿಗೆ ಶಾಸಕರಾಗಿರುವ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಅವರು ತಾವು ಭಾಗವಹಿಸಿರುವ ಚೊಚ್ಚಲ ಅಧಿವೇಶನದ…

ವರುಣಾ ಕ್ಷೇತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರ ಮೊದಲ ಪ್ರಗತಿ ಪರಿಶೀಲನಾ ಸಭೆ: ನದಿ ನೀರಿನ ಮೂಲ ಸದ್ಬಳಕೆಗೆ ಅಧಿಕಾರಿಗಳಿಗೆ ಸೂಚನೆ
ಮೈಸೂರು

ವರುಣಾ ಕ್ಷೇತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರ ಮೊದಲ ಪ್ರಗತಿ ಪರಿಶೀಲನಾ ಸಭೆ: ನದಿ ನೀರಿನ ಮೂಲ ಸದ್ಬಳಕೆಗೆ ಅಧಿಕಾರಿಗಳಿಗೆ ಸೂಚನೆ

June 21, 2018

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸುತ್ತಲೂ ನದಿ ನೀರಿನ ಮೂಲವಿದ್ದು, ಇಂತಹ ವಾತಾವರಣ ರಾಜ್ಯದ ಹಲವು ಜಿಲ್ಲೆಗಳಿಗೆ ಇಲ್ಲ. ನೀರಿನ ಮೂಲವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವುದು. ಕೆರೆಗಳನ್ನು ತುಂಬಿಸುವ ಬಗ್ಗೆ ಅಧಿಕಾರಿಗಳು ತಿಂಗಳೊಳಗೆ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಂಸದ ಆರ್.ಧ್ರುವನಾರಾಯಣ್ ಮತ್ತು ವರುಣಾ ಕ್ಷೇತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದಿಲ್ಲಿ ನೀರಾವರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರಿನ ಮಿನಿ ವಿಧಾನಸೌಧದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ನಡೆಸಿದ ಮೊಟ್ಟ…

ಕ್ಷೇತ್ರದ ಮತದಾರರನ್ನು ನಾನಲ್ಲ, ನನ್ನ ವಂಶವೂ ಮರೆಯೊಲ್ಲ ಕೃತಜ್ಞತಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವನಾತ್ಮಕ ಹೇಳಿಕೆ
ಚಾಮರಾಜನಗರ

ಕ್ಷೇತ್ರದ ಮತದಾರರನ್ನು ನಾನಲ್ಲ, ನನ್ನ ವಂಶವೂ ಮರೆಯೊಲ್ಲ ಕೃತಜ್ಞತಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವನಾತ್ಮಕ ಹೇಳಿಕೆ

June 19, 2018

ಚಾಮರಾಜನಗರ:  ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮತದಾರರನ್ನು ನಾನು ಮಾತ್ರವಲ್ಲ, ನನ್ನ ವಂಶವೂ ಮರೆಯೊದಿಲ್ಲ. ಸದಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕ್ಷೇತ್ರ ಮತ ದಾರರಿಗೆ ಅನಂತ, ಅನಂತ ಕೃತಜ್ಞತೆಗಳು… -ಎನ್ನುತ್ತ ಭಾವನಾತ್ಮಕವಾಗಿ ಮಾತು ಗಳನ್ನು ಆರಂಭಿಸಿದ ಹಿಂದುಳಿದ ವರ್ಗ ಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಕ್ಷೇತ್ರದ ಜನತೆ ಹಾಗೂ ಸಿದ್ದರಾಮಯ್ಯ, ಧ್ರುವನಾರಾಯಣ ಅವರ ಬೆಂಬಲವನ್ನು ಸ್ಮರಿಸಿದರು. ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸೋಮವಾರ ಚಾಮ ರಾಜನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್‍ನಿಂದ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ…

1 2
Translate »