Tag: Drona

ಸೂಕ್ತ ಕಾಲಕ್ಕೆ ಚಿಕಿತ್ಸೆ ನೀಡಿದ್ದರೆ ದ್ರೋಣ ಬದುಕುತ್ತಿದ್ದನೆ…?
ಮೈಸೂರು

ಸೂಕ್ತ ಕಾಲಕ್ಕೆ ಚಿಕಿತ್ಸೆ ನೀಡಿದ್ದರೆ ದ್ರೋಣ ಬದುಕುತ್ತಿದ್ದನೆ…?

April 28, 2019

ಮೈಸೂರು: ಅಂಬಾರಿ ಆನೆ ಅರ್ಜುನನ ನಂತರ ಮೈಸೂರು ದಸರಾ ಉತ್ಸವದಲ್ಲಿ ಅಂಬಾರಿ ಹೊರುವ ಸಾಮಥ್ರ್ಯವಿದೆ ಎಂದು ಅರಣ್ಯಾಧಿಕಾರಿಗಳು ಹಾಗೂ ಸಾಕಾನೆಗಳ ಆರೋಗ್ಯದ ಉಸ್ತುವಾರಿ ಹೊಣೆ ಹೊತ್ತಿರುವ ಪಶುವೈದ್ಯರಿಗೆ ಭರವಸೆ ಮೂಡಿಸಿದ್ದ ದ್ರೋಣ, ಅಧಿಕಾರಿಗಳ ತೀವ್ರ ನಿರ್ಲಕ್ಷ್ಯತೆಯಿಂದಾಗಿ ಸೂಕ್ತ ಕಾಲಕ್ಕೆ ಚಿಕಿತ್ಸೆ ದೊರೆಯದೇ ನರಳಿ-ನರಳಿ ಸತ್ತನೆಂಬ ಆರೋಪಗಳು ಕೇಳಿ ಬರುತ್ತಿವೆ. ಕೊಡಗಿನ ಮತ್ತಿಗೋಡು ಶಿಬಿರದಲ್ಲಿದ್ದ ದ್ರೋಣ ಕೆಲ ದಿನಗಳಿಂದಲೇ ಅನಾರೋಗ್ಯಕ್ಕೆ ತುತ್ತಾಗಿದ್ದನೆಂದು ಹೇಳ ಲಾಗುತ್ತಿದ್ದು, ಈ ಬಗ್ಗೆ ಅಲ್ಲಿನ ಮಾವುತರು ಅರಣ್ಯಾಧಿಕಾರಿ ಗಳಿಗೆ ತಿಳಿಸಿದ್ದರೂ ಕೂಡ ಪಶುವೈದ್ಯರಿಗೆ ತಿಳಿಸಿ…

Translate »